ಕುಡುಕರಿಗಷ್ಟೇ ಅರ್ಥ ಆಗ್ಬೇಕು....!!!

ಕುಡುಕರಿಗಷ್ಟೇ ಅರ್ಥ ಆಗ್ಬೇಕು....!!!

ಮೊನ್ನೆ ಚುನಾವಣೆಯ ಹಿಂದಿನ ದಿನ ದೊಮ್ಮಲೂರಿನ ಒಳ ವರ್ತುಲ ರಸ್ತೆಯಲ್ಲಿರುವ ಹೋಟೆಲೊಂದರಲ್ಲಿ ಕಂಡುಬಂದ ಸೂಚನಾಫಲಕ.
ಬಹುಷಃ ಈ ಫಲಕ ಬರೆಯುವವ ಬರೆಯುವಾಗಲೇ ಪಾನಮತ್ತನಾಗಿ ಬಿಟ್ಟಿದ್ದ ಅಂತ ಕಾಣುತ್ತೆ.
ಕನ್ನಡದಲ್ಲಿ ಬರೆಯಬಾರದಿತ್ತೇನೋ...ಕೇಳಿದರೆ "ಹೌದು ಸಾರ್ ಸ್ವಲ್ಪ ಮಿಸ್ಟಿಕ್ ಆಗಿದೆ...ಓನ್ಲೀ ಟು ಡೇಸ್...ತಾನೇ ...ಆಮೇಲೆ ಹೇಗಿದ್ದರೂ ರಿಮೂವ್ ಮಾಡ್ತೀವಿ..." ಅಂದರು.
ಆ ದೇವರೇ ಕಾಪಾಡಬೇಕು ಈ ಆಂಗ್ಲ ಭಾಷಾ ಪ್ರೇಮಿಗಳನ್ನು.

Rating
No votes yet

Comments