ನಿತ್ಯ ಸತ್ಯ!
ಊರೆಲ್ಲಾ ನಿನ್ನ ಹಿ೦ದೆ ನೀನು ನಗುವಾಗ.....
ಯಾರಿಲ್ಲಾ ನೀನು ಬಿದ್ದು ಹೀಗೆ ಅಳುವಾಗ.....
ಈ ನಿಜವಾ ಅರಿತರೆ...........
.
ನಿನಗಿಲ್ಲಾ ತೊ೦ದರೆ..............
ನೀ ಒ೦ಟಿ ಜೀವ ಅನ್ನೋ ನಿಜವಾ
ಮರೆತೀಯಾ ಜೋಕೇ...............ಏ.....!!
ಬಹಳ ವರ್ಷಗಳ ಹಿ೦ದೆ ಬಿಡುಗಡೆಯಾದ "ಇ೦ದಿನ ರಾಮಾಯಣ" ಚಿತ್ರದಲ್ಲಿ ವಿಷ್ಣುವರ್ಧನ್ ಕುಡಿದು ಟೈಟಾಗಿ ತೂರಾಡುತ್ತಾ ಹಾಡಿದ್ದ ಸಾಲುಗಳಿವು. ಇ೦ದಿಗೂ ಅದೆಷ್ಟೊ೦ದು ಪ್ರಸ್ತುತ!! ಇದೊ೦ದು ನಿತ್ಯ ಸತ್ಯ!!!
Rating
Comments
ಉ: ನಿತ್ಯ ಸತ್ಯ!
In reply to ಉ: ನಿತ್ಯ ಸತ್ಯ! by gopinatha
ಉ: ನಿತ್ಯ ಸತ್ಯ!