ಎಲ್ಲ ಪುಟಗಳು

ಲೇಖಕರು: venkatesh
ವಿಧ: ಬ್ಲಾಗ್ ಬರಹ
April 14, 2022
"ಅಂಬಿಗಾ ! ದಡ ಹಾಯಿಸು" ...  (ಭೌತವಿಜ್ಞಾನದ  ಪ್ರಾಧ್ಯಾಪಕ, ಎಚ್. ಆರ್. ರಾಮಕೃಷ್ಣರಾವ್ ಅವರ ಆತ್ಮಕತೆ)  ನಿರೂಪಣೆ : ಕಲ್ಗುಂಡಿ ನವೀನ್   ಸಂಪಾದಕರು : ಡಾ. ವೈ. ಸಿ. ಕಮಲ, ಸುಮಂಗಲಾ ಎಸ್. ಮುಮ್ಮಿಗಟ್ಟಿ  ಉದಯಭಾನು  ಕಲಾಸಂಘ ಉದಯಭಾನು ಉನ್ನತ ಅಧ್ಯಯನ ಕೇಂದ್ರ  ವಿಜ್ಞಾನ-ತಂತ್ರಜ್ಞಾನ ಅಧ್ಯಯನಾಂಗ  ಬೆಂಗಳೂರು -೫೬೦ ೦೧೯  ಕೃತಜ್ಞತೆ :   ಪ್ರೊ. ಎಚ್. ಆರ್. ರಾಮಕೃಷ್ಣರಾಯರ 'ಅಂಬಿಗ ದಡ ಹಾಯಿಸು' ಎನ್ನುವ ಅವರ ಆತ್ಮಕತೆಯಿಂದ ಆಧರಿಸಿದ ಅನೇಕ ಪ್ರಸಂಗಗಳಲ್ಲಿ ಸುಮಾರು ಇನ್ನೂರು ವರ್ಷಗಳ ಕಾಲ…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
April 12, 2022
ಖ್ಯಾತ ಚಿತ್ರ ನಿರ್ದೇಶಕ, ಅಂಕಣಕಾರ, ಕಥೆಗಾರ ನಾಗತಿಹಳ್ಳಿ ಚಂದ್ರಶೇಖರ ಇವರ ಲೇಖನಿಯಿಂದ ಮೂಡಿಬಂದ ಅದ್ಬುತ ಕಾದಂಬರಿ ‘ಚುಕ್ಕಿ ಚಂದ್ರಮರ ನಾಡಿನಲ್ಲಿ'. ಈ ಕಾದಂಬರಿಯ ಬಗ್ಗೆ ತಮ್ಮ ಅನಿಸಿಕೆಗಳನ್ನು ಬೆನ್ನುಡಿಯಲ್ಲಿ ವ್ಯಕ್ತ ಪಡಿಸಿದ್ದಾರೆ ಮತ್ತೊರ್ವ ಅಪರೂಪದ ಕಥೆಗಾರ ಜಯಂತ್ ಕಾಯ್ಕಿಣಿಯವರು. ಅವರು ಹೇಳುವಂತೆ “ಭಾಗ್ಯ, ಭಾಗೂ ಅಥವಾ ಭಾಗ್ಯಲಕ್ಷ್ಮಿ ಥೇಟು ನಿಮ್ಮ ಪಕ್ಕದ ಮನೆಯ ಹುಡುಗಿ. ಮಮತೆಗಾಗಿ ಮುದ್ದಿಗಾಗಿ ಮಿಡಿಯುವ ಚಡಪಡಿಸುವ ಜೀವಸೆಲೆಯ ಕಾರಂಜಿ. ಎಂಥ ಕಾರಂಜಿ-ಪುಟಿವ ನೆಲದಲ್ಲಿ ಹಸಿರು…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
April 08, 2022
ಹಿರಿಯ ರಾಜಕಾರಣಿ, ಮಾಜಿ ಸಚಿವರಾದ ಎಚ್ ವಿಶ್ವನಾಥ್ ಅವರ ಆತ್ಮಕಥನವೇ ‘ಹಳ್ಳಿ ಹಕ್ಕಿಯ ಹಾಡು' ಎಂಬ ಕೃತಿ. ವಿಶ್ವನಾಥ್ ಇವರು ಈ ಕೃತಿಯಲ್ಲಿ ತಮ್ಮ ಬಾಲ್ಯದ ದಿನಗಳಿಂದ ಹಿಡಿದು, ಕಲಿತ ಶಾಲೆ, ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಬಗೆ, ಸಚಿವರಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ರೀತಿ ಇತ್ಯಾದಿಗಳನ್ನು ಬಹಳ ಸೊಗಸಾಗಿ ವಿವರಿಸಿದ್ದಾರೆ. ಎಚ್ ವಿಶ್ವನಾಥ್ ಅವರು ಉತ್ತಮ ಬರಹಗಾರರೂ ಹೌದು. ಪುಸ್ತಕದ ಬೆನ್ನುಡಿಯಲ್ಲಿ ಅವರೇ ಬರೆದುಕೊಂಡಂತೆ “ಯಾವುದೇ ವ್ಯಕ್ತಿ ಶಾಸಕನಾಗಿ ಮಂತ್ರಿಯಾಗಿರುವ ಅವಧಿ ಪ್ರಚಂಡ…
ಲೇಖಕರು: addoor
ವಿಧ: ಪುಸ್ತಕ ವಿಮರ್ಶೆ
April 07, 2022
ಜೂಲ್ಸ್ ವರ್ನ್ (1828 - 1905)  ಆಧುನಿಕ ವೈಜ್ನಾನಿಕ ಕತೆಗಳ ಜನಕ ಎಂದೇ ಪ್ರಸಿದ್ಧರು. ವಿಜ್ನಾನದ ಆಧಾರವಿರುವ ಕಾಲ್ಪನಿಕ ಘಟನೆಗಳನ್ನು ಪೋಣಿಸಿ, ಅದ್ಭುತರಮ್ಯವಾದ ಕಾದಂಬರಿಗಳನ್ನು ಬರೆದು ಹೆಸರು ಗಳಿಸಿದವರು. ಹಲವಾರು ವೈಜ್ನಾನಿಕ ಅನ್ವೇಷಣೆಗಳು ಬೆಳಕಿಗೆ ಬಂದ 19ನೇ ಶತಮಾನದಲ್ಲಿ ಅಂತಹ ಕತೆಗಳೂ ಕಾದಂಬರಿಗಳೂ ಜನಪ್ರಿಯವಾದದ್ದು ಅಚ್ಚರಿಯ ಸಂಗತಿಯೇನಲ್ಲ. ಒಂದು ನೂರು ವರುಷಗಳ ಮುಂಚೆಯೇ ಜೂಲ್ಸ್ ವರ್ನ್ ಫ್ಯಾಕ್ಸ್ ಯಂತ್ರ, ಜಲಾಂತರ್ಗಾಮಿ ಇತ್ಯಾದಿಗಳ ಬಗ್ಗೆ ಕಲ್ಪಿಸಿ ಬರೆದಿದ್ದರು.  ಇದು…
ಲೇಖಕರು: venkatesh
ವಿಧ: ಬ್ಲಾಗ್ ಬರಹ
April 07, 2022
* ವಿಂಟೇಜ್ ಮೂವಿ ಪೋಸ್ಟರ್. ಸಂಗ್ರಹದಿಂದ  * ಮೈಸೂರು ಅಸೋಸಿಯೇಷನ್, ಮುಂಬಯಿ  ಫೋಟೋ ಸಂಗ್ರಹದಿಂದ  ಹಿಂದಿ ಭಾಷೆಯ  ಫಿಲಂ ಪಟ್ಟಿಯಲ್ಲಿ ಒಬ್ಬ ಅತ್ಯಂತ ಸೃಜನಶೀಲ ಚಿತ್ರ ನಿರ್ಮಾಪಕ, ನಿರ್ದೇಶಕ, ಅಭಿನಯಕರ್ತರೆಂದು ಗುರುತಿಸಲ್ಪಟ್ಟ  'ಗುರುದತ್' ತಮ್ಮ ಹಲವಾರು ಚಿತ್ರಗಳಲ್ಲಿ  ನೃತ್ಯ ಕಲಾವಿದೆ, ಸಮರ್ಥ ಅಭಿನೇತ್ರಿ, 'ವಹೀದಾ ರೆಹ್ಮಾನ್' ರವರನ್ನು ಬಳಸಿಕೊಂಡಿದ್ದಾರೆ.  ಆಕೆಯನ್ನು ಮುಂಬಯಿ ಫಿಲಂ ಲೈನ್ ಗೆ ಪರಿಚಯಿಸಿದವರೂ ಅವರೇ.  ಚಲನ ಚಿತ್ರ ರಂಗದಲ್ಲಿನ ಅನೇಕ ಹೆಸರಾಂತ ನಿರ್ಮಾಪಕ,…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
April 06, 2022
ಪತ್ರಕರ್ತರಾದ ವಿಶ್ವೇಶ್ವರ ಭಟ್ ಇವರು ಬರೆದಿರುವ ಸರಿಗಮ ‘ಪದ' ಎಂಬ ಪುಸ್ತಕವು ಪತ್ರಿಕಾ ಭಾಷೆಗೊಂದು ಹದ ಎಂದು ಅವರೇ ಪುಸ್ತಕದ ಮುಖಪುಟದಲ್ಲೇ ಬರೆದುಕೊಂಡಿದ್ದಾರೆ. ‘ಪದ'ಕ್ಕೊಂದು ನನ್ನ ರಾಗ ಎಂಬ ಮುನ್ನುಡಿಯಲ್ಲಿ “ಇದು ನಾನು ಏಷಿಯನ್ ಕಾಲೇಜ್ ಆಫ್ ಜರ್ನಲಿಸಂನಲ್ಲಿ ಪತ್ರಿಕೋದ್ಯಮದ ಮೇಷ್ಟ್ರಾಗಿ ಪಾಠ ಮಾಡುವಾಗ ವಿದ್ಯಾರ್ಥಿಗಳಿಗೆಂದು ಸಿದ್ಧಪಡಿಸಿದ ನೋಟ್ಸ್. ಪತ್ರಿಕೋದ್ಯಮ ವಿದ್ಯಾರ್ಥಿಗಳನ್ನು ಗಮನದಲ್ಲಿರಿಸಿಕೊಂಡು ಬರೆದಿದ್ದು. ಭಾಷೆ ಹಾಗೂ ಪದ ಬಳಕೆ ಬಗ್ಗೆ ಎಂಥ ಸಂಯಮ, ಪ್ರೀತಿ, ಶ್ರದ್ಧೆ…
ಲೇಖಕರು: addoor
ವಿಧ: ಪುಸ್ತಕ ವಿಮರ್ಶೆ
April 01, 2022
ಬಾಹ್ಯಾಕಾಶ, ಗ್ರಹಣಗಳು ಮತ್ತು ಆಕಾಶಕಾಯಗಳ ಬಗ್ಗೆ ಹಲವು ಪುಸ್ತಕಗಳನ್ನು ಬರೆದಿರುವ ಬಿ. ಎಸ್. ಶೈಲಜಾ ಅವರ ಪ್ರವಾಸ ಕಥನ ಇದು. ಡಿಸೆಂಬರ ತಿಂಗಳಿನಲ್ಲಿ ಘಟಿಸಿದ ಸೂರ್ಯಗ್ರಹಣದ ಸಂದರ್ಭದಲ್ಲಿ ದಕ್ಷಿಣ ಆಫ್ರಿಕಾಕ್ಕೆ ಎರಡು ವಿಚಾರ ಗೋಷ್ಠಿಗಳಲ್ಲಿ ಭಾಗವಹಿಸಲು ಹೋಗಿದ್ದಾಗಿನ ಅನುಭವಗಳನ್ನು ಇದರಲ್ಲಿ ನಿರೂಪಿಸಿದ್ದಾರೆ. ಆಫ್ರಿಕಾದ ನ್ಯಾಷನಲ್ ಪಾರ್ಕುಗಳಲ್ಲಿ ಸಫಾರಿ ಹೋದಾಗ ಕಂಡ ಆನೆಗಳು, ಸಿಂಹಗಳು, ಚಿರತೆಗಳು, ಜಿರಾಫೆಗಳು, ಜೀಬ್ರಾಗಳು, ಕತ್ತೆಕಿರುಬಗಳು ಇತ್ಯಾದಿ ಹತ್ತು ಹಲವು ಪ್ರಾಣಿಗಳ…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
March 31, 2022
108 Daily ಮನಿ ಎಂಬ ಪುಸ್ತಕವು ವಿತ್ತ ಪದಗಳ ಅರ್ಥಗುಚ್ಛ.  “ನಿಮಗೆಲ್ಲಾ ಬದುಕಿನಲ್ಲಿ ಒಂದಲ್ಲ ಒಂದು ಬಾರಿ ಜಂಕ್ ಬಾಂಡ್ ಎಂದರೇನು? ಎನ್ನುವ ಪ್ರಶ್ನೆ ಬಂದಿರುತ್ತದೆ. ಮಸಾಲಾ ಬಾಂಡ್ ಎನ್ನುವ ಹೆಸರನ್ನ ಕೇಳಿರುತ್ತೀರಿ ಆದರೆ ಅದೇನು ಎನ್ನುವ ಕುತೂಹಲಕ್ಕೆ ಉತ್ತರ ಸಿಕ್ಕಿರುವುದಿಲ್ಲ. ಎಲ್ಲರ ಬಾಯಲ್ಲಿ ‘ಎಕಾನಮಿ' ಬಿದ್ದೋಗಿದೆ ಅಥವಾ ಎಕಾನಮಿ ರಿಕವರಿ ಆಗಿದೆ ಎನ್ನುವ ಮಾತನ್ನ ಕೇಳಿರುತ್ತೀರಿ. ಆದರೆ ಯಾರಾದರೂ ವಾಟ್ ಇಸ್ ಎಕಾನಮಿ? ಎಂದಾಗ ತಬ್ಬಿಬ್ಬಾಗುತ್ತೇವೆ ಅಲ್ಲವೇ? ಗ್ರೋಥ್ ರೇಟ್, ಬಯ್…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
March 29, 2022
ಅಜ್ಞಾತ ವಾಸ ಅನುಭವಿಸಲು ಪಾಂಡವರು ಕಾಡಿಗೆ ಬಂದಾಗ ಅವರು ಅನುಭವಿಸಿದ ಸಂಕಷ್ಟಗಳು ಹಾಗೂ ಅವುಗಳನ್ನು ಎದುರಿಸಿಕೊಂಡ ಬಗೆಗಳ ಕುರಿತು ಧಾರ್ಮಿಕ ಚಿಂತಕರಾದ ಡಾ. ಕೆ ಎಸ್ ನಾರಾಯಣಾಚಾರ್ಯ ಇವರು ಸವಿವರವಾಗಿ ‘ವನದಲ್ಲಿ ಪಾಂಡವರು' ಕೃತಿಯಲ್ಲಿ ಬರೆದಿದ್ದಾರೆ. ಆಜ್ಞಾತವಾಸದ ನಿಯಮಗಳನ್ನು ಮುರಿಯಲು ದುರ್ಯೋಧನ ನಡೆಸಿದ ಕುಯುಕ್ತಿಗಳಿಗೆ ಪಾಂಡವರು ಇಟ್ಟ ಎಚ್ಚರಿಕೆಯ ಹೆಜ್ಜೆಗಳ ಬಗ್ಗೆ, ಕೀಚಕನ ಸಂಹಾರದ ಬಗ್ಗೆ, ಅರಗಿನ ಅರಮನೆಗೆ ಬೆಂಕಿ ಬಿದ್ದ ಬಗ್ಗೆ ಈ ಎಲ್ಲಾ ಸನ್ನಿವೇಶಗಳನ್ನು ಬಹಳ ಸಮರ್ಥವಾಗಿ ಬರೆದು…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
March 25, 2022
ಕಳೆದ ಎರಡು ವರ್ಷಗಳಿಂದ ಕೋವಿಡ್ ಕಾರಣದಿಂದ ಯಾವುದೇ ಕೃಷಿ ಮೇಳಗಳು ನಡೆದಿರಲಿಲ್ಲ. ಕೃಷಿಕರೂ ಕೃಷಿಯಲ್ಲಿ ಆಗುತ್ತಿರುವ ಹೊಸ ಹೊಸ ಅನ್ವೇಷಣೆ, ಮಾಹಿತಿಗಳಿಂದ ದೂರವೇ ಉಳಿದುಹೋಗಿದ್ದರು. ಈ ಕಾರಣದಿಂದ ರಾಜ್ಯ ಮಟ್ಟದ ಬೃಹತ್ ಕೃಷಿ ಮೇಳವನ್ನು ಆಯೋಜನೆ ಮಾಡಬೇಕೆಂದು ಯೋಚನೆ ಮಾಡಿ ‘ಕೃಷಿ ಸಿರಿ- 2022’ ಎಂದು ಹೆಸರಿಸಿದರು. ‘ಕೃಷಿ ಸಿರಿ’ ವ್ಯವಸ್ಥಾಪನಾ ಸಮಿತಿಯ ಗೌರವಾಧ್ಯಕ್ಷರಾಗಿ ಪ್ರಣವ ಸೌಹಾರ್ದ ಸಹಕಾರಿಯ ಅಧ್ಯಕ್ಷರಾದ ಶ್ರೀ ಜಿ.ಆರ್. ಪ್ರಸಾದ್, ಅಧ್ಯಕ್ಷರಾಗಿ ವಿನಯ ಕೃಷಿ ಬೆಳೆಗಾರರ ಸಂಘದ…