ಪುಸ್ತಕ ಪರಿಚಯ

ಲೇಖಕರು: Ashwin Rao K P
February 24, 2025
ಸ್ವಾತಂತ್ರ್ಯೋತ್ತರ ಅಮೃತ ವರ್ಷದ ಸಂದರ್ಭದಲ್ಲಿ ವಿಶ್ರಾಂತ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾದ ಡಾ. ಪಿ.ಅನಂತಕೃಷ್ಣ ಭಟ್ ಇವರು ಬರೆದ ‘ಭಾರತ ಸಂವಿಧಾನ’ -ಒಂದು ಸುಂದರ ಪಕ್ಷಿ ನೋಟ ಸಂವಿಧಾನದ ಕುರಿತಾದ ಕುತೂಹಲಕರವಾದ ಮಾಹಿತಿ ನೀಡುತ್ತದೆ. ವಿಶ್ವದ ಸುದೀರ್ಘ ಸಂವಿಧಾನ ಎಂಬ ಹೆಗ್ಗಳಿಕೆಯ ರಾಜ್ಯಾಂಗ ಘಟನೆ ನಮ್ಮದು. ವಿಶ್ವ ಇತಿಹಾಸದ ಸಂದಿಗ್ಧತೆಯಿಂದ, ಸ್ವಾತಂತ್ರ್ಯ ಹೋರಾಟದ ಅಗ್ನಿ ಮುಖದಿಂದ, ರಾಷ್ಟ್ರಪ್ರೇಮದ ಜ್ವಲಂತ ಏರುಗತಿಯಿಂದ ಉದಿಸಿ ಬಂದ ಚಾರಿತ್ರಿಕ ದಾಖಲೆಯೇ ನಮ್ಮ ಸಂವಿಧಾನ. ವಿಶ್ವದ…
ಲೇಖಕರು: Ashwin Rao K P
February 21, 2025
“ಗುಣ ಲಕ್ಷಣ + ಅವಕಾಶ = ಯಶಸ್ಸು ಎನ್ನುವ ಇನ್ ಫೋಸಿಸ್ ನ ಸ್ಥಾಪಕರಲ್ಲೊಬ್ಬರಾದ ಎನ್ ಆರ್ ನಾರಾಯಣ ಮೂರ್ತಿಯವರ ಮಾತನ್ನು ಮುಖಪುಟದಲ್ಲೇ ಪ್ರಕಟಿಸಿದ್ದಾರೆ ‘ಸಾಧಕರ ೮ ವಿಶೇಷ ಗುಣಗಳು’ ಕೃತಿಯ ಲೇಖಕರಾದ ಸುಂಬರ್ ಬಾಬು ಇವರು. ಈ ಕೃತಿಗೆ ಬೆನ್ನುಡಿಯನ್ನು ಬರೆದಿದ್ದಾರೆ ‘ಉಪ್ಪಿಗಿಂತ ರುಚಿ ಬೇರೆ ಇಲ್ಲ’ ಎಂಬ ಕೃತಿಯ ಲೇಖಕರಾದ ರಾಮಸ್ವಾಮಿ ಹುಲಕೋಡು. ಅವರು ತಮ್ಮ ‘ಎಂಟರ ನಂಟು ಬೆಳೆಯಲಿ’ ಎನ್ನುವ ಬರಹದಲ್ಲಿ “ ಎಂಟು ಎಂದರೆ ಸಂಸ್ಕೃತದಲ್ಲಿ ‘ಅಷ್ಟ’. ಅಷ್ಟ ಸಿದ್ದಿ ಸಾಧಿಸಿದರೇನೆ ಯೋಗಿಯಾಗಲು ಸಾಧ್ಯ…
ಲೇಖಕರು: Ashwin Rao K P
February 19, 2025
ಸಂತೆಕಸಲಗೆರೆ ಪ್ರಕಾಶ್ ಎಬವರು ‘ಬೂಸ್ಟರ್ ಡೋಸ್ ಮುನಿಯಪ್ಪ’ ಎನ್ನುವ ಕೃತಿಯನ್ನು ಹೊರತಂದಿದ್ದಾರೆ. ಈ ಕೃತಿಗೆ ಸೊಗಸಾದ ಮುನ್ನುಡಿಯನ್ನು ಬರೆದಿದ್ದಾರೆ ಕೇಶವ ಮಳಗಿ. ಅವರು ತಮ್ಮ ಮುನ್ನುಡಿಯಲ್ಲಿ ಬರೆದ ಕೆಲವು ಸಾಲುಗಳು ನಿಮ್ಮ ಓದಿಗಾಗಿ… “ಎರಡು-ಮೂರು ವರ್ಷಗಳ ಕಾಲ ಕಾಡಿದ ಸೋಂಕಿನ ಕರಾಳಛಾಯೆ ನಮ್ಮ ಸಮಾಜವನ್ನು ಇನ್ನೂ ಸಂಪೂರ್ಣವಾಗಿ ತೊರೆದುಹೋಗಿಲ್ಲ. ಸಮಾಜವೊಂದರಲ್ಲಿ ಇದ್ದಕ್ಕಿದ್ದಂತೆ ಸ್ಫೋಟಗೊಳ್ಳುವ ಸಾಂಕ್ರಾಮಿಕ ಜಾಡ್ಯವೊಂದು ಏನನ್ನು ಸೂಚಿಸುತ್ತದೆ ಎಂಬ ಪ್ರಶ್ನೆ ಕೇಳಿಕೊಂಡು…
ಲೇಖಕರು: Ashwin Rao K P
February 17, 2025
ನಿವೃತ್ತ ಮುಖ್ಯ ಶಿಕ್ಷಕಿ ಹಾಗೂ ಲೇಖಕಿಯಾಗಿರುವ ರತ್ನಾ ಕೆ ಭಟ್ ಅವರು ‘ಸೂರ್ಯೋದಯ’ ಎನ್ನುವ ನೂತನ ಕೃತಿಯನ್ನು ಹೊರತಂದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರತೀ ದಿನ ಬರೆಯುತ್ತಿದ್ದ ಸುವಿಚಾರಗಳನ್ನು ಸಂಗ್ರಹಿಸಿ ಈ ಅಮೂಲ್ಯವಾದ ಸಂಕಲನವನ್ನು ಮಾಡಿದ್ದಾರೆ. ಕೆಲವೇ ಕೆಲವು ವಾಕ್ಯಗಳಲ್ಲಿ ನಮಗೆ ಜೀವನ ಮೌಲ್ಯಗಳನ್ನು ಕಲಿಸಬಲ್ಲ ಶಕ್ತಿ ಈ ಸುವಿಚಾರಗಳಿಗಿವೆ. ತಮ್ಮ ಮನದಾಳದ ನುಡಿಗಳನ್ನು ರತ್ನಾ ಭಟ್ ಅವರು ಹಂಚಿಕೊಂಡಿರುವುದು ಹೀಗೆ… “ ಮೊದಲಿನಿಂದಲೂ ಬರೆಯುವ ಹವ್ಯಾಸವಿಟ್ಟುಕೊಂಡಿದ್ದ ನನಗೆ…
ಲೇಖಕರು: Ashwin Rao K P
February 14, 2025
‘ಹಾಯ್ ಬೆಂಗಳೂರು’ ಪತ್ರಿಕೆಯಲ್ಲಿ ವಾರೆನೋಟ ಎನ್ನುವ ಅಂಕಣ ಬರೆಯುತ್ತಿದ್ದ ದೀಕ್ಷಿತ್ ನಾಯರ್ ಎನ್ನುವ ಚಿಗುರು ಮೀಸೆಯ ಹುಡುಗನ ಸಾಧನೆ ದೊಡ್ದದು. ಬರೆದ ಬರಹಗಳನ್ನು ಒಟ್ಟುಗೂಡಿಸಿ ‘ಅವರಿಲ್ಲದೆ ಬದುಕಿನಲ್ಲಿ ಗೆಲ್ಲಬಲ್ಲಿರಾ?’ ಎನ್ನುವ ಕೃತಿಯನ್ನು ಹೊರತಂದಿದ್ದಾರೆ. ಈ ಕೃತಿಗೆ ಬೆನ್ನುಡಿ ಬರೆದು ಹುದಿದುಂಬಿಸಿದ್ದಾರೆ ‘ಹಾಯ್ ಬೆಂಗಳೂರು’ ಪತ್ರಿಕೆಯ ಸಂಪಾದಕಿ ಭಾವನಾ ಬೆಳಗೆರೆ. ಅಗಲಿದ ತನ್ನ ಅಪ್ಪ ರವಿ ಬೆಳಗೆರೆಯವರ ಅಪ್ಪಟ ಅಭಿಮಾನಿಯಾಗಿರುವ ದೀಕ್ಷಿತ್ ನಾಯರ್ ಎಂಬ ಹುಡುಗನ ಬಗ್ಗೆ ಅವರು…
ಲೇಖಕರು: Ashwin Rao K P
February 12, 2025
ಲೇಖಕ ಮಂಜುನಾಥ್‌ ಚಾಂದ್‌ ಅವರ ‘ಕಾಡ ಸೆರಗಿನ ಸೂಡಿ’ ಕಾದಂಬರಿಯು 1930ರ ದಶಕದ ಭಾರತ ಸ್ವಾತಂತ್ರ್ಯ ಹೋರಾಟವನ್ನು ಹಿನ್ನೆಲೆಯಾಗಿರಿಸಿಕೊಂಡು ರಚಿಸಿದ ತ್ಯಾಗ ಮತ್ತು ಬಲಿದಾನದ ಕಥನವಾಗಿದೆ. ಕೃತಿಗೆ ಮುನ್ನುಡಿ ಬರೆದಿರುವ ಲೇಖಕ ಜಗದೀಶ್ ಕೊಪ್ಪ ಅವರು “ ಅನೇಕ ರೋಚಕ ತಿರುವುಗಳ ನಡುವೆಯೂ ಈ ಕಾದಂಬರಿಯು ಹಲವು ಬಗೆಯ ಕುತೂಹಲ, ವಿಷಾದಗಳ ಜೊತೆ ರೋಮಾಂಚನವನ್ನುಂಟು ಮಾಡುತ್ತಾ, ಓದಿದ ನಂತರವೂ ಓದುಗರನ್ನು ನಿರಂತರವಾಗಿ ಕಾಡುವ ಗುಣವನ್ನು ಒಳಗೊಂಡಿರುವುದು ವಿಶೇಷವಾಗಿದೆ’ ಎಂದು ಪ್ರಶಂಸಿಸಿದ್ದಾರೆ.  ಈ…