ಮೂಢ ಉವಾಚ - 113
ಸಾತ್ವಿಕತೆಯಿಂ ಅರಿವು ಶಾಂತಿ ಆನಂದ
ರಾಜಸಿಕ ಪಡೆಯುವನು ಆಯಾಸ ನೋವ |
ಪರರ ನೋಯಿಪ ತಾಮಸವೆ ಅಜ್ಞಾನ
ಹಿತವದಾವುದೀ ಮೂರರಲಿ ಮೂಢ ||
ಶ್ರದ್ಧೆಯಿರಬೇಕು ಮಾಡುವ ಕಾರ್ಯದಲಿ
ಕಾಯಕದ ಅರಿವು ಮೊದಲಿರಬೇಕು |
ಬಿಡದಿರಬೇಕು ಗುರಿಯ ಸಾಧಿಪ ಛಲವ
ಯೋಗ ಭೋಗಸಿದ್ಧಿಗಿದುವೆ ದಾರಿ ಮೂಢ ||
**************
-ಕ.ವೆಂ.ನಾಗರಾಜ್.
Rating
Comments
ಉ: ಮೂಢ ಉವಾಚ - 113
In reply to ಉ: ಮೂಢ ಉವಾಚ - 113 by partha1059
ಉ: ಮೂಢ ಉವಾಚ - 113