ಎಲ್ಲ ಪುಟಗಳು

ಲೇಖಕರು: venkatesh
ವಿಧ: ಬ್ಲಾಗ್ ಬರಹ
October 17, 2022
ಕಿಶೋರ್ ಕುಮಾರ್ ಇನ್ನೂ ಹೆಸರುವಾಸಿಯಾಗದ ಗಾಯಕನಾಗಿದ್ದ  ಸಮಯದಲ್ಲಿ ಅವರ ಪ್ರಾವೀಣ್ಯತೆಯನ್ನು ಮೊಟ್ಟಮೊದಲು ಗುರುತಿಸಿ  ಬ್ರೇಕ್ ಕೊಟ್ಟು ಸಹಾಯಮಾಡಿದರು. ಲತಾ  ಮಂಗೇಶ್ಕರ್  ಅವರನ್ನು ಮಹಲ್  ಚಿತ್ರದಲ್ಲಿ ಹಾಡಲು ವ್ಯವಸ್ಥೆಮಾಡಿ, ಅವರೊಬ್ಬ  ಮೇರುಗಾಯಕಿಯಾಗಿ ಹೊರಹೊಮ್ಮಲು ನೆರವಾದರು. ದುಖಃದ  ವಿಷಯವೆಂದರೆ ಖೇಮ್ ಚಂದ್ ಪ್ರಕಾಶ ರ  ಹೆಸರು ಯಾರಿಗೂ ನೆನಪಿನಲ್ಲಿಯೂ ಉಳಿಯದಿರುವುದು. ಹಿಂದಿ ಚಲಚಿತ್ರರಂಗಕ್ಕೆ ಅವರ  ಕೊಡುಗೆ ಅನುಪಮ, ಹಾಗೂ ಮರೆಯಲಾರದ್ದು  ! 'ಖೇಮ್ ಚಂದ್ ಪ್ರಕಾಶ್,'  ೧೯೦೭…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
October 15, 2022
‘ತಿರುಕ್ಕುರಳ್' ಪುಸ್ತಕವು ಕನ್ನಡದಲ್ಲಿ ರಾಧಾಕೃಷ್ಣ ಇವರಿಂದ ಭಾವಾನುವಾದಗೊಂಡು ಹೊರಬಂದಿದೆ. ಈ ಪುಸ್ತಕವು ‘ಅರಿವಿನೆಡೆಗೆ ಅರಿವಿನ ಹೆಜ್ಜೆ...' ಎಂದು ಮುಖಪುಟದಲ್ಲಿ ಮುದ್ರಿಸಿದ್ದಾರೆ. ಪುಸ್ತಕವನ್ನು ಮಹಾ ದಾರ್ಶನಿಕ ಕವಿ ತಿರುವಳ್ಳವವರಿಗೆ ಅರ್ಪಣೆ ಮಾಡಲಾಗಿದೆ.  ರಾಧಾಕೃಷ್ಣರು ತಮ್ಮ ಅನುಭವವನ್ನು ‘ಬಿಟ್ಟೆನೆಂದರೂ ಬಿಡದೀ ಮಾಯೆ' ಎಂಬ ಲೇಖನದಲ್ಲಿ ಹಂಚಿಕೊಂಡಿರುವುದು ಹೀಗೆ - ಹನ್ನೆರಡು ವರ್ಷಗಳ ಹಿಂದೆ ನನ್ನ ಗೆಳೆಯ ರಾಜೇಶ್  ಶೇಟ್ ರೊಂದಿಗೆ ತಿರುವನಂತಪುರ ಮತ್ತು ಕನ್ಯಾಕುಮಾರಿಯ…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
October 13, 2022
‘ಪುರಾಣ ಕನ್ಯೆ' ಕಾದಂಬರಿಯು ಇಂತದ್ದೊಂದು ಅನನ್ಯವೂ ವಿಶಿಷ್ಟವೂ ಆದ ಸಾಂಸ್ಕೃತಿಕ ಲೋಕವನ್ನು ಸ್ಥಳೀಯ ಭಾಷೆಯಲ್ಲಿ ಕಟ್ಟಿಕೊಡುತ್ತಾ ಜನರ ದೈವವೊಂದರ ಕಲ್ಪನೆ ಇನ್ನಷ್ಟು ಸ್ಪುಟಗೊಳ್ಳುವಂತೆ ಮಾಡುತ್ತದೆ. ಈ ದೈವಗಳು ಹಿಂದೂ ಮುಸ್ಲಿಂ ವ್ಯತ್ಯಾಸ ಮಾಡುವುದಿಲ್ಲ ಎನ್ನುತ್ತಾರೆ ಲೇಖಕ ಪುರುಷೋತ್ತಮ ಬಿಳಿಮಲೆ. ಅವರು ಕಾ.ತ ಚಿಕ್ಕಣ್ಣ ಅವರ ‘ಪುರಾಣ ಕನ್ಯೆ’ ಕೃತಿಗೆ ಬರೆದಿರುವ ಮುನ್ನುಡಿ ನಿಮ್ಮ ಓದಿಗಾಗಿ “ಒಂದು ರೀತಿಯಿಂದ, “ಪುರಾಣ ಕನ್ಯೆ” ಹೆಸರಿನ ಈ ಕಾದಂಬರಿಯು ಚಿಕ್ಕಣ್ಣನವರ ‘ನಿಶಬುದೆಡೆಗೆ”…
ಲೇಖಕರು: shreekant.mishrikoti
ವಿಧ: ಬ್ಲಾಗ್ ಬರಹ
October 13, 2022
ಈ ತನಕ ನಾನು ಕೇಳಿ ಇಷ್ಟ ಪಟ್ಟ ಪರಭಾಷೆಗಳ ಅನೇಕ ಗೀತೆಗಳನ್ನು ನನ್ನ ಸಂತೋಷಕ್ಕಾಗಿ ಆದಷ್ಟು ಅನುವಾದ / ಭಾವಾನುವಾದ ಮಾಡಿಕೊಂಡು ನಾನೇ ಹಾಡಿಕೊಂಡು ರೆಕಾರ್ಡ್ ಮಾಡಿಕೊಂಡು ಕೇಳುತ್ತ ಖುಷಿ ಪಡುತ್ತಿದ್ದೇನೆ.   ಅವನ್ನು ನೀವೂ ನೋಡಿ. ಇಷ್ಟವಾದರೆ ಬೇಕಾದರೆ ಹಾಡಿಕೊಂಡು ಸಂತೋಷ ಪಡಿ. ರೆಕಾರ್ಡ್ ಮಾಡಿಕೊಂಡ ನನ್ನ ಹಾಡುಗಳ ಅಂತರ್ಜಾಲ ಕೊಂಡಿಯನ್ನು ಕೂಡ ಕೊಟ್ಟಿದ್ದೇನೆ . ಅದನ್ನು ಕೇಳಿ . ಬೇಕಾದರೆ ಅದನ್ನು ನಿಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಗೆ ಉಳಿಸಿಕೊಂಡು ಬೇಕಾದಾಗ ಕೇಳಿ ಸಂತೋಷಪಡಿ.     67) ಮೂಲ…
ಲೇಖಕರು: addoor
ವಿಧ: ಪುಸ್ತಕ ವಿಮರ್ಶೆ
October 13, 2022
ಎಚ್. ಎಸ್. ವೆಂಕಟೇಶಮೂರ್ತಿಯವರ ಆತ್ಮಕಥನಾತ್ಮಕವಾದ ಆಪ್ತ ಪ್ರಬಂಧಗಳ ಸಂಪುಟ "ಅನಾತ್ಮ ಕಥನ.” ಇವನ್ನು ಓದುತ್ತಿದ್ದಂತೆ, ಇವು ನಮ್ಮದೇ ಅನುಭವ ಅನಿಸುತ್ತದೆ. ಹಾಗಿದೆ ಎಚ್.ಎಸ್. ವಿ. ಅವರ ಮನಮುಟ್ಟುವ ಮತ್ತು ಹೃದಯಕ್ಕೇ ಇಳಿಯುವ ಶೈಲಿ. ಜೊತೆಗೆ ಈ ಬರಹಗಳಿಗಾಗಿ ಅವರು ತಮ್ಮ ಅನುಭವದಿಂದ ಆಯ್ದುಕೊಂಡ ಸಂಗತಿಗಳೂ ಅಂಥವೇ. ಕನ್ನಡಿಗರ ಮೆಚ್ಚಿನ ಕವಿಗಳಲ್ಲಿ ಒಬ್ಬರಾಗಿರುವ ಎಚ್.ಎಸ್.ವಿ. ಅವರು ಜನಿಸಿದ್ದು ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಹೋದಿಗ್ಗೆರೆಯಲ್ಲಿ. ಆರಂಭದ ಮೂವತ್ತು ವರುಷ ಅವರು…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
October 11, 2022
ಡಾ. ಅಜಿತ್ ಹರೀಶಿ ಹಾಗೂ ವಿಠಲ್ ಶೆಣೈ ಅವರು ತಮ್ಮಂತೆ ಕತೆಗಳನ್ನು ಬರೆಯುವ ಇಪ್ಪತ್ತೆಂಟು ಮಂದಿ ಕಥೆಗಾರರ ಕಥೆಗಳನ್ನು ಸಂಗ್ರಹಿಸಿ 'ಕಥಾಭರಣ' ಮಾಡಿದ್ದಾರೆ. ಪುಸ್ತಕಕ್ಕೆ ಖ್ಯಾತ ಕಾದಂಬರಿಕಾರ ವಸುಧೇಂದ್ರ ಇವರು ಮುನ್ನುಡಿ ಬರೆದಿದ್ದಾರೆ. ಇವರು ತಮ್ಮ ಮಾತುಗಳಲ್ಲಿ “ ಬಹುತೇಕ ಹಳ್ಳಿಗಳಲ್ಲಿ ಸುಗ್ಗಿ ಹಬ್ಬ ಮಾಡುತ್ತಾರೆ. ಹೊಸ ಬೆಳೆ ಮನೆಗೆ ಬಂದ ತಕ್ಷಣ, ಅದರಲ್ಲಿ ಮೊದಲ ಭಾಗವಾಗಿ ತಮ್ಮ ಯೋಗ್ಯತೆಗೆ ತಕ್ಕಂತೆ ಒಂದಿಷ್ಟು ಅನ್ನವನ್ನು ಊರ ದೇವರಿಗೆ ಅರ್ಪಿಸುತ್ತಾರೆ. ಬಡವ, ಬಲ್ಲಿದ, ಮೇಲು, ಕೀಳು…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
October 07, 2022
ಜೈವಿಕ ಮಹಾಯುದ್ಧ ಮುಂದೇನು...? ಇದು ಕೆ. ನಟರಾಜ್ ಅವರ ಹದಿಮೂರನೆಯ ಪುಸ್ತಕ. ಈ ಪುಸ್ತಕ ಇಂದಿನ ರಾಷ್ಟ್ರ-ರಾಷ್ಟ್ರಗಳ ವಿನಾಶದ ತೊಳಲಾಟವನ್ನು ಪ್ರತಿಬಿಂಬಿಸುತ್ತದೆ. ಮನುಷ್ಯ ನಾಗರೀಕತೆಯ ಹೊಸ್ತಿಲಲ್ಲಿ ಹೆಜ್ಜೆ ಇಟ್ಟಾಗಿನಿಂದ ಆತನ ವಿಲಕ್ಷಣ ಮನಸ್ಸು ವಿನಾಶದ ಕಡೆಗೇ ತುಡಿಯುತ್ತಿರುವುದು ಇತಿಹಾಸ ಕಂಡುಕೊಂಡ ಸತ್ಯ. ಮಾನವನ ಅಭ್ಯುದಯಕ್ಕೆ ವಿಜ್ಞಾನ ಆವಿಷ್ಕಾರಗೊಳ್ಳುತ್ತಿರುವಂತೆಯೇ ಅದರ ಇನ್ನೊಂದು ವಿನಾಶದ, ವಿಧ್ವಂಸದ ಮಜಲು ತೆರೆದುಕೊಳ್ಳುತ್ತಿರುವುದನ್ನು ಇತಿಹಾಸದ ಪುಟ ಪುಟಗಳಲ್ಲಿ ಕಾಣಬಹುದು…
ಲೇಖಕರು: addoor
ವಿಧ: ಪುಸ್ತಕ ವಿಮರ್ಶೆ
October 06, 2022
ಪ್ರಾಚೀನ ಭಾರತದ ಸಾಧನೆಯನ್ನು ತಿಳಿಸುವ ಲೇಖನಗಳ ಸಂಗ್ರಹ ಈ ಕೃತಿ. ಇದರ ಪ್ರಕಟಣೆಗೆ ಸಹಕಾರ ನೀಡಿದವರು ಸುರತ್ಕಲ್‌ನ ಶ್ರೀ ಶಾರದಾ ಮಹೋತ್ಸವ ಸಮಿತಿ. 2016ರಲ್ಲಿ ಅದರ 42ನೇ ಶಾರದೋತ್ಸವ ಸಂದರ್ಭದಲ್ಲಿ ಇದನ್ನು ಪ್ರಕಟಿಸಲಾಯಿತು. ಶಾರದೋತ್ಸವದಲ್ಲಿ ಭಕ್ತರು ಶಾರದೆಯನ್ನು ಪೂಜಿಸಿ, ಪ್ರಸಾದವನ್ನು ಕೊಂಡೊಯ್ಯುವುದರ ಜೊತೆಗೆ, ಸಂಸ್ಕಾರ ನೀಡುವ ಕೃತಿಯೊಂದನ್ನು ಪ್ರಸಾದರೂಪವಾಗಿ ಒಯ್ದು ಮನೆಮಂದಿಗೆ ಸಂಸ್ಕಾರದ ಸುಗಂಧವನ್ನೂ ನೀಡುವಂತಾಗಬೇಕೆಂಬುದು ಸಮಿತಿಯ ಆಶಯ. ಅದಕ್ಕಾಗಿ, ಸಂಸ್ಕಾರಪೂರ್ಣ…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
October 05, 2022
ಮಾನಸಗಂಗೋತ್ರಿ, ಮೈಸೂರು ಇದರ ಪ್ರಸಾರಾಂಗ ವಿಭಾಗದವರು ‘ಪ್ರಚಾರ ಪುಸ್ತಕ ಮಾಲೆ' ಎಂಬ ಹೆಸರಿನಲ್ಲಿ ಉತ್ತಮ, ಮಾಹಿತಿದಾಯಕ ಸರಣಿ ಪುಸ್ತಕಗಳನ್ನು ಹೊರತರುತ್ತಿದ್ದರು. ಈ ಮಾಲೆಯ ೧೧ ನೇ ಪ್ರಕಟಣೆಯೇ ಎ. ನಾರಾಯಣ ರಾವ್ ಅವರು ಬರೆದ ‘ಪ್ರಾಣಿ ಜೀವನ' ಎಂಬ ಪುಸ್ತಕ. ಪುಸ್ತಕ ಸುಮಾರು ೪ ದಶಕಗಳಷ್ಟು ಹಿಂದಿನದಾದರೂ ಬಹಳಷ್ಟು ಉತ್ತಮ ಮಾಹಿತಿಗಳನ್ನು ಒಳಗೊಂಡಿದೆ.  ಮೈಸೂರು ವಿಶ್ವವಿದ್ಯಾನಿಲಯದ ಅಂದಿನ ಉಪಕುಲಪತಿಗಳಾದ ಇ ಜಿ ಮೆಕಾಲ್ಪೈನ್ ಅವರು ತಮ್ಮ ಮುನ್ನುಡಿಯಲ್ಲಿ ಈ ರೀತಿಯಾಗಿ ಅಭಿಪ್ರಾಯಗಳನ್ನು…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
October 01, 2022
ಅಮರ ಸುಳ್ಯ ೧೮೩೪-೩೭ರ ಜನತಾ ಬಂಡಾಯದ ಖ್ಯಾತಿಯ ‘ಸಂಘಟನಾ ಚತುರ ಕೆದಂಬಾಡಿ ರಾಮಗೌಡ' ಬಗ್ಗೆ ಡಾ.ಪೂವಪ್ಪ ಕಣಿಯೂರು ಇವರು ಒಂದು ಪುಸ್ತಕವನ್ನು ಬರೆದಿದ್ದಾರೆ. ಈ ಕೃತಿಯನ್ನು ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ವಿಶ್ವವಿದ್ಯಾಲಯವು ಪ್ರಕಾಶಿಸಿದೆ. ಪುಸ್ತಕದ ಬೆನ್ನುಡಿಯಲ್ಲಿ ಕಂಡು ಬಂದ ಬರಹ ಹೀಗಿದೆ- “ ಅಖಂಡ ಭಾರತದ ರಾಷ್ಟ್ರೀಯತೆಯ ಪರಿಕಲ್ಪನೆ ಹುಟ್ಟಿಕೊಳ್ಳುವ ೧೮೮೫ಕ್ಕಿಂತ ಪೂರ್ವದಲ್ಲಿ ವಸಾಹತುಶಾಹಿ ಬ್ರಿಟೀಷರ ವಿರುದ್ಧ ನಡೆದ ಪ್ರತಿರೋಧಗಳು ಪ್ರಾದೇಶಿಕ ಮಿತಿಯಲ್ಲಿ ಮತ್ತು ರಾಜಪ್ರಭುತ್ವದ…