ಕುಪ್ಪಳಿ, ತೇಜಸ್ವಿ, ಪುಸ್ತಕ ಬಿಡುಗಡೆ, ಕವಿಶೈಲ, ಸೂರ್ಯಾಸ್ತ..

ಕುಪ್ಪಳಿ, ತೇಜಸ್ವಿ, ಪುಸ್ತಕ ಬಿಡುಗಡೆ, ಕವಿಶೈಲ, ಸೂರ್ಯಾಸ್ತ..

 

ಏಪ್ರಿಲ್ ೫. ಕುಪ್ಪಳಿಯ ಹೇಮಾಂಗಣದಲ್ಲಿ ಎರಡು ಪುಸ್ತಕಗಳ ಬಿಡುಗಡೆಯ ಸಮಾರಂಭ. ಒಂದು, ರಾಜೇಶ್ವರಿಯವರ ನನ್ನ ತೇಜಸ್ವಿಯಾದರೆ, ಎರಡನೆಯದು ಕರೀಗೌಡ ಬೀಚನಹಳ್ಳಿಯವರ ತೇಜಸ್ವಿ ಬದುಕು ಮತ್ತು ಬರಹ. ಮದ್ಯಾಹ್ನ ವಿಚಾರಗೋಷ್ಠಿ.

Rating
No votes yet

Comments