ಉಗ್ರರ ಮುಂದಿನ ಗುರಿ: ವಿಂಡ್ಸರ್ ಮ್ಯಾನರ್, ಬೆಂಗಳೂರು?
ವಿ.ಕ ವರದಿ ಪ್ರಕಾರ, ಉಗ್ರರ ಮುಂದಿನ ಗುರಿ, ಬೆಂಗಳೂರು. ಅದರಲ್ಲೂ ಐ.ಟಿ ಕಂಪನಿಗಳು ಹಾಗೂ ಪಂಚತಾರಾ ಹೋಟೆಲ್ ಗಳು.
http://www.vijaykarnatakaepaper.com/epaper/pdf/2008/11/29/20081129aA001101004.pdf
ಇಷ್ಟೆಲ್ಲ ಮಾಹಿತಿ ಸಿಕ್ಕಿರುವಾಗ ಆಗಬಹುದಾದ ಅನಾಹುತವನ್ನು ತಡೆಗಟ್ಟಲು ಏನೇನು
ಕ್ರಮಗಳನ್ನು ಸರ್ಕಾರ ಕೈಗೊಂಡಿದೆ ಅಂತ ಒಂದ್ ಸೊಲ್ಪ ಪೋಲೀಸರಿಗೆ, ನಿಮ್ಮ ನಿಮ್ಮ
ಎಮ್ಮೆಲ್ಲೆ, ಎಂಪಿ, ಕಾರ್ಪೊರೇಟರುಗಳಿಗೆ ಫೋನು ಮಾಡಿ ಕೇಳ್ತೀರಾ? ಹಾಗೇ ಈ ಸುದ್ದಿಯನ್ನ
ನಿಮಗೆ ಗೊತ್ತಿರುವವರಿಗೆಲ್ಲಾ ಕಳಿಸಿ ಜನರು ಕೂಡಲೆ ಎಚ್ಚೆತ್ತುಕೊಳ್ಳುವಂತೆ ಮಾಡಿ ಅಂತ ಏನ್ ಗುರು ಬರೆದಿದ್ದು:
http://enguru.blogspot.com/2008/11/blog-post_29.html
ನಮ್ಮ ನಮ್ಮ ಲಿಮಿಟ್ ನಲ್ಲಿ ಜನರಲ್ಲಿ ಜಾಗೃತಿ ತರೋಕೆ ಏನೇನ್ ಮಾಡಬೌದು?
Rating
Comments
ಉ: ಉಗ್ರರ ಮುಂದಿನ ಗುರಿ: ವಿಂಡ್ಸರ್ ಮ್ಯಾನರ್, ಬೆಂಗಳೂರು?