ಪುಸ್ತಕ ಪರಿಚಯ
ಲೇಖಕರು: addoor
August 18, 2024

ಈಗಿನ ದಿನಗಳಲ್ಲಿ ನಮ್ಮ ಮಕ್ಕಳಿಗೆ ಮನೆಯಲ್ಲಿ ಏನು ಕಲಿಸುತ್ತಿದ್ದೇವೆ? ಶಾಲೆಗಳಲ್ಲಿ ಏನು ಕಲಿಸಲಾಗುತ್ತಿದೆ? ಎಂದು ಒಂದು ಕ್ಷಣ ಯೋಚಿಸಿ. ಈಗ ಶೇಕಡಾ 80ರಷ್ಟು ಕುಟುಂಬಗಳು ಒಂಟಿ ಕುಟುಂಬಗಳಾಗಿವೆ. ಅಲ್ಲಿ ಮಕ್ಕಳಿಗೆ ಒಳ್ಳೆಯ ಮೌಲ್ಯಗಳನ್ನು ಕಲಿಸಲು ಅಜ್ಜ-ಅಜ್ಜಿಯರು ಹಾಗೂ ಹಿರಿಯರು ಆ ಕುಟುಂಬಗಳಲಿಲ್ಲ. ಹೆತ್ತವರಿಗಂತೂ ಮನೆಗೆಲಸಗಳ ನಿರ್ವಹಣೆ ಮತ್ತು ವೃತ್ತಿಯ ಒತ್ತಡದಿಂದಾಗಿ ಮಕ್ಕಳ ಜೊತೆ ನಿರಾಳವಾಗಿ ಸಮಯ ಕಳೆಯಲು ಸಾಧ್ಯವಾಗುತ್ತಿಲ್ಲ. ಶಾಲೆಗಳಲ್ಲಂತೂ ಸಿಲೆಬಸ್ಸಿನಲ್ಲಿ ಕಡ್ಡಾಯ…
ಲೇಖಕರು: Ashwin Rao K P
August 14, 2024

ಕೆ ಎಂ ಕೃಷ್ಣ ಭಟ್ ಇವರು ‘ರಾಮಾಯಣ ಮತ್ತು ಮಹಾಭಾರತ' ಎನ್ನುವ ಕುತೂಹಲ ಕೆರಳಿಸುವ ಪ್ರಬಂಧಗಳ ಸಂಕಲನವನ್ನು ಹೊರತಂದಿದ್ದಾರೆ. ರಾಮಾಯಣ ಹಾಗೂ ಮಹಾಭಾರತದ ಕುರಿತಾದ ಕೆಲವು ಸಂಶಯಗಳು, ದೃಷ್ಟಿಕೋನಗಳು, ಅಭಿಪ್ರಾಯ ಭೇದಗಳನ್ನು ವಿಮರ್ಶೆ ಮಾಡುವ ಪ್ರಯತ್ನ ಈ ಕೃತಿಯಲ್ಲಿ ಲೇಖಕರು ಮಾಡಿದ್ದಾರೆ. ಲೇಖಕರು ಸ್ವತಃ ಹಿರಿಯ ನ್ಯಾಯವಾದಿಗಳಾಗಿರುವುದರಿಂದ ಪ್ರತಿಯೊಂದು ವಿಷಯಕ್ಕೂ ಇನ್ನೊಂದು ಬಗೆಯ ತರ್ಕವೂ ಇರಬಹುದು ಎನ್ನುವ ಯೋಚನೆ ಮಾಡಿದ್ದಾರೆ. ಅವರೇ ತಮ್ಮ ‘ಒಂದು ಮಾತು' ಎನ್ನುವ ಬರಹದಲ್ಲಿ ಬರೆದಂತೆ “…
ಲೇಖಕರು: Ashwin Rao K P
August 12, 2024

‘ಪೀಜಿ’ ಸುಶೀಲ ಡೋಣೂರ ಅವರ ಕಾದಂಬರಿಯಾಗಿದೆ. ಇದಕ್ಕೆ ರಾಗಂ ಬೆನ್ನುಡಿ ಬರಹವಿದೆ; ಕಾಡುವ ಕಥೆ ತಟ್ಟನೆ ಬರೆಯಿಸಿಕೊಳ್ಳುವುದಿಲ್ಲ, ಅದು ಒಳಗೊಳಗೆ ವಿಸ್ತಾರಗೊಳ್ಳುತ್ತದೆ. ಅಲ್ಲಿ ವಿಷಾದ ಮಡುಗಟ್ಟಿದಂತೆ ಮಾತು ಮೌನವಾಗುತ್ತದೆ. ಪ್ರೇಮ್ ಚಂದ್, ಅಲೆಕ್ಸಾಂಡರ್ ಪುನ್, ಕಾಮುಗಳ ಕಾದಂಬರಿಗಳು ಘಟಿಸಿದ್ದೇ ಹೀಗೆ. ಘನ ಗಂಭೀರ ಕಾರ್ಮೋಡಗಳು ಆಕಾಶ ತುಂಬಿದಂತೆ ತಟ್ಟನೆ ಮಳೆ ಸುರಿಯುವುದಿಲ್ಲ. ಓಡಾಡುತ್ತವೆ, ಕಾಡುತ್ತವೆ ಕೊನೆಗೊಮ್ಮೆ ಸುರಿದುಬಿಟ್ಟರೆ ನಿಂತ ನೆಲದ ಗತಿ ಏನಾದೀತು ಎನ್ನುವ ಭಯ…
ಲೇಖಕರು: Ashwin Rao K P
August 09, 2024

‘ನಿನಗಾಗಿ ಬರೆದ ಕವಿತೆಗಳು' ಎಚ್.ಎಸ್.ಮುಕ್ತಾಯಕ್ಕ ಅವರ ಹೊಸ ಸಂಕಲನ. ಈ ಕೃತಿಯನ್ನು 'ಸಂಗಾತ ಪುಸ್ತಕ' ಪ್ರಕಟಿಸಿದೆ. ಇದು ಪ್ರೇಮ ಪದ್ಯಗಳ ಸಂಕಲನ. ಈ ಪದ್ಯಗಳು ಓದುತ್ತ ಗಾಢ ಪ್ರೇಮದ ಹೂದೋಟದಲ್ಲಿ ಕಳೆದು ಹೋಗುವಂತೆ ಮಾಡುತ್ತವೆ. ಈ ಸಂಕಲನ ಪ್ರೇಮಿಗಳ ಉಸಿರಾಟದ ಪಲುಕುಗಳಂತಿವೆ. ಪ್ರತಿ ಪುಟದಲ್ಲಿಯೂ ಆವರಿಸಿರುವ ಪ್ರೇಮ ಪದ್ಯಗಳು ನಮ್ಮವೇ ಅನ್ನಿಸುತ್ತವೆ. ಕವಯತ್ರಿ ಎಚ್ ಎಸ್ ಮುಕ್ತಾಯಕ್ಕ ೧೯೮ ಪುಟಗಳ ಈ ಕೃತಿಗೆ ತಮ್ಮ ಮನದಾಳದ ಮಾತುಗಳನ್ನು ಬರೆದಿದ್ದಾರೆ. ಅದರಲ್ಲಿ ವ್ಯಕ್ತ ಪಡಿಸಿದ ಭಾವನೆಗಳ…
ಲೇಖಕರು: Ashwin Rao K P
August 07, 2024

ಸಾವಯವ ಕೃಷಿಕ ಗ್ರಾಹಕ ಬಳಗ ಇವರು ಪ್ರಕಟಿಸುತ್ತಿರುವ ಕೃಷಿಕರಿಗೆ ಮಾರ್ಗದರ್ಶಿ ಪುಸ್ತಕಗಳ ಮಾಲಿಕೆಯಲ್ಲಿ ನಾಲ್ಕನೇ ಕೃತಿ ಸರೋಜಾ ಪ್ರಕಾಶ್ ಅವರು ಬರೆದ ‘ನಮ್ಮ ಕೈತೋಟ - ನಮ್ಮ ಹೆಮ್ಮೆ'. ಈ ಕೃತಿಯು ಕೈತೋಟ ಮಾಡುವವರಿಗೆ ಮತ್ತು ತರಬೇತಿ ನೀಡುವವರಿಗೆ ಬಹಳ ಮಾಹಿತಿ ಪೂರ್ಣವಾಗಿದೆ. ಈ ಅಂಗೈ ಅಗಲದ (ಪಾಕೆಟ್ ಬುಕ್) ೨೬ ಪುಟಗಳ ಪುಸ್ತಕದಲ್ಲಿ ಬಹಳಷ್ಟು ಆಸಕ್ತಿದಾಯಕ ಮಾಹಿತಿಗಳನ್ನು ನೀಡಲಾಗಿದೆ.
ಈ ಕೃತಿಯ ಬಗ್ಗೆ ಸಾವಯವ ಕೃಷಿಕ ಗ್ರಾಹಕ ಬಳಗದ ಅಧ್ಯಕ್ಷರಾದ ಜಿ ಆರ್ ಪ್ರಸಾದ್ ಅವರು ತಮ್ಮ ಅಧ್ಯಕ್ಷರ…
ಲೇಖಕರು: Ashwin Rao K P
August 05, 2024

'ವಿಶ್ವದ ರಹಸ್ಯ ಭೇದಿಸಿದ ಭೌತವಿಜ್ಞಾನಿಗಳು’ ಕೃತಿಯು ಡಾ. ಎ.ಓ. ಆವಲ ಮೂರ್ತಿ ಅವರ ಭೌತವಿಜ್ಞಾನ ಚರಿತ್ರೆಯ ಒಂದು ಇಣುಕುನೋಟವಾಗಿದೆ. ಭೌತವಿಜ್ಞಾನದ ೧೪೫ ಶ್ರೇಷ್ಠ ವಿಜ್ಞಾನಿಗಳ ಸಿದ್ದಿ ಸಾಧನೆಗಳನ್ನು ಪರಿಚಯಿಸಿರುವ ಕೃತಿಯಿದು. ವಿಜ್ಞಾನ ಕ್ಷೇತ್ರದ ಆವಿಷ್ಕಾರಗಳು ಸರಪಳಿಯಿದ್ದಂತೆ. ಜಗತ್ಪಸಿದ್ಧ ಸಾಧನೆಗಳು ಒಬ್ಬನೇ ವಿಜ್ಞಾನಿಯದೆಂದು ಕಿರೀಟ ತೊಡಿಸುವಂತಿಲ್ಲ. ಆ ಸಂಶೋಧನೆಗೆ ಹಿಂದಿನ ವಿಜ್ಞಾನಿಗಳು ತಳಪಾಯ ಹಾಕಿರುತ್ತಾರೆ. ಅವರೆಲ್ಲ ಶೇಖರಿಸಿದ್ದ ಮಾಹಿತಿಯನ್ನು ಜರಡಿ ಹಿಡಿದು…