ಪುಸ್ತಕ ಪರಿಚಯ

ಲೇಖಕರು: addoor
November 10, 2022
ಕೈಯ್ಯಾರರ “ಶತಮಾನದ ಗಾನ” ವಿಶ್ವ ಕನ್ನಡ ಸಮ್ಮೇಳನದ ಸಂದರ್ಭದಲ್ಲಿ ಕನ್ನಡದ 100 ಮೇರುಕೃತಿಗಳಲ್ಲೊಂದಾಗಿ ಆಯ್ಕೆಯಾಗಿ ಮರುಮುದ್ರಣವಾದ ಕವನ ಸಂಕಲನ. ಕೈಯ್ಯಾರರು ಕವಿಯಾಗಿ, ಸ್ವಾತಂತ್ರ್ಯ ಹೋರಾಟಗಾರರಾಗಿ ಮತ್ತು ಈಗ ಕೇರಳದ ಭಾಗವಾಗಿರುವ ಕಾಸರಗೋಡು ಕರ್ನಾಟಕಕ್ಕೆ ಸೇರಬೇಕೆಂಬ ಹೋರಾಟದ ನಾಯಕರಾಗಿ ಗುರುತಿಸಲ್ಪಟ್ಟವರು. ಅವರ 111 ಕವನಗಳು ಈ ಸಂಪುಟದಲ್ಲಿವೆ. ಜೂನ್ 1986ರ ಇದರ ಮೊದಲ ಮುದ್ರಣದ ಪ್ರತಿಗಳು ಒಂದು ವರುಷದಲ್ಲಿಯೇ ಮುಗಿದು ಹೋಗಿದ್ದವು. ಮುನ್ನುಡಿಯಲ್ಲಿ ಕೈಯ್ಯಾರರು “ಇಲ್ಲಿ ನೂರಕ್ಕೂ…
ಲೇಖಕರು: Ashwin Rao K P
November 08, 2022
ದೂರದ ಅಮೇರಿಕಾ ದೇಶದಿಂದ ‘ವಿಶ್ವವಾಣಿ' ಪತ್ರಿಕೆಗೆ ಪ್ರತೀ ಭಾನುವಾರ ಹೊಸ ಹೊಸ ವಿಚಾರಗಳನ್ನು ಹೊತ್ತುಕೊಂಡು ಅಂಕಣವನ್ನು ಬರೆಯುವವರು ಶ್ರೀವತ್ಸ ಜೋಶಿ. ವಿಶ್ವವಾಣಿಗೂ ಮೊದಲು ವಿಜಯ ಕರ್ನಾಟಕ ಪತ್ರಿಕೆಗೆ ಬರೆಯುತ್ತಿದ್ದರು. ವಿಶ್ವವಾಣಿ ಪತ್ರಿಕೆಗೆ ಅಂಕಣ ಬರೆಯಲು ಶುರು ಮಾಡಿದ ಬಳಿಕ ಪರ್ಣಮಾಲೆ ೩ ಮತ್ತು ೪ ಪುಸ್ತಕಗಳು ಹೊರಬಂದವು. ಅದೇ ತಿಳಿರುತೋರಣ ಅಂಕಣ ಬರಹಗಳ ಸಂಗ್ರಹ ಸರಣಿಯಲ್ಲಿ ಪರ್ಣಮಾಲೆಯ ೫ನೇ ಭಾಗ ಪುಸ್ತಕವಾಗಿ ಪ್ರಕಟವಾಗಿದೆ.   ಈ ಪುಸ್ತಕದ ಬೆನ್ನುಡಿಯಲ್ಲಿ ಅಂಕಣಕಾರ, ಸಾಹಿತಿ…
ಲೇಖಕರು: Ashwin Rao K P
November 05, 2022
ತಮ್ಮ ಭಾವನಾತ್ಮಕ ಅಂಕಣ ಬರಹಗಳಿಗೆ ಹೆಸರುವಾಸಿಯಾದ ಲೇಖಕ ಎ ಆರ್ ಮಣಿಕಾಂತ್ ಆವರ ನೂತನ ಪುಸ್ತಕವೇ ‘ಮತ್ತೆ ಹಾಡಿತು ಕೋಗಿಲೆ'. ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾದ ಲೇಖಕರ ಅಂಕಣ ಬರಹವು ಪುಸ್ತಕ ರೂಪದಲ್ಲಿ ಪ್ರಕಟಗೊಂಡಿದೆ. ಪುಸ್ತಕದಲ್ಲಿರುವ ಪ್ರತಿಯೊಂದು ಅಧ್ಯಾಯವನ್ನು ಓದಿ ಮುಗಿಸುವಾಗ ನಿಮ್ಮ ಕಣ್ಣಂಚಿನಲ್ಲಿ ಖಂಡಿತಕ್ಕೂ ನೀರು ಜಿನುಗುತ್ತಿರುತ್ತದೆ. ಅಷ್ಟೊಂದು ಆಪ್ತವಾಗಿರುವ ಬರಹಗಳಿವೆ. ಇಲ್ಲಿ ಮುದ್ರಿತವಾಗಿರುವ ಬಹಳಷ್ಟು ಬರಹಗಳು ವ್ಯಕ್ತಿಯೊಬ್ಬರ ನಿಜ ಜೀವನಕ್ಕೆ ಸಂಬಂಧಿಸಿದವುಗಳೇ.…
November 03, 2022
ಡಾ. ವಿಜಯ್ ನಾಗ್ ರಿಂದ ಕನ್ನಡಕ್ಕೆ ಭಾಷಾಂತರವಾದ ಜಪಾನಿನ ಕಾದಂಬರಿಕಾರ ಜುನ್ ಇಚಿರೋ ತಾನಿಜ಼ಾಕಿ ಅವರ "ಕಾಗಿ" ಯೇ ಈ "ಬೀಗದ ಕೈ" ಕಾದಂಬರಿ. ಎರಡು ದೇಶಗಳ ಜನರ ಸಂಸ್ಕೃತಿ ಮತ್ತು ಮನುಷ್ಯ ಸಂವೇದನೆಗಳನ್ನು ಬೆಸೆವ ಕೆಲಸ ಈ ಅನುವಾದ. ಕಲೋನಿಯಲ್ ಎಂಬ ಮಟ್ಟದಲ್ಲಿ ಎಂದೂ ಜಪಾನ್ ಭಾಷೆ ಭಾರತದ ಭಾಷೆ, ಸಂಸ್ಕೃತಿ, ಆಚಾರ ವಿಚಾರಗಳ ಮೇಲೆ ತನ್ನ ಅಧಿಪತ್ಯವನ್ನು ಸ್ಥಾಪನೆ ಮಾಡಿಲ್ಲದಿರುವುದು ವಿಶೇಷವಾದ ಮತ್ತು ಬಹಳ ಮುಖ್ಯವಾದ ಅಂಶ. ಚಿತ್ರಲಿಪಿಗೂ ಭಾರತೀಯರ ಅಕ್ಷರ ಲಿಪಿಗೂ ಬಹಳ ವ್ಯತ್ಯಾಸದ ಜೊತೆಗೆ,…
ಲೇಖಕರು: addoor
November 03, 2022
ಶಿಕಾರಿ ಕತೆಗಳು ಅಪರೂಪದ ಬರಹಗಳು. ಇದರಲ್ಲಿನ ನಾಲ್ಕು ಶಿಕಾರಿಗಳಲ್ಲಿ ಕೋವಿ ಗುರಿಯಿಟ್ಟವರು, ಅನಂತರ ಅದನ್ನೆಲ್ಲ ರೋಚಕವಾಗಿ ಇಂಗ್ಲಿಷಿನಲ್ಲಿ ಬರೆದವರು ನರಭಕ್ಷಕ ಹುಲಿಗಳ ಬೇಟೆಯ ದಂತಕತೆಯಾಗಿರುವ ಬೇಟೆಗಾರ ಕೆನ್ನೆತ್ ಆಂಡರ್ ಸನ್. ಅದನ್ನು ಸಮರ್ಥವಾಗಿ ಕನ್ನಡಕ್ಕೆ ಸಂಗ್ರಹಾನುವಾದ ಮಾಡಿದವರು ಕೆ.ಪಿ. ಪೂರ್ಣಚಂದ್ರ ತೇಜಸ್ವಿಯವರು. ಇದರ ಮೊದಲ ಶಿಕಾರಿ ಕತೆಯೇ ಪುಸ್ತಕದ ಶೀರ್ಷಿಕೆ ಕತೆ: ಮುನಿಶಾಮಿ ಮತ್ತು ಮಾಗಡಿ ಚಿರತೆ. ಮುನಿಶಾಮಿ ಎಂಬಾತ ಆಗಾಗ ಬೆಂಗಳೂರಿಗೆ ಬರುತ್ತಿದ್ದ. ಶಿಕಾರಿಯ ಹುಚ್ಚು…
ಲೇಖಕರು: Ashwin Rao K P
November 01, 2022
ವೀರ ಸಾವರ್ಕರ್ ಎಂಬ ಹೆಸರು ಈಗ ಬಹು ಚರ್ಚಿತವಾಗುತ್ತಿರುವ ಸಂಗತಿ ಎಲ್ಲರಿಗೂ ತಿಳಿದಿರುವಂತದ್ದೇ. ಸಾವರ್ಕರ್ ಅವರು ದೇಶಭಕ್ತರೇ, ಸ್ವಾತಂತ್ರ್ಯ ಯೋಧರೇ, ಗಾಂಧೀಜಿ ಹತ್ಯೆಯಲ್ಲಿ ಅವರ ಕೈವಾಡವಿದೆಯೇ, ಎರಡು ಜೀವಾವಧಿ ಶಿಕ್ಷೆಗಳನ್ನು ಅವರು ಅಂಡಮಾನಿನ ಸೆಲ್ಯುಲಾರ್ ಜೈಲಿನಲ್ಲಿ ಹೇಗೆ ಕಳೆದರು? ಅಲ್ಲಿನ ಯಾತನಾಮಯ ದಿನಗಳು ಹೇಗಿದ್ದವು? ಅವರು ಬ್ರಿಟೀಷ್ ಸರಕಾರಕ್ಕೆ ಕ್ಷಮಾಪಣಾ ಅರ್ಜಿ ಬರೆದದ್ದು ಹೌದೇ? ಈ ಎಲ್ಲಾ ಸಂಶಯಗಳನ್ನು ನಿವಾರಣೆ ಮಾಡಲು ಖ್ಯಾತ ವಾಗ್ಮಿ, ಅಂಕಣಕಾರ ಚಕ್ರವರ್ತಿ ಸೂಲಿಬೆಲೆ ಇವರು…