ಪುಸ್ತಕ ಪರಿಚಯ

ಲೇಖಕರು: Ashwin Rao K P
October 03, 2024
ಪುನರ್ವಸು, ಚೆನ್ನಭೈರಾದೇವಿ ಮುಂತಾದ ಚಾರಿತ್ರಿಕ ಕಾದಂಬರಿಗಳನ್ನು ಸಾರಸ್ವತ ಲೋಕಕ್ಕೆ ಅರ್ಪಿಸಿದ ಬರಹಗಾರರಾದ ಡಾ ಗಜಾನನ ಶರ್ಮ ಅವರ ನೂತನ ಕಾದಂಬರಿ ‘ರಾಜಮಾತೆ ಕೆಂಪನಂಜಮ್ಮಣ್ಣಿ' ಇತ್ತೀಚೆಗೆ ಬಿಡುಗಡೆಯಾಗಿದೆ. ಮೈಸೂರಿನ ರಾಜ ಮನೆತನದ ಬಗ್ಗೆ ಬರೆದ ಈ ಐತಿಹಾಸಿಕ ಕಾದಂಬರಿಯ ಕುರಿತು ಸ್ವತಃ ಲೇಖಕರು ಹೆಚ್ಚಿನ ವಿವರಗಳನ್ನು ನೀಡಿದ್ದಾರೆ. ಅದರ ಆಯ್ದ ಭಾಗ ಇಲ್ಲಿದೆ... “೨೦೦೨ಕ್ಕೆ ಕರ್ನಾಟಕದ ವಿದ್ಯುತ್ ಇತಿಹಾಸಕ್ಕೆ ನೂರು ವರ್ಷ ತುಂಬಿತ್ತು. ಆ ಸಂದರ್ಭದಲ್ಲಿ ನಾನು, "ಬೆಳಕಾಯಿತು ಕರ್ನಾಟಕ" ಎಂಬ…
ಲೇಖಕರು: Ashwin Rao K P
October 01, 2024
ದಕ್ಷಿಣ ಕೊಂಕಣ ಹಾಗೂ ಮಲೆನಾಡನ್ನು ಸುಮಾರು ಐದು ದಶಕಗಳ ಕಾಲ ಆಳಿದ ಚೆನ್ನಾಭೈರಾದೇವಿ ಎಂಬ ರಾಣಿಯ ಬಗ್ಗೆ ತಿಳಿದಿರುವವರ ಸಂಖ್ಯೆ ಬಹಳ ಕಡಿಮೆ. ನಾವು ಶಾಲೆಗಳಲ್ಲಿ ಇಂತಹ ಮಹಾರಾಣಿಯರ ಜೀವನ ಕಥೆಯನ್ನು ಕೇಳಿಯೇ ಇಲ್ಲ, ಕಲಿತೂ ಇಲ್ಲ. ನಮ್ಮ ಶಿಕ್ಷಣ ವ್ಯವಸ್ಥೆಯ ದುರಂತ ಇದು. ಭಾರತವನ್ನು ಆಕ್ರಮಿಸಿ ಲೂಟಿ ಮಾಡಿದ ಮೊಘಲರು ಮತ್ತು ಹಲವಾರು ಮುಸ್ಲಿಂ ದೊರೆಗಳ ಬಗ್ಗೆ ಬಹಳ ವಿವರವಾಗಿ ಓದಿರುವ ನಾವು, ನಮ್ಮದೇ ದೇಶದ ಹಲವಾರು ರಾಜರ ಬಗ್ಗೆ, ರಾಣಿಯರ ಬಗ್ಗೆ ಓದಿದ್ದು ಕಡಿಮೆ. ಎಲ್ಲೋ ಒಂದೆಡೆ ರಾಣಿ…
ಲೇಖಕರು: Ashwin Rao K P
September 28, 2024
ಭರವಸೆಯ ಕವಯತ್ರಿ ಸುಮತಿ ಕೃಷ್ಣಮೂರ್ತಿ ಅವರ ಚೊಚ್ಚಲ ಕವನ ಸಂಕಲನ ‘ವೈಶಾಖದ ಮಳೆ' ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಕವನ ಸಂಕಲನದ ಬಗ್ಗೆ ಸೊಗಸಾದ ಮುನ್ನುಡಿಯನ್ನು ಬರೆದಿದ್ದಾರೆ ಎಂ ಎಸ್ ಆಶಾದೇವಿ. ಇವರು ತಮ್ಮ ಮುನ್ನುಡಿಯಲ್ಲಿ ವ್ಯಕ್ತ ಪಡಿಸಿದ ಅನಿಸಿಕೆಗಳ ಆಯ್ದ ಭಾಗ... “ಸುಮತಿ ಕೃಷ್ಣಮೂರ್ತಿಯವರ 'ವೈಶಾಖದ ಮಳೆ' ಯ ಮೊದಲ ಓದು ಕವಿಯ ಮೊದಲ ಕವಿತೆಗಳಿಗಿಂತ ಖಂಡಿತ ತುಸು ಎತ್ತರದಲ್ಲಿದೆ. ಅವರೊಳಗೆ ಕವಿಯ ಕಣ್ಣಿನ ಇರುವಿಕೆಯನ್ನಂತೂ ಇಲ್ಲಿನ ಕವಿತೆಗಳು ಸಾಬೀತು ಮಾಡುತ್ತಿವೆ. ಕವಿತೆಗಳು ಧಿಡೀರ್…
ಲೇಖಕರು: Ashwin Rao K P
September 26, 2024
‘ಆತ್ಮಾನುಸಂಧಾನ' ಎನ್ನುವ ಕವನ ಸಂಕಲನ ಎ ಎನ್ ರಮೇಶ್ ಗುಬ್ಬಿ ಅವರ ೧೨ನೇ ಕೃತಿ. ಈ ಕೃತಿಗೆ ಮುನ್ನುಡಿಯನ್ನು ಬರೆದಿದ್ದಾರೆ ಕವಯತ್ರಿ, ಲೇಖಕಿ ಹಾಗೂ ಉಪನ್ಯಾಸಕಿಯಾದ ಡಾ. ಸಂಧ್ಯಾ ಹೆಗಡೆ, ದೊಡ್ಡಹೊಂಡ. ಇವರು ತಮ್ಮ ಮುನ್ನುಡಿಯಲ್ಲಿ ವ್ಯಕ್ತ ಪಡಿಸಿದ ಕೆಲವು ಸಾಲುಗಳು ಇಲ್ಲಿವೆ... “ಜೀವನದ ಹಲವು ಸ್ತರಗಳನ್ನು ದಾಟಿಬಂದ ಜೀವವೊಂದು 'ಕವಿಭಾವ'ದಲ್ಲಿ ನಿಶ್ಚಿತವಾದ ನೆಲೆಯೊಂದರಲ್ಲಿ ನಿಂತು ನಿರ್ವಿಕಾರ ಭಾವದಿಂದ ತನ್ನ ಅನುಭವದ ಅನುಸಂಧಾನ ಮಾಡುವ ಪಕ್ವ ಮನಸೊಂದರ ಒಡನಾಟಕ್ಕೆ ಬರುವ ಅನುಭವಗಳನ್ನು…
ಲೇಖಕರು: Ashwin Rao K P
September 24, 2024
ಭರವಸೆಯ ಕಾದಂಬರಿಕಾರ ಪ್ರಮೋದ ಕರಣಂ ಅವರು ಬರೆದ ಜನ ಜಾಗೃತಿ ಮೂಡಿಸಬಲ್ಲ ಕಥಾ ಹಂದರವನ್ನು ಹೊಂದಿರುವ ಪುಟ್ಟ ಕಾದಂಬರಿಯೇ ‘ಸಾಧ್ಯ ಅಸಾಧ್ಯಗಳ ನಡುವೆ'. ಈ ಕಾದಂಬರಿಯು ನಮ್ಮ ಈಗಿನ ಯುವ ಜನಾಂಗದ ನಡುವೆ ಪ್ಯಾಷನ್-ಫ್ಯಾಷನ್, ಸ್ಟೈಲ್ ಎಂಬ ನೆಪದಲ್ಲಿ ಹುಟ್ಟಿಕೊಂಡಿರುವ ಮದ್ಯಪಾನ, ಧೂಮಪಾನ, ಮಾದಕ ದ್ರವ್ಯಗಳಂತಹ ಪಿಡುಗಿನ ಬಗ್ಗೆ ಜಾಗೃತಿ ಮೂಡಿಸುತ್ತದೆ.  ಸ್ವಚ್ಛತೆಯನ್ನರಸಿ ಕಲ್ಬುರ್ಗಿಯಿಂದ ಬೆಂಗಳೂರಿಗೆ ಬರುವ ಗಣೇಶನಿಗೆ, ಅಲ್ಲಿ ಬಾಹ್ಯ ಸ್ವಚ್ಛತೆಗಿಂತ ಆಂತರಿಕ ಸ್ವಚ್ಛತೆ ಮಹತ್ವದೆಂದು…
ಲೇಖಕರು: addoor
September 22, 2024
ಗೊರೂರು ರಾಮಸ್ವಾಮಿ ಅಯ್ಯಂಗಾರರ ವೈವಿಧ್ಯಮಯವಾದ 10 ಕತೆಗಳು ಈ ಸಂಗ್ರಹದಲ್ಲಿವೆ. ಹಳ್ಳಿಯ ಬದುಕನ್ನು ತನ್ನ  ಬರಹದಲ್ಲಿ ಸೊಗಸಾಗಿ ಚಿತ್ರಿಸಿದವರು ಇವರು. ಸುಲಲಿತವಾಗಿ ಓದಿಸಿಕೊಂಡು ಹೋಗುವುದೇ ಗೊರೂರರ ಕತೆಗಳ ವಿಶೇಷತೆ. ಜೊತೆಗೆ ಇವು ಸುಮಾರು 60 ವರುಷಗಳ ಮುಂಚೆ ಬರೆದ ಕಥೆಗಳಾದರೂ ಇವೆಲ್ಲದರ ಸಂದೇಶಗಳು ಇಂದಿಗೂ ಪ್ರಸ್ತುತ. ಮೊದಲನೆಯ ಕತೆ “ಕನ್ಯಾಕುಮಾರಿ”. ಚಂದ್ರವಳ್ಳಿಯ ಶ್ರೀಧರ ಬೆಂಗಳೂರಿನಲ್ಲಿ ಬಿ.ಎ. ಓದುತ್ತಿದ್ದ. ಅವನಿಗೆ ಸಂಗೀತ ಒಲಿದಿತ್ತು. ರಜೆಯಲ್ಲಿ ಹಳ್ಳಿಗೆ ಬಂದಾಗ ಅಲ್ಲಿನ ಶಾಲೆಯ…