ಪುಸ್ತಕ ಪರಿಚಯ

ಲೇಖಕರು: Ashwin Rao K P
August 16, 2023
ಶ್ರೀನಿವಾಸ ಪಾ.ನಾಯ್ಡು ಅವರು ಬರೆದ ‘ಎಲ್ಲರಂತಲ್ಲ ನಾವು' ಕವನ ಸಂಕಲನ ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಕವನ ಸಂಕಲನಕ್ಕೆ ಮುನ್ನುಡಿಯನ್ನು ಬರೆದು ಪ್ರೋತ್ಸಾಹಿಸಿದ್ದಾರೆ ಲೇಖಕ ವಾಸುದೇವ ನಾಡಿಗ್. ಇವರು ತಮ್ಮ ಮುನ್ನುಡಿಯಲ್ಲಿ ವ್ಯಕ್ತ ಪಡಿಸಿದ ಭಾವ ಹೀಗಿದೆ... “ಭಾವಲೋಕವು ಬತ್ತಬಾರದು. ಅದನ್ನು ಮೊಗೆ ಮೊಗೆದು ಕೊಡುವ ಸೂಕ್ಷ್ಮ ಬೊಗಸೆ ಖಾಲಿಯಾಗಬಾರದು. ಶ್ರೀನಿವಾಸ್ ಅವರ ಹಸ್ತಪ್ರತಿ ಓದುವಾಗ ಹೊಳೆದ ಯೋಚನೆಗಳಿವು. ಇದು ವಿಮರ್ಶೆ ಅಲ್ಲ ಮತ್ತು ತಕ್ಕಡಿಯೂ ಅಲ್ಲ. ಕವಿತೆಯೇ ಹೀಗೆ. ಅವರವರ…
ಲೇಖಕರು: Ashwin Rao K P
August 12, 2023
ಸ್ತ್ರೀ ಸಂವೇದನೆಗಳ ಮಾನಸಿಕ ತೊಳಲಾಟದ ಬಗ್ಗೆ ಲೇಖಕಿ ಸುಮಾ ಉಮೇಶ್ ಗೌಡ ಇವರು ತಮ್ಮ ನೂತನ ಕಾದಂಬರಿ “ಮನಸುಗಳ ಮಿಲನ" ವನ್ನು ರಚಿಸಿದ್ದಾರೆ. ಈ ೮೮ ಪುಟಗಳ ಪುಟ್ಟ ಕಾದಂಬರಿ ಇತ್ತೀಚೆಗೆ ಬಿಡುಗಡೆಯಾಗಿದೆ. ಒಂದೇ ಗುಕ್ಕಿನಲ್ಲಿ ಓದಿ ಮುಗಿಸುವಂಥ ಕಾದಂಬರಿಯಾದರೂ ಓದಿದ ಬಳಿಕ ಅದರ ಕಥಾ ವಸ್ತು ಬಹಳ ಕಾಲ ನಮ್ಮ ಮನದಲ್ಲಿ ಉಳಿಯಲಿದೆ. ಈ ಬಗ್ಗೆ ಲೇಖಕರಾದ ಪದ್ಮನಾಭ ಡಿ. ಅವರು ತಮ್ಮ ಮುನ್ನುಡಿಯಲ್ಲಿ ಹೇಳುವುದು ಹೀಗೆ...  ಸಂಗೀತ ಸಾಹಿತ್ಯ ಕಲಾವಿಹೀನಃ ಸಾಕ್ಷಾತ್ ಪಶೂನಾಂ ಪರಪುಚ್ಛಹೀನಃ ತೃಣಂ ನ…
ಲೇಖಕರು: addoor
August 11, 2023
“ನಿಮ್ಮ ಬುದ್ಧಿಯನ್ನು ಪ್ರಖರಗೊಳಿಸುವ, ನಿಮ್ಮ ಹೃದಯವನ್ನು ಶುದ್ಧಗೊಳಿಸುವ ಹಾಗೂ ನಿಮ್ಮ ಆತ್ಮವನ್ನು ಪುನಶ್ಚೇತನಗೊಳಿಸುವ ಕಥೆಗಳು” ಇದು ಈ ಪುಸ್ತಕದ ಶೀರ್ಷಿಕೆಯ ಕೆಳಗೆ ಮುಖಪುಟದಲ್ಲಿ ಮುದ್ರಿಸಲಾಗಿರುವ ಬರಹ. ಹೌದು, ಈ ಸಂಕಲನದ ಕಥೆಗಳು ನಮ್ಮನ್ನು ಚಿಂತನೆಗೆ ಹಚ್ಚುತ್ತವೆ. ಇಂತಹ ಪುಟ್ಟಪುಟ್ಟ ಕಥೆಗಳು ಬಾಲಕಬಾಲಕಿಯರ, ವಯಸ್ಕರ ಹಾಗೂ ವಯೋವೃದ್ಧರ ಮನಸೂರೆಗೊಳ್ಳುತ್ತವೆ ಎಂಬುದಂತೂ ಖಂಡಿತ. ಎಲ್ಲ ದೇಶಗಳಲ್ಲಿಯೂ ಅಲ್ಲಿನ ಪರಂಪರೆಯನ್ನು ಹಾಗೂ ಸಂಸ್ಕೃತಿಯನ್ನು ಬಿಂಬಿಸುವ ಕಥೆಗಳು ಪ್ರಚಲಿತವಾಗಿವೆ…
August 11, 2023
‘ಬಾವಲಿ ಗುಹೆ' ಮಕ್ಕಳಿಗೆ ಪರಿಸರದ ಮೇಲೆ ಗಣಿಗಾರಿಕೆಯಿಂದ ಆಗಬಹುದಾದ ದುಷ್ಪರಿಣಾಮಗಳ ಬಗ್ಗೆ ಅವರದೇ ಆದ ಸರಳ ಭಾಷೆಯಲ್ಲಿ ಹೇಳಿರುವುದು ಗಮನಿಸಬೇಕಾದ ವಿಷಯ. ಇದಲ್ಲದೆ ಚಳುವಳಿಯ ಬಗ್ಗೆ ಕೂಡ ಮಕ್ಕಳಿಗೆ ತಿಳಿಯುವಂತೆ ವಿಷಯಗಳನ್ನು ಪಾತ್ರಗಳ ಮೂಲಕ ಚರ್ಚಿಸಲಾಗಿದೆ,'' ಎನ್ನುವುದು ನನ್ನ ಅನಿಸಿಕೆ. ತಮ್ಮಣ್ಣ ಬೀಗಾರ ಅವರ ‘ಬಾವಲಿ ಗುಹೆ’ ಕೃತಿಗೆ ನಾನು ಬರೆದಿರುವ ಅನಿಸಿಕೆ ನಿಮ್ಮ ಓದಿಗಾಗಿ... ಮಕ್ಕಳ ಸಾಹಿತಿ ತಮ್ಮಣ್ಣ ಬೀಗಾರ ಅವರು ಕೇಂದ್ರ ಸಾಹಿತ್ಯ ಅಕಾಡೆಮಿಯ ಬಾಲಸಾಹಿತ್ಯ ಪುರಸ್ಕಾರ (2022)…
ಲೇಖಕರು: Ashwin Rao K P
August 10, 2023
ವ್ಯಕ್ತಿತ್ವ ವಿಕಸನದ ಬಗ್ಗೆ ಡಾ. ಗಣಪತಿ ಹೆಗಡೆ ಇವರು ಬರೆದಿರುವ ಕಥೆಗಳು “ಮನವು ಅರಳಲಿ” ಎಂಬ ಹೆಸರಿನ ಪುಸ್ತಕವಾಗಿ ಇತ್ತೀಚೆಗೆ ಬಿಡುಗಡೆಯಾಗಿದೆ. ‘ವಿಜಯವಾಣಿ’ ದಿನ ಪತ್ರಿಕೆಯಲ್ಲಿ  ‘ಮನೋಲ್ಲಾಸ' ಎಂಬ ಅಂಕಣದ ಮೂಲಕ ಹೊರಹೊಮ್ಮಿದ ಮನಸ್ಸಿಗೆ ಮುದ ನೀಡಿದ ಕಥೆಗಳು ಈ ಪುಸ್ತಕದಲ್ಲಿವೆ. ಈ ಪುಸ್ತಕಕ್ಕಾಗಿ ಲೇಖಕರು ಬರೆದ ತಮ್ಮ ಮನದಾಳದ ಮಾತುಗಳ ಒಂದು ಝಲಕ್ ನಿಮಗಾಗಿ... “ಮನವು ಅರಳಲಿ' ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿದ ಕೆಲವು ಕಥೆಗಳ ಸಂಗ್ರಹದ ಈ ಕಿರುಪುಸ್ತಕವನ್ನು ತಮ್ಮ ಕೈಗಿಡಲು ಬಹಳವೇ…
ಲೇಖಕರು: Ashwin Rao K P
August 08, 2023
ಕೃಷ್ಣ ಕೌಲಗಿ ಅವರ ಬರಹಗಳ ಸಂಗ್ರಹ ‘ತುಂತುರು ಇದು ನೀರ ಹಾಡು'. ಸುಮಾರು ೧೭೦ ಪುಟಗಳ ಈ ಪುಸ್ತಕಕ್ಕೆ ಮುನ್ನುಡಿಯನ್ನು ಬರೆದಿದ್ದಾರೆ ಜಯಶ್ರೀ ದೇಶಪಾಂಡೆ ಇವರು. ತಮ್ಮ ಮುನ್ನುಡಿಯಲ್ಲಿ ಲೇಖಕಿಯ ಕನಸುಗಳನ್ನು ಬೆಂಬಲಿಸುತ್ತಾ ಜಯಶ್ರೀ ಅವರು ವ್ಯಕ್ತ ಪಡಿಸಿದ ಭಾವನೆಗಳು ಹೀಗಿವೆ... “ಇವುಗಳಲ್ಲಿ ವಿನೋದವಿದೆ, ವಿಷಾದವಿದೆ, ಖುಶಿಯಿದೆ, ಖಯಾಲಿಗಳಿವೆ, ಕಥೆಗಳಿವೆ, ಕನಸು, ನೀತಿ, ಬದುಕಿನ ಪಾಠಗಳೂ ಇಲ್ಲಿವೆ" ಎನ್ನುತ್ತಾರೆ 'ತುಂತುರು ಇದು ನೀರ ಹಾಡು' ಪುಸ್ತಕದ ಸೃಷ್ಟಿಕರ್ತೆ ಶ್ರೀಮತಿ ಕೃಷ್ಣಾ…