ಇತ್ತೀಚೆಗೆ ಸೇರಿಸಿದ ಪುಟಗಳು
ವೇದಾಂತ ಸಾರಗಳು
tvsrinivas41ಎನ್ ಬಾಲಸುಬ್ರಹ್ಮಣ್ಯ ಅವರು ಬರೆದಿರೋ 'ವೇದಾಂತ ಸಾರಗಳು' ಎನ್ನುವ ಪುಸ್ತಕದಿಂದ ಆಯ್ದ ಭಾಗಗಳನ್ನು ನಿಮ್ಮ ಮುಂದೆ ಇರಿಸುತ್ತಿದ್ದೇನೆ ೧೬ನೇ ಶತಮಾನದ ಸದಾನಂದರು ವೇದಂತದ ಸಾರಗಳ ಬಗ್ಗೆ ಬರೆಯುತ್ತಾ ಮಾನವನು ಮಾಡಬೇಕಾದ ಕರ್ಮಗಳ ಬಗ್ಗೆ ಹೀಗೆ ತಿಳಿಸಿದ್ದಾರೆ. ಮಾನವರು ಮಾಡಬೇಕಾದ ಕರ್ಮಗಳನ್ನು ವಿಹಿತ (ಮಾಡಬೇಕಾದದ್ದು) ಮತ್ತು ನಿಷಿದ್ಧ (ಮಾಡಬಾರದ್ದು) ಎಂದು ವಿಭಾಗಿಸಬಹುದು. ವಿಹಿತ ಕರ್ಮವನ್ನು ಆಚರಿಸುವುದರ ಫಲ ಪುಣ್ಯ. ನಿಷಿದ್ಧ ಕರ್ಮದ ಫಲ ಪಾಪ. ವಿಹಿತ ಕರ್ಮಗನ್ನು ನಿತ್ಯ, ನೈಮಿತ್ತಿಕ, ಕಾಮ್ಯ ಮತ್ತು ಪ್ರಾಯಶ್ಚಿತ್ತ ಎಂದು ನಾಲ್ಕು ಬಗೆಯಾಗಿ ವಿಂಗಡಿಸಬಹುದು. ನಿತ್ಯ ಎಂದರೆ ಆವಶ್ಯಕವಾಗಿ ಮಾಡಬೇಕಾದ ಕೆಲಸ,…
ಮುಂದೆ ಓದಿ...ಮಾರವಾಡಿ ಸಂಸಾರ = ಒಂದು ಪ್ರವಾಸ ಕಥನ
tvsrinivas41ಹೀಗೊಂದು ಮಾರವಾಡಿ ಸಂಸಾರ - ಲಲಿತ ಪ್ರಬಂಧ ಇತ್ತೀಚೆಗೆ ನಾನು ಬೆಂಗಳೂರಿನಿಂದ ಮುಂಬಯಿಗೆ ಟ್ರೈನಿನಲ್ಲಿ ಪ್ರಯಾಣ ಮಾಡುತ್ತಿದ್ದೆ. ಉದ್ಯಾನ್ ಎಕ್ಸ್~ಪ್ರೆಸ್~ನಲ್ಲಿ ತುಂಬಾ ಜನ ಗುಜರಾತಿನ ಪ್ರಾಂತ್ಯಕ್ಕೆ ಹೋಗುವವರು ಇರುತ್ತಾರೆ. ಬೆಂಗಳೂರಿನಿಂದ ಮುಂಬಯಿಗೆ ಬಂದು ನಂತರ ಗುಜರಾತಿನ ಕಡೆಗೆ ಹೋಗುತ್ತಾರೆ - ಏಕೆಂದರೆ ಬೆಂಗಳೂರಿನಿಂದ ವಾರಕ್ಕೆ ಎರಡು ದಿನಗಳು ಮಾತ್ರ ನೇರ ಗಾಡಿ ಇರೋದು ಮತ್ತು ಅದರಲ್ಲಿ ಟಿಕೇಟು ಸಿಗೋದು ತುಂಬಾ ಕಷ್ಟ ಅಂತೆ. ಮುಂಬೈಗೆ ೨೪ ಘಂಟೆಗಳ ಪ್ರಯಾಣ. ಒಬ್ಬನೇ ಪ್ರಯಾಣ ಮಾಡುವಾಗ ಮಾಡಲು ಕೆಲಸವಿಲ್ಲದೇ ನನ್ನ ಗಮನವೆಲ್ಲಾ ಎದುರಿಗಿದ್ದ ಮಾರವಾಡಿ ಸಂಸಾರದ ಕಡೆಯೇ. ಆ ಸಂಸಾರದ ಬಗೆಗಿನ ನನ್ನ ಅನಿಸಿಕೆ…
ಮುಂದೆ ಓದಿ...ಮುಂಬೈನ ಮಳೆಗಾಲ
tvsrinivas41ಮುಂಬಯಿಯ ಮಳೆಗೆ ಅದರದ್ದೇ ಆದ ಛಾಪಿದೆ. ಸಾಮಾನ್ಯವಾಗಿ ಮಳೆಗಾಲ ಪ್ರಾರಂಭವಾಗುವುದು ಜೂನ್ ತಿಂಗಳ ಮೂರನೇ ವಾರದಲ್ಲಿ. ಈ ಮಳೆಗಾಲ ನವಂಬರ್ ತಿಂಗಳ ಮಧ್ಯ ಭಾಗದವರೆಗೂ ನಿರಂತರವಾಗಿರುವುದು. ಮೊದಲ ಮಳೆಯ ಮಣ್ಣಿನ ವಾಸನೆ ಕ್ಷಣಿಕ. ಮೊದಲ ದಿನವೇ ಧೋ ಎಂದು ದಿನಪೂರ್ತಿ ಸುರಿಯುವ ಮಳೆಯನ್ನು ಬೇರೆ ಇನ್ಯಾವ ನಗರದಲ್ಲಿ ಕಾಣುವುದು ಕಷ್ಟಾಸಾಧ್ಯ. ಆ ಮೊದಲ ದಿನ ಮಳೆಯ ನೀರು ಭೋರ್ಗ್ರಗೆಯುತ್ತಾ ಮೋರಿಗೆ ಹೋದಾಗ ಅಲ್ಲಿ ಇಲ್ಲಿ ಬಿದ್ದ ಕಸ, ಕಡ್ಡಿ, ಪ್ಲಾಸ್ಟೀಕು, ಗಲೀಜು ಇತ್ಯಾದಿಗಳು ಮೋರಿಗೆ ಅಡ್ಡವಾಗಿ ಎಲ್ಲೆಲ್ಲಿ ನೋಡಿದರೂ ನೀರು ನಿಲ್ಲುವುದು. ಒಂದು ಕಡೆ ನಿರಂತರವಾದ ಮಳೆ ಇನ್ನೊಂದೆಡೆ ನೀರಿನ ನಿಲ್ಲಾಟ. ಆಗ ಸಂಚಾರ…
ಮುಂದೆ ಓದಿ...ಮುಂಬೈ -೨
tvsrinivas41ಮುಂಬೈ ಡೈರಿ ಭಾಗ ೨ ಮೊದಲ ಭಾಗದಲ್ಲಿ ಮುಂಬಯಿ ಮತ್ತು ಕನ್ನಡಿಗರ ನಂಟಿನ ಬಗ್ಗೆ ಹೇಳಿದ್ದೆ. ನಂತರದ ಭಾಗದಲ್ಲಿ ಮುಂಬಯಿಯ ಮಳೆಗಾಲದ ಬಗ್ಗೆ ತಿಳಿಸಿದ್ದೆ. ಈಗ ಈ ಮುಂಬಯಿ ಮಹಾನಗರಿಯ ಪರಿಚಯ ಮಾಡಿಕೊಡಲು ಪ್ರಯತ್ನಿಸುವೆ. ಮುಂಬಯಿಯ ಚರಿತ್ರೆ ೧೬ನೇ ಶತಮಾನಕ್ಕೂ ಹಿಂದಿನದು. ೧೫೦೮ರಲ್ಲಿ ಫ್ರಾನ್ಸಿಸ್ ಆಲ್ಮೈಡ ಅನ್ನುವ ನಾವಿಕ ಈ ದ್ವೀಪಕ್ಕೆ ಬಂದದ್ದು. ಆಗ ಈ ಜಾಗಕ್ಕೆ ಬಾಮ್ ಬಹಿಯಾ (ಒಳ್ಳೆಯ ಬೇ ಅಥವಾ ಕೊಲ್ಲಿ) ಅಂದನಂತೆ. ಇಲ್ಲಿಯ ಮೂಲವಾಸಿಗಳಾದ ಬೆಸ್ತರರನ್ನು (ಮೀನುಗಾರರು) ಕೋಳಿಗಳು ಎಂದು ಕರೆಯುವರು. ಅವರುಗಳ ದೈವ ಮುಂಬಾದೇವಿ. ಮುಂದೆ ಇದೇ ಇಂಗ್ಲೀಷರ ಬಾಂಬೇ ಮತ್ತೆ ಮಹಾರಾಷ್ಟ್ರೀಯರ ಮುಂಬಾ ಆಯಿ (ಮುಂಬಾ ತಾಯಿ…
ಮುಂದೆ ಓದಿ...ಮುಂಬೈನ ಪರಿಚಯ
tvsrinivas41ಮುಂಬಯಿ ನಮ್ಮ ದೇಶದ ವಾಣಿಜ್ಯ ರಾಜಧಾನಿ. ಇದು ಮೊದಲು ಪ್ರತ್ಯೇಕ ಸಂಸ್ಥಾನವಾಗಿತ್ತು. ಆಗ ಗುಜರಾತಿನ ಕೆಲವು ಪ್ರದೇಶಗಳೂ ಇದರೊಡನೆ ಸೇರಿತ್ತು. ಆಗಿನ ಪ್ರಸಿದ್ಧ ಮುಖ್ಯಮಂತ್ರಿಗಳಾಗಿದ್ದವರಲ್ಲಿ ದಿವಂಗತ ಮೊರಾರ್ಜಿ ದೇಸಾಯಿಯವರೊಬ್ಬರು. ಮುಂಬಯಿಯ ಮತ್ತು ಕನ್ನಡಿಗರ ನಂಟು ತುಂಬಾ ಹಳೆಯದ್ದು. ಮುಂಬಯಿಗೆ ಮೊದಲು ಎಲ್ಲರೂ ಬಾಂಬೇ ಎಂದೇ ಕರೆಯುತ್ತಿದ್ದರು. ಆದರೆ ಕನ್ನಡದವರು ಮಾತ್ರವೇ ಮುಂಬಯಿ ಎಂದು ಕರೆಯುತ್ತಿದ್ದರು. ಮಹಾರಾಷ್ಟ್ರದ ಕೊಯ್ನಾ ಅಣೆಕಟ್ಟಿನ ಕೆಲಸ ಪ್ರಾರಂಭಿಸಿದವರು ಮೋಕ್ಷಗುಂಡಂ ವಿಶ್ವೇಶ್ವರಯ್ಯನವರು. ಮುಂಬಯಿನ ಜನಸಂಖ್ಯೆ ೧.೨೦ ಕೋಟಿ ಮತ್ತು ಅದರಲ್ಲಿ ಕನ್ನಡಿಗರ ಪಾಲು ಶೇಕಡ ೧೦ ಅಂದ್ರೆ ೧೨ ಲಕ್ಷ.…
ಮುಂದೆ ಓದಿ...ಮೆಂತ್ಯದ ಹಿಟ್ಟು
ತಾ ಶ್ರೀ ಗೀತಎಲ್ಲ ಬೇಳೆಗಳನ್ನು ಒಂದೊಂದಾಗಿ ಸಂಪಿಗೆ ಬಣ್ಣ ಬರುವಂತೆ ಹದವಾಗಿ ಸಣ್ಣ ಉರಿಯಲ್ಲಿ ಹುರಿಯುವುದು. ಅರಿಸಿನ ಪುಡಿ ಹಾಗೂ ಇಂಗನ್ನು ಸಣ್ಣ ಉರಿಯಲ್ಲಿ ಸೇರಿಸಿ ಹುರಿಯುವುದು. ಹುರಿದಿರುವುದನ್ನು ಎಲ್ಲ ಸೇರಿಸಿ ಮಿಕ್ಸರಿನಲ್ಲಿ ಪುಡಿ ಮಾಡಿಟ್ಟುಕೊಳ್ಳುವುದು. ಉಪಯೋಗಿಸುವ ಬಗೆ: * ಮೆಂತ್ಯದ ಹಿಟ್ಟಿನ ಗೊಜ್ಜು ಮಾಡಬಹುದು. * ಶಾವಿಗೆ ಬಾತ್, ಉಪ್ಪಿಟ್ಟಿಗೆ ಸೇರಿಸಿ ತಿನ್ನಬಹುದು * ಬಿಸಿಯಾದ ಅನ್ನಕ್ಕೆ ಸೇರಿಸಿ ಉಪ್ಪು ತುಪ್ಪ ಹಾಕಿ ತಿನ್ನಬಹುದು. (ಹಿರಿಯರು ಈ ಉಪಯೋಗ ವಿಧಾನವನ್ನು ಆರೋಗ್ಯವಾದುದೆಂದು ಹೇಳುತ್ತಾರೆ)
(ಬಹಳ ದಿನಗಳವರೆಗೆ ಇಡಬಹುದು - ಕೆಡುವುದಿಲ್ಲ)
90
ಕಾಳುಗಳನ್ನು ಸೇರಿಸಿ…
ಮುಂದೆ ಓದಿ...