*ಕಟೀಲು ಸಿತ್ಲ ರಂಗನಾಥ ರಾವ್ ಅವರು ಸಂದರ್ಶಿಸಿ ನಿರೂಪಿಸಿದ "ರಂಗವಿಚಿಕಿತ್ಸೆ" ಯಕ್ಷಗಾನ ರಂಗತಜ್ಞ ಡಾ. ಕೆ. ಎಂ. ರಾಘವ ನಂಬಿಯಾರ್ ಅವರ ರಂಗ ವಿಚಾರಗಳು*
"ರಂಗವಿಚಿಕಿತ್ಸೆ" (ಯಕ್ಷಗಾನ ರಂಗತಜ್ಞ ಡಾ. ಕೆ. ಎಂ. ರಾಘವ ನಂಬಿಯಾರ್ ಅವರ ರಂಗ ವಿಚಾರಗಳು), ಕಟೀಲು ಸಿತ್ಲ ರಂಗನಾಥ ರಾವ್ ಅವರು ಸಂದರ್ಶಿಸಿ, ನಿರೂಪಿಸಿದ ಕೃತಿ. 90 ಪುಟಗಳ, 99 ರೂಪಾಯಿ ಬೆಲೆಯ, 2018ರಲ್ಲಿ ಪ್ರಕಟವಾದ ಕೃತಿಯನ್ನು ಯಕ್ಷರಂಗ ಕಟೀಲು ಸಿತ್ಲ ಫೌಂಡೇಶನ್ (ರಿ) ಉಡುಪಿ - ಬೆಂಗಳೂರು (ನಂ. 6 - 81 - ಸಿ 2, ಅಡ್ಕದಕಟ್ಟೆ ರಸ್ತೆ, ನಿಟ್ಟೂರು ಅಂಚೆ, ಪುತ್ತೂರು ಗ್ರಾಮ, ಉಡುಪಿ - 576103) ಪ್ರಕಾಶಿಸಿದೆ.
ಡಾ. ಕೆ. ಎಂ. ರಾಘವ ನಂಬಿಯಾರ್ ಅವರ ಶುಭಾಕಾಂಕ್ಷೆ…