July 2018

  • July 30, 2018
    ಬರಹ: kavinagaraj
         ಈ ಬದುಕು ಇರುವುದು ನಡೆಯುವುದಕ್ಕೆ. ಓಡಿದರೆ, ಹಾರಿದರೆ ನೋಡುವುದನ್ನು ನೋಡದೇ ಹೋಗಬಹುದು. ನಡೆಯುತ್ತಾ ಹೋದರೆ ಸುತ್ತಲೂ ನೋಡುತ್ತಾ ಹೋಗಬಹುದು, ಅನುಭವಿಸಬಹುದು, ಆನಂದಿಸಬಹುದು, ಕಲಿಯಬಹುದು, ಕಲಿಸಬಹುದು, ಅಳಬಹುದು, ನಗಬಹುದು, ಒಟ್ಟಿನಲ್ಲಿ…
  • July 30, 2018
    ಬರಹ: Jayanth Ramachar
    ಗುರು ಒಂದು ಟೀ ಕೊಡಮ್ಮ... ಉರಿಯುತ್ತಿದ್ದ ಸೀಮೆ ಎಣ್ಣೆ ಸ್ಟವ್ ಮೇಲೆ ಇಟ್ಟಿದ್ದ ಟೀ ಪಾತ್ರೆಯಲ್ಲಿದ್ದ ಕೆನೆ ಕಟ್ಟಿದ್ದ ಟೀ ಅನ್ನು ಒಮ್ಮೆ ಸೌಟಿನಿಂದ ಕದಡಿ ಒಂದು ಗ್ಲಾಸಿಗೆ ಸುರಿದು ಕೊಟ್ಟ.... ನಾನು ಅವನು ಕೊಟ್ಟ ಟೀ ಅನ್ನು ಮೆಲ್ಲಗೆ ಸುರ್…
  • July 29, 2018
    ಬರಹ: kavinagaraj
    ಸಾಧಕನು ಬಲ್ಲಿದರ ನೆರವನ್ನು ಕೋರುವನು ಸನ್ಮಾರ್ಗ ತೋರೆಂದು ಬಿನ್ನಹವ ಮಾಡುವನು | ತಿಳಿದವರ ಆಶ್ರಯದಿ ತಿಳಿವು ಪಡೆಯುವನವನು ಮುಕ್ತಿ ಮಾರ್ಗಕೆ ದಾರಿ ಕಾಣುವನು ಮೂಢ || 
  • July 29, 2018
    ಬರಹ: addoor
    ತಲೆಯೊಳಗೆ ನೆರೆದಿಹುವು ನೂರಾರು ಹಕ್ಕಿಗಳು ಗಿಳಿ ಗೂಗೆ ಕಾಗೆ ಕೋಗಿಲೆ ಹದ್ದು ನವಿಲು ಕಿಲಕಿಲನೆ ಗೊರಗೊರನೆ ಕಿರಿಚಿ ಕೂಗುತ್ತಿಹುವು ನೆಲೆಯೆಲ್ಲಿ ನಿದ್ದೆಗೆಲೊ - ಮಂಕುತಿಮ್ಮ ನಮ್ಮ ತಲೆಯೊಳಗೆ ತುಂಬಿರುವ ಯೋಚನೆಗಳನ್ನು ಹಕ್ಕಿಗಳಿಗೆ…
  • July 28, 2018
    ಬರಹ: kavinagaraj
    'ಇದೇನಪ್ಪಾ ಇವನು, ವಾನಪ್ರಸ್ಥ ಆಚರಿಸಬೇಕಾದ ವಯಸ್ಸಿನಲ್ಲಿ ಸೊಂಟದ ಬಗ್ಗೆ ಮಾತಾಡ್ತಾ ಇದಾನೆ' ಅಂತ ಅಂದುಕೊಳ್ಳಬೇಡಿ. ವಾನಪ್ರಸ್ಥಕ್ಕೆ ಹೋಗೋರು ಸೊಂಟದ ಬಗ್ಗೆ ಮಾತಾಡಬಾರದು ಅಂತ ಯಾರಾದರೂ ಹೇಳಿದ್ದಾರೋ ಇಲ್ಲವೋ ಗೊತ್ತಿಲ್ಲ. ಮಾತಾಡಿದರೆ ಅಪರಾಧ…
  • July 27, 2018
    ಬರಹ: kavinagaraj
    ಮೊದಲಿನಂತುದಿಸುವರು ರವಿ ಸೋಮರು ತಿರುತಿರುಗಿ ಜನಿಸುವುವು ಭೂಮ್ಯಾಕಾಶಗಳು | ಎಡೆಬಿಡದ ಸೋಜಿಗಕೆ ಮೊದಲು ಕೊನೆಯಿಲ್ಲ ಕೊನೆ ಮೊದಲಿರದವನ ಆಟವಿದು ಮೂಢ || 
  • July 27, 2018
    ಬರಹ: msraghu
    ಪ್ರತಿದಿನ ಮುಂಜಾನೆ ನನಗೆ ಭೇಟಿಯಾಗುವ ಬೀದಿನಾಯಿಗಳಿಂದ ಪ್ರೇರಿತವಾದ ಒಂದು ಲಘು ಬರಹ.
  • July 27, 2018
    ಬರಹ: Iranna S Babaleshwar
    ...... ಸ್ನೇಹಿತನದ ಸ್ನೇಹ ಸ್ವರ್ಣ....‌‌ ಫ್ರೆಂಡ್ಸ್ ಮೇಲೆ ವಿಶ್ವಾಸವಿಟ್ಟು ... ಎಸ್.ಎಂ.ಎಸ್. ಗಳೊಂದಿಗೆ ಗ್ರೀಟಿಂಗ್ಸ್ ಕಳಿಸ್ತೀವಿ..... ಅನುಕೂಲವಾದರೇ ಒಂದು ಕಪ್ಪು ಕಾಫಿ, ಇಲ್ಲದಿದ್ದರೇ ಅಷ್ಟು ಮಾತು ಹರಟೆ…
  • July 25, 2018
    ಬರಹ: kavinagaraj
    ಸುಗಮ ಜೀವನಕೆ ಕಟ್ಟುಪಾಡುಗಳು ಬೇಕು ಮೀರಿದರೆ ಆಪತ್ತು ನೆಮ್ಮದಿಯು ಹಾಳು | ಶಾಸ್ತ್ರವಿಧಿಗಳು ಬೇಕು ಮಂಗಳವ ತರಲು ವಿವೇಕದಿಂದನುಸರಿಸೆ ಸುಖವು ಮೂಢ ||      ಒಂದು ಕಾಲವಿತ್ತು, ಕೈ ಹಿಡಿದ ಗಂಡ ಗತಿಸಿದರೆ ವಿಧವೆ ಪತ್ನಿ ಕೇಶ ಮುಂಡನ…
  • July 25, 2018
    ಬರಹ: Jayanth Ramachar
    ಕೆಲಸ ಮುಗಿಸಿ ಮನೆಗೆ ಹೊರಟ ಕೂಡಲೇ ಜಿನುಗಲು ಆರಂಭವಾಯಿತು, ಸಣ್ಣಗೆ ತುಂತುರು ತುಂತುರು ಹನಿಯಿಂದ ಶುರುವಾದ ಮಳೆ ಕೆಲವೇ ನಿಮಿಷಗಳಲ್ಲಿ ಧೋ ಎಂದು ಸುರಿಯಲು ಆರಂಭವಾಯಿತು. ವಿಧಿಯಿಲ್ಲದೇ ಬಸ್ ತಂಗುದಾಣವೊಂದನ್ನು ಆಶ್ರಯಿಸಬೇಕಾಯಿತು. ಹಾಗೇ ಕುಳಿತು…
  • July 25, 2018
    ಬರಹ: addoor
    “ಸೊಪ್ಪಿನ ಬೆಟ್ಟ” ಎಂದೊಡನೆ ಹಲವರ ಮನದಲ್ಲಿ ಬಾಲ್ಯದ ಹಲವು ನೆನಪುಗಳ ಮೆರವಣಿಗೆ. ಅಲ್ಲಿ ಓಡಾಡಿದ, ಆಟವಾಡಿದ, ಹಿರಿಯರಿಂದ ಸಸ್ಯಲೋಕದ ಮೊದಲ ಪಾಠಗಳನ್ನು ಕಲಿತ ನೆನಪುಗಳು ಹಸಿರುಹಸಿರು. ಉತ್ತರಕನ್ನಡ ಜಿಲ್ಲೆಯ ಸೊಪ್ಪಿನ ಬೆಟ್ಟಗಳು ಇಂದಿಗೂ ವಿವಿಧ…
  • July 24, 2018
    ಬರಹ: kavinagaraj
    ಸಕಲಕೆಲ್ಲಕು ಮೊದಲು ತಾಯಿ ತಾ ಪ್ರಕೃತಿಯು ಆದಿಯೇ ಇರದುದಕೆ ಕೊನೆಯೆಂಬ ಸೊಲ್ಲಿಲ್ಲ | ದೇವನೊಲುಮೆಯಿದು ಜೀವಕಾಶ್ರಯದಾತೆ ಜೀವಿಗಳೆ ಮಾಧ್ಯಮವು ಪ್ರಕೃತಿಗೆ ಮೂಢ || 
  • July 24, 2018
    ಬರಹ: Jayanth Ramachar
    ಶುರುವಾಗಿದೆ ಮತ್ತೊಮ್ಮೆ ಜಿಟಿಜಿಟಿ,ಜಿನುಗುಟ್ಟುವ ಮಳೆ... ಒಂದೆರೆಡು ಹನಿ ಮಳೆ ಬಿದ್ದರೆ ಸಾಕು, ಕಪಾಟಿನಲ್ಲಿದ್ದ ರೈನ್ ಕೋಟ್ ಗಳಿಗೆ ಬಿಡುಗಡೆ ಭಾಗ್ಯ, ಮುದುಡಿ ಮೂಲೆಗುಂಪಾಗಿದ್ದ ಕೊಡೆಗಳಿಗೆ ಅರಳುವ ಸೌಭಾಗ್ಯ...ಒಂದು ಹದ ಮಳೆ ಜೋರಾಗಿ ಬಿದ್ದರೆ…
  • July 23, 2018
    ಬರಹ: kavinagaraj
     ರಾಜಣ್ಣ ಒಬ್ಬ ಪೋಸ್ಟ್ ಗ್ರಾಜುಯೇಟ್ ನಿರುದ್ಯೋಗಿ. ಏನಾದರೂ ಒಳ್ಳೆಯದು ಮಾಡಬೇಕೆಂಬ ಕಳಕಳಿಯಿದ್ದರೂ ಮುನ್ನುಗ್ಗುವ ಸ್ವಭಾವದವನಾಗಿರಲಿಲ್ಲ. ಓದುತ್ತಿದ್ದಾಗ ತಾನಾಯಿತು, ತನ್ನ ಪುಸ್ತಕವಾಯಿತು ಎಂಬಂತಿದ್ದವನು. ಅವನಿದ್ದ ಮನೆಯ ಮುಂದಿನ ರಸ್ತೆಯಲ್ಲಿ…
  • July 22, 2018
    ಬರಹ: addoor
    ಸಿರಿಯೇಕೊ ಸೌಖ್ಯಕ್ಕೆ? ಅರುಣಂಗೆ ಬಾಡಿಗೆಯೆ? ಧರೆಯ ದಿನದಿನದ ಬಣ್ಣಗಳಿಗೇಂ ಬೆಲೆಯೆ? ಹರುಷವಂಗಡಿ ಸರಕೆ? ಹೃದಯದೊಳಚಿಲುಮೆಯದು ಸರಸತೆಯೆ ಸಿರಿತನವೊ – ಮರುಳ ಮುನಿಯ ಖುಷಿಯಿಂದಿರುವುದಕ್ಕೆ ಸಂಪತ್ತು ಬೇಕೇ? ಎಂಬ ಪ್ರಶ್ನೆಯ ಮೂಲಕ ನಮ್ಮ ಚಿಂತನಾ…
  • July 20, 2018
    ಬರಹ: addoor
    ರುದ್ರ ಗೌಡ ಅಡಿಕೆ ತೋಟಗಳು ಹಾಗೂ ಭತ್ತದ ಹೊಲಗಳ ನಡುವೆ ಮುನ್ನಡೆಯುತ್ತಿದ್ದರು. ಅವರ ಸೊಂಟಕ್ಕೆ ಕಟ್ಟಿದ್ದ ಮರದ ಕೊಕ್ಕೆಯಲ್ಲಿ ಹರಿತವಾದ ಕತ್ತಿ ನೇತಾಡುತ್ತಿತ್ತು. ಅವರೊಂದಿಗಿದ್ದ ತಂಡದ ಗುರಿ ಉತ್ತರಕನ್ನಡದ ಜಿಲ್ಲೆಯ ಹುಕ್ಲಿ ಹಳ್ಳಿಯ…
  • July 20, 2018
    ಬರಹ: kavinagaraj
    ಇದ್ದುದೆಲ್ಲವು ಅಂದೊಮ್ಮೆ ಜಡರೂಪಿ ದ್ರವವಂತೆ ಕತ್ತಲೆಯ ಮಡುವಿನಲಿ ಲಕ್ಷಣವೆ ಇರದಿರಲು | ಸುತ್ತೆಲ್ಲ ಮುಚ್ಚಿರಲು ತಾಮಸವೆ ಮೆರೆದಿರಲು ಒಂದಾಗಿಸಿದ ಮಹಿಮೆ ಅವನೊಲುಮೆ ಮೂಢ ||
  • July 19, 2018
    ಬರಹ: shreekant.mishrikoti
    ತುಂಬಿದ ಮದುವೆ ಮನೆ. ಯಜಮಾನನ ಮಗಳ ಮದುವೆ ನಡೆದಿದೆ. ಎಲ್ಲರ ಹಾಗೆ ಯಜಮಾನನ ತಂಗಿ ಬಹಳಷ್ಟು ದುಡಿದಿದ್ದಾಳೆ. ಆದರೆ ಬೀಗರು ಬಂದಾಗ, ಆಕೆಯ ಗಂಡ - ಆತನ ತಲೆ ಸರಿಯಿಲ್ಲ - ನಡೆದುಕೊಂಡ ರೀತಿಯಿಂದ ಯಜಮಾನನಿಗೆ ತಲೆ ತಗ್ಗಿಸುವಂತಾಗಿ ತಂಗಿಯ ಗಂಡನನ್ನು…
  • July 18, 2018
    ಬರಹ: kavinagaraj
    ಸಾಲುಗಟ್ಟಿಹೆವು ಕೆಲರ್ ಮುಂದೆ ಕೆಲರ್ ಹಿಂದೆ ಸರಿಸರಿದು ಸಾಗಿ ಬರುತಿಹುದು ಸಾವು | ಸಾವು ನಿಶ್ಚಿತವಿರಲು ಜೀವಿಗಳೆಲ್ಲರಿಗೆ ಜಾಣರಲಿ ಜಾಣರು ಬದುಕುವರು ಮೂಢ ||      ಸಾವಿಲ್ಲದ ಜೀವಿಗಳು ಇವೆಯೇ? ಸಾವು ಖಚಿತವೆಂಬ ಸತ್ಯವನ್ನು ಒಪ್ಪದವರು…
  • July 16, 2018
    ಬರಹ: kavinagaraj
    ಸಾವೆಂಬುದಿರಲಿಲ್ಲ ಅಮರತ್ವವಿನ್ನೆಲ್ಲಿ ರಾತ್ರಿಯೇ ಇರದಾಗ ಹಗಲು ಮತ್ತೆಲ್ಲಿ | ಉಸಿರೆಂಬುದಿರದೆ ಬದುಕಿದ್ದ ವಿಸ್ಮಯಕೆ ಕಾರಣವು ಅಮರ ಸಂಗತಿಯೊ ಮೂಢ ||