ಪುಸ್ತಕ ಪರಿಚಯ
ಲೇಖಕರು: Ashwin Rao K P
October 09, 2021

ನನ್ನ ಗೆಳತಿ ಹಾಗೂ ಕಾಲೇಜೊಂದರಲ್ಲಿ ಉಪನ್ಯಾಸಕಿಯಾಗಿರುವ ಶ್ರೀಮತಿ ಸೀಮಾ ಗುರುದತ್ ಇವರ ವಾಟ್ಸಾಪ್ ಸ್ಟೇಟಸ್ ನಲ್ಲಿ ದಿನಾಲೂ ಒಂದು ಪುಟ್ಟ ಕತೆ ಪ್ರಕಟವಾಗುತ್ತಿತ್ತು. ಕತೆಯ ಕೊನೆಗೆ ಧೀರಜ್ ಬೆಳ್ಳಾರೆ ಎಂಬ ಹೆಸರು ಇರುತ್ತಿತ್ತು. ಪುಟ್ಟ ಪುಟ್ಟ ಕತೆಗಳನ್ನು ಓದಲು ಸುಲಭ ಆದರೆ ಬರೆಯುವುದು ಬಹಳ ಕಷ್ಟ, ಮೊಬೈಲ್ ಸ್ಕ್ರೀನ್ ನ ಒಂದು ಪುಟದಲ್ಲಿ ಕತೆ ಮುಗಿಯಬೇಕು. ಅದರಲ್ಲೇ ಕತೆಯ ವಿಷಯ, ಸಂದೇಶ ಕೊಟ್ಟು ಮುಗಿಸಬೇಕು. ಇದು ಪುಟ್ಟ ಕತೆ ಬರೆಯುವ ಕಥೆಗಾರರಿಗೆ ಇರುವ ಸವಾಲು. ಕೆಲ ಸಮಯ ಹೀಗೇ ಕತೆಗಳನ್ನು…
ಲೇಖಕರು: Ashwin Rao K P
October 07, 2021

"‘ದೇವಯಾನಿ’ ಎಂಬ ಹೆಸರಿನಲ್ಲಿ ಕಳೆದ ಇಪ್ಪತ್ತು ವರ್ಷಗಳಿಂದ ಸೃಜನಶೀಲ ಬರಹಗಳ ಮೂಲಕ ತಮ್ಮನ್ನು ತೊಡಗಿಸಿಕೊಂಡ ಶುಭಾ ಎ ಆರ್ ಅವರ ಮತ್ತೊಂದು ಮಹತ್ವದ ಆಸಕ್ತ ಕ್ಷೇತ್ರ ಅನುವಾದ. ಇವರು ಆಂಗ್ಲಭಾಷೆಯಿಂದ ಕನ್ನಡಕ್ಕೆ ಅನುವಾದಿಸಿರುವ ಹಲವು ಕಥೆಗಳು ಈಗಾಗಲೇ ತುಷಾರ, ಮಯೂರಗಳಲ್ಲಿ ಪ್ರಕಟಗೊಂಡಿವೆ.
ವಿಜ್ಞಾನ ಮತ್ತು ಗಣಿತ ಶಿಕ್ಷಕಿಯಾಗಿ ಅಸಂಖ್ಯಾತ ವಿದ್ಯಾರ್ಥಿಗಳ ಅರಿವಿಗೆ ನೀರೆರೆವ ಮಕ್ಕಳಿಗಾಗಿಯೇ ವಿಜ್ಞಾನ ನಾಟಕಗಳನ್ನೂ ಬರೆದು ‘ಧರೆಯನುಳಿಸುವ ಬನ್ನಿರಿ' ಎಂಬ ಮೂರು ವೈಜ್ಞಾನಿಕ ನಾಟಕಗಳುಳ್ಳ…
ಲೇಖಕರು: Ashwin Rao K P
October 05, 2021

‘ವರ್ಣಕ' -ತಕ್ಷಶಿಲೆಯಲ್ಲಿ ಮತ್ತೆ ಜೀವತಳೆದ ಭಾಷಾ ವಿಲಾಸ ಎಂಬ ಪುಸ್ತಕವನ್ನು ಬರೆದವರು ಕೆ.ಪಿ.ರಾವ್ ಇವರು. ಪುಸ್ತಕದ ಬೆನ್ನುಡಿಯಲ್ಲಿ “ಮಹೇಶ್ವರರು ತಮ್ಮ ಡಮರುಗವನ್ನು ನುಡಿಸಿದರು. ಅ ಇ ಉ ಮೊದಲಾಗಿ ಹಲ್ ವರೆಗಿನ ಸ್ವರ ವ್ಯಂಜನಗಳ ದಿವ್ಯ ನಾದ ತರಂಗ ಲೋಕವನ್ನೆಲ್ಲಾ ಎಚ್ಚರಿಸಿ, ಉದ್ಧರಿಸಿತು. ನಡೆಯಲು ಅಸಹಾಯಕರಾದ ಸುಕೇಶಕರಿಗೆ ಮೋಕ್ಷ ಪ್ರಾಪ್ತಿಯಾಯಿತು. ಪಾಣಿನಿ, ಪಿಂಗಲ, ಉಪವರ್ಷರನ್ನು ಅದುವೇ ಶಬ್ಧ ಪ್ರವಾಹ ತನ್ನ ಸೂತ್ರಗಳಲ್ಲಿ ಬಂಧಿಸಿತು. ಮಳೆ ನಿಂತಿತ್ತು. ಮೂಡುವ ಸೂರ್ಯನ ಉಜ್ವಲ ಹಳದಿ…
ಲೇಖಕರು: Ashwin Rao K P
October 02, 2021

‘ಅಕ್ಕ ಮಹಾದೇವಿ' ಎಂಬ ಕಾದಂಬರಿಯನ್ನು ರಚಿಸಿದ್ದಾರೆ ಸು.ರುದ್ರಮೂರ್ತಿ ಶಾಸ್ತ್ರಿ ಇವರು. ‘ಅಕ್ಕ ಕೇಳವ್ವ ನಾನೊಂದು ಕನಸ ಕಂಡೆ’ ಎಂದು ಮುಖಪುಟದಲ್ಲೇ ಟ್ಯಾಗ್ ಲೈನ್ ಮುದ್ರಿಸುವ ಮೂಲಕ ಕಾದಂಬರಿಯ ಬಗ್ಗೆ ಕುತೂಹಲ ಮೂಡಿಸಿದ್ದಾರೆ. ಪುಸ್ತಕದ ಬೆನ್ನುಡಿಯಲ್ಲಿ ವಚನಗಳನ್ನು ನೀಡಲಾಗಿದೆ. ಅದರಲ್ಲಿ
“ಕಾಯಕ್ಕೆ ನೆಳಲಾಗಿ ಕಾಡಿತ್ತು ಮಾಯೆ!
ಪ್ರಾಣಕ್ಕೆ ಮನವಾಗಿ ಕಾಡಿತ್ತು ಮಾಯೆ!
ಮನಕ್ಕೆ ನೆನಹಾಗಿ ಕಾಡಿತ್ತು ಮಾಯೆ
ನೆನಹಿಂಗೆ ಅರಿವಾಗಿ ಕಾಡಿತ್ತು ಮಾಯೆ!
ಜಗವ ಜಂಗುಳಿಗೆ ಬೆಂಗೋಲನೆತ್ತಿ ಕಾಡಿತ್ತು…
ಲೇಖಕರು: Ashwin Rao K P
September 30, 2021

‘ಲೋಲ' ಎಂಬುವುದು ಗುರುಪ್ರಸಾದ ಕಾಗಿನೆಲೆ ಅವರ ಕಥಾ ಸಂಕಲನ. ಪುಸ್ತಕದ ಬೆನ್ನುಡಿಯಲ್ಲಿರುವ ಮಾತುಗಳು “ವ್ಯಥೆಗಳೇ ಕತೆಗಳಾಗುವುದು ಅನ್ನುವುದಾದರೆ ಆಸ್ಪತ್ರೆಯೊಂದು ಕಥಾಸರಿತ್ಸಾಗರ. ಲಿಕ್ಕಾಚಾರದ ಬದುಕಿನಲ್ಲಿ ಮೈಮರೆತ ನಮ್ಮನ್ನು ಆಗಾಗ್ಗೆ ನಿಲ್ಲಿಸಿ ವಿಶಾಲ ದೃಷ್ಟಿಯನ್ನು ದಯಪಾಲಿಸಿ ಹುಷಾರಾಗಿಸುವುದು ಆಸ್ಪತ್ರೆ. ಈ ಹೊಸ ನೋಟ ಅಥವಾ ಹೊಸ ಪಾಠವನ್ನು ಅದು ಕೊಡುವುದು ಕಥೆಗಳ ರೂಪದಲ್ಲಿ. ಜನರಲ್ ವಾರ್ಡಿನ ಕಬ್ಬಿಣದ ಮಂಚದ ತುದಿಗೆ ಕೂತ ಇಬ್ಬರು ಹಂಚಿಕೊಳ್ಳುವ ವಿವರಗಳೆಲ್ಲವೂ ಕತೆಗಳೇ. ಇಲ್ಲಿನ…
ಲೇಖಕರು: Ashwin Rao K P
September 28, 2021

ಹೆಸರಾಂತ ಲೇಖಕಿ ನೇಮಿಚಂದ್ರ ಇವರ ಪ್ರವಾಸ ಕಥನವೇ ‘ಒಂದು ಕನಸಿನ ಪಯಣ' ಎಂಬ ಪುಸ್ತಕ. ‘ಪೆರುವಿನ ಪವಿತ್ರ ಕಣಿವೆಯಲ್ಲಿ' ಪ್ರವಾಸ ಕಥನದ ಲೇಖಕಿ ನೇಮಿಚಂದ್ರ ಅವರ ಪ್ರಥಮ ಪ್ರವಾಸದ ಕಥನ ‘ಒಂದು ಕನಸಿನ ಪಯಣ' ಸುಮಾರು ಕಾಲು ಶತಮಾನದ ಹಿಂದೆ ಮಹಿಳೆಯರಿಬ್ಬರು, ತಮ್ಮಂತೆ ತಾವು ಇಂಗ್ಲೆಂಡ್ ಮತ್ತು ಯುರೋಪು ಅಲೆದು ಬಂದ ರೋಮಾಂಚನದ ಕತೆ ಇಲ್ಲಿದೆ. ಅಲ್ಪ ಹಣದಲ್ಲಿ ಅಗಾಧ ಅನುಭವಗಳನ್ನು ಜೋಳಿಗೆಯಲ್ಲಿ ಹೊತ್ತು ಬಂದ ಲೇಖಕಿ ‘ಕನಸು ಕಂಡರೆ ಸಾಕು, ಹಾರಲಿಕ್ಕೆ ರೆಕ್ಕೆಗಳು ಮೊಳೆಯುತ್ತವೆ' ಎನ್ನುತ್ತಾರೆ.
ಈ…