ಪುಸ್ತಕ ಪರಿಚಯ

ಲೇಖಕರು: Ashwin Rao K P
May 08, 2024
ಭಾರತ ಕಳೆದ ಹತ್ತು ವರ್ಷಗಳಲ್ಲಿ ಬಹಳಷ್ಟು ಬದಲಾಗಿದೆ ಎನ್ನುವುದನ್ನು ಎಲ್ಲರೂ ಒಪ್ಪಿಕೊಳ್ಳುತ್ತಾರೆ. ಕೆಲವರು ಮನಸ್ಸಿದ್ದು ಮತ್ತು ಕೆಲವರು ಮನಸ್ಸಿಲ್ಲದೇ. ಆದರೆ ಭಾರತ ಯಾವೆಲ್ಲಾ ಕ್ಷೇತ್ರಗಳಲ್ಲಿ, ಹೇಗೆ ಬದಲಾಗಿದೆ ಎನ್ನುವುದನ್ನು ಹೇಳ ಬಲ್ಲ ಅಂಕಿ ಅಂಶಗಳ ಹುಡುಕಾಟ ನಡೆಸುವುದು ಬಹಳ ಕಷ್ಟ. ಭಾರತ ಯಾವೆಲ್ಲಾ ವಿಷಯಗಳಲ್ಲಿ ಬದಲಾಗಿ, ವಿಶ್ವದ ಭೂಪಟದಲ್ಲಿ ತನ್ನದೇ ಆದ ಉನ್ನತ ಸ್ಥಾನವನ್ನು ಹೇಗೆ ಅಲಂಕರಿಸಿದೆ ಎನ್ನುವುದನ್ನು ತಿಳಿಸಲು ಯೂಟ್ಯೂಬರ್ ಹಾಗೂ ಉದಯೋನ್ಮುಖ ಲೇಖಕರಾದ ರಾಹುಲ್ ಅಶೋಕ್…
ಲೇಖಕರು: Ashwin Rao K P
May 06, 2024
ಇಬ್ಬರು ಪತ್ರಕರ್ತರು ಜಂಟಿಯಾಗಿ ಬರೆದ ಬಿಡಿ ಲೇಖನಗಳ ಸಂಗ್ರಹವೇ “ಜಾಗರ- ಇದು ಪ್ರತಿಸ್ಪಂದನೆಯ ಮೊಳಕೆ.” ಅಶ್ವಿನ್ ಲಾರೆನ್ಸ್ ಮತ್ತು ಶ್ರೀರಾಮ ದಿವಾಣ ಎಂಬ ಇಬ್ಬರು ಪತ್ರಕರ್ತರು ಬರೆದ ಮಾಹಿತಿಪೂರ್ಣ ಲೇಖನಗಳ ಸಂಗ್ರಹವೇ ಈ ಕೃತಿ. ಈ ಕೃತಿಗೆ ಯಾವುದೇ ಮುನ್ನುಡಿ, ಬೆನ್ನುಡಿ ಇಲ್ಲ. ನೇರವಾಗಿ ಬರಹಗಳನ್ನೇ ಪ್ರಕಟ ಮಾಡಿದ್ದಾರೆ.  ಮೊದಲ ಲೇಖನವೇ ‘ಜಾಗರ : ಇದು ಪ್ರತಿಸ್ಪಂದನೆಯ ಮೊಳಕೆ’ ಇದನ್ನು ಬರೆದಿದ್ದಾರೆ ಅಶ್ವಿನ್ ಲಾರೆನ್ಸ್ ಅವರು. ಅವರು ಈ ಲೇಖನದಲ್ಲಿ “ಸಾಹಿತ್ಯ ಎಂಬುದು ಸಾಮಾಜಿಕ…
ಲೇಖಕರು: Ashwin Rao K P
May 03, 2024
‘ಅಮೀಬಾ’ ಎನ್ನುವ ರೋಚಕ ಕಾದಂಬರಿಯನ್ನು ಬರೆದದ್ದು ಉದಯೋನ್ಮುಖ ಕಾದಂಬರಿಕಾರರಾದ ಭಗೀರಥ. ಅವರು ಈ ಕೃತಿಯ ಬಗ್ಗೆ ತಮ್ಮ ಅನಿಸಿಕೆಗಳನ್ನು ಪುಸ್ತಕದ ಮುನ್ನುಡಿಯಲ್ಲಿ ವ್ಯಕ್ತ ಪಡಿಸಿದ್ದಾರೆ. ಅದರ ಆಯ್ದ ಸಾಲುಗಳು ನಿಮ್ಮ ಓದಿಗಾಗಿ... “ನಾನು ನಾಲ್ಕನೇ ಅಥವಾ ಐದನೇ ತರಗತಿಯಲ್ಲಿದ್ದಾಗ ಮನು ಮತ್ತು ಮೀನು, ಅಕ್ಬರ್-ಬೀರಬಲ್, ತೆನಾಲಿರಾಮ, ಪಂಡಿತ ತಾರಾನಾಥ, ಪುಣ್ಯಕೋಟಿ, ಈ ರೀತಿಯ ಹಲವು ಸ್ವಾರಸ್ಯಕರ ಕಥೆಗಳ ಹೆಸರು ಮತ್ತು ಅದಕ್ಕೆ ಸಂಬಂಧಪಟ್ಟಂತೆ ಇರುತ್ತಿದ್ದ ಛಾಯಾಚಿತ್ರಗಳಿಗೆ ಹೆಚ್ಚು…
ಲೇಖಕರು: Ashwin Rao K P
May 01, 2024
ಒಂದೆಲೆ ಮೇಲಿನ ಕಾಡು -ಊರು ಮನೆ ಮಾತು ಎನ್ನುವ ಕೃತಿಯನ್ನು ಸ ವೆಂ ಪೂರ್ಣಿಮಾ ಅವರು ಬರೆದಿದ್ದಾರೆ. ಈ ಕೃತಿಗೆ ಮುನ್ನುಡಿಯನ್ನು ಬರೆದಿದ್ದಾರೆ ಖ್ಯಾತ ಸಾಹಿತಿ ಕೇಶವ ಮಳಗಿ ಇವರು. ತಮ್ಮ ಮುನ್ನುಡಿಯಲ್ಲಿ ಅವರು ವ್ಯಕ್ತ ಪಡಿಸಿದ ಅಭಿಪ್ರಾಯಗಳ ಆಯ್ದ ಸಾಲುಗಳು ನಿಮ್ಮ ಓದಿಗಾಗಿ... “ʻಒಂದೆಲೆ ಕಾಡಿನ ಮೇಲೆʼ ಪುಸ್ತಕ ಅಪರೂಪದ ಗುಣವಿಶೇಷಣಗಳನ್ನು ಪಡೆದ ಬರಹಗಳ ಸಂಚಯ. ನೆನಪುಗಳು ಕಿಕ್ಕಿರಿದ ಈ ಬರಹಗಳಲ್ಲಿ ಬಾಲ್ಯ, ತಾರುಣ್ಯ, ಮಧ್ಯ ವಯಸ್ಸಿನ ಮೆದು-ಮೆಲು ಮಾತು, ಅನುಭವದಿಂದ ಪಳಗಿ ಪಕ್ವವಾದ ಮೃದು-…
ಲೇಖಕರು: addoor
May 01, 2024
ನವಕರ್ನಾಟಕ ಪ್ರಕಾಶನದ “ಕಿರಿಯರ ಕಥಾಮಾಲೆ”ಯಲ್ಲಿ ಪ್ರಕಟವಾಗಿರುವ ಈ ಸಂಕಲನದಲ್ಲಿ ವಿವಿಧ ಲೇಖಕರ 13 ಕತೆಗಳಿವೆ. ಪ. ರಾಮಕೃಷ್ಣ ಶಾಸ್ತ್ರಿ, ಪಳಕಳ ಸೀತಾರಾಮ ಭಟ್ಟ, ಸಂಪಟೂರು ವಿಶ್ವನಾಥ್, ದೊಡ್ಡಬಾಣಗೆರೆ ಪ್ರಕಾಶಮೂರ್ತಿ ಮತ್ತು ವಿ. ರಾಮಚಂದ್ರ ಶಾಸ್ತ್ರಿ ಬರೆದಿರುವ ಕತೆಗಳು. ಯಾವುದೇ ಸಮಾಜದಲ್ಲಿ ವ್ಯಕ್ತಿಗಳ ನೀತಿ-ನಡತೆಯು ಆ ಸಮಾಜದ ಸಹಜೀವನ, ಶಾಂತಿ ಹಾಗೂ ನೆಮ್ಮದಿಗೆ ಕಾರಣವಾಗುತ್ತದೆ. ಇವುಗಳನ್ನು ಬಾಲ್ಯದಲ್ಲಿಯೇ ರೂಪಿಸುವುದು ಬಹಳ ಅಗತ್ಯ ಮತ್ತು ಇದು ನಿರಂತರವಾಗಿ ನಡೆಯಬೇಕಾದ ಕಾಯಕ. 1950…
ಲೇಖಕರು: Ashwin Rao K P
April 29, 2024
ವೃತ್ತಿಯಲ್ಲಿ ವೈದ್ಯರಾಗಿದ್ದುಕೊಂಡು ಪ್ರವೃತ್ತಿಯಲ್ಲಿ ಸಾಹಿತಿ, ಕವಿ ಆಗಿರುವ ಡಾ. ಸುರೇಶ ನೆಗಳಗುಳಿ ಅವರು ಬರೆದ ಮುಕ್ತಕಗಳ ಸಂಕಲನ ‘ಧೀರತಮ್ಮನ ಕಬ್ಬ'. ಇದು ಮೂರನೇ ಸಂಪುಟ. ನೆಗಳಗುಳಿ ಅವರ ಈ ಕೃತಿಗೆ ಬೆನ್ನುಡಿಯನ್ನು ಬರೆದಿದ್ದಾರೆ ಖ್ಯಾತ ಸಾಹಿತಿ ಅರವಿಂದ ಚೊಕ್ಕಾಡಿ. ಅದರಲ್ಲಿ “ಡಾ. ಸುರೇಶ ನೆಗಳಗುಳಿ ಅವರ ಮುಕ್ತಕಗಳು ಡಿ.ವಿ.ಜಿ.ಯವರನ್ನು ಹೋಲುವ ನೀತಿಬೋಧಕ ರಚನೆಗಳಾಗಿವೆ. ‘ಧೀರತಮ್ಮ'ನನ್ನು ಉದ್ದೇಶಿಸಿ ಹೇಳುವ ವಿನ್ಯಾಸದಲ್ಲಿ ರಚನೆಯಾಗಿರುವ ಮುಕ್ತಕಗಳಲ್ಲಿ ಬದುಕಿನ ಬಹು ಮಗ್ಗುಲಿನ…