ಭಾರತಾಂಬೆಯ ವೀರ ಪುತ್ರರಿವರು, ಮುಂಬೈ ಮಾರಣಹೋಮದ ಹುತಾತ್ಮರಿವರು

ಭಾರತಾಂಬೆಯ ವೀರ ಪುತ್ರರಿವರು, ಮುಂಬೈ ಮಾರಣಹೋಮದ ಹುತಾತ್ಮರಿವರು

ಮುಂಬೈ ಮಾರಣ ಹೋಮದಲ್ಲಿ , ನಮ್ಮ ನಾಳೆಗಳಿಗಾಗಿ, ತಾಯ್ನೆಲದ ರಕ್ಷಣೆಗಾಗಿ ಹುತಾತ್ಮರಾದ ವೀರ ಯೋಧರ ಹೆಸರಿದು. ಮಿಂಚಂಚೆಯಲ್ಲಿ ಬಂದಿದ್ದು. ನನಗೆ ಸಿಕ್ಕ ಮಾಚಿತಿಯಿಷ್ಟು, ಇನ್ನು ಯಾವುದಾದರು ಹೆಸರಿದ್ದರೆ ದಯವಿಟ್ಟು ಇಲ್ಲಿ ಸೇರಿಸಿ

ಭಾರತಾಂಬೆಯ ಈ ವೀರ ಪುತ್ರರು ಅಮರರಾಗಲಿ .

ಕಾನ್ಸ್ ಟೇಬಲ್ - ಜಯವಂತ್ ಪಾಟೀಲ್
ಕಾನ್ಸ್ ಟೇಬಲ್ - ಯೋಗೇಶ್ ಪಾಟೀಲ್
ಕಾನ್ಸ್ ಟೇಬಲ್ - ಅಮ್ಬದಾಸ್ ಪವಾರ್
ಕಾನ್ಸ್ ಟೇಬಲ್ - ಎ .ಆರ್ ಚಿಟ್ಟೆ
ಕಾನ್ಸ್ ಟೇಬಲ್ - ವಿಜಯ್ ಖಂಡೇಕರ್
ರೈಲ್ವೆ ಪೋಲಿಸ್ - ಎಂ.ಸಿ .ಚೌದರಿ
N.S.G ಕಮಾಂಡೋ - ಗಜೆಂದರ್ ಸಿಂಗ್
ಇನ್ಸ್ಪೆಕ್ಟರ್ - ಶಶಾಂಕ್ ಶಿಂದೆ
Asst. ಸಬ್ ಇನ್ಸ್ಪೆಕ್ಟರ್ - ವಿ.ಒಬಲೇ
ಸಬ್ ಇನ್ಸ್ಪೆಕ್ಟರ್ - ಪ್ರಕಾಶ್ ಮೊರೆ
ಸಬ್ ಇನ್ಸ್ಪೆಕ್ಟರ್ - ಬಾಬುಸಾಹೇಬ್ ದುರ್ಗುಡೆ
ಸಬ್ ಇನ್ಸ್ಪೆಕ್ಟರ್ - ನಾನಸಹೇಬ್ ಭೋಸ್ಲೆ
ಸಬ್ ಇನ್ಸ್ಪೆಕ್ಟರ್ - ತುಕಾರಾಂ ಓಂಭ್ಲೆ
ಮೇಜರ್ - ಸಂದೀಪ್ ಉನ್ನಿ ಕೃಷ್ಣನ್
ಹೆಚ್ಚುವರಿ ಪೋಲಿಸ್ ಕಮೀಷನರ್ - ಅಶೋಕ್ ಕಾಮ್ಟೆ
ಸೀನಿಯರ್ ಪೋಲಿಸ್ ಇನ್ಸ್ಪೆಕ್ಟರ್ - ವಿಜಯ್ ಸಾಲಸ್ಕರ್
ATS ಮುಖ್ಯಸ್ತ - ಹೇಮಂತ್ ಕರ್ಕರೆ

ಜೈ ಹಿಂದ್

Rating
No votes yet

Comments