ಎರಡನೆಯ ಸಂಚಿಕೆ - ಕಂಬಾರರೊಂದಿಗೆ

ಎರಡನೆಯ ಸಂಚಿಕೆ - ಕಂಬಾರರೊಂದಿಗೆ

ಬರಹ

"ಸಿರಿಸಂಪಿಗೆಯ ಕವಿ ಚಂದ್ರಶೇಖರ ಕಂಬಾರರನ್ನು ಕನ್ನಡಿಗರಿಗೆ ಪರಿಚಯಿಸುವ ಅಗತ್ಯವಿಲ್ಲ. ಜಾನಪದವನ್ನು ತಮ್ಮ ಕೃತಿಗಳ ಕಸುವಾಗಿಸಿಕೊಂಡು ಜನಭಾಷೆಯಲ್ಲಿ ಕಾವ್ಯ ರಚಿಸಿದವರು ಕಂಬಾರರು. ಕನ್ನಡ ವಿಶ್ವ ವಿದ್ಯಾಲಯದ ಸ್ಥಾಪಕ ಕುಲಪತಿಗಳಾಗಿ ವಿಶ್ವ ವಿದ್ಯಾಲಯವನ್ನು ಕಟ್ಟಿದ ಕಂಬಾರರು ಈಗ ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರು. ಸಂಪದ ಬಳಗ ಇವರ ಸಂದರ್ಶನವನ್ನು ಪ್ರಸ್ತುತಪಡಿಸುತ್ತಿದೆ. ಚಂದ್ರಶೇಖರ ಕಂಬಾರರ ಸಂದರ್ಶನ ನಡೆಸಿಕೊಟ್ಟವರು:  ಎನ್.ಎ.ಎಂ.ಇಸ್ಮಾಯಿಲ್.

 > ಸಂದರ್ಶನದ ಆಡಿಯೋ ಕೇಳಲು ಇಲ್ಲಿ ಕ್ಲಿಕ್ ಮಾಡಿ. (18 MB) ಈ ಸಂದರ್ಶನದ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನೂ, ಅದರಲ್ಲಿ ಚರ್ಚಿಸಲಾಗಿರುವ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನೂ‌ ಸಂಪದದಲ್ಲಿ ಕಾಮೆಂಟ್ ಮೂಲಕ ನೀವು ಸೇರಿಸಬಹುದು.

ಸಂದರ್ಶನದ ವೇಳೆ ತೆಗೆದ ಕೆಲವು ಫೋಟೋಗಳು:
ck ಇಸ್ಮಾಯಿಲ್ ರವರೊಂದಿಗೆ ಕಂಬಾರರು.
ಚಂದ್ರಶೇಖರ ಕಂಬಾರ


ಚಂದ್ರಶೇಖರ ಕಂಬಾರ
ಸೂ: ನಿಮ್ಮ ಬಳಿಯೂ ಕನ್ನಡಕ್ಕೆ ಸಂಬಂಧಿಸಿದ ಯಾವುದೇ ಧ್ವನಿಮುದ್ರಣವಿದ್ದಲ್ಲಿ ಅದನ್ನು 'ಸಂಪದ'ದಲ್ಲಿ ಪ್ರಕಟಿಸಲು ನನಗೆ [:mailto:hpnadigATgmail.com|ಇ-ಮೇಯ್ಲ್ ಮೂಲಕ ಕಳುಹಿಸಿ].