ಚಿ ಶ್ರೀನಿವಾಸರಾಜು ಇನ್ನಿಲ್ಲ

ಚಿ ಶ್ರೀನಿವಾಸರಾಜು ಇನ್ನಿಲ್ಲ

ಬರಹ

 

 

ಕರ್ನಾಟಕದ ಸಾಹಿತ್ಯಾಸಕ್ತರಿಗೆಲ್ಲಾ ಮೇಷ್ಟ್ರಾಗಿದ್ದ ಚಿ. ಶ್ರೀನಿವಾಸರಾಜು ಇನ್ನಿಲ್ಲ.

ಕನ್ನಡ ಸಾಹಿತ್ಯ ಲೋಕಕ್ಕೆ ಬರೆಹಗಾರರ ದೊಡ್ಡ ಬಳಗವನ್ನು ಪರಿಚಯಿಸಿದ ಹೆಗ್ಗಳಿಕೆ ಅವರದ್ದು. ಕ್ರೈಸ್ಟ್ ಕಾಲೇಜು ಕನ್ನಡ ಸಂಘದ ಮೂಲಕ ವಿದ್ಯಾರ್ಥಿಗಳ ಸಾಹಿತ್ಯಾಸಕ್ತಿಯನ್ನು ತಿದ್ದಿ ತೀಡಿ ಮಾರ್ಗ ದರ್ಶನ ಮಾಡಿದ ಶ್ರೀನಿವಾಸರಾಜು ಅವರ ಅಗಲಿಕೆ ಕನ್ನಡ ಸಾಹಿತ್ಯ ಜಗತ್ತಿಗೆ ಆದ ದೊಡ್ಡ ನಷ್ಟ.

ಮೇಷ್ಟ್ರ ಅಭಿನಂದನಾ ಗ್ರಂಥಕ್ಕೆಂದು ರಶೀದ್ ಬರೆದ ಕವನ ಇಲ್ಲಿದೆ.