ಶುಭಶುಕ್ರವಾರ

ಶುಭಶುಕ್ರವಾರ

ಬರಹ

“ಅಂದು ಭೃಗುವಾರದಾ ನಡುಹಗಲು . . . ಮರಣ ವೃಕ್ಷದೊಳು ಅಮೃತಫಲದಂತೆ ಯೇಸು ತೂಗುತ್ತಮಿರೆ . . .” ಎಂದು ಹಾಡಿದ ರಾಷ್ಟ್ರಕವಿ ಗೋವಿಂದ ಪೈಯವರ ’ಗೊಲ್ಗೊಥಾ’ ವನ್ನು ಸ್ಮರಿಸಿಕೊಳ್ಳುವ ದಿನ ಶುಭಶುಕ್ರವಾರ. ಹೆಸರಿಗೆ ಶುಭಶುಕ್ರವಾರ ಎನಿಸಿದರೂ ಶುಭ ಕೋರುವ ದಿನವಿದಲ್ಲ. ಇದು ಯೇಸುಕ್ರಿಸ್ತನು ಶಿಲುಬೆ ಮೇಲೆ ಪ್ರಾಣತ್ಯಾಗ ಮಾಡಿದ ಶೋಕದಿನ. ಇದರ ಬಗ್ಗೆ ಇನ್ನಷ್ಟು ತಿಳಿಯುವಿರಾ? ಹಾಗಿದ್ದಲ್ಲಿ ನೋಡಿ:

http://www.prajavani.net/Content/Mar92008/weekly2008030870610.asp

ಪ್ರೀತಯಿಂದ
ಸಿ ಮರಿಜೋಸೆಫ್