ಚನ್ನಬಸವಣ್ಣನ ಈ ವಚನ ವನ್ನು ತಿಳಿದವರು ದಯವಿಟ್ಟು ವಿವರಿಸುವಿರಾ?

ಚನ್ನಬಸವಣ್ಣನ ಈ ವಚನ ವನ್ನು ತಿಳಿದವರು ದಯವಿಟ್ಟು ವಿವರಿಸುವಿರಾ?

Comments

ಬರಹ

ಅಟ್ಟುದನಡುವರೇ, ಸುಟ್ಟುದ ಸುಡುವರೆ? ಬೆಂದ ನುಲಿಯಾ ಸಂ ಧಿಸಬಹುದೆ?
ಪಂಚಾಕ್ಷರೀಯಲ್ಲಿ ಧಗ್ದವಾದ ನಿರ್ದೇಹಿಗೆ ಸಂದೇಹವುಂಟೆ?
ಧಗ್ಧಸ್ಯ ದಹನಮ್ ನಾಸ್ಥಿ, ಪಕ್ವಸ್ಯ ಪಚನಂ ಯತಾ! ಜ಼್ನಾನಾಗ್ನಿ ಧಗ್ಧ ದೇಹಸ್ಯ ನ ಪುನರ್ಧಹನ ಕ್ರಿಯ!!
ಇದು ಕಾರಣ ಕೂಡಲ ಚೆನ್ನ ಸಂಗಣ ಶರಣರು ಬ್ರಾಂತು ಸೂತಕ ಕ್ರಿಯಾವಿಹಿತರು

ಇಲ್ಲಿ

"ಬೆಂದ ನುಲಿಯಾ ಸಂ ಧಿಸಬಹುದೆ?" ಎಂದರೆ ಏನು?
"ಸಂದೇಹ" ಎಂದರೆ ಏನು?
ಹಾಗೂ ಪೂರ್ಣ ವಚನದ ವಿಷಯವನ್ನು ವಿಷಾದ ಪಡಿಸಿ.

ಧನ್ಯವಾದಾಗಲೊಂದಿಗೆ
ಸವಿತೃ

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ
No votes yet
Rating
No votes yet