ಮಂಗಳೂರು ಮಹಾನಗರಪಾಲಿಕೆಯ ೨೦೦೯-೧೦ರ ಬಜೆಟನ್ನು ೨೮ ಜೂನ್ ೨೦೦೯ರಂದು ಮಂಡಿಸಲಾಯಿತು. ಇದರಲ್ಲಿ ಮಂಗಳೂರಿನ ನೀರು ಬಳಕೆದಾರರಿಗೆ ವಿಧಿಸುವ ನೀರಿನ ಶುಲ್ಕದಿಂದ ಸಂಗ್ರಹವಾಗುವ ಆದಾಯ ರೂಪಾಯಿ ೨೮.೫ ಕೋಟಿ ಎಂದು ಅಂದಾಜಿಸಲಾಗಿದೆ. (ಈ ಸಾಲಿನ ಪಾಲಿಕೆಯ ಒಟ್ಟು ಆದಾಯ ರೂ.೧೭೫.೩೮ ಕೋಟಿ ಮತ್ತು ಒಟ್ಟು ವೆಚ್ಚ ರೂ. ೧೭೩.೯೦ ಕೋಟಿ)
ನೀರಿನ ಶುಲ್ಕದ ಬಗ್ಗೆ ಮಾಹಿತಿ ಸಂಗ್ರಹಿಸುತ್ತಾ ಹೋದಂತೆ ಅದರ ವಿವಿಧ ಮುಖಗಳು ತೆರೆದುಕೊಳ್ಳುತ್ತವೆ. ಮಂಗಳೂರು ಮಹಾನಗರಪಾಲಿಕೆ ಪ್ರದೇಶದಲ್ಲಿ ಸುಮಾರು ೫೪,೦೦೦ ನೀರಿನ ಮೀಟರ್ಗಳನ್ನು ಅಳವಡಿಸಲಾಗಿದೆ. ಈ ಎಲ್ಲ ನೀರಿನ ಬಳಕೆದಾರರಿಗೆ ಜೂನ್ ೨೦೦೮ರ ವರೆಗೆ ಅರ್ಧ ವಾರ್ಷಿಕ (ಆರು…
ಮುಂದೆ ಓದಿ...ಸಪ್ಟಂಬರ್ ೨೦೧೪ರಲ್ಲಿ ಕಾಶ್ಮೀರದಲ್ಲಿ ಭೀಕರ ನೆರೆಯಿಂದಾಗಿ ಹಲವರ ಸಾವು. ಅದರಿಂದಾದ ಹಾನಿ ಸಾವಿರಾರು ಕೋಟಿ ರೂಪಾಯಿಗಳೆಂದು ಅಂದಾಜು. ೨೦೧೩ರಲ್ಲಿ ಉತ್ತರಖಂಡದಲ್ಲಿ ಚರಿತ್ರೆಯಲ್ಲೇ ಕಂಡರಿಯದ ಹಠಾತ್ ನೆರೆಯಿಂದಾಗಿ ಸತ್ತವರು ಸುಮಾರು ೫,೦೦೦ ಜನರೆಂದು ಸರಕಾರದಿಂದಲೇ ಘೋಷಣೆ. ೨೦೧೦ರಲ್ಲಿ ಮೇಘಸ್ಫೋಟದಿಂದ ಲೆಹ್ನಲ್ಲಿ ಭಾರೀ ಹಾನಿ. ೨೦೧೮ರಲ್ಲಿ ಕೇರಳದಲ್ಲಿ ಶತಮಾನದ ಮಹಾನೆರೆಯಿಂದಾಗಿ ಅಪಾರ ಹಾನಿ. ೨೦೧೮ರ ಆಗಸ್ಟಿನಲ್ಲಿ ಮಹಾಮಳೆಯಿಂದಾಗಿ ಕೊಡಗಿನಲ್ಲಾದ ಅನಾಹುತ ಹಾಗೂ ಜೀವಹಾನಿ ನಮ್ಮ ನೆನಪಿನಿಂದ ಮಾಸಿಲ್ಲ.
ಇವಲ್ಲದೆ, ಹಲವು ಭೂಕಂಪ ಹಾಗೂ ಬಿರುಗಾಳಿಗಳಿಂದಾದ ಹಾನಿಯನ್ನು ನೆನೆದಾಗ ನಮಗನಿಸುತ್ತದೆ: ನಮ್ಮ…
ಇತ್ತೀಚೆಗೆ ಬದರಿನಾಥಕ್ಕೆ ಹೋಗಿದ್ದಾಗ, ಅಲ್ಲಿ ಬಾದಾಮಿ ಹಾಲನ್ನು ನಮಗೆ ಕುಡಿಯಲು ಕೊಟ್ಟದ್ದು ಮಣ್ಣಿನ ಲೋಟದಲ್ಲಿ. ಆಗ ನೆನಪಾಯಿತು ಕೊಲ್ಕತಾದ ಮಣ್ಣಿನ ಟೀ ಕಪ್. ಅಲ್ಲಿ ಈಗಲೂ ಟೀ ಷಾಪ್ಗಳಲ್ಲಿ ಮಣ್ಣಿನ ಕಪ್ಗಳಲ್ಲಿ ಟೀ ಲಭ್ಯ.
ಅದೊಂದು ಕಾಲವಿತ್ತು, ಉತ್ತರ ಭಾರತದಲ್ಲೆಲ್ಲ ಮಣ್ಣಿನ ಕಪ್ನಲ್ಲೇ ಟೀ ಕುಡಿಯುತ್ತಿದ್ದ ಕಾಲ. ಆದರೆ ಕಾಲ ಸರಿದಂತೆ ಆ ಅಭ್ಯಾಸ ನಿಂತೇ ಹೋಯಿತು. ಮಣ್ಣಿನ ಕಪ್ಗಳ ಸ್ಥಾನವನ್ನು ಬಳಸಿ-ಎಸೆಯುವ ಪ್ಲಾಸ್ಟಿಕ್ ಮತ್ತು ಕಾಗದದ ಕಪ್ಗಳು ಆಕ್ರಮಿಸಿಕೊಂಡವು.
ಹದಿನೈದು ವರುಷಗಳ ಮುಂಚೆ, ಆಗಿನ ಕೇಂದ್ರ ರೈಲ್ವೇ ಸಚಿವ ಲಾಲು ಪ್ರಸಾದ ಯಾದವ್, ರೈಲು ನಿಲ್ದಾಣಗಳಲ್ಲಿ ಮಣ್ಣಿನ ಕಪ್…
ಎರಡು ಗುರುಕುಲಗಳಿದ್ದವು: ಪೂರ್ವ ಮತ್ತು ಪಶ್ಚಿಮ. ಅಲ್ಲಿನ ಶಿಷ್ಯರೊಳಗೆ ಯಾವಾಗಲೂ ಪೈಪೋಟಿ. ಅದೊಂದು ದಿನ, ಮಾರುಕಟ್ಟೆಗೆ ಹೋಗುವ ಹಾದಿಯಲ್ಲಿ ಪೂರ್ವ ಗುರುಕುಲದ ಒಬ್ಬ ಶಿಷ್ಯ ಮತ್ತು ಪಶ್ಚಿಮ ಗುರುಕುಲದ ಇನ್ನೊಬ್ಬ ಶಿಷ್ಯನ ಮುಖಾಮುಖಿ.
ಆಗ ಪೂರ್ವ ಗುರುಕುಲದ ಶಿಷ್ಯ, ದೂರದ ದೇವಾಲಯದ ಮೇಲೆ ಹಾರಾಡುತ್ತಿದ್ದ ಧ್ವಜವನ್ನು ತೋರಿಸುತ್ತಾ ಹೇಳುತ್ತಾನೆ, “ಧ್ವಜ ಅಲ್ಲಾಡುತ್ತಿದೆ ನೋಡು.” ತಕ್ಷಣವೇ ಪಶ್ಚಿಮ ಗುರುಕುಲದ ಶಿಷ್ಯನ ಪ್ರತಿಕ್ರಿಯೆ: “ಧ್ವಜ ಅಲ್ಲಾಡುತ್ತಿಲ್ಲ, ಗಾಳಿ ಅಲ್ಲಾಡುತ್ತಿದೆ.” ಇಬ್ಬರೂ ತಮ್ಮದೇ ಸರಿ ಎಂದು ವಾದ ಮಾಡುತ್ತಾ, ಹೊಡೆದಾಡಲು ಮುನ್ನುಗ್ಗುತ್ತಾರೆ. ಆಗ, ಅಲ್ಲಿ ಹಾದು ಹೋಗುತ್ತಿದ್ದ…
ಚಿಕ್ಕಮಗಳೂರಿನಿಂದ ಕೆ.ಬಿದರೆಗೆ ಬಸ್ಸಿನಲ್ಲಿ ಎರಡೂವರೆ ಗಂಟೆಗಳ ಪ್ರಯಾಣ. ಕಡೂರಿನಲ್ಲಿ ಬಸ್ ಬದಲಾಯಿಸಿ ಅಂದು ಕೆ.ಬಿದರೆ ತಲಪಿದಾಗ ಬಿಸಿಲೇರುತ್ತಿತ್ತು. ಹಿರಿಯರಾದ ಟಿ.ಬಿ. ಕುಮಾರಪ್ಪ ನಮಗಾಗಿ ಕಾದಿದ್ದರು.
ಅಲ್ಲಿ ಕುಮಾರಪ್ಪನವರದು ೨೭ ಎಕ್ರೆಗಳ ತೆಂಗಿನ ತೋಟ. ೩೫ ವರುಷಗಳ ಮುನ್ನ ಅವರು ಅಲ್ಲಿ ತೋಟ ಮಾಡಿದಾಗ ಕೊರೆಸಿದ್ದು ಒಂದೇ ಕೊಳವೆಬಾವಿ. ಅದರಲ್ಲಿ ೧೦೦ ಅಡಿ ಆಳದಲ್ಲೇ ಸೊಂಪಾಗಿ ನೀರು ಸಿಕ್ಕಿತ್ತು. ಆದರೆ ೨೦೦೦ ವರುಷದಿಂದೀಚೆಗೆ ಅದರಲ್ಲಿ ನೀರು ಕಡಿಮೆ ಆಗ್ತಾ ಬಂದು, ೨೦೦೪ರಲ್ಲಿ ಕೇವಲ ೨ ಇಂಚು ನೀರು ಸಿಗತೊಡಗಿತು. ಹಾಗಾಗಿ ಆ ಅವಧಿಯಲ್ಲಿ ಇನ್ನೂ ಏಳು ಕೊಳವೆಬಾವಿ ಕೊರೆಸಿದರು. ಇವುಗಳಲ್ಲಿ ನೀರು…
ಮುಂದೆ ಓದಿ...ಚಿಕ್ಕಮಗಳೂರಿನಿಂದ ಕೆ.ಬಿದರೆಗೆ ಬಸ್ಸಿನಲ್ಲಿ ಎರಡೂವರೆ ಗಂಟೆಗಳ ಪ್ರಯಾಣ. ಕಡೂರಿನಲ್ಲಿ ಬಸ್ ಬದಲಾಯಿಸಿ ಅಂದು ಕೆ.ಬಿದರೆ ತಲಪಿದಾಗ ಬಿಸಿಲೇರುತ್ತಿತ್ತು. ಹಿರಿಯರಾದ ಟಿ.ಬಿ. ಕುಮಾರಪ್ಪ ನಮಗಾಗಿ ಕಾದಿದ್ದರು.
ಅಲ್ಲಿ ಕುಮಾರಪ್ಪನವರದು ೨೭ ಎಕ್ರೆಗಳ ತೆಂಗಿನ ತೋಟ. ೩೫ ವರುಷಗಳ ಮುನ್ನ ಅವರು ಅಲ್ಲಿ ತೋಟ ಮಾಡಿದಾಗ ಕೊರೆಸಿದ್ದು ಒಂದೇ ಕೊಳವೆಬಾವಿ. ಅದರಲ್ಲಿ ೧೦೦ ಅಡಿ ಆಳದಲ್ಲೇ ಸೊಂಪಾಗಿ ನೀರು ಸಿಕ್ಕಿತ್ತು. ಆದರೆ ೨೦೦೦ ವರುಷದಿಂದೀಚೆಗೆ ಅದರಲ್ಲಿ ನೀರು ಕಡಿಮೆ ಆಗ್ತಾ ಬಂದು, ೨೦೦೪ರಲ್ಲಿ ಕೇವಲ ೨ ಇಂಚು ನೀರು ಸಿಗತೊಡಗಿತು. ಹಾಗಾಗಿ ಆ ಅವಧಿಯಲ್ಲಿ ಇನ್ನೂ ಏಳು ಕೊಳವೆಬಾವಿ ಕೊರೆಸಿದರು. ಇವುಗಳಲ್ಲಿ ನೀರು…
ಮುಂದೆ ಓದಿ..."ನನ್ನ ಅಜ್ಜಿ ಇದನ್ನು ಆಹಾರ ಎಂದು ಒಪ್ಪುತ್ತಿದ್ದರೇ?” ಇದು ಅಮೇರಿಕದಿಂದ ಮಹಾರಾಷ್ಟ್ರದ ಹಳ್ಳಿಗೆ ಮರಳಿದ ಗಾಯತ್ರಿ ಭಾಟಿಯಾ ಕೇಳುವ ನೇರ ಪ್ರಶ್ನೆ. ತಾವು ಖರೀದಿಸುವ ಹಣ್ಣು, ತರಕಾರಿ, ಧಾನ್ಯ ಸಹಿತ ಎಲ್ಲ ಆಹಾರದ ಬಗ್ಗೆಯೂ ಗ್ರಾಹಕರು ಈ ಪ್ರಶ್ನೆ ಕೇಳಲೇ ಬೇಕೆಂಬುದು ಅವರ ಆಗ್ರಹ.
ಆಹಾರ ಖರೀದಿಸುವಾಗ ಗ್ರಾಹಕರು ಕೇಳಲೇ ಬೇಕಾದ ಇನ್ನೂ ಕೆಲವು ಪ್ರಶ್ನೆಗಳನ್ನು ಪಟ್ಟಿ ಮಾಡುತ್ತಾರೆ ಗಾಯತ್ರಿ ಭಾಟಿಯಾ: "ಇದು ಎಲ್ಲಿಂದ ಬರುತ್ತಿದೆ? ಈಗ ಇದನ್ನು ಬೆಳೆಯುವ ಹಂಗಾಮು ಹೌದೇ? ನನ್ನ ಅಜ್ಜಿ ಇದನ್ನು ಆಹಾರ ಎಂದು ಒಪ್ಪುತ್ತಿದ್ದರೇ? ಈ ಮೊಸರಿನಲ್ಲಿ ಹಾಲು ಮತ್ತು ಬ್ಯಾಕ್ಟೀರಿಯಾ ಹೊರತಾಗಿ ಬೇರೆ ವಸ್ತುಗಳಿದ್ದರೆ…
ನೀರಿಗಾಗಿ ಪರದಾಟದ ಕತೆಗಳನ್ನು ಕೇಳಿದ್ದೇವೆ; ಹೋರಾಟದ ಕತೆಗಳನ್ನೂ ಕೇಳಿದ್ದೇವೆ. ನೀರಿಗಾಗಿ ಕೊಲೆ ಮಾಡಿದ ಕತೆ ಗೊತ್ತೇ?
ಈ ಕರಾಳ ಪ್ರಕರಣ ನಡೆದದ್ದು ಭೋಪಾಲದ ಷಹಜೇಹಾನ್ಬಾದ್ ಪ್ರದೇಶದಲ್ಲಿ, ೧೩ ಮೇ ೨೦೦೯ರಂದು. ಅಲ್ಲಿನ ಸಂಜಯನಗರ ಬಸ್ತಿಯಲ್ಲಿ ಕುಡಿಯುವ ನೀರಿಗಾಗಿ ಆರಂಭವಾದ ಜಗಳ ಅವಸಾನವಾದದ್ದು ಚೂರಿ ಇರಿತದಿಂದ ಒಂದೇ ಕುಟುಂಬದ ತಂದೆ-ತಾಯಿ-ಮಗನ ಕೊಲೆಯಲ್ಲಿ! ಕೊಲೆಯಾದವರು ಜೀವನ್ ಮಾಳವೀಯ (೪೩ ವರುಷ), ಅವರ ಪತ್ನಿ ಸವಿತಾ ಮತ್ತು ಮಗ ರಾಜು (೧೯ ವರುಷ). ಕೊಲೆ ಮಾಡಿದವರು ದೀನೂ ಮತ್ತು ಅವನ ಸಂಗಡಿಗರು.
ಸಂಜಯನಗರಕ್ಕೆ ಮುನಿಸಿಪಾಲಿಟಿ ನೀರಿನ ಸರಬರಾಜು ವ್ಯವಸ್ಠೆ ಇಲ್ಲ. ಹಾಗಾಗಿ, ಆ ಕಾಲೋನಿಯ…
ಮುಂದೆ ಓದಿ...ಬಿದಿರಿನ ನೀರಿನ ಬಾಟಲಿ
-ಅಡ್ಡೂರು ಕೃಷ್ಣ ರಾವ್
ಇಪ್ಪತ್ತು ವರುಷಗಳ ಹಿಂದಿನ ಮಾತು. ಧೃತಿಮಾನ್ ಬೋರಾ ತನ್ನ ವಿದ್ಯಾವಂತ ಹೆತ್ತವರಿಗೆ ಹೇಳಿದ ಮಾತು: ಹನ್ನೆರಡನೆಯ ತರಗತಿಯ ನಂತರ ನಾನು ವಿದ್ಯಾಭ್ಯಾಸ ಮುಂದುವರಿಸುವುದಿಲ್ಲ.
ವಿದ್ಯಾಲಯದಲ್ಲಿ ಕಲಿಯುವ ಬದಲಾಗಿ, ಧೃತಿಮಾನ್ ಬಿದಿರಿನ ಪೀಠೋಪಕರಣಗಳು ಮತ್ತು ಅಡುಗೆ ಹಾಗೂ ಕೃಷಿ ಸಲಕರಣೆಗಳನ್ನು ತಯಾರಿಸಲು ಶುರು ಮಾಡಿದರು. ಹೀಗೆ ಆರಂಭವಾಯಿತು ಡಿಬಿ ಇಂಡಸ್ಟ್ರೀಸ್ ಎಂಬ ಬಿದಿರಿನ ಸಾಧನಗಳ ಪುಟ್ಟ ತಯಾರಿಕಾ ಘಟಕ.
ಅಸ್ಸಾಂನ ಗೌಹಾತಿ ನಗರದ ಈಶಾನ್ಯದಲ್ಲಿ, ೨೪೦ ಕಿಮೀ ದೂರದಲ್ಲಿ, ಬಿಶ್ವನಾಥ್ ಚರಿಯಾಲಿ ಪಟ್ಟಣದ ನಬಪುರ್…
ಬಾವಿಗೆ ಮಳೆ ನೀರಿಂಗಿಸಿದರೆ ಪ್ರಯೋಜನ ಇದೆಯೇ? ಈ ಪ್ರಶ್ನೆ ಕೇಳುವವರು ಹಲವರು. ಇದಕ್ಕೆ ಉತ್ತರ ಸಿಗಬೇಕೆಂದಾದರೆ, ಬಾವಿಗೆ ಮಳೆ ನೀರಿಂಗಿಸುವವರ ಬಾವಿಯನ್ನು ಕಣ್ಣಾರೆ ಕಾಣಬೇಕು.
ಅದಕ್ಕಾಗಿಯೇ ಹೋಗಿದ್ದೆ, ಹತ್ತು ವರುಷಗಳ ಮುಂಚೆ (೨೯ ಜೂನ್ ೨೦೦೯ರಂದು), ಮಂಗಳೂರಿನ ಖಾಸಗಿ ಪಶುವೈದ್ಯ ಡಾ. ಮನೋಹರ ಉಪಾಧ್ಯರ ಮನೆಗೆ. ಯಾಕೆಂದರೆ, ಅವರು ತನ್ನ ಮನೆಯ ಬಾವಿಗೆ ೨೦೦೧ರಿಂದ ನೇರವಾಗಿ ಮಳೆನೀರು ಇಂಗಿಸುತ್ತಿದ್ದಾರೆ. ಮಂಗಳೂರಿನ ಹೊರವಲಯದ "ಬೆಂದೂರ್ ವೆಲ್" ವೃತ್ತ ಐದು ರಸ್ತೆಗಳು ಕೂಡುವ ವಿಶಾಲ ವೃತ್ತ. ಅಲ್ಲಿಂದ ಬೆಂಗಳೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂದೂವರೆ ಕಿಮೀ ಸಾಗಿದಾಗ, ಮರೋಳಿಯಲ್ಲಿ ಎಡಬದಿಯಲ್ಲಿ ಎರಡು…
ಮುಂದೆ ಓದಿ...