ಯಡಿಯೂರಪ್ಪ ಹೆಸರಿನಲ್ಲಿ ಅರ್ಚನೆ

ಯಡಿಯೂರಪ್ಪ ಹೆಸರಿನಲ್ಲಿ ಅರ್ಚನೆ

Comments

ಬರಹ

ಮುಜರಾಯಿ ಇಲಾಖೆಯಿಂದ ಹೊರಡಿಸಿದ ಆದೇಶ ವಿವಾದವೆದ್ದು ಈಗ ಆದೇಶವನ್ನೇ ಹಿಂಪಡೆಯಲಾಗಿದೆ.

ಯಡಿಯೂರಪ್ಪನವರ ಹೆಸರಿನಲ್ಲಿ ಅರ್ಚನೆ ಮಾಡಿದ್ದರೆ ಏನು ಲಕ್ಷಾಂತರ ರೂಪಾಯಿ ಖರ್ಚಾಗುತ್ತಿರಲಿಲ್ಲ. ಆದರೂ ಏಕೆ ವಿವಾದವೆಬ್ಬಿಸಿದರು?

ಹಿಂದೆ ರಾಜ ಮಹಾರಾಜರುಗಳ ಕಾಲದಲ್ಲಿ ಹೀಗೆಯೇ ನಡೆಸಲಾಗುತ್ತಿತ್ತು. ಈಗ ಏಕೆ ಇದಕ್ಕೆ ಗೊಣಗಾಟ?

ಮುಜರಾಯಿ ಇಲಾಖೆ ಇರುವುದೇ ದೇವಾಲಯಗಳ, ಅರ್ಚಕರ ಉಸ್ತುವಾರಿಗೆ. ಅವರವರ ನಂಬಿಕೆಯಂತೆ ಒಂದು ಸಣ್ಣ ಆದೇಶ ಹೊರಡಿಸಿದ್ದು ತಪ್ಪೇ?

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ
No votes yet
Rating
No votes yet