ಮೊದಲ ಫಸಲಿನ ಸಂಭ್ರಮಕ್ಕೆ ಅಭಿಮಂತ್ರಣ....
ಅಂತೂ ಮಳೆ ಬಂದಿದೆ,
ನಿರೀಕ್ಷೆಯೂ ಮುಗಿದಿದೆ...
ಕಾವ್ಯ ಕೃಷಿಯ ಮೊದಲ ಬೆಳೆ
'ನೆನಪಿನ ಮಳೆಯಲ್ಲಿ'
ಕವನ ಸಂಕಲನದ ರೂಪದಲ್ಲಿ ಸಿದ್ಧವಾಗಿದೆ.
ಜನವರಿ 10, 2010 ಭಾನುವಾರ ಬೆಳಗ್ಗೆ 10.30ಕ್ಕೆ ಕಾಸರಗೋಡಿನ ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಸ್ಕೂಲ್್ನಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಹೂರ್ತ ಇಟ್ಟಾಗಿದೆ.
ನೀವು ಬರುವುದೊಂದು ಬಾಕಿ
ಮತ್ತೆಲ್ಲಾ ಕಾಲ ಮತ್ತು ನಿರೀಕ್ಷೆ....
ನಿಮ್ಮದೇ ನೆನವರಿಕೆಯಲ್ಲಿ,
ರಶ್ಮಿ.
Rating
Comments
ಉ: ಮೊದಲ ಫಸಲಿನ ಸಂಭ್ರಮಕ್ಕೆ ಅಭಿಮಂತ್ರಣ....
ಉ: ಮೊದಲ ಫಸಲಿನ ಸಂಭ್ರಮಕ್ಕೆ ಅಭಿಮಂತ್ರಣ....
ಉ: ಮೊದಲ ಫಸಲಿನ ಸಂಭ್ರಮಕ್ಕೆ ಅಭಿಮಂತ್ರಣ....
ಉ: ಮೊದಲ ಫಸಲಿನ ಸಂಭ್ರಮಕ್ಕೆ ಅಭಿಮಂತ್ರಣ....
ಉ: ಮೊದಲ ಫಸಲಿನ ಸಂಭ್ರಮಕ್ಕೆ ಅಭಿಮಂತ್ರಣ....
ಉ: ಮೊದಲ ಫಸಲಿನ ಸಂಭ್ರಮಕ್ಕೆ ಅಭಿಮಂತ್ರಣ....
ಉ: ಮೊದಲ ಫಸಲಿನ ಸಂಭ್ರಮಕ್ಕೆ ಅಭಿಮಂತ್ರಣ....
ಉ: ಮೊದಲ ಫಸಲಿನ ಸಂಭ್ರಮಕ್ಕೆ ಅಭಿಮಂತ್ರಣ....
ಉ: ಮೊದಲ ಫಸಲಿನ ಸಂಭ್ರಮಕ್ಕೆ ಅಭಿಮಂತ್ರಣ....
ಉ: ಮೊದಲ ಫಸಲಿನ ಸಂಭ್ರಮಕ್ಕೆ ಅಭಿಮಂತ್ರಣ....
ಉ: ಮೊದಲ ಫಸಲಿನ ಸಂಭ್ರಮಕ್ಕೆ ಅಭಿಮಂತ್ರಣ....
In reply to ಉ: ಮೊದಲ ಫಸಲಿನ ಸಂಭ್ರಮಕ್ಕೆ ಅಭಿಮಂತ್ರಣ.... by shivaram_shastri
ಉ: ಮೊದಲ ಫಸಲಿನ ಸಂಭ್ರಮಕ್ಕೆ ಅಭಿಮಂತ್ರಣ....
ಉ: ಮೊದಲ ಫಸಲಿನ ಸಂಭ್ರಮಕ್ಕೆ ಅಭಿಮಂತ್ರಣ....
ಉ: ಮೊದಲ ಫಸಲಿನ ಸಂಭ್ರಮಕ್ಕೆ ಅಭಿಮಂತ್ರಣ....