ವಚನ

ವಚನ

ಕಳಬೇಡ ಕೊಲಬೇಡ

ಹುಸಿಯ ನುಡಿಯಲು ಬೇಡ

ಮುನಿಯಬೇಡ

ಅನ್ಯರಿಗೆ ಅಸಹ್ಯ ಪಡಬೇಡ

ತನ್ನ ಬಣ್ಣಿಸಬೇಡ

ಇದಿರ ಅಳಿಯಲು ಬೇಡ

ಇದೇ ಅಂತರಂಗ ಶುದ್ದಿ

ಇದೇ ಬಹಿರಂಗ ಶುದ್ದಿ

ಇದೇ ನಮ್ಮ ಕೂಡಲಸಂಗಮನೊಲಿಸುವ ಪರಿ

-ಬಸವಣ್ಣ

Rating
No votes yet