ವಿಧ: ಬ್ಲಾಗ್ ಬರಹ
August 27, 2022
ಒಂದು ಕಾಲದಲ್ಲಿ ಭಾರತದ ಹಿಂದಿ ಫಿಲಂ ಕ್ಷೇತ್ರದಲ್ಲಿ ಕೇವಲ (ಬದ್ರುದ್ದೀನ್ ಜಮಾಲುದ್ದೀನ್ ಕಾಝಿ), ಜಾನಿವಾಕರ್ ಎಂಬ ಕಮೆಡಿಯನ್ ಒಬ್ಬನ ಮೇಲಿನ ಅಭಿಮಾನಿಗಳ ಪ್ರೀತಿಯ ಮಹಾಪೂರದ ಸಹಾಯದಿಂದ ದಿಗ್ಗಜ ನಿರ್ಮಾಪಕರು, ನಿರ್ದೇಶಕರು ಹಿಂದಿ ಚಿತ್ರಗಳನ್ನು ನಿರ್ಮಿಸುತ್ತಿದ್ದ ಪ್ರಸಂಗ, ಬ್ರಿಟಿಷ್ ಹಾಸ್ಯ ನಟ ಚಾರ್ಲಿ ಚಾಪ್ಲೆನ್ ನಂತರ ಜಾನಿವಾಕರ್ ರವರ ಹೆಸರು ಕೇಳಬರುತ್ತದೆ, ಎಂದು ಹೇಳಿದರೆ, ಅತಿಶಯೋಕ್ತಿಯಾಗದು, ಎಂದು ನನ್ನ ಅಭಿಮತ. ಕಂಪ್ಯೂಟರ್ ನಲ್ಲಿ ಗೂಗಲ್ ಯಂತ್ರಕ್ಕೆ ಹುಡುಕಲು…
ವಿಧ: ಪುಸ್ತಕ ವಿಮರ್ಶೆ
August 27, 2022
"ಕಿತ್ತೂರು ರಾಣಿ ಚೆನ್ನಮ್ಮಳ ಉನ್ನತೋನ್ನತ ಬಹುಮುಖಿ ವ್ಯಕ್ತಿತ್ವದ ಆಯಾಮವನ್ನು ಬಿಂಬಿಸುವ ಕಥೆ, ಕಾದಂಬರಿ, ಕವನ, ಲೇಖನ, ಸಂಶೋಧನ ಗ್ರಂಥ ಸಾಕಷ್ಟು ಬಂದಿದೆ. ಅವುಗಳಿಗೆ ಮುಡಿಯ ಮಾಣಿಕ್ಯವಾಗಿ 'ಸ್ವಾತಂತ್ರ್ಯದ ಕಿಚ್ಚು ಕಿತ್ತೂರು ರಾಣಿ ಚೆನ್ನಮ್ಮ' ಎಂಬ ಬೃಹತ್ ಚಾರಿತ್ರಿಕ ಕಾದಂಬರಿಯನ್ನು ತಂಗಿ ವಿಜಯಲಕ್ಷ್ಮಿ ಶಿವಕುಮಾರ ಕೌಟಗೆ ರಚಿಸಿದ್ದಾರೆ.
ದಾನಚಿಂತಾಮಣಿ ಅತ್ತಿಮಬ್ಬೆ, ಪಟ್ಟ ಮಹಿಷಿ ಶಾಂತಲಾ ದೇವಿ, ತಪಸ್ವಿನಿ ಅಕ್ಕಮಹಾದೇವಿ, ತೇಜಸ್ವಿನಿ ಕೆಳದಿ ಚೆನ್ನಮ್ಮ ಮೊದಲಾದವರ ಉದಾತ್ತ…
ವಿಧ: ಬ್ಲಾಗ್ ಬರಹ
August 26, 2022
ಹಿಂದಿ ಚಲನಚಿತ್ರ ವಲಯದ ದಿಗ್ಗಜ ಸಂಗೀತಕಾರರಲ್ಲಿ 'ಜನಾಬ್ ನೌಶಾದ್ ಆಲಿ'ಯವರೂ ಒಬ್ಬ ಪ್ರಮುಖರೆಂದು ಸಿನಿಮಾ ತಜ್ಞರ ಅಂಬೋಣ. ಅವರನ್ನು ಒಂದು ಸಂಗೀತದ ಪಾಠಶಾಲೆ/ಸಂಸ್ಥೆ, ಎಂದು ಪರಿಗಣಿಸುವವರಿಗೇನೂ ಸಂಖ್ಯೆಯಲ್ಲಿ ಕಡಿಮೆ ಇಲ್ಲ. ತಮ್ಮ ಚಲನ ಚಿತ್ರದ ಗೀತೆಗಳಿಗೆ ಗಾಯಕ ಕಲಾವಿದರನ್ನು ಆರಿಸುವಾಗ ಅವರು ಸರಿಯಾದ ನ್ಯಾಯವನ್ನು ಕೆಲವರಿಗೆ ಒದಗಿಸಲಿಲ್ಲ. ಎನ್ನುವ ಮಾತು ಸಮಗ್ರವಾಗಿ ಕೇಳಿಬರುತ್ತದೆ. ಒಂದು ಉತ್ಯುತ್ತಮ ಉನ್ನತ ಸ್ಥಾನದಲ್ಲಿರುವ ಸಮಯದಲ್ಲಿ ಕೆಲವಾರು ಇಂತಹ ಅಹಿತಕರ ಘಟನೆಗಳು…
ವಿಧ: ಪುಸ್ತಕ ವಿಮರ್ಶೆ
August 25, 2022
ತೆಲುಗು ಭಾಷೆಯಲ್ಲಿ ಕರುಣಾಕರ್ ಸುಗ್ಗುನ ಬರೆದಿರುವ 'ಲೋಕ ಮೆರುಗನಿ ಏಸು ಮರೋರೂಪಂ' (Other side of Jesus) ಪುಸ್ತಕವನ್ನು ಕನ್ನಡಕ್ಕೆ ತಂದಿದ್ದಾರೆ ಬೆಂಗಳೂರಿನ ಎಸ್. ಅಶ್ವತ್ಥ ನಾರಾಯಣ ಇವರು. ವಿಶ್ವ ಹಿಂದು ಪರಿಷದ್ ಇದರ ಧರ್ಮ ಪ್ರಸಾರ ವಿಭಾಗದ ಕೃಷ್ಣಮೂರ್ತಿ ಇವರು ಪುಸ್ತಕದ ಮೊದಲ ಮಾತು ಬರೆದಿದ್ದಾರೆ. ಅದರಲ್ಲಿ ಅವರು "ಕ್ರೈಸ್ತ ಮತ ವಿಚಾರಗಳಲ್ಲಿನ ಅಸಂಬದ್ಧತೆಯನ್ನು ವ್ಯಾಪಕವಾಗಿ ಪ್ರಚಾರ ಮಾಡಿದವರು ಕರುಣಾಕರ ಸುಗ್ಗುನರವರು. ತೆಲುಗು ಭಾಷೆಯ ಓದುಗರಿಗೆ ಅವರು ಪರಿಚಿತರು, ಅಷ್ಟೇ ಅಲ್ಲ…
ವಿಧ: ಪುಸ್ತಕ ವಿಮರ್ಶೆ
August 23, 2022
'ಫ್ಲವರ್ಸ್ ಆಫ್ ಹಿರೋಶಿಮಾ' ಕಾದಂಬರಿಯ ಮೂಲಕ ಜಗತ್ತಿನ ೩೯ ಭಾಷೆಗಳಿಗೆ ಅನುವಾದವಾಗಿರುವ ಈ ಕಾದಂಬರಿಯು, ಕನ್ನಡಕ್ಕೆ ಬಹಳ ತಡವಾಗಿಯಾದರೂ ಡಾ. ವಿಜಯ್ ನಾಗ್ ಅವರಿಂದ ಬರುತ್ತಿರುವುದು ಬಹಳ ಸಂತೋಷದ ವಿಷಯ. ಅಣುದಾಳಿ, ವಿಕಿರಣದ ಪರಿಣಾಮದಿಂದ ಉಂಟಾದ ನೋವು, ಹತಾಷೆಗಳನ್ನೇ ಕೇಂದ್ರವಾಗಿಟ್ಟುಕೊಂಡು ರಚನೆಯಾದ ಕಾದಂಬರಿಗಳ ಪಟ್ಟಿ ಹೇಗೆ ದೊಡ್ಡದಿದೆಯೋ, ಹಾಗೆಯೇ ಮನುಷ್ಯ ಪ್ರಕೃತಿಯ ಮೇಲೆ, ಕೊನೆಗೆ ತನ್ನೊಡನೆ ಇರುವ ಮನುಷ್ಯನ ಮೇಲೆಯೇ ಏಕಸ್ವಾಮ್ಯತೆಯನ್ನು ಸ್ಥಾಪಿಸಲು ಹವಣಿಸಿ ಮಾಡಿಕೊಂಡ ಅಪಾಯಗಳ…
ವಿಧ: ಬ್ಲಾಗ್ ಬರಹ
August 23, 2022
ಈ ತನಕ ನಾನು ಕೇಳಿ ಇಷ್ಟ ಪಟ್ಟ ಪರಭಾಷೆಗಳ ಅನೇಕ ಗೀತೆಗಳನ್ನು ನನ್ನ ಸಂತೋಷಕ್ಕಾಗಿ ಆದಷ್ಟು ಅನುವಾದ ಮಾಡಿಕೊಂಡು ನಾನೇ ಹಾಡಿಕೊಂಡು ರೆಕಾರ್ಡ್ ಮಾಡಿಕೊಂಡು ಕೇಳುತ್ತ ಖುಷಿ ಪಡುತ್ತಿದ್ದೇನೆ.
ಅವನ್ನು ನೀವೂ ನೋಡಿ. ಇಷ್ಟವಾದರೆ ಬೇಕಾದರೆ ಹಾಡಿಕೊಂಡು ಸಂತೋಷ ಪಡಿ. ರೆಕಾರ್ಡ್ ಮಾಡಿಕೊಂಡ ನನ್ನ ಹಾಡುಗಳ ಅಂತರ್ಜಾಲ ಕೊಂಡಿಯನ್ನು ಕೂಡ ಕೊಟ್ಟಿದ್ದೇನೆ . ಅದನ್ನು ಕೇಳಿ . ಬೇಕಾದರೆ ಅದನ್ನು ನಿಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಗೆ ಉಳಿಸಿಕೊಂಡು ಬೇಕಾದಾಗ ಕೇಳಿ ಸಂತೋಷಪಡಿ.
ಅವುಗಳನ್ನು ಸಾಧ್ಯವಾದರೆ…
ವಿಧ: ಬ್ಲಾಗ್ ಬರಹ
August 23, 2022
ಈ ತನಕ ನಾನು ಕೇಳಿ ಇಷ್ಟ ಪಟ್ಟ ಪರಭಾಷೆಗಳ ಅನೇಕ ಗೀತೆಗಳನ್ನು ನನ್ನ ಸಂತೋಷಕ್ಕಾಗಿ ಆದಷ್ಟು ಅನುವಾದ ಮಾಡಿಕೊಂಡು ನಾನೇ ಹಾಡಿಕೊಂಡು ರೆಕಾರ್ಡ್ ಮಾಡಿಕೊಂಡು ಕೇಳುತ್ತ ಖುಷಿ ಪಡುತ್ತಿದ್ದೇನೆ.
ಅವನ್ನು ನೀವೂ ನೋಡಿ. ಇಷ್ಟವಾದರೆ ಬೇಕಾದರೆ ಹಾಡಿಕೊಂಡು ಸಂತೋಷ ಪಡಿ. ರೆಕಾರ್ಡ್ ಮಾಡಿಕೊಂಡ ನನ್ನ ಹಾಡುಗಳ ಅಂತರ್ಜಾಲ ಕೊಂಡಿಯನ್ನು ಕೂಡ ಕೊಟ್ಟಿದ್ದೇನೆ . ಅದನ್ನು ಕೇಳಿ . ಬೇಕಾದರೆ ಅದನ್ನು ನಿಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಗೆ ಉಳಿಸಿಕೊಂಡು ಬೇಕಾದಾಗ ಕೇಳಿ ಸಂತೋಷಪಡಿ.
ಅವುಗಳನ್ನು ಸಾಧ್ಯವಾದರೆ…
ವಿಧ: ಪುಸ್ತಕ ವಿಮರ್ಶೆ
August 20, 2022
ಡಾ. ಗೀತಾ ವಸಂತ ಇವರು 'ಅವಳ ಅರಿವು' ಎಂಬ ಲೋಕಾಂತ ಮತ್ತು ಏಕಾಂತದ ಟಿಪ್ಪಣಿಗಳನ್ನು ಬರೆದು ಕೃತಿಯಾಗಿ ಹೊರತಂದಿದ್ದಾರೆ. ಪುಸ್ತಕಕ್ಕೆ ಬೆನ್ನುಡಿಯನ್ನು ಬರೆದು ಲೇಖಕಿಯನ್ನು ಹುರಿದುಂಬಿಸಿದ್ದಾರೆ ಸಾಹಿತಿ ಬರಗೂರು ರಾಮಚಂದ್ರಪ್ಪ ಇವರು. ಬರಗೂರು ಇವರು ತಮ್ಮ ಬೆನ್ನುಡಿಯಲ್ಲಿ " ಡಾ. ಗೀತಾ ವಸಂತ ಇವರು ಸಮಕಾಲೀನ ಕನ್ನಡ ಸಾಹಿತ್ಯ ಸಂದರ್ಭದ ಒಬ್ಬ ಗಂಭೀರ ವಿಶ್ಲೇಷಕಿ ಮತ್ತು ಕವಿಯಾಗಿ ಸಾಕಷ್ಟು ಗಮನೀಯರಾಗಿದ್ದಾರೆ. ಅವರು ಕವಿತೆ ಬರೆಯಲಿ ಅಥವಾ ಗದ್ಯ ಬರಹ ರಚಿಸಲಿ ಅಲ್ಲಿ ಅವರದೇ ಆದ ಒಂದು ವಿಶಿಷ್ಟ…
ವಿಧ: ಬ್ಲಾಗ್ ಬರಹ
August 20, 2022
ಈತನಕ ನಾನು ಕೇಳಿ ಇಷ್ಟ ಪಟ್ಟ ಪರಭಾಷೆಗಳ ಅನೇಕ ಗೀತೆಗಳನ್ನು ನನ್ನ ಸಂತೋಷಕ್ಕಾಗಿ ಆದಷ್ಟು ಅನುವಾದ ಮಾಡಿಕೊಂಡು ನಾನೇ ಹಾಡಿಕೊಂಡು ರೆಕಾರ್ಡ್ ಮಾಡಿಕೊಂಡು ಕೇಳುತ್ತ ಖುಷಿ ಪಡುತ್ತಿದ್ದೇನೆ.
ಅವನ್ನು ನೀವೂ ನೋಡಿ. ಇಷ್ಟವಾದರೆ ಬೇಕಾದರೆ ಹಾಡಿಕೊಂಡು ಸಂತೋಷ ಪಡಿ. ರೆಕಾರ್ಡ್ ಮಾಡಿಕೊಂಡ ನನ್ನ ಹಾಡುಗಳ ಅಂತರ್ಜಾಲ ಕೊಂಡಿಯನ್ನು ಕೂಡ ಕೊಟ್ಟಿದ್ದೇನೆ . ಅದನ್ನು ಕೇಳಿ . ಬೇಕಾದರೆ ಅದನ್ನು ನಿಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಗೆ ಉಳಿಸಿಕೊಂಡು ಬೇಕಾದಾಗ ಕೇಳಿ ಸಂತೋಷಪಡಿ.
ಅವುಗಳನ್ನು ಸಾಧ್ಯವಾದರೆ…
ವಿಧ: ಪುಸ್ತಕ ವಿಮರ್ಶೆ
August 18, 2022
'ಸಾರಮತಿ' ಪುಸ್ತಕವು ಸಂಗೀತಕ್ಕೆ ಸಂಬಂಧಿಸಿದ ಕೃತಿ. ಇದರ ಬೆನ್ನುಡಿಯಲ್ಲಿ "ಕಲಾವಿದರಲ್ಲಿ ಶೋಧಿಸುದಕ್ಕಿರುವ ತುಡಿತದ ಕಾರಣವೇನು? ಸಂಪ್ರದಾಯ ಎನ್ನುವಂಥದ್ದು ಕೇವಲ ಅನುಕರಣೆಯಾದಾಗ ಆಗುವ ಸಮಸ್ಯೆ ಎಂಥದ್ದು? ಸೃಷ್ಟಿಶೀಲಮನಸ್ಸುಳ್ಳ, ಪ್ರತಿಭೆಯುಳ್ಳ ಕಲಾವಿದನಲ್ಲಿ ಏಕೆ ಅದು ಪ್ರಶ್ನೆಗಳನ್ನು ಎಬ್ಬಿಸುತ್ತದೆ ಎನ್ನುವುದನ್ನು ಗಮನಿಸಬೇಕಾಗುತ್ತದೆ. ಕಳೆದ ಶತಮಾನ ಕಂಡ ಶ್ರೇಷ್ಟ ಸಂಗೀತಗಾರರಲ್ಲಿ ಒಬ್ಬರು ಆಂಧ್ರದ ವೋಲೇಟಿ ವೆಂಕಟೇಶ್ವರಲು, ನಮ್ಮ ಕರ್ನಾಟಕ ಶಾಸ್ತ್ರೀಯ ಸಂಗೀತದ ಸಂಪ್ರದಾಯಕ್ಕೊಂದು…