ಪುಸ್ತಕ ಪರಿಚಯ
ಲೇಖಕರು: Manushree Jois
October 04, 2015
ಒಂದು ಕಾದಂಬರಿಯ ಸುತ್ತಾ ....
ಈಗಷ್ಟೇ ಮುಗಿಸಿದ 'ಪರಿಭ್ರಮಣ' ಎಂಬ ಕಾದಂಬರಿಯ ಕುರಿತು ಈ ಬರಹ. ನಾಗೇಶ ಮೈಸೂರು ಅವರ ಈ ಕೃತಿ, ಸಂಪದ online ಪತ್ರಿಕೆಯಲ್ಲಿ ಅರವತ್ತಕ್ಕೂ ಹೆಚ್ಚು ಕಂತುಗಳಲ್ಲಿ ಮೂಡಿಬಂದಿದೆ.ಕೆಳಗಿನ ಲಿಂಕ್ ನಲ್ಲಿ ಈ ಸರಣಿ ಲಭ್ಯವಿದೆ.
https://nageshamysore.wordpress.com/00162-%e0%b2%95%e0%b2%a5%e0%b3%86-%e...
ಪರಿಭ್ರಮಣೆ ಮುಗಿದಿದೆಯಾದರೂ ಇದೊಂದು ಕಾಡುವ ಆವರ್ತನ. ಕಥೆಯಲ್ಲಿ ಜೀವನದ ಅವರೋಹಣವನ್ನು, ಅದರ ಅಧಃಪತನದ ವಿವಿಧ ಮುಖಗಳನ್ನು ಯಶಸ್ವಿಯಾಗಿ…
1
ಲೇಖಕರು: Manushree Jois
October 04, 2015
ಜನನಾರಾಭ್ಯ ಒಂದಷ್ಟು ಪ್ರಶ್ನೆಗಳು, ಕುತೂಹಲಗಳು ಉತ್ತರವಿಲ್ಲದೆ ಉಳಿದುಕೊಂಡೇ ಇರುತ್ತದೆ. ಈ ವಿಶ್ವ, ಭೂಮಿ, ಚರಾಚರ ವಸ್ತುಗಳು, ಅವುಗಳ ಬದುಕು ಹೀಗೆ ಯಾವುದೇ ವಿಚಾರ ತೆಗೆದುಕೊಂಡರೂ ನಮಗಿನ್ನೂ ಸಂಪೂರ್ಣವಾಗಿ ತೆರೆದುಕೊಂಡಿಲ್ಲ. ವಿಜ್ಞಾನ ಇಷ್ಟು ಮುಂದುವರಿದು ಬದುಕನ್ನು ಸರಾಗವಾಗಿಸಿದ್ದರೂ ಸಹ ಇನ್ನೂ ಪ್ರಕೃತಿ ತನ್ನ ನಿಗೂಢತೆಯನ್ನು ಬಿಟ್ಟು ಕೊಟ್ಟಿಲ್ಲ.
ರಾತ್ರಿ ಸುಮ್ಮನೆ ನಿಂತು ಕೋಟ್ಯಾನುಕೋಟಿ ನಕ್ಷತ್ರಗಳನ್ನು ವೀಕ್ಷಿಸಿದರೆ ಈ ಅಗಾಧತೆ ಅರಿವಾಗುತ್ತದೆ. ಸುತ್ತ ಮುತ್ತಲಿರುವ ಸಾಕಷ್ಟು…
2
ಲೇಖಕರು: Harish Naik 1
July 26, 2015

ಸ್ನೇಹಿತನಿಂದ "ಮಂತ್ರಶಕ್ತಿ" ಎಂಬ ಕಾದಂಬರಿಯೊಂದನ್ನು ತಂದು ಸ್ವಲ್ಪ ಓದಿದೆ ಆದರೆ ಅದನ್ನು ಪುರ್ಣಗೊಳಿಸಲು ಸಮಯವೇ ಸಿಗುತ್ತಿರಲಿಲ್ಲ.ಒಂದು ದಿನ ವಾರಂತ್ಯದಲ್ಲಿ ಒಬ್ಬನೇ ರೂಂ ನಲ್ಲಿ ಇದ್ದೆ ತುಂಬಾ ಬೇಸರವಾಗಲಾರಂಬಿಸಿತು ಆಗ ಏನನ್ನಾದರೂ ಓದೋಣವೆಂದು ಅಪೂರ್ಣಗೊಳಿಸಿದ್ದ ಈ ಕಾದಂಬರಿ ತೆರೆದೆ ಓದುತ್ತಾ ಎಷ್ಟು ಕುತೂಹಲವಾಯಿತೆಂದರೆ ೨೫೦ ಪುಟಗಳ ಪುಸ್ತಕ ಮುಗಿದಿದ್ದೆ ತಿಳಿಯಲಿಲ್ಲ.
"ಶವವಾಗಿದ್ದ ಯುವತಿ ಜೀವಂತ ಎದ್ದು ನಿಂತಳು......"
"ಸದಾ ಮರವೇರಿ ಕುಳಿತರುತ್ತಿದ್ದ ಹುಡುಗ ಕೆಳಗಿಳಿದು ಬಂದು…
2
ಲೇಖಕರು: naveengkn
June 06, 2015

ಬದುಕಿನಲ್ಲಿ ಇಂತಹ ಕ್ಷಣಗಳಿರುತ್ತವೆ, ಆಗಬಾರದ್ದು ಆಗಿಹೋಗಿರುತ್ತದೆ. ಶಾಶ್ವತ ಊನಕ್ಕೆ ಕಾರಣವಾಗಿರುತ್ತದೆ.
ವ್ಯವಸ್ಥೆಯಿಂದಲೋ, ಇನ್ನೊಬ್ಬರಿಂದಲೋ ಹತ್ತಿರದವರಿಂದಲೋ ದೂರದವರಿಂದಲೋ ನೋವುಂಡ ಕಾರಣಕ್ಕೆ ಜೀವನದ ಬಗ್ಗೆ ನಿರಾಶರಾಗಿ, ಬದುಕಿಗೆ ವಿದಾಯ ಹೇಳುವವರು ಉಂಟು. ಅಯ್ಯೋ ಹೀಗಾಯಿತೆ, ಇದೆಂತಹ ನನ್ನ ಹಣೆಯ ಬರಹ ಎಂದು ಹಲುಬುತ್ತ, ಅವರಿವರ ಅನುಕಂಪವನ್ನು ಹಾಸಿ ಹೊದ್ದು ಮಲಗುವವರೂ ಉಂಟು.
ಆದರೆ ಬದುಕಿನ ನೋವುನಲಿವುಗಳ ಏರಿಳಿತದಲ್ಲಿ ಈಜಾಡಿಯೂ ಬದುಕನ್ನು ಪ್ರೀತಿಸಿದವರು ಅಪರೂಪ.
ಇಂತಹವರು…
6
ಲೇಖಕರು: DR.S P Padmaprasad
May 24, 2015

ಮುನಿ ಷ್ರೀ ರೂಪ್ ಚ0ದ್ರ ಅವರು ಶ್ವೇತ0ಬರ ಜೈನ ತೇರಾಪ0ಥದ ಸಮಕಾಲಿನ ಪ್ರಬಾವೀ ಗುರುಗಳು. ಪ್ರಗತಿಶೀಲ ಮನೋಬಾವದ ಅವರು ಪ್ರತಿಬಾವ0ತ ಕವಿಯು ಹೌದು.ಧಾರ್ಮಿಕ ಪ0ಥಗಳಲ್ಲಿನ ಒಣಪ0ಪ್ರದಯಗಳನ್ನು ಧಿಕ್ಕರಿಸಿ ಹಲವು ರೀತಿಯ ಮನಸಿಕ ಕಿರುಕುಳಕ್ಕೆ ಒಳಗಾದವರು. ಅವರ 'ಅ0ಧಾ ಚಾ0ದ್' ', 'ಭೂಮಾ' ಮೊದಲದ ಕವನ ಸ0ಗ್ರಹಗಳು ಹಾಗೂ ಹಲವಾರು ಪ್ರಬ0ಧ ಸ0ಕಲನಗಳು ಹಿ0ದೀ ಸಾಹಿತ್ಯಾಸಕ್ತರ ನಡುವೆ ವಿಸ್ತಾರವಾಗಿ ಚರ್ಚಿತವಾಗಿವೆ. ಇವರ ಜೀವನ ಚರಿತ್ರೆಯನ್ನು ಬಹು ಕಷ್ಟಪಟ್ಟು ದೆಹಲಿಯಲ್ಲಿನ ಡಾ…