ಪುಸ್ತಕ ಪರಿಚಯ
ಲೇಖಕರು: Ashwin Rao K P
December 20, 2021

ಕನ್ನಡದಲ್ಲಿ ಲೇಖಕ-ಪ್ರಕಾಶಕ-ಓದುಗರ ನಡುವೆ ಗಾಢ ಸಂಬಂಧವನ್ನು ಏರ್ಪಡಿಸುತ್ತಾ, ಶ್ರೀಸಾಮಾನ್ಯರಲ್ಲಿ ಉತ್ತಮ ವಾಚನಾಭಿರುಚಿಯನ್ನು ಹಾಗೂ ಪುಸ್ತಕ ಪ್ರೀತಿಯನ್ನು ಮೂಡಿಸುತ್ತಾ ರಾಜ್ಯಾದ್ಯಂತ ಓದುಗರಿಗೆ ಒಳ್ಳೆಯ ಪುಸ್ತಕಗಳು ಸುಲಭ ಬೆಲೆಯಲ್ಲಿ ದೊರೆಯುವಂಥ ಸ್ಥಾಯೀ ವ್ಯವಸ್ಥೆಯೊಂದನ್ನು ರೂಪಿಸಿ, ಕನ್ನಡ ಪುಸ್ತಕೋದ್ಯಮವನ್ನು ಜನಪರವಾಗಿ ಮತ್ತು ಧೃಢವಾಗಿ ಬೆಳೆಸುವ ಉದ್ದೇಶದಿಂದ ‘ಕನ್ನಡ ಪುಸ್ತಕ ಪ್ರಾಧಿಕಾರ' ಎಂಬ ದೀರ್ಘಕಾಲಿಕ ಯೋಜನೆಯೊಂದನ್ನು ಸರ್ಕಾರವು ರೂಪಿಸಲು ಯತ್ನಿಸುತ್ತಿದೆ. ಈ ನಿಟ್ಟಿನಲ್ಲಿ…
ಲೇಖಕರು: ಬರಹಗಾರರ ಬಳಗ
December 18, 2021

ಇತ್ತೀಚೆಗೆ ಮಹಾತ್ಮ ಗಾಂಧೀಜಿಯವರ ಬಗೆಗೆ ವಿಪುಲವಾದ ಸಾಹಿತ್ಯ ಪ್ರಕಟಗೊಳ್ಳುತ್ತಿರುವುದು ಸ್ವಾಗತಾರ್ಹ. ಸಾಮಾನ್ಯವಾಗಿ ಗಾಂಧಿಯ ಬಗೆಗೆ ಬರೆಯುವವರು ಎರಡು ಮಾರ್ಗವನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಒಂದು ಗಾಂಧಿ ಚರಿತ್ರೆಗೆ ಸಂಬಂಧಿಸಿದ್ದು, ಮತ್ತೊಂದು ಗಾಂಧಿವಾದಕ್ಕೆ ಸಂಬಂಧಿಸಿದ್ದು. ಆದರೆ ಉದಯ ಕುಮಾರ ಹಬ್ಬು ಅವರು ಇವೆರಡಕ್ಕಿಂತ ಭಿನ್ನವಾದ, ಇದುವರೆಗೆ ಯಾರೂ ಬರೆಯದ ಕಥನ ಮಾರ್ಗದ ಮೂಲಕ ಗಾಂಧಿಯ ಅಗೋಚರ, ಅಪರಿಚಿತ ಹಾಗೂ ಅಪರೂಪದ ಮಾರ್ಗ ಹಿಡಿದಿರುವುದು ವಿಶೇಷ. ಇಲ್ಲಿ ಮಹಾತ್ಮ ಗಾಂಧಿಯವರ…
ಲೇಖಕರು: Ashwin Rao K P
December 17, 2021

ಕನ್ನಡದಲ್ಲಿ ಲೇಖಕ-ಪ್ರಕಾಶಕ-ಓದುಗರ ನಡುವೆ ಗಾಢ ಸಂಬಂಧವನ್ನು ಏರ್ಪಡಿಸುತ್ತಾ, ಶ್ರೀಸಾಮಾನ್ಯರಲ್ಲಿ ಉತ್ತಮ ವಾಚನಾಭಿರುಚಿಯನ್ನು ಹಾಗೂ ಪುಸ್ತಕ ಪ್ರೀತಿಯನ್ನು ಮೂಡಿಸುತ್ತಾ ರಾಜ್ಯಾದ್ಯಂತ ಓದುಗರಿಗೆ ಒಳ್ಳೆಯ ಪುಸ್ತಕಗಳು ಸುಲಭ ಬೆಲೆಯಲ್ಲಿ ದೊರೆಯುವಂಥ ಸ್ಥಾಯೀ ವ್ಯವಸ್ಥೆಯೊಂದನ್ನು ರೂಪಿಸಿ, ಕನ್ನಡ ಪುಸ್ತಕೋದ್ಯಮವನ್ನು ಜನಪರವಾಗಿ ಮತ್ತು ಧೃಢವಾಗಿ ಬೆಳೆಸುವ ಉದ್ದೇಶದಿಂದ ‘ಕನ್ನಡ ಪುಸ್ತಕ ಪ್ರಾಧಿಕಾರ' ಎಂಬ ದೀರ್ಘಕಾಲಿಕ ಯೋಜನೆಯೊಂದನ್ನು ಸರ್ಕಾರವು ರೂಪಿಸಲು ಯತ್ನಿಸುತ್ತಿದೆ. ಈ ನಿಟ್ಟಿನಲ್ಲಿ…
ಲೇಖಕರು: addoor
December 16, 2021

ಜೆ. ಆರ್. ಲಕ್ಷ್ಮಣ ರಾವ್ ಬರೆದಿರುವ ಈ ಪುಸ್ತಕ ವಿಜ್ನಾನಿಗಳ ಬಗೆಗಿನ ನಮ್ಮ ಕಲ್ಪನೆಗಳನ್ನೇ ಬುಡಮೇಲು ಮಾಡುತ್ತದೆ. ವಿಜ್ನಾನಿಗಳು ಮಹಾಮೇಧಾವಿಗಳು ಎಂಬುದು ಖಂಡಿತ. ಜಗತ್ತಿನಲ್ಲಿ ಯಾರಿಗೂ ಹೊಳೆಯದ ಐಡಿಯಾಗಳು ಅವರಿಗೆ ಹೊಳೆಯುತ್ತವೆ. ಯಾರಿಗೂ ದಕ್ಕದ ಒಳನೋಟಗಳು ಅವರ ಮನದಲ್ಲಿ ಮಿಂಚುತ್ತವೆ.
ಆದರೆ, ಬೇರೆ ಹಲವಾರು ವಿಷಯಗಳಲ್ಲಿ, ನಡವಳಿಕೆಗಳಲ್ಲಿ ಅವರು ನಮ್ಮೆಲ್ಲರಂತೆಯೇ. ಅವರಿಗೂ ಮರೆವು ಸಹಜ. ಎಲ್ಲಿಯ ವರೆಗೆಂದರೆ, ಒಬ್ಬ ವಿಜ್ನಾನಿಗೆ ಅಂಚೆಕಚೇರಿಯಲ್ಲಿ ಒಂದು ಪತ್ರ ಬರೆಯುತ್ತಿರುವಾಗ ತನ್ನ…
ಲೇಖಕರು: Ashwin Rao K P
December 14, 2021

ಬಂಗಾಲಿ ಭಾಷೆಯ ಕಥಾ ಸಾಮ್ರಾಟರಾದ ಶರಶ್ಚಂದ್ರ ಚಟ್ಟೋಪಾಧ್ಯಯ ಅವರ ಪುಟ್ಟ ಕಾದಂಬರಿಯೇ ‘ಅನುಪಮೆಯ ಪ್ರೇಮ'. ಇದು ಶರಶ್ಚಂದ್ರರ ಮೂರನೆಯ ಕಾದಂಬರಿ. ‘ಬಿರಾಜ್ ಬಹೂ’ (ಕುಲವಧು) ಎಂಬ ಹೆಸರಿನಲ್ಲಿ ಬರೆದ ಈ ಕಾದಂಬರಿಯು ಮೊದಲ ಬಾರಿಗೆ ೧೯೧೪ರಲ್ಲಿ ಪ್ರಕಟವಾಯಿತು. ನಂತರದ ದಿನಗಳಲ್ಲಿ ಹಲವಾರು ಭಾಷೆಗಳಲ್ಲಿ ಅನುವಾದವೂ ಆಗಿದೆ. ಶರಶ್ಚಂದ್ರರ ಕಾದಂಬರಿಗಳನ್ನು ಓದುತ್ತಿದ್ದಂತೆ ನೀವು ಶತಮಾನಗಳಷ್ಟು ಹಳೆಯದಾದ ಬಂಗಾಲಕ್ಕೆ ಹೋಗುತ್ತೀರಿ. ಆಗಿನ ರೀತಿ ರಿವಾಜುಗಳು, ವೈವಾಹಿಕ ಜೀವನದ ಕ್ರಮ, ವಿಧವೆಯರ ಜೀವನ…
ಲೇಖಕರು: Ashwin Rao K P
December 11, 2021

‘ಆರೋಗ್ಯವೇ ಭಾಗ್ಯ' ಎನ್ನುವ ಈ ಕಾಲದಲ್ಲಿ ನಾವು ನಮ್ಮ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಸದಾ ಕಾರ್ಯನಿರತರಾಗಿರಬೇಕು. ಆರೋಗ್ಯದ ಬಗ್ಗೆ ತಿಳಿಸಲು ಹಲವಾರು ಪುಸ್ತಕಗಳು ಬಂದಿವೆ. ಮಂಗಳೂರಿನ ವೈದ್ಯ ದಂಪತಿಗಳಾದ ಶ್ರೀವತ್ಸ ಹಾಗೂ ಅನಸೂಯಾ ದೇವಿಯವರು ‘ಆರೋಗ್ಯಮಸ್ತು' ಎಂಬ ಸೊಗಸಾದ ಮಾಹಿತಿಪೂರ್ಣ ಪುಸ್ತಕವನ್ನು ರಚಿಸಿದ್ದಾರೆ. ಇದರಲ್ಲಿ ಆಯುರ್ವೇದ ಪದ್ಧತಿ, ಮದ್ದು ಹಾಗೂ ಅವುಗಳ ಬಳಕೆ ಕುರಿತಾಗಿ ಬಹಳ ಸೊಗಸಾದ ಮಾಹಿತಿಯನ್ನು ನೀಡಿದ್ದಾರೆ.
“ವಿಶ್ವವಿಖ್ಯಾತ ಸಸ್ಯ ಔಷಧ ವಿಜ್ಞಾನಿ ದಿ.ಡಾ.…