*ಮೂಡಿಗೆರೆ ಎಂ. ಎಸ್. ನಾಗರಾಜರ "ಭಾವತರಂಗ"*
"ಭಾವತರಂಗ" , ಎಂ. ಎಸ್. ನಾಗರಾಜ್, ಮೂಡಿಗೆರೆ ಇವರ 2017ರಲ್ಲಿ ಪ್ರಕಟವಾದ ಹನಿಗವನ ಸಂಕಲನ. 60 ಪುಟಗಳ, 70 ರೂಪಾಯಿ ಬೆಲೆಯ ಸಂಕಲನವನ್ನು ಕವಿ ನಾಗರಾಜ್ ಅವರೇ ತಮ್ಮ ಅಭಿನವ ಪ್ರಕಾಶನ, ಮಾರ್ಕೆಟ್ ರಸ್ತೆ, ಮೂಡಿಗೆರೆ- 577132, ಚಿಕ್ಕಮಗಳೂರು ಜಿಲ್ಲೆ ಮೂಲಕ ಪ್ರಕಟಿಸಿದ್ದಾರೆ.
ಸಂಕಲನಕ್ಕೆ ಸರಕಾರಿ ಪದವಿ ಪೂರ್ವ ಕಾಲೇಜು ಕಳಸಾಪುರ ಇಲ್ಲಿನ ಪ್ರಾಚಾರ್ಯರಾದ ಎಚ್. ಎಂ. ನಾಗರಾಜ ರಾವ್ ಕಲ್ಕಟ್ಟೆ ಅವರ ಮುನ್ನುಡಿ ಮತ್ತು ಸಾಹಿತಿ ಮೂಡಿಗೆರೆಯ ಹಳೇಕೋಟೆ ಎನ್. ರಮೇಶ್ ಅವರ ಬೆನ್ನುಡಿ ಇದೆ. ಕವಿ ನಾಗರಾಜ್ ಅವರ "ಅಂತರಾಳ..."ವೂ ಇದೆ.
"ಭಾವತರಂಗ…