ಪುಸ್ತಕ ಪರಿಚಯ

ಲೇಖಕರು: Ashwin Rao K P
January 19, 2024
ವಿಜಯಲಕ್ಷ್ಮೀ ನಾಗೇಶ್ ಅವರ ‘ಒಂಟಿ ನಾನಲ್ಲ' ಎನ್ನುವ ಕವನ ಸಂಕಲನ ಇತ್ತೀಚೆಗೆ ಬಿಡುಗಡೆಯಾಗಿದೆ. ಪುಸ್ತಕಕ್ಕೆ ಬೆನ್ನುಡಿಯನ್ನು ಬರೆದಿದ್ದಾರೆ ವಿಮರ್ಶಕ ವೆಂಕಟೇಶ್ ಮಾನು ಇವರು. ಅವರ ಪ್ರಕಾರ ಈ ಕವನಗಳು ಸಂಯಮದೊಡಲಲ್ಲಿ ಬದುಕಿನ ನೋವುಗಳನ್ನು ಮೌನವಾಗಿ ಅನುಭವಿಸಿದ ಪಳೆಯುಳಿಕೆಗಳಂತಿವೆ. ಈ ಕೃತಿಗೆ ಮುನ್ನುಡಿಯನ್ನು ಬರೆದಿದ್ದಾರೆ ವಿಜಯಲಕ್ಷ್ಮೀ ನುಗ್ಗೇಹಳ್ಳಿ. ಇವರು ತಮ್ಮ ಮುನ್ನುಡಿಯಲ್ಲಿ ವ್ಯಕ್ತ ಪಡಿಸಿದ ಭಾವ ಹೀಗಿದೆ... “ಖಾಸಗಿ ವೃತ್ತಿಯಲ್ಲಿ ಶುಶ್ರೂಶಕಿಯಾಗಿದ್ದು ಜನರ ಸ್ವಾಸ್ಥ್ಯ…
ಲೇಖಕರು: Ashwin Rao K P
January 17, 2024
ಸಪ್ನ ಬುಕ್ ಹೌಸ್ ನವರು ‘ಮಹಾಭಾರತದ ಪ್ರಸಿದ್ಧ ಪಾತ್ರಗಳು' ಎನ್ನುವ ಮಾಲಿಕೆಯಲ್ಲಿ ಹೊರತಂದ ಪುಸ್ತಕಗಳಲ್ಲಿ ಹತ್ತನೆಯ ಪುಸ್ತಕ ‘ಹಿರಿಯ ಪಾಂಡವ ಧರ್ಮರಾಯ’. ಮಹಾಭಾರತದ ಪ್ರಮುಖ ಪಾತ್ರಗಳಲ್ಲಿ ಒಂದಾದ ಧರ್ಮರಾಯ ಅಥವಾ ಯುಧಿಷ್ಟಿರನ ವಿವರಗಳನ್ನು ಪುಟ್ಟದ್ದಾಗಿ ಈ ಪುಸ್ತಕದಲ್ಲಿ ನೀಡಿದ್ದಾರೆ. ೨೦೦೫ರಲ್ಲಿ ಪ್ರಥಮ ಮುದ್ರಣ ಕಂಡ ಈ ಕೃತಿ ಈಗ ನಾಲ್ಕನೇ ಮುದ್ರಣವಾಗಿ ಹೊರಬಂದಿದೆ.  ಈ ಮಾಲಿಕೆಯ ಬಗ್ಗೆ ಪ್ರಕಾಶಕರು ಬೆನ್ನುಡಿಯಲ್ಲಿ ಹೀಗೆ ಅಭಿಪ್ರಾಯ ಪಟ್ಟಿದ್ದಾರೆ “ಜಗತ್ತಿನ ಮಹಾಕಾವ್ಯಗಳಲ್ಲಿ ಒಂದೆಂದು…
ಲೇಖಕರು: Ashwin Rao K P
January 15, 2024
ಸಪ್ನ ಬುಕ್ ಹೌಸ್ ನವರು ‘ಮಹಾಭಾರತದ ಪ್ರಸಿದ್ಧ ಪಾತ್ರಗಳು' ಎನ್ನುವ ಮಾಲಿಕೆಯಲ್ಲಿ ಹೊರತಂದ ಪುಸ್ತಕಗಳಲ್ಲಿ ಒಂಬತ್ತನೆಯ ಪುಸ್ತಕ ‘ಕುರುಡುದೊರೆ ಧೃತರಾಷ್ಟ್ರ’. ಮಹಾಭಾರತದ ಪ್ರಮುಖ ಪಾತ್ರಗಳಲ್ಲಿ ಒಂದಾದ ಧೃತರಾಷ್ಟ್ರನ ವಿವರಗಳನ್ನು ಪುಟ್ಟದ್ದಾಗಿ ಈ ಪುಸ್ತಕದಲ್ಲಿ ನೀಡಿದ್ದಾರೆ. ೨೦೦೫ರಲ್ಲಿ ಪ್ರಥಮ ಮುದ್ರಣ ಕಂಡ ಈ ಕೃತಿ ಈಗ ನಾಲ್ಕನೇ ಮುದ್ರಣವಾಗಿ ಹೊರಬಂದಿದೆ.  ಈ ಮಾಲಿಕೆಯ ಬಗ್ಗೆ ಪ್ರಕಾಶಕರು ಬೆನ್ನುಡಿಯಲ್ಲಿ ಹೀಗೆ ಅಭಿಪ್ರಾಯ ಪಟ್ಟಿದ್ದಾರೆ “ಜಗತ್ತಿನ ಮಹಾಕಾವ್ಯಗಳಲ್ಲಿ ಒಂದೆಂದು…
ಲೇಖಕರು: Ashwin Rao K P
January 12, 2024
ಸಪ್ನ ಬುಕ್ ಹೌಸ್ ನವರು ‘ಮಹಾಭಾರತದ ಪ್ರಸಿದ್ಧ ಪಾತ್ರಗಳು' ಎನ್ನುವ ಮಾಲಿಕೆಯಲ್ಲಿ ಹೊರತಂದ ಪುಸ್ತಕಗಳಲ್ಲಿ ಎಂಟನೇ ಪುಸ್ತಕ ‘ಶೋಕತಪ್ತ ತಾಯಿ ಕುಂತಿ’. ಮಹಾಭಾರತದ ಪ್ರಮುಖ ಪಾತ್ರಗಳಲ್ಲಿ ಒಂದಾದ ಕುಂತಿಯ ವಿವರಗಳನ್ನು ಪುಟ್ಟದ್ದಾಗಿ ಈ ಪುಸ್ತಕದಲ್ಲಿ ನೀಡಿದ್ದಾರೆ. ೨೦೦೫ರಲ್ಲಿ ಪ್ರಥಮ ಮುದ್ರಣ ಕಂಡ ಈ ಕೃತಿ ಈಗ ನಾಲ್ಕನೇ ಮುದ್ರಣವಾಗಿ ಹೊರಬಂದಿದೆ.  ಈ ಮಾಲಿಕೆಯ ಬಗ್ಗೆ ಪ್ರಕಾಶಕರು ಬೆನ್ನುಡಿಯಲ್ಲಿ ಹೀಗೆ ಅಭಿಪ್ರಾಯ ಪಟ್ಟಿದ್ದಾರೆ “ಜಗತ್ತಿನ ಮಹಾಕಾವ್ಯಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿರುವ ‘…
ಲೇಖಕರು: Ashwin Rao K P
January 10, 2024
ಸಪ್ನ ಬುಕ್ ಹೌಸ್ ನವರು ‘ಮಹಾಭಾರತದ ಪ್ರಸಿದ್ಧ ಪಾತ್ರಗಳು' ಎನ್ನುವ ಮಾಲಿಕೆಯಲ್ಲಿ ಹೊರತಂದ ಪುಸ್ತಕಗಳಲ್ಲಿ ಏಳನೇ ಪುಸ್ತಕ ‘ಸೂತ್ರದಾರ ಶ್ರೀಕೃಷ್ಣ’. ಮಹಾಭಾರತದ ಪ್ರಮುಖ ಪಾತ್ರಗಳಲ್ಲಿ ಒಂದಾದ ಶ್ರೀಕೃಷ್ಣನ ವಿವರಗಳನ್ನು ಪುಟ್ಟದ್ದಾಗಿ ಈ ಪುಸ್ತಕದಲ್ಲಿ ನೀಡಿದ್ದಾರೆ. ೨೦೦೫ರಲ್ಲಿ ಪ್ರಥಮ ಮುದ್ರಣ ಕಂಡ ಈ ಕೃತಿ ಈಗ ನಾಲ್ಕನೇ ಮುದ್ರಣವಾಗಿ ಹೊರಬಂದಿದೆ.  ಈ ಮಾಲಿಕೆಯ ಬಗ್ಗೆ ಪ್ರಕಾಶಕರು ಬೆನ್ನುಡಿಯಲ್ಲಿ ಹೀಗೆ ಅಭಿಪ್ರಾಯ ಪಟ್ಟಿದ್ದಾರೆ “ಜಗತ್ತಿನ ಮಹಾಕಾವ್ಯಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿರುವ…
ಲೇಖಕರು: Ashwin Rao K P
January 08, 2024
ಸಪ್ನ ಬುಕ್ ಹೌಸ್ ನವರು ‘ಮಹಾಭಾರತದ ಪ್ರಸಿದ್ಧ ಪಾತ್ರಗಳು' ಎನ್ನುವ ಮಾಲಿಕೆಯಲ್ಲಿ ಹೊರತಂದ ಪುಸ್ತಕಗಳಲ್ಲಿ ಆರನೇ ಪುಸ್ತಕ ‘ದಾನಶೂರ ಕರ್ಣ’. ಮಹಾಭಾರತದ ಪ್ರಮುಖ ಪಾತ್ರಗಳಲ್ಲಿ ಒಂದಾದ ಕರ್ಣನ ವಿವರಗಳನ್ನು ಪುಟ್ಟದ್ದಾಗಿ ಈ ಪುಸ್ತಕದಲ್ಲಿ ನೀಡಿದ್ದಾರೆ. ೨೦೦೫ರಲ್ಲಿ ಪ್ರಥಮ ಮುದ್ರಣ ಕಂಡ ಈ ಕೃತಿ ಈಗ ನಾಲ್ಕನೇ ಮುದ್ರಣವಾಗಿ ಹೊರಬಂದಿದೆ.  ಈ ಮಾಲಿಕೆಯ ಬಗ್ಗೆ ಪ್ರಕಾಶಕರು ಬೆನ್ನುಡಿಯಲ್ಲಿ ಹೀಗೆ ಅಭಿಪ್ರಾಯ ಪಟ್ಟಿದ್ದಾರೆ “ಜಗತ್ತಿನ ಮಹಾಕಾವ್ಯಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿರುವ ‘ಮಹಾಭಾರತದ…