ಪುಸ್ತಕ ಪರಿಚಯ

ಲೇಖಕರು: cmariejoseph
May 30, 2007
"ನನ್ನಯ ಬಾಳಿನಲ್ಲಿ ಜೀವಿಸುವುದು ನಾನಲ್ಲ, ಯೇಸುವೆ ನನ್ನಲಿ ಜೀವಿಸುತ್ತಾರಲ್ಲ" ಎಂದೊಬ್ಬ ಕವಿಹೃದಯಿ ಹಾಡಿದ್ದಾನೆ. ಇಂಥದೇ ಧ್ವನಿಯ ಒಂದು ಕವಿಹೃದಯ ಇಪ್ಪತ್ತನೇ ಶತಮಾನದ ಪ್ರಾರಂಭಕಾಲದಲ್ಲಿ ಯೇಸುಕ್ರಿಸ್ತನು ನೆಲೆಸಿದ ದೇಶಕ್ಕೆ ಸಮೀಪದ ಲೆಬನಾನ್ ಎಂಬ ನಾಡಲ್ಲಿ ನೆಲೆಸಿತ್ತು. ಕಹ್ಲಿಲ್ ಗಿಬ್ರಾನ್ ಎಂಬ ಆ ಕವಿಚೇತನ ಯೇಸುವಿನ ನಡೆನುಡಿಯನ್ನು ಆತನ ಸಮಕಾಲೀನರಿಂದ ಸುಶ್ರಾವ್ಯವಾದ ಮಂಜುಳ ನಿನಾದದಂತೆ ಹೇಳಿಸಿದ್ದಾನೆ. ಒಂದು ರೀತಿಯಲ್ಲಿ ಯೇಸುವನ್ನು ನೋಡದೆ, ಯೇಸುವನ್ನು ಸ್ಪರ್ಶಿಸದೆ ಕೇವಲ…
ಲೇಖಕರು: Shyam Kishore
February 25, 2007
ಕನ್ನಡ ನಾಡು-ನುಡಿಗೆ ಒದಗಿರುವ ದುಃಸ್ಥಿತಿ, ಕಾವೇರಿ ತೀರ್ಪಿನಂತಹ ಅನ್ಯಾಯ ನಮಗೆ ಆಗಿದ್ದರೂ, "ಮುಂದಿನ ವಾರ ಅಧಿವೇಶನ ಸೇರಿ, ವಿಚಾರ ಮಾಡಿ, ಆನಂತರ ನಮ್ಮ ಮುಂದಿನ ಕ್ರಮದ ಬಗ್ಗೆ ತೀರ್ಮಾನ ಮಾಡಿದರಾಯಿತು; ಈಗೇನು ಅಂತಹ ಅರ್ಜೆಂಟು?" ಎನ್ನುವಂತೆ ಸುಮ್ಮನಿರುವ ನಮ್ಮ ಮಂತ್ರಿ-ಮಹೋದಯರು, ಇವೇ ಮೊದಲಾದ ಹತ್ತಾರು ವಿಚಾರಗಳು ನಮ್ಮನ್ನು ಆಗಾಗ ಕಾಡುತ್ತಿರುತ್ತವೆ ಅಲ್ಲವೇ? ಆಶ್ಚರ್ಯವೆಂದರೆ ಇದೇ ರೀತಿಯ ಸಮಸ್ಯೆಗಳೇ ಸುಮಾರು ಅರವತ್ತು ವರ್ಷಗಳ ಹಿಂದೆಯೂ (ಅಂದರೆ ಏಕೀಕರಣಕ್ಕೂ ಹತ್ತು ವರ್ಷ ಮೊದಲು…
ಲೇಖಕರು: Shyam Kishore
February 03, 2007
ಡಿ.ವಿ.ಜಿ.ಯವರ ಮಂಕುತಿಮ್ಮನ ಕಗ್ಗ ಕನ್ನಡದ ಮಹತ್ವದ ಕೃತಿಗಳಲ್ಲೊಂದು. ರಾಷ್ಟ್ರಕವಿ ಕುವೆಂಪು ಅವರು ಕಗ್ಗವನ್ನು ಕುರಿತು ಹೇಳಿದ ಈ ಮಾತುಗಳು ಅದರ ಸತ್ವಕ್ಕೆ ಹಿಡಿದ ಕನ್ನಡಿಯೆನ್ನಬಹುದು. ಹಸ್ತಕ್ಕೆ ಬರಿ ನಕ್ಕೆ; ಓದುತ್ತ ಓದುತ್ತ ಮಸ್ತಕಕ್ಕಿಟ್ಟು ಗಂಭೀರವಾದೆ ವಿಸ್ತರದ ದರ್ಶನಕೆ ತುತ್ತತುದಿಯಲಿ ನಿನ್ನ ಪುಸ್ತಕಕೆ ಕೈಮುಗಿದೆ - ಮಂಕುತಿಮ್ಮ || (ಕುವೆಂಪು) ಕನ್ನಡ ಸಾಹಿತ್ಯದಲ್ಲಿ ಆಸಕ್ತಿಯಿರುವವರೆಲ್ಲರೂ ಒಂದಲ್ಲ ಒಂದು ಬಾರಿ "ಕಗ್ಗ"ವನ್ನು ಎಡತಾಕಿರುತ್ತೇವೆ. ಒಳ್ಳೆಯ "ಜೀವನ ದರ್ಶನ"…
ಲೇಖಕರು: RANGANATHA
October 11, 2006
ಕನ್ನಡಮ್ಮನ ಕನಕ ವರ್ಷದ ಕಾಣಿಕೆ ಕನ್ನಡಮ್ಮನ ಕೂರ್ಮೆಯ ಕುವರ ಕುವರಿಯರಿಗೊಂದು ಕಳಕಳಿಯ ಕರೆ. ಕನ್ನಡ ಕಾವ್ಯಾಸಕ್ತ ಜ್ಞಾನಪಿಪಾಸುಗಳಿಗೊಂದು ಮನಃಪೂರ್ವಕ ಮೊರೆ. ಕನ್ನಡಮ್ಮನ ಕನಕ ವರ್ಷದ ಈ ಕಲ್ಯಾಣಕಾರಿ ಕಾಲದಲ್ಲಿ ಕನ್ನಡದ ಆಧುನಿಕ ಅಶ್ವಿನಿ ದೇವತೆಗಳಂತಹ ಕನ್ನಡ ಕಿಂಕರರೀರ್ವರ ಜ್ಞಾ ನ ಶಕ್ತಿ, ಇಚ್ಚಾ ಶಕ್ತಿ, ಕ್ರಿಯಾ ಶಕ್ತಿಗಳ ತ್ರಿವೇಣಿ ಸಂಗಮದ ಫಲಸ್ವರೂಪದ ಪ್ರತೀಕವಾಗಿ ಪ್ರಕಾಶಿಸುತ್ತಿರುವುದೊಂದು ದಿವ್ಯಕೃತಿ. ಹಿಮಗಿರಿಯ ಗೌರಿಶಂಕರ ಶಿಖರವನ್ನೇರಿದ ತೇನ್ ಸಿಂಗ್ ಹಿಲರಿಯವರಂತಹ ಆ…
ಲೇಖಕರು: muralihr
May 13, 2006
ಚರಿತ್ರೆಯೆ೦ದರೆ ರಾಜರ ಕತೆ, ಯುದ್ದ್ಧಗಳ ಮಾಹಿತಿ ಎ೦ದು ತಿಳಿದಿದ್ದ ನನಗೆ ಚರಿತ್ರೆಯೆ೦ದರೆ ಅಷ್ಟು ಆಸಕ್ತಿಯಿರಲಿಲ್ಲಾ. ಆದರೆ ಮುಗಳಿಯವರ ಕನ್ನಡ ಸಾಹಿತ್ಯ ಚರಿತ್ರೆಯನ್ನು ಓದಿದ ನ೦ತರ ಚರಿತ್ರೆಯ ಬಗ್ಗೆಯಿದ್ದ ಕಲ್ಪನೆ, ಮತ್ತು ತಿರಸ್ಕಾರವೆರಡು ಬದಲಾವಣೆಗೊ೦ಡಿದೆ. ವರ್ತಮಾನದಲ್ಲಿ ಆಶಾವದಿಯಾಗಿರದ ಮನಸ್ಸು ಚರಿತ್ರೆಯಲ್ಲಿ ಬೆಳಕನ್ನು ಕಾಣುವುದ್ದಕ್ಕೆ ಪರಿತಪಿಸುತ್ತದೆ. ಅದಕ್ಕಾಗಿ ಬಹುಶ: ನಾವು ಚರಿತ್ರೆಯನ್ನು ಓದುವುದು. ಚರಿತ್ರೆಯನ್ನು ಕೇಳುವುದು ಇನ್ನೂ ಅನುಭವಕಾರಿ. ಹಾಗಿದ್ದರೆ…
ಲೇಖಕರು: shreekant.mishrikoti
February 07, 2006
ಇಲ್ಲಿ ಮಾಸ್ತಿಯವರು ಮೂಲ ವಾಲ್ಮೀಕಿ ರಾಮಾಯಣವನ್ನು ಆಧರಿಸಿದ್ದರೂ ತಾವು ನಂಬದ ಸಂಗತಿಗಳನ್ನು ಕೈ ಬಿಟ್ಟಿದ್ದಾರೆ. ಅವರು ಮಾಡಿಕೊಂಡಿರುವ ಬದಲಾವಣೆಗಳನ್ನು ಇತರರು ಒಪ್ಪಲಿಕ್ಕಿಲ್ಲ . ಆದರೆ ಈ ಕಾರಣದಿಂದ ಅವರು ತಮ್ಮ ನಂಬುಗೆಗಳನ್ನು ಬದಲಾಯಿಸಲು ಒಪ್ಪುವದಿಲ್ಲ .ಪವಾಡಗಳನ್ನು ಸಹಜ ಸಂಗತಿಗಳನ್ನಾಗಿ ಇವರು ಮಾರ್ಪಡಿಸಿ ಕಾವ್ಯವನ್ನು ರಚಿಸಿದ್ದಾರೆ. ಈ ಕಾವ್ಯ ಜನರಿಗೆ ರುಚಿಸಿತೇ ತಾವು ಧನ್ಯ; ರುಚಿಸಲಿಲ್ಲ , ದೈವ ತಮಗೆ ಅನುಗ್ರಹಿಸಿದ ಭಾಗ್ಯ ಇಷ್ಟೇ ಎಂದು ಸಮಾಧಾನ ಪಟ್ಟುಕೊಳ್ಳುತ್ತಾರೆ.ಇಲ್ಲಿ…