ಪುಸ್ತಕ ಪರಿಚಯ

ಲೇಖಕರು: Ashwin Rao K P
November 09, 2020
ಬಿಟ್ ಕಾಯಿನ್ ಮತ್ತು ಬ್ಲಾಕ್ ಚೈನ್ ತಂತ್ರಜ್ಞಾನದ ಬಗ್ಗೆ ಈಗೀಗ ಬಹಳಷ್ಟು ಮಾತುಗಳು ಕೇಳಿ ಬರುತ್ತಿವೆ. ಬಿಟ್ ಕಾಯಿನ್ಸ್ ಬಗ್ಗೆ ಜನ ಸಾಮಾನ್ಯರಿಗೆ ಏನೇನೂ ತಿಳಿದಿಲ್ಲ. ಸುಮ್ಮನೇ ವಿವರಗಳನ್ನು ಕೊಡುತ್ತಾ ಹೋದರೆ ಅರ್ಥವೂ ಆಗಲಾರದು. ಅದಕ್ಕಾಗಿಯೇ ವಿಠಲ್ ಶೆಣೈ ಅವರು ಕಾದಂಬರಿ ರೂಪದಲ್ಲಿ ‘ನಿಗೂಢ ನಾಣ್ಯ' ಎಂಬ ಪುಸ್ತಕವನ್ನು ಬರೆದು ಓದುಗ ಪ್ರಭುವಿನ ಮಡಿಲಿಗೆ ಹಾಕಿದ್ದಾರೆ. ‘ನಿಗೂಢ ನಾಣ್ಯ' ಬಹಳ ಹಿಂದೆಯೇ ‘ಮೈಲ್ಯಾಂಗ್ ಬುಕ್ಸ್’ ಎಂಬ ಇ-ಬುಕ್ಸ್ ಮತ್ತು ಆಡಿಯೋ ಬುಕ್ಸ್ ಮಾರುವ ಸಂಸ್ಥೆಯ ಮೂಲಕ…
ಲೇಖಕರು: Ashwin Rao K P
November 07, 2020
ಅಲ್ಲಮಪ್ರಭು ಪೀಠ, ಕಾಂತಾವರ ಇವರು ಪ್ರಕಾಶಿಸಿರುವ ಕರಣ ಕಾರಣ ಸರಣಿಯ ೭ನೇ ಪುಸ್ತಕ ಇದು. ಅನುಭವದ ನಡೆ- ಅನುಭಾವದ ನುಡಿ ಸರಣಿಯ ೨೦೧೮ರ ಉಪನ್ಯಾಸಗಳು. ಈ ಪುಸ್ತಕವನ್ನು ಉಪನ್ಯಾಸಕರಾದ ಡಾ. ರಾಜಶೇಖರ ಜಮದಂಡಿಯವರು ಸಂಪಾದಿಸಿದ್ದಾರೆ. ಮೌಲ್ಯಯುತವಾದ ೧೦ ಲೇಖನಗಳು ಈ ಪುಸ್ತಕದಲ್ಲಿವೆ. ತಮ್ಮ ಸಂಪಾದಕೀಯದಲ್ಲಿ ಜಮದಂಡಿಯವರು ಅಲ್ಲಮಪ್ರಭುಗಳ ಬಗ್ಗೆ ಬಹಳಷ್ಟು ಮಾಹಿತಿ ನೀಡಿದ್ದಾರೆ. ಅವರು ಬರೆಯುತ್ತಾರೆ ‘ಅಲ್ಲಮ ಪ್ರಭು ವಿಶ್ವದ ಶ್ರೇಷ್ಟ ದಾರ್ಶನಿಕ ಮಹಾಜ್ಞಾನಿ. ಮಾನವನಾದಿಯಾಗಿ ಸಕಲ ಜೀವಿಗಳ…
ಲೇಖಕರು: Shreerama Diwana
November 05, 2020
*ಆರ್. ರಂಗಸ್ವಾಮಿಯವರ "ಮಲೆನಾಡಿನಲ್ಲಿ ಸುತ್ತಾಡಿದಾಗ"*  "ಮಲೆನಾಡಿನಲ್ಲಿ ಸುತ್ತಾಡಿದಾಗ", ಮೈಸೂರಿನ ಆರ್. ರಂಗಸ್ವಾಮಿ (" ರವಿ - ಕಿರಣ್") ಇವರ ಪ್ರವಾಸನುಭವದ ಕೃತಿ. ಇದು ಲೇಖಕರ ಮೊದಲ ಕೃತಿಯೂ ಹೌದು. 2013ರಲ್ಲಿ ಲೇಖಕರ ಪತ್ರಮಿತ್ರ ಮಂಗಳೂರು ಪದವಿನಂಗಡಿಯ ಕೆ. ಪಿ. ಅಶ್ವಿನ್ ರಾವ್ ಅವರು ಹಾಗೂ ಲೇಖಕರು ಜೊತೆಯಾಗಿ ಪ್ರಕಾಶಿಸಿದ, 80 + 4 ಪುಟಗಳ ಕೃತಿಗೆ ಸಾಂಕೇತಿಕವಾಗಿ ಹತ್ತು ರೂಪಾಯಿ ಬೆಲೆ. ಕೃತಿಯಲ್ಲಿ ಲೇಖಕರ "ಸ್ನೇಹದ ನುಡಿಗಳು" ಇವೆ. ಅಶ್ವಿನ್ ರಾವ್ ಅವರ ಬೆನ್ನುಡಿ ಇವೆ.…
ಲೇಖಕರು: Ashwin Rao K P
November 03, 2020
ಅಯೋಧ್ಯಾ ಪ್ರಕಾಶನದ ೧೪ ನೇ ಪುಸ್ತಕವಾಗಿ ಹೊರಬಂದಿರುವ ‘ಗಣಿತಜ್ಞರ ರಸಪ್ರಸಂಗಗಳು' ಬರೆದಿರುವವರು ಸ್ವತಃ ಗಣಿತ ಬೋಧಕರಾದ ರೋಹಿತ್ ಚಕ್ರತೀರ್ಥ ಇವರು. ಗಣಿತ ಬಹುತೇಕ ಮಂದಿಗೆ ಕಬ್ಬಿಣದ ಕಡಲೆಯೇ. ಪಿಯುಸಿಯಿಂದ ಪದವಿಯವರೆಗೆ ನಾನೂ ಗಣಿತವನ್ನೇ ಒಂದು ವಿಷಯವಾಗಿ ಕಲಿತರೂ ನನಗಿನ್ನೂ ಗಣಿತ ಅರ್ಥವೇ ಆಗಿಲ್ಲ. ಇದು ನನ್ನ ವೈಯಕ್ತಿಕ ಸಮಸ್ಯೆ. ಆದರೆ ಗಣಿತದಲ್ಲಿ ಬರೆದದ್ದು ಸರಿಯಾದರೆ ನೂರಕ್ಕೆ ನೂರು ಅಂಕ ಗ್ಯಾರಂಟಿ ಎಂದು ಆಗ ಪ್ರಚಲಿತವಾಗಿದ್ದ ಮಾತು. (ಆದರೆ ಈಗ ಭಾಷಾ ವಿಷಯದಲ್ಲೂ ಶೇಕಡಾ ನೂರು…
ಲೇಖಕರು: Ashwin Rao K P
October 31, 2020
ಖ್ಯಾತ ಪತ್ರಕರ್ತ, ಲೇಖಕ ರವಿ ಬೆಳಗೆರೆಯವರು ಉಗ್ರರ ಪುಲ್ವಾಮಾ ದಾಳಿಯ ಬಳಿಕ ನಡೆದ ಸರ್ಜಿಕಲ್ ಸ್ಟ್ರೈಕ್, ನಮ್ಮ ಧೀರ ಯೋಧ ವಿಂಗ್ ಕಮಾಂಡರ್ ಅಭಿನಂದನ್ ಅವರ ದಾಳಿ ಹಾಗೂ ಶತ್ರು ದೇಶವಾದ ಪಾಕಿಸ್ತಾನದಲ್ಲಿ ಸೆರೆ ಸಿಕ್ಕಾಗ ತೋರಿದ ಕೆಚ್ಚು ಇವುಗಳ ಬಗ್ಗೆ ಬರೆದ ಒಂದು ಫುಟ್ಟ ಪುಸ್ತಕವೇ ‘ಫ್ರಮ್ ಪುಲ್ವಾಮಾ’. ಪುಸ್ತಕದ ರಕ್ಷಾಪುಟದಲ್ಲೇ ವಿಂಗ್ ಕಮಾಂಡರ್ ಅಭಿನಂದನ್ ಅವರ ಭಾವಚಿತ್ರವನ್ನು ಮುದ್ರಿಸಿ ಅದಕ್ಕೆ ಧೀರಾಭಿನಂದನ್ ಎಂದು ಗೌರವ ಸಲ್ಲಿಸಿದ್ದಾರೆ. ಆ ಸಮಯ ಕನ್ನಡದ ನ್ಯೂಸ್ ಚಾನೆಲ್ ಆಗಿರುವ…
ಲೇಖಕರು: Shreerama Diwana
October 29, 2020
*ವಿಜಯಕುಮಾರ್ ಭಂಡಾರಿ ಹೆಬ್ಬಾರಬೈಲು ಸಂಪಾದಿತ ಸಂಕಲನ "ಅಪ್ಪೆಗ್ ಬಾಲೆದ ಓಲೆ"* # 1993ರಲ್ಲಿ ವಿಟ್ಲದಲ್ಲಿ ಅಸ್ತಿತ್ವಕ್ಕೆ ಬಂದ " ತುಳುಕೂಟೊ ಇಟ್ಟೆಲ್"ಎಂಬ ಸಂಸ್ಥೆಯು 1997ರಲ್ಲಿ "ಬಂಟ್ವಾಳ ತಾಲೂಕು ತುಳು ಸಾಹಿತ್ಯ ಪರಿಷತ್" ಎಂಬ ಹೊಸನಾಮಧೇಯ ಪಡೆದುಕೊಂಡು ತುಳು ಭಾಷೆ, ಸಾಹಿತ್ಯ, ಸಂಸ್ಕೃತಿ, ಆಚಾರ ವಿಚಾರಗಳ ಮೇಲೆ ಸಕ್ರಿಯವಾಗಿ ಕೆಲಸ ಮಾಡುತ್ತಿತ್ತು. ಈ ಸಂಸ್ಥೆಯು ತನ್ನ ಹತ್ತನೇ ವರ್ಷದ ಸದವಸರದಲ್ಲಿ ನಡೆಸಿದ ಸ್ಪರ್ಧೆಯಾಗಿತ್ತು "ಅಪ್ಪೆಗ್ ಬಾಲೆದ ಓಲೆ". ಸ್ಪರ್ಧೆಯಲ್ಲಿ ಬಹುಮಾನ ಪಡೆದ,…