ಶರಣಬಸವ ಕೆ.ಗುಡದಿನ್ನಿ ಅವರು ಬರೆದ ನೂತನ ಕಥಾ ಸಂಕಲನ “ಏಳು ಮಲ್ಲಿಗೆ ತೂಕದವಳು" ಈ ಕಥಾ ಸಂಕಲನಕ್ಕೆ ಮುನ್ನುಡಿಯನ್ನು ಬರೆದಿದ್ದಾರೆ ಲೇಖಕರಾದ ಅಮರೇಶ ನುಗಡೋಣಿ. ಇವರು ತಮ್ಮ ಮುನ್ನುಡಿಯಲ್ಲಿ ವ್ಯಕ್ತ ಪಡಿಸಿದ ಭಾವ ನಿಮ್ಮ ಓದಿಗಾಗಿ...
“ಶರಣಬಸವ ಕೆ. ಗುಡದಿನ್ನಿಯವರು ಕಳೆದ ಆರೇಳು ವರ್ಷಗಳಿಂದ ಕತೆಗಳನ್ನು ಬರೆಯುತ್ತಲೇ ಇದ್ದಾರೆ. ಕಥಾ ಸಂಕಲನವನ್ನು ಪ್ರಕಟಿಸಿದ್ದಾರೆ. ಈಗ ಮತ್ತೊಂದು ಕಥೆಗಳ ಕಟ್ಟನ್ನು ಪ್ರಕಟಣೆಗೆ ಸಿದ್ಧ ಮಾಡಿದ್ದಾರೆ.ರಾಯಚೂರು ಜಿಲ್ಲಾ ಪ್ರದೇಶದಲ್ಲಿ ಹುಟ್ಟಿ ಬೆಳೆದ ಕತೆಗಾರರು ತಮ್ಮ ಕತೆಗಳಲ್ಲಿ ಮನುಷ್ಯ ಪರಿಸರವನ್ನು,ಅವರ ಸಂಕಟಗಳನ್ನು ತೀವ್ರವಾಗಿ ಶೋಧಿಸುತ್ತಿದ್ದಾರೆ. ವ್ಯಕ್ತಿ ತನ್ನಲ್ಲಿರುವ ಮನುಷ್ಯತ್ವವನ್ನು ಕಂಡುಕೊಂಡಂತೆ ತನ್ನ…