ಪುಸ್ತಕ ಸಂಪದ

  • “೧೯೮೦. ಇದು ನವಕರ್ನಾಟಕ ಪ್ರಕಾಶನ ಸಂಸ್ಥೆಯ ೨೦ನೇ ಹುಟ್ಟು ಹಬ್ಬದ ವರ್ಷ. ಈ ಸಂದರ್ಭದ ನೆನಪಿಗಾಗಿ ಕೆಲವು ಉತ್ಕೃಷ್ಟ ಸಾಹಿತ್ಯ ಕೃತಿಗಳನ್ನು ಪ್ರಕಟಿಸಬೇಕೆಂಬ ಹಂಬಲ ನಮ್ಮನ್ನು ಕಾಡಿತು. ಅದರ ಪರಿಣಾಮವಾಗಿ ವಿಶ್ವಕಥಾಕೋಶ ಯೋಜನೆ ರೂಪುಗೊಂಡಿತು.

    ಜಗತ್ತಿನ ಸಾರಸ್ವತ ಭಂಡಾರದ ಒಂದು ಭಾಗವನ್ನು ಕನ್ನಡ ಓದುಗರ ಮುಂದೆ ವಿಶ್ವಕಥಾಕೋಶ ತಂದಿಡುತ್ತದೆ. ನಾನಾ ದೇಶಗಳಿಂದ, ಭಾಷೆಗಳಿಂದ ಆಯ್ದ ಸುಮಾರು ೪೦೦ ಸಣ್ಣ ಕಥೆಗಳ ರಸದೌತಣ ಓದುಗರಿಗಾಗಿ ಇದರಲ್ಲಿ ಕಾದಿದೆ. ಭಾರತೀಯ ಭಾಷೆಗಳಲ್ಲಿ ಇಂತಹ ಒಂದು ಪ್ರಕಟಣೆ ಇದೇ ಮೊತ್ತಮೊದಲನೆಯದು.

    ಇದೊಂದು ಬೃಹತ್ ಯೋಜನೆ. ಒಟ್ಟು ೨೫ ಸಂಪುಟಗಳಲ್ಲಿ ಇದರ ಪ್ರಕಟಣೆ. ಜಗತ್ತಿನ ಅತ್ಯುತ್ತಮ ಸಣ್ಣ ಕಥೆಗಳ ಈ ಮಹಾ…

  • “೧೯೮೦. ಇದು ನವಕರ್ನಾಟಕ ಪ್ರಕಾಶನ ಸಂಸ್ಥೆಯ ೨೦ನೇ ಹುಟ್ಟು ಹಬ್ಬದ ವರ್ಷ. ಈ ಸಂದರ್ಭದ ನೆನಪಿಗಾಗಿ ಕೆಲವು ಉತ್ಕೃಷ್ಟ ಸಾಹಿತ್ಯ ಕೃತಿಗಳನ್ನು ಪ್ರಕಟಿಸಬೇಕೆಂಬ ಹಂಬಲ ನಮ್ಮನ್ನು ಕಾಡಿತು. ಅದರ ಪರಿಣಾಮವಾಗಿ ವಿಶ್ವಕಥಾಕೋಶ ಯೋಜನೆ ರೂಪುಗೊಂಡಿತು.

    ಜಗತ್ತಿನ ಸಾರಸ್ವತ ಭಂಡಾರದ ಒಂದು ಭಾಗವನ್ನು ಕನ್ನಡ ಓದುಗರ ಮುಂದೆ ವಿಶ್ವಕಥಾಕೋಶ ತಂದಿಡುತ್ತದೆ. ನಾನಾ ದೇಶಗಳಿಂದ, ಭಾಷೆಗಳಿಂದ ಆಯ್ದ ಸುಮಾರು ೪೦೦ ಸಣ್ಣ ಕಥೆಗಳ ರಸದೌತಣ ಓದುಗರಿಗಾಗಿ ಇದರಲ್ಲಿ ಕಾದಿದೆ. ಭಾರತೀಯ ಭಾಷೆಗಳಲ್ಲಿ ಇಂತಹ ಒಂದು ಪ್ರಕಟಣೆ ಇದೇ ಮೊತ್ತಮೊದಲನೆಯದು.

    ಇದೊಂದು ಬೃಹತ್ ಯೋಜನೆ. ಒಟ್ಟು ೨೫ ಸಂಪುಟಗಳಲ್ಲಿ ಇದರ ಪ್ರಕಟಣೆ. ಜಗತ್ತಿನ ಅತ್ಯುತ್ತಮ ಸಣ್ಣ ಕಥೆಗಳ ಈ ಮಹಾ…

  • “೧೯೮೦. ಇದು ನವಕರ್ನಾಟಕ ಪ್ರಕಾಶನ ಸಂಸ್ಥೆಯ ೨೦ನೇ ಹುಟ್ಟು ಹಬ್ಬದ ವರ್ಷ. ಈ ಸಂದರ್ಭದ ನೆನಪಿಗಾಗಿ ಕೆಲವು ಉತ್ಕೃಷ್ಟ ಸಾಹಿತ್ಯ ಕೃತಿಗಳನ್ನು ಪ್ರಕಟಿಸಬೇಕೆಂಬ ಹಂಬಲ ನಮ್ಮನ್ನು ಕಾಡಿತು. ಅದರ ಪರಿಣಾಮವಾಗಿ ವಿಶ್ವಕಥಾಕೋಶ ಯೋಜನೆ ರೂಪುಗೊಂಡಿತು.

    ಜಗತ್ತಿನ ಸಾರಸ್ವತ ಭಂಡಾರದ ಒಂದು ಭಾಗವನ್ನು ಕನ್ನಡ ಓದುಗರ ಮುಂದೆ ವಿಶ್ವಕಥಾಕೋಶ ತಂದಿಡುತ್ತದೆ. ನಾನಾ ದೇಶಗಳಿಂದ, ಭಾಷೆಗಳಿಂದ ಆಯ್ದ ಸುಮಾರು ೪೦೦ ಸಣ್ಣ ಕಥೆಗಳ ರಸದೌತಣ ಓದುಗರಿಗಾಗಿ ಇದರಲ್ಲಿ ಕಾದಿದೆ. ಭಾರತೀಯ ಭಾಷೆಗಳಲ್ಲಿ ಇಂತಹ ಒಂದು ಪ್ರಕಟಣೆ ಇದೇ ಮೊತ್ತಮೊದಲನೆಯದು.

    ಇದೊಂದು ಬೃಹತ್ ಯೋಜನೆ. ಒಟ್ಟು ೨೫ ಸಂಪುಟಗಳಲ್ಲಿ ಇದರ ಪ್ರಕಟಣೆ. ಜಗತ್ತಿನ ಅತ್ಯುತ್ತಮ ಸಣ್ಣ ಕಥೆಗಳ ಈ ಮಹಾ…

  • “೧೯೮೦. ಇದು ನವಕರ್ನಾಟಕ ಪ್ರಕಾಶನ ಸಂಸ್ಥೆಯ ೨೦ನೇ ಹುಟ್ಟು ಹಬ್ಬದ ವರ್ಷ. ಈ ಸಂದರ್ಭದ ನೆನಪಿಗಾಗಿ ಕೆಲವು ಉತ್ಕೃಷ್ಟ ಸಾಹಿತ್ಯ ಕೃತಿಗಳನ್ನು ಪ್ರಕಟಿಸಬೇಕೆಂಬ ಹಂಬಲ ನಮ್ಮನ್ನು ಕಾಡಿತು. ಅದರ ಪರಿಣಾಮವಾಗಿ ವಿಶ್ವಕಥಾಕೋಶ ಯೋಜನೆ ರೂಪುಗೊಂಡಿತು.

    ಜಗತ್ತಿನ ಸಾರಸ್ವತ ಭಂಡಾರದ ಒಂದು ಭಾಗವನ್ನು ಕನ್ನಡ ಓದುಗರ ಮುಂದೆ ವಿಶ್ವಕಥಾಕೋಶ ತಂದಿಡುತ್ತದೆ. ನಾನಾ ದೇಶಗಳಿಂದ, ಭಾಷೆಗಳಿಂದ ಆಯ್ದ ಸುಮಾರು ೪೦೦ ಸಣ್ಣ ಕಥೆಗಳ ರಸದೌತಣ ಓದುಗರಿಗಾಗಿ ಇದರಲ್ಲಿ ಕಾದಿದೆ. ಭಾರತೀಯ ಭಾಷೆಗಳಲ್ಲಿ ಇಂತಹ ಒಂದು ಪ್ರಕಟಣೆ ಇದೇ ಮೊತ್ತಮೊದಲನೆಯದು.

    ಇದೊಂದು ಬೃಹತ್ ಯೋಜನೆ. ಒಟ್ಟು ೨೫ ಸಂಪುಟಗಳಲ್ಲಿ ಇದರ ಪ್ರಕಟಣೆ. ಜಗತ್ತಿನ ಅತ್ಯುತ್ತಮ ಸಣ್ಣ ಕಥೆಗಳ ಈ ಮಹಾ…

  • “೧೯೮೦. ಇದು ನವಕರ್ನಾಟಕ ಪ್ರಕಾಶನ ಸಂಸ್ಥೆಯ ೨೦ನೇ ಹುಟ್ಟು ಹಬ್ಬದ ವರ್ಷ. ಈ ಸಂದರ್ಭದ ನೆನಪಿಗಾಗಿ ಕೆಲವು ಉತ್ಕೃಷ್ಟ ಸಾಹಿತ್ಯ ಕೃತಿಗಳನ್ನು ಪ್ರಕಟಿಸಬೇಕೆಂಬ ಹಂಬಲ ನಮ್ಮನ್ನು ಕಾಡಿತು. ಅದರ ಪರಿಣಾಮವಾಗಿ ವಿಶ್ವಕಥಾಕೋಶ ಯೋಜನೆ ರೂಪುಗೊಂಡಿತು.

    ಜಗತ್ತಿನ ಸಾರಸ್ವತ ಭಂಡಾರದ ಒಂದು ಭಾಗವನ್ನು ಕನ್ನಡ ಓದುಗರ ಮುಂದೆ ವಿಶ್ವಕಥಾಕೋಶ ತಂದಿಡುತ್ತದೆ. ನಾನಾ ದೇಶಗಳಿಂದ, ಭಾಷೆಗಳಿಂದ ಆಯ್ದ ಸುಮಾರು ೪೦೦ ಸಣ್ಣ ಕಥೆಗಳ ರಸದೌತಣ ಓದುಗರಿಗಾಗಿ ಇದರಲ್ಲಿ ಕಾದಿದೆ. ಭಾರತೀಯ ಭಾಷೆಗಳಲ್ಲಿ ಇಂತಹ ಒಂದು ಪ್ರಕಟಣೆ ಇದೇ ಮೊತ್ತಮೊದಲನೆಯದು.

    ಇದೊಂದು ಬೃಹತ್ ಯೋಜನೆ. ಒಟ್ಟು ೨೫ ಸಂಪುಟಗಳಲ್ಲಿ ಇದರ ಪ್ರಕಟಣೆ. ಜಗತ್ತಿನ ಅತ್ಯುತ್ತಮ ಸಣ್ಣ ಕಥೆಗಳ ಈ ಮಹಾ…

  • ಮೇಲುವರ್ಗದ ಜನರ ಹೃದಯ ಪರಿವರ್ತನೆಯ ' ಲೋಹಿಯಾ ಸಮಾಜವಾದ ' , ಮಧ್ಯಮ ವರ್ಗದ ಆದರ್ಶ , ಆಶಯಗಳ ಹೊಸನಾಗರೀಕತೆ , ಗುರಿ ತಲುಪಲು ಹಿಂಸೆ ಅನಿವಾರ್ಯವೇ , ಎನ್ನುವುದರ ಕುರಿತು - ' ಹಿಂಸೆ ಮತ್ತು ಅಹಿಂಸೆಯ ಪ್ರಶ್ನೆ ' , ವರ್ಗ ಸಂಘರ್ಷದ ಭಾಗವಾಗಿ ನಡೆಯಬೇಕಾದ ಜಾತಿ ವಿನಾಶದ ಕುರಿತಾದ - ' ಭಾರತದ ಜಾತಿ ಸಮಸ್ಯೆ ' , ' ಭಾರತ - ಚೀನಾ ಗಡಿವಿವಾದ ' ಹಾಗೂ ' ಭಾರತದ ಸೋಷಲಿಸ್ಟ್ ರಾಜಕೀಯ ' ಕುರಿತು ಪುಸ್ತಕದ ವಿಷಯ ವ್ಯಾಪ್ತಿ ಹರಡಿದೆ . ಜಾತಿ ಮತ್ತು ವರ್ಗಗಳ ಸ್ವರೂಪ ಮತ್ತು ಚಲನೆಗಳನ್ನು ಲೋಹಿಯಾ ಪರಿಗ್ರಹಿಸಿರುವ ರೀತಿ ಏಕೆ ಸರಿಯಾದ ಕ್ರಮವಲ್ಲ ಮತ್ತು ವೈಜ್ಞಾನಿಕ ನಿಷ್ಕರ್ಷೆಗೆ ಒಳಪಡಿಸಿದಾಗ ಸತ್ಯಕ್ಕೆ ಪೂರಕವಾಗುವುದಿಲ್ಲವೆಂಬುದನ್ನು ಲೇಖಕರಾದ ಯಡೂರು ಮಹಾಬಲ ಸವಿಸ್ತಾರವಾಗಿ ಚರ್ಚಿಸಿದ್ದಾರೆ . ಮಾರ್ಕ್ಸನ ಅರ್ಥಶಾಸ್ತ್ರದ ಕುರಿತಾಗಿ ಲೋಹಿಯಾ…

  • “೧೯೮೦. ಇದು ನವಕರ್ನಾಟಕ ಪ್ರಕಾಶನ ಸಂಸ್ಥೆಯ ೨೦ನೇ ಹುಟ್ಟು ಹಬ್ಬದ ವರ್ಷ. ಈ ಸಂದರ್ಭದ ನೆನಪಿಗಾಗಿ ಕೆಲವು ಉತ್ಕೃಷ್ಟ ಸಾಹಿತ್ಯ ಕೃತಿಗಳನ್ನು ಪ್ರಕಟಿಸಬೇಕೆಂಬ ಹಂಬಲ ನಮ್ಮನ್ನು ಕಾಡಿತು. ಅದರ ಪರಿಣಾಮವಾಗಿ ವಿಶ್ವಕಥಾಕೋಶ ಯೋಜನೆ ರೂಪುಗೊಂಡಿತು.

    ಜಗತ್ತಿನ ಸಾರಸ್ವತ ಭಂಡಾರದ ಒಂದು ಭಾಗವನ್ನು ಕನ್ನಡ ಓದುಗರ ಮುಂದೆ ವಿಶ್ವಕಥಾಕೋಶ ತಂದಿಡುತ್ತದೆ. ನಾನಾ ದೇಶಗಳಿಂದ, ಭಾಷೆಗಳಿಂದ ಆಯ್ದ ಸುಮಾರು ೪೦೦ ಸಣ್ಣ ಕಥೆಗಳ ರಸದೌತಣ ಓದುಗರಿಗಾಗಿ ಇದರಲ್ಲಿ ಕಾದಿದೆ. ಭಾರತೀಯ ಭಾಷೆಗಳಲ್ಲಿ ಇಂತಹ ಒಂದು ಪ್ರಕಟಣೆ ಇದೇ ಮೊತ್ತಮೊದಲನೆಯದು.

    ಇದೊಂದು ಬೃಹತ್ ಯೋಜನೆ. ಒಟ್ಟು ೨೫ ಸಂಪುಟಗಳಲ್ಲಿ ಇದರ ಪ್ರಕಟಣೆ. ಜಗತ್ತಿನ ಅತ್ಯುತ್ತಮ ಸಣ್ಣ ಕಥೆಗಳ ಈ ಮಹಾ…

  • ಡಾ.ಅಬ್ದುಲ್ ಕಲಾಂ ಅವರ ಹಿಂದಿನ ಕೃತಿ ‘ವಿಂಗ್ಸ್ ಆಫ್ ಫಯರ್' (ಕನ್ನಡದಲ್ಲಿ :ಅಗ್ನಿಯ ರೆಕ್ಕೆಗಳು). ಪ್ರಸ್ತುತ ‘ಟರ್ನಿಂಗ್ ಪಾಯಿಂಟ್ಸ್' ನಲ್ಲಿ ಅವರ ಆಮೇಲಿನ, ನಂಬಲಸಾಧ್ಯವಾದ ಜೀವನಗಾಥೆಯಿದೆ. ಕಲಾಂ ಅವರು ಈ ಕೃತಿಯಲ್ಲಿ ತಮ್ಮ ಜೀವನದ ಕೆಲವು ಮಹತ್ವಪೂರ್ಣವಾದ ವಿವಾದಾತ್ಮಕ ವಿಷಯಗಳನ್ನು ಮೊಟ್ಟಮೊದಲ ಬಾರಿಗೆ ಚರ್ಚಿಸಿದ್ದಾರೆ. ಈವರೆಗೆ ಅಷ್ಟಾಗಿ ತಿಳಿದಿರದ ಅವರ ವೃತ್ತಿಜೀವನದ ಹಾಗೂ ಅವರು ರಾಷ್ಟ್ರಪತಿಯಾದ ನಂತರದ ಅನುಭವಗಳು ಇಲ್ಲಿ ಹರಳುಗಟ್ಟಿವೆ. ಡಾ.ಕಲಾಂ ಅವರ ಅದ್ವಿತೀಯ ವ್ಯಕ್ತಿತ್ವದ ಬಗೆಗೆ ಅಪೂರ್ವ ಒಳನೋಟಗಳಿರುವ ಈ ಕೃತಿಯಲ್ಲಿ ಮಹಾನ್ ಪರಂಪರೆಯುಳ್ಳ ಒಂದು ದೇಶ ದುಡಿಮೆಯ ಮೂಲಕ, ಸತತ ಪ್ರಯತ್ನದ ಮೂಲಕ, ಆತ್ಮವಿಶ್ವಾಸದ ಮೂಲಕ ಅಪೂರ್ವವಾದುದನ್ನು ಸಾಧಿಸಿ ಹೇಗೆ ಒಂದು ಬೃಹತ್ ರಾಷೃವಾಗಿ…

  • ಮಧುಮಿತಾ ಶುಕ್ಲಾ ಹತ್ಯೆ-ದಿ ಮರ್ಡರ್ ಮಿಸ್ಟ್ರಿ ಎಂದು ಮುಖಪುಟದಲ್ಲೇ ಮುದ್ರಿಸುವ ಮೂಲಕ ರವಿ ಬೆಳಗೆರೆಯವರು ಪುಸ್ತಕದ ಹೂರಣವನ್ನು ತೆರೆದಿಡುವ ಪ್ರಯತ್ನ ಮಾಡಿ ಕುತೂಹಲ ಕೆರಳಿಸಿದ್ದಾರೆ. ತಮ್ಮ ಬೆನ್ನುಡಿಯಲ್ಲಿ ಅವರೇ ಬರೆದಿರುವಂತೆ ‘ಇಪ್ಪತ್ನಾಲ್ಕು ವರ್ಷ ವಯಸ್ಸಿನ ಕವಯತ್ರಿ ಮಧುಮಿತಾ ಶುಕ್ಲಾ, ಕೊಲೆಯಾಗಲಿಕ್ಕೆ ಮೂರು ವರ್ಷ ಮುಂಚೆ ಉತ್ತರ್ ಪ್ರದೇಶ್ ನ ಬಲಿಷ್ಟ ಮಂತ್ರಿ ಅಮರ್ ಮಣಿ ತ್ರಿಪಾಠಿಯನ್ನು ಕವಿ ಸಮ್ಮೇಳನವೊಂದರಲ್ಲಿ ಭೇಟಿಯಾಗಿ ಅವನೆಡೆಗೆ ಆಸೆ ಅರಳಿಸಿಕೊಳ್ಳುವುದಕ್ಕೆ ಮುಂಚೆಯೇ ಅನೇಕ ಮಂತ್ರಿ ಮಾಗಧರನ್ನು ನೋಡಿದ್ದಳು.

    ಸ್ವತಃ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಈ ಹುಡುಗಿ ಇಷ್ಟವಾಗಿದ್ದಳು. ಬಾಳಾ ಸಾಹೇಬ ಠಾಕ್ರೆಗೆ ಮಧುಮಿತಾಳ ಕವಿತೆಗಳು ಇಷ್ಟವಾಗಿದ್ದವು.…

  • ಆಸ್ತ್ಮಾ ಅಥವಾ ಅಸ್ತಮಾ ಒಂದು ಭೀಕರ ತೊಂದರೆ. ಈ ಸಮಸ್ಯೆಯಿಂದ ನಮಗೆ ಸರಾಗವಾಗಿ ಉಸಿರಾಡಲು ಬಹಳ ಸಮಸ್ಯೆಯಾಗುತ್ತದೆ. ಆಸ್ತ್ಮಾ ನಿವಾರಣೆಗೆ ಸರಳ ಯೋಗ ಚಿಕಿತ್ಸಾ ಮಾರ್ಗದರ್ಶಿಯೇ-ಗುಡ್ ಬೈ ಆಸ್ತ್ಮಾ. “ ಸ್ವಚ್ಚಂದವಾಗಿ, ನಿರಾತಂಕವಾಗಿ ಉಸಿರಾಡುವುದೊಂದು ಆಹ್ಲಾದಕರ ಪ್ರಕ್ರಿಯೆ. ಆದರೆ ಸರ್ವರೂ ಸರ್ವಕಾಲದಲ್ಲೂ ಅದೃಷ್ಟವಂತರಾಗಿರದೇ, ಕೆಲವರು ಆಸ್ತ್ಮಾದಂತಹ ಉಸಿರುಗಟ್ಟಿಸುವ ಜಟಿಲವಾದ ಕಾಯಿಲೆಯಿಂದ ಬಳಲುತ್ತಾರೆ. ಈ ಕ್ಲಿಷ್ಟಕರವಾದ ಕಾಯಿಲೆ ಬಗ್ಗೆ ಕಾಕುಂಜೆ ಕೇಶವ ಭಟ್ಟರು ಈ ಹೊತ್ತಿಗೆಯಲ್ಲಿ ಸಾಕಷ್ಟು ಬೆಳಕು ಚೆಲ್ಲಿದ್ದಾರೆ.

    ಲೇಖಕರು ಹಲವಾರು ವೈದ್ಯಕೀಯ ಪುಸ್ತಕಗಳನ್ನು ಓದಿ, ವಿಷಯಗಳನ್ನು ಕ್ರೋಢೀಕರಿಸಿ, ಸರಳವಾಗಿಸಿ ಜನಸಾಮಾನ್ಯನಿಗೆ ತಲುಪುವಂತೆ ಬರೆದ ಶೈಲಿ ಶ್ಲಾಘನೀಯ…