ಪುಸ್ತಕ ಪರಿಚಯ

ಲೇಖಕರು: Ashwin Rao K P
December 04, 2023
ನಾವಿಂದು ಮನೆ, ಕಚೇರಿಗಳಲ್ಲಿ ಬಳಸುತ್ತಿರುವ AC ವಿದ್ಯುತ್ ವ್ಯವಸ್ಥೆಯನ್ನು ರೂಪಿಸಿದ್ದು ನಿಕೊಲಾ ಟೆಸ್ಲಾ ಎಂಬ ವಿಜ್ಞಾನಿ. ಈತನ ಬಗ್ಗೆ ನಮಗೆ ಪಠ್ಯ ಪುಸ್ತಕಗಳಲ್ಲಾಗಲೀ, ವಿಜ್ಞಾನ ಸಂಬಂಧೀ ಪುಸ್ತಕಗಳಲ್ಲಾಗಲೀ ಮಾಹಿತಿ ದೊರೆತದ್ದು ಕಡಿಮೆ. ಈ ಕೊರತೆಯನ್ನು ನೀಗಿಸಲು ಲೇಖಕರಾದ ಡಿ ಆರ್ ಬಳೂರಗಿ ಅವರು “ವಿದ್ಯುತ್ ಮಾಂತ್ರಿಕ ನಿಕೊಲಾ ಟೆಸ್ಲಾ” ಎಂಬ ಪುಸ್ತಕವನ್ನು ಹೊರತಂದಿದ್ದಾರೆ. ಈ ಪುಸ್ತಕದ ಲೇಖಕರ ಮಾತಿನಲ್ಲಿ ಅವರು ವ್ಯಕ್ತ ಪಡಿಸಿದ ಭಾವನೆಗಳು ಹೀಗಿವೆ...  “ಕ್ರಿಸ್ತಪೂರ್ವದಲ್ಲಿಯೇ…
December 03, 2023
"ಸಾಸಿವೆ ತಂದವಳು" ಓದುತ್ತಾ, ಶುರುವಿನಲ್ಲಿ ನನ್ನ ಬಗ್ಗೆನೇ ಓದಿಕೊಳ್ಳುತ್ತಾ ಇದ್ದೆನಾ ಅನ್ನಿಸಿತು. ತಕ್ಷಣವೇ ಭಾರತೀ ಅಕ್ಕನಿಗೆ ಮೆಸೇಜ್ ಕೂಡಾ ಮಾಡಿದೆ. ಓದ್ತಾ ಓದ್ತಾ, ಅವರು ಬರೆದಿದ್ದ ಒಂದೊಂದು ವಿಷಯಗಳೂ ಹಾಗೇ ಕಣ್ಣ ಮುಂದೆ ಬರಕ್ಕೆ ಶುರು ಆದ್ವು. ಹತ್ರತ್ರ 14 ವರ್ಷ ಆಗಿತ್ತು ಈ ಥರ ಕೂತು ಬುಕ್ ಓದದೇ. ಅಡುಗೆನೂ ಮಾಡದೇ ಕೂತು ಓದಿ ಮುಗಿಸಿದೆ,''  ಇವರು ನನಗೆ ಪರಿಚಯ ಆಗಿ 6- 7 ವರ್ಷ ಆಗಿರಬಹುದು. 5 ವರ್ಷದ ಹಿಂದೆ, ನಾನು ಇಲ್ಲಿಗೆ ಬರುವ ಮೊದಲೂ ಈ ಬುಕ್ ತೊಗೊಬೇಕು ಅಂದುಕೊಂಡು, ಅದು…
ಲೇಖಕರು: Ashwin Rao K P
December 02, 2023
ಭಾರತಕ್ಕೆ ಸ್ವಾತಂತ್ರ್ಯ ಬರುವ ಮೊದಲೇ ಯಶೋಧರಾ ದಾಸಪ್ಪ ಅವರು ರಾಜಕಾರಣಿಯಾಗಿ, ಶಾಸನ ಸಭೆಯ ಪ್ರತಿನಿಧಿಯಾಗಿ, ಸ್ವತಂತ್ರ ಭಾರತದಲ್ಲಿ ರಾಜ್ಯದ ಸರಕಾರದ ಮಂತ್ರಿಯಾಗಿ ಕೆಲಸ ನಿರ್ವಹಿಸಿ ಯಶಸ್ವಿಯಾದವರು. ದೇಶ ಕಂಡ ಈ ಅಪರೂಪದ ರಾಜಕಾರಣಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಅಧ್ಯಕ್ಷರೂ ಆಗಿದ್ದರು. ಇವರು ನಮ್ಮ ರಾಜ್ಯದ ಪ್ರಥಮ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ. ಇವರ ನಂತರ ಈವರೆಗೂ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮಹಿಳಾ ಅಧ್ಯಕ್ಷರ ನೇಮಕ ಆಗಿಲ್ಲ. ಇಂದಿನ ಕಾಂಗ್ರೆಸ್ ಮಂದಿಗೇ…
ಲೇಖಕರು: Ashwin Rao K P
November 30, 2023
ಭಾರತ ಕಂಡ ಶ್ರೇಷ್ಟ ವಿಜ್ಞಾನಿ ಪ್ರೊ. ಸಿ ಎನ್ ಆರ್ ರಾವ್ ಅವರು “A Life in Science” ಎಂಬ ಹೆಸರಿನಲ್ಲಿ ತಮ್ಮ ಆತ್ಮ ಕಥೆಯನ್ನು ಬರೆದಿದ್ದಾರೆ. ಆಂಗ್ಲ ಭಾಷೆಯಲ್ಲಿರುವ ಈ ಆತ್ಮಕಥೆಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಖ್ಯಾತ ಅನುವಾದಕರಾದ ಎಂ ಎಸ್ ಎಸ್ ಮೂರ್ತಿ ಇವರು. “ವಿಜ್ಞಾನದೊಳಗೊಂದು ಜೀವನ" ಎಂಬ ಹೆಸರಿನಲ್ಲು ಪ್ರೊ. ರಾವ್ ಅವರ ಆತ್ಮಕಥೆ ಕನ್ನಡಕ್ಕೆ ಬಂದಿದೆ. ಅನುವಾದಕರು ತಮ್ಮ ಮಾತಿನಲ್ಲಿ ಹೇಳಿರುವುದು ಹೀಗೆ... “೧೯೩೪ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ಸಿ. ಎನ್. ಆರ್. ರಾವ್ ಇಂದು…
ಲೇಖಕರು: addoor
November 29, 2023
ಉತ್ತರಕನ್ನಡದ ಹೆಸರುವಾಸಿ ಪರಿಸರ ಬರಹಗಾರ ಶಿವಾನಂದ ಕಳವೆ ಅವರ ಅಪರೂಪದ ಪುಸ್ತಕವಿದು. ಕಾಲುದಾರಿಯಲ್ಲಿ ಅಡ್ಡಾಡುವ, ಬೆಟ್ಟಗುಡ್ಡಗಳನ್ನು ಏರಿಳಿಯುವ ಶಿವಾನಂದ ಕಳವೆ ಪ್ರಾಣಿ-ಪಕ್ಷಿ-ಕೀಟಗಳಿಗೆ ದನಿ ಕೊಡುತ್ತಾರೆ.  ಗದ್ದೆತೋಟಗಳ ನಡುವೆ ನಡೆಯುತ್ತಾ, ಬೈಕ್ ಓಡಿಸುತ್ತಾ ಉತ್ತರಕನ್ನಡದ ಮೂಲೆಮೂಲೆಯ ಹಳ್ಳಿ ತಲಪುವ ಅವರು ಗುಡಿಸಲುಗಳ ಒಳಗಿರೋ ಮಾತುಗಳಿಗೆ ಧ್ವನಿಯಾಗುತ್ತಾರೆ. ಎಲ್ಲ ದನಿಗಳಿಗೂ ಅಕ್ಷರದ ರೂಪ ನೀಡಿ, ನಮ್ಮೆದುರು ಅದ್ಭುತ ಚಿತ್ತಾರ ಹರಡುತ್ತಾರೆ. “ಸುದ್ದಿ ಕಟ್ಟೆಗೆ ಹೆಜ್ಜೆ” ಎಂಬ…
ಲೇಖಕರು: Ashwin Rao K P
November 28, 2023
ವೃತ್ತಿಯಲ್ಲಿ ಆಯುರ್ವೇದ ವೈದ್ಯರಾಗಿರುವ ಡಾ.ಶಶಿಕಿರಣ್ ಶೆಟ್ಟಿಯವರು ಬರೆದ ಪುಟ್ಟ ಪುಟ್ಟ ಕತೆಗಳ ಸಂಗ್ರಹವೇ “ಬದುಕ ಬದಲಿಸುವ ಕತೆಗಳು". ಶಶಿಕಿರಣ್ ಇವರು ಈ ಪುಸ್ತಕದಲ್ಲಿ ತಮ್ಮ ವೃತ್ತಿ ಜೀವನದಲ್ಲಿ ಹಾದು ಹೋದ, ಸಮಾಜದಲ್ಲಿ ನಡೆಯುತ್ತಿರುವ ಮತ್ತು ತಾವು ವಿವಿದೆಡೆಗಳಿಂದ ಕೇಳಿದ ವಿಷಯಗಳನ್ನು ಕತೆಯ ರೂಪದಲ್ಲಿ ಕಟ್ಟಿಕೊಟ್ಟಿದ್ದಾರೆ. ಆ ಕತೆಗಳಿಗೆ ಪುಸ್ತಕವೆಂಬ ಚೌಕಟ್ಟು ಹಾಕಿ ಓದುಗರಿಗೆ ಉಣಬಡಿಸಲು ಹೊರಟಿದ್ದಾರೆ. ಇಲ್ಲಿರುವ ಎಲ್ಲಾ ಕತೆಗಳು ನಮ್ಮ ಸುತ್ತಮುತ್ತಲು ನಡೆಯುವಂಥದ್ದೇ. ಈ…