ಎಲ್ಲ ಪುಟಗಳು

ಲೇಖಕರು: shreekant.mishrikoti
ವಿಧ: ಬ್ಲಾಗ್ ಬರಹ
August 23, 2022
ಈ ತನಕ ನಾನು ಕೇಳಿ ಇಷ್ಟ ಪಟ್ಟ ಪರಭಾಷೆಗಳ ಅನೇಕ ಗೀತೆಗಳನ್ನು ನನ್ನ ಸಂತೋಷಕ್ಕಾಗಿ ಆದಷ್ಟು ಅನುವಾದ ಮಾಡಿಕೊಂಡು ನಾನೇ ಹಾಡಿಕೊಂಡು ರೆಕಾರ್ಡ್ ಮಾಡಿಕೊಂಡು ಕೇಳುತ್ತ ಖುಷಿ ಪಡುತ್ತಿದ್ದೇನೆ.   ಅವನ್ನು ನೀವೂ ನೋಡಿ. ಇಷ್ಟವಾದರೆ ಬೇಕಾದರೆ ಹಾಡಿಕೊಂಡು ಸಂತೋಷ ಪಡಿ. ರೆಕಾರ್ಡ್ ಮಾಡಿಕೊಂಡ ನನ್ನ ಹಾಡುಗಳ ಅಂತರ್ಜಾಲ ಕೊಂಡಿಯನ್ನು ಕೂಡ ಕೊಟ್ಟಿದ್ದೇನೆ . ಅದನ್ನು ಕೇಳಿ . ಬೇಕಾದರೆ ಅದನ್ನು ನಿಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಗೆ ಉಳಿಸಿಕೊಂಡು ಬೇಕಾದಾಗ ಕೇಳಿ ಸಂತೋಷಪಡಿ.   ಅವುಗಳನ್ನು ಸಾಧ್ಯವಾದರೆ…
ಲೇಖಕರು: shreekant.mishrikoti
ವಿಧ: ಬ್ಲಾಗ್ ಬರಹ
August 23, 2022
ಈ ತನಕ ನಾನು ಕೇಳಿ ಇಷ್ಟ ಪಟ್ಟ ಪರಭಾಷೆಗಳ ಅನೇಕ ಗೀತೆಗಳನ್ನು ನನ್ನ ಸಂತೋಷಕ್ಕಾಗಿ ಆದಷ್ಟು ಅನುವಾದ ಮಾಡಿಕೊಂಡು ನಾನೇ ಹಾಡಿಕೊಂಡು ರೆಕಾರ್ಡ್ ಮಾಡಿಕೊಂಡು ಕೇಳುತ್ತ ಖುಷಿ ಪಡುತ್ತಿದ್ದೇನೆ.   ಅವನ್ನು ನೀವೂ ನೋಡಿ. ಇಷ್ಟವಾದರೆ ಬೇಕಾದರೆ ಹಾಡಿಕೊಂಡು ಸಂತೋಷ ಪಡಿ. ರೆಕಾರ್ಡ್ ಮಾಡಿಕೊಂಡ ನನ್ನ ಹಾಡುಗಳ ಅಂತರ್ಜಾಲ ಕೊಂಡಿಯನ್ನು ಕೂಡ ಕೊಟ್ಟಿದ್ದೇನೆ . ಅದನ್ನು ಕೇಳಿ . ಬೇಕಾದರೆ ಅದನ್ನು ನಿಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಗೆ ಉಳಿಸಿಕೊಂಡು ಬೇಕಾದಾಗ ಕೇಳಿ ಸಂತೋಷಪಡಿ.   ಅವುಗಳನ್ನು ಸಾಧ್ಯವಾದರೆ…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
August 20, 2022
ಡಾ. ಗೀತಾ ವಸಂತ ಇವರು 'ಅವಳ ಅರಿವು' ಎಂಬ ಲೋಕಾಂತ ಮತ್ತು ಏಕಾಂತದ ಟಿಪ್ಪಣಿಗಳನ್ನು ಬರೆದು ಕೃತಿಯಾಗಿ ಹೊರತಂದಿದ್ದಾರೆ. ಪುಸ್ತಕಕ್ಕೆ ಬೆನ್ನುಡಿಯನ್ನು ಬರೆದು ಲೇಖಕಿಯನ್ನು ಹುರಿದುಂಬಿಸಿದ್ದಾರೆ ಸಾಹಿತಿ ಬರಗೂರು ರಾಮಚಂದ್ರಪ್ಪ ಇವರು. ಬರಗೂರು ಇವರು ತಮ್ಮ ಬೆನ್ನುಡಿಯಲ್ಲಿ " ಡಾ. ಗೀತಾ ವಸಂತ ಇವರು ಸಮಕಾಲೀನ ಕನ್ನಡ ಸಾಹಿತ್ಯ ಸಂದರ್ಭದ ಒಬ್ಬ ಗಂಭೀರ ವಿಶ್ಲೇಷಕಿ ಮತ್ತು ಕವಿಯಾಗಿ ಸಾಕಷ್ಟು ಗಮನೀಯರಾಗಿದ್ದಾರೆ. ಅವರು ಕವಿತೆ ಬರೆಯಲಿ ಅಥವಾ ಗದ್ಯ ಬರಹ ರಚಿಸಲಿ ಅಲ್ಲಿ ಅವರದೇ ಆದ ಒಂದು ವಿಶಿಷ್ಟ…
ಲೇಖಕರು: shreekant.mishrikoti
ವಿಧ: ಬ್ಲಾಗ್ ಬರಹ
August 20, 2022
ಈತನಕ ನಾನು ಕೇಳಿ ಇಷ್ಟ ಪಟ್ಟ ಪರಭಾಷೆಗಳ ಅನೇಕ ಗೀತೆಗಳನ್ನು ನನ್ನ ಸಂತೋಷಕ್ಕಾಗಿ ಆದಷ್ಟು ಅನುವಾದ ಮಾಡಿಕೊಂಡು ನಾನೇ ಹಾಡಿಕೊಂಡು ರೆಕಾರ್ಡ್ ಮಾಡಿಕೊಂಡು ಕೇಳುತ್ತ ಖುಷಿ ಪಡುತ್ತಿದ್ದೇನೆ.   ಅವನ್ನು ನೀವೂ ನೋಡಿ. ಇಷ್ಟವಾದರೆ ಬೇಕಾದರೆ ಹಾಡಿಕೊಂಡು ಸಂತೋಷ ಪಡಿ. ರೆಕಾರ್ಡ್ ಮಾಡಿಕೊಂಡ ನನ್ನ ಹಾಡುಗಳ ಅಂತರ್ಜಾಲ ಕೊಂಡಿಯನ್ನು ಕೂಡ ಕೊಟ್ಟಿದ್ದೇನೆ . ಅದನ್ನು ಕೇಳಿ . ಬೇಕಾದರೆ ಅದನ್ನು ನಿಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಗೆ ಉಳಿಸಿಕೊಂಡು ಬೇಕಾದಾಗ ಕೇಳಿ ಸಂತೋಷಪಡಿ.   ಅವುಗಳನ್ನು ಸಾಧ್ಯವಾದರೆ…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
August 18, 2022
'ಸಾರಮತಿ' ಪುಸ್ತಕವು ಸಂಗೀತಕ್ಕೆ ಸಂಬಂಧಿಸಿದ ಕೃತಿ. ಇದರ ಬೆನ್ನುಡಿಯಲ್ಲಿ "ಕಲಾವಿದರಲ್ಲಿ ಶೋಧಿಸುದಕ್ಕಿರುವ ತುಡಿತದ ಕಾರಣವೇನು? ಸಂಪ್ರದಾಯ ಎನ್ನುವಂಥದ್ದು ಕೇವಲ ಅನುಕರಣೆಯಾದಾಗ ಆಗುವ ಸಮಸ್ಯೆ ಎಂಥದ್ದು? ಸೃಷ್ಟಿಶೀಲಮನಸ್ಸುಳ್ಳ, ಪ್ರತಿಭೆಯುಳ್ಳ ಕಲಾವಿದನಲ್ಲಿ ಏಕೆ ಅದು ಪ್ರಶ್ನೆಗಳನ್ನು ಎಬ್ಬಿಸುತ್ತದೆ ಎನ್ನುವುದನ್ನು ಗಮನಿಸಬೇಕಾಗುತ್ತದೆ. ಕಳೆದ ಶತಮಾನ ಕಂಡ ಶ್ರೇಷ್ಟ ಸಂಗೀತಗಾರರಲ್ಲಿ ಒಬ್ಬರು ಆಂಧ್ರದ ವೋಲೇಟಿ ವೆಂಕಟೇಶ್ವರಲು, ನಮ್ಮ ಕರ್ನಾಟಕ ಶಾಸ್ತ್ರೀಯ ಸಂಗೀತದ ಸಂಪ್ರದಾಯಕ್ಕೊಂದು…
ಲೇಖಕರು: shreekant.mishrikoti
ವಿಧ: ಬ್ಲಾಗ್ ಬರಹ
August 18, 2022
ನಾನು ಕೇಳಿ ಇಷ್ಟ ಪಟ್ಟ ಪರಭಾಷೆಗಳ ಅನೇಕ ಗೀತೆಗಳನ್ನು ನನ್ನ ಸಂತೋಷಕ್ಕಾಗಿ ಆದಷ್ಟು ಅನುವಾದ ಮಾಡಿಕೊಂಡು ನಾನೇ ಹಾಡಿಕೊಂಡು ರೆಕಾರ್ಡ್ ಮಾಡಿಕೊಂಡು ಕೇಳುತ್ತ ಖುಷಿ ಪಡುತ್ತಿದ್ದೇನೆ.   ಅವನ್ನು ನೀವೂ ನೋಡಿ. ಇಷ್ಟವಾದರೆ ಬೇಕಾದರೆ ಹಾಡಿಕೊಂಡು ಸಂತೋಷ ಪಡಿ. ರೆಕಾರ್ಡ್ ಮಾಡಿಕೊಂಡ ನನ್ನ ಹಾಡುಗಳ ಅಂತರ್ಜಾಲ ಕೊಂಡಿಯನ್ನು ಕೂಡ ಕೊಟ್ಟಿದ್ದೇನೆ . ಅದನ್ನು ಕೇಳಿ . ಬೇಕಾದರೆ ಅದನ್ನು ನಿಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಗೆ ಉಳಿಸಿಕೊಂಡು ಬೇಕಾದಾಗ ಕೇಳಿ ಸಂತೋಷಪಡಿ.   ಅವುಗಳನ್ನು ಸಾಧ್ಯವಾದರೆ…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
August 16, 2022
ಒಂದು ಸಮಯದಲ್ಲಿ ಪತ್ತೇದಾರಿ ಕಾದಂಬರಿಯನ್ನು ಬರೆಯುವವರ ಸಂಖ್ಯೆ ಬಹಳವಿತ್ತು. ಅವುಗಳನ್ನು ಪ್ರಕಾಶಿಸಲು ಹಾಗೂ ಪ್ರಕಟವಾದ ಬಳಿಕ ಖರೀದಿಸಿ ಓದಲು, ಓದುಗರ ಸಂಖ್ಯೆಯೂ ಸಾಕಷ್ಟಿತ್ತು. ಪತ್ತೇದಾರಿ ಕಾದಂಬರಿಗಳನ್ನು ಪ್ರಕಟ ಮಾಡಲೆಂದೇ ಹಲವಾರು ಮಾಸ ಪತ್ರಿಕೆಗಳಿದ್ದವು, ಕ್ರೈಂ ಕಾದಂಬರಿ, ಸ್ಪೈ, ಡಿಟೆಕ್ಟಿವ್ ಥ್ರಿಲ್ಲರ್ ಮೊದಲಾದ ಪುಸ್ತಕಗಳಿಗೆ ಬಹಳ ಬೇಡಿಕೆ ಇತ್ತು. ಕಾಲಕ್ರಮೇಣ ಮೊಬೈಲ್ ಪ್ರತಿಯೊಬ್ಬರ ಕೈಗೆ ಬಂದಾಗ ಈ ಓದುವ ಹವ್ಯಾಸ ಕಡಿಮೆಯಾಗತೊಡಗಿತು. ಈಗಂತೂ ಮಾರುಕಟ್ಟೆಯಲ್ಲಿ ಒಂದೇ ಒಂದು…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
August 13, 2022
ತೆಲುಗು ಭಾಷೆಯಿಂದ ಅನುವಾದಗೊಂಡಿರುವ ಈ 'ಮೌನಸಾಕ್ಷಿ' ಕಥಾ ಸಂಕಲನದಲ್ಲಿ ಹನ್ನೊಂದು ವೈವಿಧ್ಯಮಯ ಬದುಕಿನ ಕಥೆಗಳಿವೆ. ಇಲ್ಲಿ ಜಟಿಲವಾದ ಘಟ್ಟದಲ್ಲಿ ಮಧ್ಯಮ ವರ್ಗದ ಹೆಣ್ಣೊಬ್ಬಳು ತನ್ನ ಜೀವನದ ಗಮ್ಯವನ್ನು ರೂಪಿಸಿಕೊಳ್ಳುವ ಗಟ್ಟಿನಿಲುವಿನ ಕಥೆ, ಒಂದು ಸಾಮಾಜಿಕ ಧ್ಯೇಯ ಸಾಧನೆಗೆ ಹೋರಾಡುವ ನಿಸ್ವಾರ್ಥ ಮತ್ತು ಸ್ವಾರ್ಥ ಹೋರಾಟಗಾರರ ಭಿನ್ನ ನಿಲುವುಗಳನ್ನು ಅನಾವರಣಗೊಳಿಸುವ, ಮಕ್ಕಳ ಭವಿಷ್ಯತ್ತಿಗಾಗಿ ಭಾರತೀಯ ಮತ್ತು ಅನಿವಾಸಿ ಭಾರತೀಯ ಪೋಷಕರ ಚಿಂತನೆಗೆ ಕನ್ನಡಿ ಹಿಡಿಯುವ, ನಾಗರಿಕತೆ ಮತ್ತು…
ಲೇಖಕರು: shreekant.mishrikoti
ವಿಧ: ಬ್ಲಾಗ್ ಬರಹ
August 12, 2022
  ಈ ತನಕ ನಾನು ಕೇಳಿ ಇಷ್ಟ ಪಟ್ಟ ಪರಭಾಷೆಗಳ ಅನೇಕ ಗೀತೆಗಳನ್ನು ನನ್ನ ಸಂತೋಷಕ್ಕಾಗಿ ಆದಷ್ಟು ಅನುವಾದ / ಭಾವಾನುವಾದ ಮಾಡಿಕೊಂಡು ನಾನೇ ಹಾಡಿಕೊಂಡು ರೆಕಾರ್ಡ್ ಮಾಡಿಕೊಂಡು ಕೇಳುತ್ತ ಖುಷಿ ಪಡುತ್ತಿದ್ದೇನೆ.   ಅವನ್ನು ನೀವೂ ನೋಡಿ. ಇಷ್ಟವಾದರೆ ಬೇಕಾದರೆ ಹಾಡಿಕೊಂಡು ಸಂತೋಷ ಪಡಿ. ರೆಕಾರ್ಡ್ ಮಾಡಿಕೊಂಡ ನನ್ನ ಹಾಡುಗಳ ಅಂತರ್ಜಾಲ ಕೊಂಡಿಯನ್ನು ಕೂಡ ಕೊಟ್ಟಿದ್ದೇನೆ . ಅದನ್ನು ಕೇಳಿ . ಬೇಕಾದರೆ ಅದನ್ನು ನಿಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಗೆ ಉಳಿಸಿಕೊಂಡು ಬೇಕಾದಾಗ ಕೇಳಿ ಸಂತೋಷಪಡಿ.  …
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
August 11, 2022
ಪತ್ರಕರ್ತ ಗಣೇಶ್ ಕಾಸರಗೋಡು ಇವರ ' ಬೆಳ್ಳಿ ತೆರೆಯ ಬಂಗಾರದ ಗೆರೆ' ಪುಸ್ತಕವು ಸಿನೆಮಾ ರಂಗದ ಅಪರೂಪದ ಕಥೆಗಳನ್ನು ನಮ್ಮ ಮುಂದೆ ಹರಡುತ್ತದೆ. ಬಹಳ ಮುದ್ದಾದ ಮುಖಪುಟದೊಂದಿಗೆ ಮೂಡಿ ಬಂದಿರುವ ಪುಸ್ತಕವು ಅತ್ಯಂತ ಸುಂದರವಾಗಿ ಕನ್ನಡ ಚಿತ್ರರಂಗದ ಅಂತರಾಳವನ್ನು ಬಿಚ್ಚಿಡುತ್ತಾಹೋಗುತ್ತದೆ. ಪತ್ರಕರ್ತರಾದ ಡಾ। ಶರಣು ಹುಲ್ಲೂರು ಇವರು ಬೆನ್ನುಡಿಯನ್ನು ಬರೆದಿದ್ದಾರೆ. ತಮ್ಮ ನುಡಿಯಲ್ಲಿ ಅವರು "ದೂರದಿಂದ ಇವರು ಸಂಜೆ ಆಕಾಶ. ಹಲವು ರೀತಿಯ ಆಕಾರ. ಆಕರ, ಚಿತ್ತಾರ. ಕೆಲವರಿಗೆ ಉರಿವ ಜಮದಗ್ನಿ.…