ದೀವಳಿಗೆಯ ದಿನಕ್ಕೊಂದು ನೆನಪು

ದೀವಳಿಗೆಯ ದಿನಕ್ಕೊಂದು ನೆನಪು

ದೀಪಾವಳಿಯ ನರಕ ಚತುರ್ದಶಿಯ ದಿನವೇ ವಾಗ್ಗೇಯಕಾರ ಮುತ್ತುಸ್ವಾಮಿ ದೀಕ್ಷಿತರ ಪುಣ್ಯದಿನ.

ಅವರ ನೆನಪಿನಲ್ಲಿ ನಾನು ಬರೆದ ಒಂದು ಬರಹ ಇಂದು ದಟ್ಸ್ ಕನ್ನಡ ದಲ್ಲಿ ಪ್ರಕಟವಾಗಿದೆ - ಓದಲು ಕೆಳಗಿನ ಕೊಂಡಿಯನ್ನು ಚಿಟಕಿಸಿ:

ಮೀನ ಲೋಚನಿ ಪಾಶ ಮೋಚನಿ

-ಹಂಸಾನಂದಿ

 

Rating
No votes yet

Comments