ಪುಸ್ತಕ ಪರಿಚಯ
ಲೇಖಕರು: Na. Karantha Peraje
March 06, 2017

“...ಮೂಲತ: ಮಾನವ ಬದುಕಿನ ಮೂಲವೇ ಸಸ್ಯಗಳು. ಪಂಚಭೂತಗಳಿಂದಾದ ಸಸ್ಯಗಳೇ, ಅದೇ ಮೂಲದ ಮಾನವನ ದೇಹಕ್ಕೆ ಆಧಾರವಾದುವು. ಪಂಚಭೂತ ತತ್ವಗಳಲ್ಲಿ ಎರಡೆರಡು ಘಟಕಗಳಿಂದ ಒಂದೊಂದು ರಸಗಳುತ್ಪನ್ನವಾದುವು. ಭೂಮಿ-ಜಲ ಯೋಗದಿಂದ-ಮಧುರ, ಅಗ್ನಿ-ಭೂಮಿ ಸೇರಿ ಹುಳಿ, ಬೆಂಕಿ-ನೀರು ಸೇರಿ ಉಪ್ಪು, ವಾಯು- ಆಕಾಶ ಸೇರಿ ಕಹಿ, ಬೆಂಕಿ-ವಾಯು ಸೇರಿ ಖಾರ, ವಾಯು, ಭೂಮಿ ಸೇರಿ ಒಗರು ಈ ಆರು ರಸಗಳು ಉಂಟಾದುವು. ಇವೇ ಷಡ್ರಸಗಳು (ಆರು ಆಹಾರ ರಸಗಳು.) ಮಾನವನ ದೇಹಧಾರಣೆ ಹಾಗೂ ಆರೋಗ್ಯ ಮೂಲದ್ರವ್ಯಗಳು. ನಮ್ಮ ಪರಿಪೂರ್ಣ…
ಲೇಖಕರು: addoor
February 21, 2017

ಎಲ್ಲರಿಗೂ ಖುಷಿ ಕೊಡುವ ಮಕ್ಕಳ ಕವನಗಳು ಎಂದಾಗ ನಮಗೆ ನೆನಪಾಗುವುದು ಪಂಜೆ ಮಂಗೇಶರಾಯರು, ಕು.ವೆಂ. ಪುಟ್ಟಪ್ಪನವರು, ರಾಜರತ್ನಂ, ದಿನಕರ ದೇಸಾಯಿ ಹಾಗೂ ಹೊಯಿಸಳರು ಬರೆದ ಮಕ್ಕಳ ಕವನಗಳು. ಇಂದಿಗೂ ನಮ್ಮ ಬಾಯಲ್ಲಾಡುವ ಮಕ್ಕಳ ಕವನಗಳನ್ನು ಬರೆದ ಅಂದಿನ ಕಾಲದ ಈ ಕನ್ನಡ ಕವಿಗಳ ಜೊತೆಗೆ ನೆನಪಾಗುವವರು ಲಯಬದ್ಧ ಮಕ್ಕಳ ಹಾಡುಗಳನ್ನು ಬರೆದ ಡಾ.ಎಚ್.ಎಸ್. ವೆಂಕಟೇಶ ಮೂರ್ತಿ, ಡಾ.ಎನ್.ಎಸ್. ಲಕ್ಷ್ಮಿ ನಾರಾಯಣ ಭಟ್ಟ, ಪಳಕಳ ಸೀತಾರಾಮ ಭಟ್ಟ, ಡಾ. ಸುಮತೀಂದ್ರ ನಾಡಿಗ ಹಾಗೂ ಶ್ರೀನಿವಾಸ ಉಡುಪ.
ಇಂತಹ…
ಲೇಖಕರು: addoor
February 01, 2017

ಡಿ.ಡಿ. ಭರಮಗೌಡ್ರು ಮಾತಿಗೆ ಶುರುವಿಟ್ಟರೆಂದರೆ, ಅವರ ಒಂದೊಂದು ಮಾತೂ ನಮ್ಮನ್ನು ಸೆಳೆದುಬಿಡುತ್ತಿತ್ತು - ಕನ್ನಡದಲ್ಲಿ ಗಂಡುಧ್ವನಿಯಲ್ಲಿ ನಿರರ್ಗಳವಾಗಿ ಹರಿದು ಬರುವ ಅನುಭವದ ಬೆಂಕಿಯಲ್ಲಿ ಬೆಂದ ಕಬ್ಬಿಣದ ಗುಂಡುಕಲ್ಲಿನಂತಹ ಮಾತುಗಳು.
ಅಂತಹ ಭರಮಗೌಡ್ರು ಇಂದು ನಮ್ಮೊಂದಿಗಿಲ್ಲ. 13 ಜನವರಿ 2016 ರಂದು ವಿಧಿವಶರಾದರು. ಒಮ್ಮೆ ಅವರನ್ನು ಕಂಡರೆ ಸಾಕು, ಅವರ ಧೀಮಂತ ವ್ಯಕ್ತಿತ್ವ ನಮ್ಮಲ್ಲಿ ಅಚ್ಚೊತ್ತಿಬಿಡುತ್ತಿತ್ತು. ಅವರ ಮಾತಂತೂ ಮತ್ತೆಮತ್ತೆ ನೆನಪು.
ನಮ್ಮ ಭಾಗ್ಯ. ಅವರ ಬದುಕನ್ನು 300…
ಲೇಖಕರು: mounyogi
January 09, 2016

ಮೌಢ್ಯತೆಯ ಪೊರೆ ಕಳಚಲು ಲೇಖನಿ ಹಿಡಿದ ಶಾಸ್ತ್ರಿಗಳು
- ಮಹೇಶ ಕಲಾಲ್
ಮೌಢ್ಯತೆಯ ಪೊರೆ ಕಳಚಿ ಸಾಹಿತ್ಯ ಗಂಗೆಯ ಹರಿಸಲು ಜನರನ್ನು ಪ್ರೇರೆಪಿಸಲೆಂಬಂತೆ ತಮ್ಮ ಮನೆಯ ಕಾರ್ಯವನ್ನು ಸಾರ್ವಜನಿಕವಾಗಿಸಿ ಆ ಸಮಯವನ್ನು ಸಾಹಿತ್ಯ, ಚರ್ಚಾ ಕೂಟಗಳಿಗೆ ಸದ್ವಿನಿಯೋಗಿಸುತ್ತಿರುವ ಹಿರಿಯ ಸಾಹಿತಿ ಬಸವರಾಜ ಶಾಸ್ತ್ರಿಯವರ ಸೇವಾಕಾರ್ಯ ಶ್ಲಾಘನೀಯವಾದದ್ದು.
ಕಸವು ರಸವಾಗಲಿ, ಧ್ಯೇಯೋದ್ದೇಶಗಳು ಅದ್ವಿತೀಯ ಬೀಜಾಕ್ಷರಗಳಾಗಲಿ ಎಂಬ ದೃಷ್ಠಿಯಿಂದ ಪ್ರತಿಯೊಂದು ಕಾರ್ಯಕ್ಕೂ ಸಾಹಿತ್ಯ ಸೇವೆಯ ಅನುಪಮ ಅವಕಾಶವನ್ನು…
ಲೇಖಕರು: CanTHeeRava
January 01, 2016
ಶಿವರಾಮ ಕಾರಂತರ ‘ಬೆಟ್ಟದ ಜೀವ’ (1935?) ಕಾದಂಬರಿಯನ್ನು ನಾನು ಮೊದಲು ಓದಿದ್ದು ಸುಮಾರು ಹನ್ನೆರಡು ವರ್ಷಗಳ ಹಿಂದೆ. ಎಲ್ಲವೂ ಸ್ವಲ್ಪ ಮರೆತಂತಾಗಿತ್ತು. ಹಾಗಾಗಿ ಈ ವಾರ ಮತ್ತೊಮ್ಮೆ ಓದಿದೆ. ಕಥೆಯ ಹಿಂದು-ಮುಂದುಗಳನ್ನು ನಾನು ವಿವರಿಸುವ ಗೋಜಿಗೆ ಹೋಗುವುದಿಲ್ಲ. ಅದು ಓದಿ ತಿಳಿದರೇನೆ ಸರಿ. ‘ಬೆಟ್ಟದ ಜೀವ’ದ ಮುಖ್ಯ ಪಾತ್ರ ಕಟ್ಟದ ಗೋಪಾಲಯ್ಯ ಅವರದು. ಕರ್ನಾಟಕದ ಪಶ್ಚಿಮ ಘಟ್ಟಗಳ ಭಾಗವಾದ ಕುಮಾರ ಪರ್ವತ, ಶೇಷ ಪರ್ವತ, ಸಿದ್ಧ ಪರ್ವತ, ಹೀಗೆ ಕಳಂಜಿಮಲೆಗಳ ಚಿತ್ರವನ್ನು…
1
ಲೇಖಕರು: DR.S P Padmaprasad
October 10, 2015

ಡಾ. ಸರಜೂ ಕಾಟ್ಕರ್ ನಮ್ಮ ಓರಗೆಯ ಒಬ್ಬ ಸತ್ವಶಾಲೀ ಲೇಖಕರು. ಪತ್ರಕರ್ತರಾಗಿ ಹಾಗೂ ವ್ಯಾಪಕ ಓಡಾಟ ಮಾಡಿದವರಾಗಿ ಅವರ ಅನುಭವ ವಿಶಿಷ್ಟವಾದುದು.ಅವರ ಹಲವು ಕ್ಱತಿಗಳು ಬಹುಬೇಗನೆ ಮರುಮುದ್ರಣ ಕ0ಡಿವೆ.
ಅವರ ಈ ಕಾದ0ಬರಿ 'ಜುಲೈ 22, 1947' ಕೇವಲ ಒ0ದು ನೂರು ಪುಟಗಳದ್ದು. ಆದರೆ ಕನ್ನಡದಲ್ಲಿ ಹೊಸದೊದು ವಸ್ತುವನ್ನು ಆರಿಸಿಕೊ0ಡಿದ್ದಾರೆ. ಸತ್ಯಪ್ಪ ಎ0ಬ ಸಾಮಾನ್ಯ ಅಟೆ0ಡರ್ ಒಬ್ಬನು ರಾಷ್ಟ್ರದ್ವಜದ ಬಗ್ಗೆ ಹೊದಿದ್ದ ಅತೀವ ಅಭಿಮಾನ, ಅವನ ನಿಷ್ಟೆ, ಅವನ ಪ್ರಾಮಣಿಕತೆ, ಅವನನ್ನು…