March 2020

  • March 30, 2020
    ಬರಹ: addoor
    ವಿಶ್ವವಿಖ್ಯಾತ ಸಸ್ಯತಜ್ನರಾದ ದಿವಂಗತ ಡಾ. ಬಿ.ಜಿ.ಎಲ್. ಸ್ವಾಮಿಯವರು ಸಸ್ಯಗಳ ಬಗ್ಗೆ ಬರೆದಿರುವ ಪುಸ್ತಕಗಳನ್ನು ಓದುವುದೇ ಒಂದು ಖುಷಿ. ಯಾಕೆಂದರೆ, ಆ ಬರಹಗಳು ಸಸ್ಯಗಳ ಬಗ್ಗೆ ಮಾಹಿತಿ ಒದಗಿಸುವುದರ ಜೊತೆಗೆ ಕತೆಗಳನ್ನು ಓದುವಾಗಿನ ಆನಂದವನ್ನು…
  • March 29, 2020
    ಬರಹ: addoor
    ೨೦೧೬ರ ಬರಗಾಲದಿಂದ ನಮ್ಮ ದೇಶ ತತ್ತರಿಸಿದೆ. ಇದರ ಬಗ್ಗೆ ಒಂದಷ್ಟು ಅಂಕೆಸಂಖ್ಯೆಗಳು: ಬರಗಾಲದ ಬಿರುಸಿನಿಂದ ಬಸವಳಿದ ರಾಜ್ಯಗಳು ೧೦. ದೇಶದ ಒಟ್ಟು ೬೭೮ ಜಿಲ್ಲೆಗಳಲ್ಲಿ ಬರಗಾಲದಿಂದ ನಲುಗಿರುವ ಜಿಲ್ಲೆಗಳು ೨೫೪. ಈ ಜಿಲ್ಲೆಗಳಲ್ಲಿ ಬರಗಾಲದಿಂದ…
  • March 29, 2020
    ಬರಹ: addoor
    (“ನ್ಯಾಯಾಧೀಶರ ನೆನಪುಗಳು” ಒಂದು ಅಪರೂಪದ ಪುಸ್ತಕ. ಇದರಲ್ಲಿ ತನ್ನ ವೃತ್ತಿಜೀವನದ ೩೦ ಅನುಭವಗಳನ್ನು ನವಿರಾದ ಭಾಷೆಯಲ್ಲಿ ದಿಟ್ಟತನದಿಂದ ನಮ್ಮ ಮುಂದಿಟ್ಟಿದ್ದಾರೆ ನಿವೃತ್ತ ನ್ಯಾಯಾಧೀಶ ಎ. ವೆಂಕಟ ರಾವ್. ಕರ್ನಾಟಕ ಸರಕಾರದ ಕಾನೂನು…
  • March 27, 2020
    ಬರಹ: addoor
    ಅದೊಂದು ಕಾಲವಿತ್ತು - ಮನೆಯೊಳಗೆ ಮತ್ತು ಮನೆಯ ಹೊರಗೆ ಗುಬ್ಬಿಗಳ ಚಿಂವ್ ಚಿಂವ್ ಸದ್ದು ಆಗಾಗ ಕೇಳುತ್ತಿದ್ದ ಕಾಲ. ಮನೆಯ ಮೂಲೆಗಳಲ್ಲಿ, ಜಂತಿಗಳಲ್ಲಿ, ಗೋಡೆಗೆ ಆನಿಸಿದ್ದ ಫೋಟೋಗಳ ಹಿಂಭಾಗದಲ್ಲಿ ಗುಬ್ಬಿಗಳು ಗೂಡುಕಟ್ಟಿ ಬಾಳುತ್ತಿದ್ದವು.…
  • March 26, 2020
    ಬರಹ: hpn
    ರಾತ್ರಿಯ ಹೊತ್ತು ಮಕ್ಕಳಿಗೆ ಕಥೆ ಹೇಳಲೆಂದು ಹಿಂದಿನ ಕಾಲದಲ್ಲಿ ಪುಸ್ತಕಗಳನ್ನು ಇಟ್ಟುಕೊಳ್ಳುತ್ತಿದ್ದರು. ಈಗ ಮೊಬೈಲು ಫೋನುಗಳನ್ನು ಇಟ್ಟುಕೊಳ್ಳುತ್ತಾರೆ. ಮೊನ್ನೆ ನಲ್ಮೆಯ ಮಡದಿ ಹೀಗೆಯೇ ಮಕ್ಕಳಿಗೆ ಕಥೆ ಹೇಳಲೆಂದು ಮೊಬೈಲ್ ಹಿಡಿದುಕೊಂಡವಳು…
  • March 25, 2020
    ಬರಹ: addoor
    ಒಂದಾನೊಂದು ಕಾಲದಲ್ಲಿ ಮರಿಗಪ್ಪೆಯೊಂದು ತಾಯಿಕಪ್ಪೆಯೊಂದಿಗೆ ವಾಸಿಸುತ್ತಿತ್ತು. ಈ ಮರಿಗಪ್ಪೆ ತನ್ನ ತಾಯಿಯ ಯಾವ ಮಾತನ್ನೂ ಕೇಳುತ್ತಿರಲಿಲ್ಲ. ತನಗೆ ಖುಷಿ ಬಂದಂತೆ ಮಾಡುತ್ತಿತ್ತು. “ಮಗೂ, ಹೊರಗೆ ಹೋಗಿ ಆಟವಾಡು. ಯಾಕೆಂದರೆ ನಾನು ಮನೆ ಶುಚಿ…
  • March 25, 2020
    ಬರಹ: addoor
    ಎಚ್.ಕೆ. ಆನಂದಪ್ಪ ಅವರ ಎರಡು ಹೆಕ್ಟೇರ್ ಜಮೀನು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹೊನ್ನನಾಯಕನಹಳ್ಳಿಯಲ್ಲಿದೆ. ೫೮ ವರುಷ ವಯಸ್ಸಿನ ಅವರು ತನ್ನ ಜಮೀನಿನಲ್ಲಿ ಕೊರೆಸಿದ ಕೊಳವೆಬಾವಿಗಳ ಸಂಖ್ಯೆ ಹನ್ನೊಂದು. ಅವುಗಳ ಗತಿ ಏನಾಯಿತು? ಕೆಲವು…
  • March 23, 2020
    ಬರಹ: addoor
    ನಾವು ಕಾಡುಗಳನ್ನು ಹೇಗೆ ನಾಶ ಮಾಡುತ್ತಿದ್ದೇವೆ? ಈ ಬರಹದ ಜೊತೆಗಿರುವ ಫೋಟೋ ನೋಡಿದರೆ ನಿಮಗೆ ಅಂದಾಜಾದೀತು. ಇದು, ಅಂದೊಮ್ಮೆ ಬ್ರೆಜಿಲಿನಲ್ಲಿ ದಟ್ಟ ಅರಣ್ಯವಾಗಿದ್ದ ಭೂ ಪ್ರದೇಶ. ಈಗ ಹೇಗಾಗಿದೆ ನೋಡಿ! ಅಲ್ಲಿ ಈಗ ಒಂದೇ ಒಂದು ಮರ ಉಳಿದಿದೆ! ಇಡೀ…
  • March 21, 2020
    ಬರಹ: addoor
    (“ನ್ಯಾಯಾಧೀಶರ ನೆನಪುಗಳು” ಒಂದು ಅಪರೂಪದ ಪುಸ್ತಕ. ಇದರಲ್ಲಿ ತನ್ನ ವೃತ್ತಿಜೀವನದ ೩೦ ಅನುಭವಗಳನ್ನು ನವಿರಾದ ಭಾಷೆಯಲ್ಲಿ ದಿಟ್ಟತನದಿಂದ ನಮ್ಮ ಮುಂದಿಟ್ಟಿದ್ದಾರೆ ನಿವೃತ್ತ ನ್ಯಾಯಾಧೀಶ ಎ. ವೆಂಕಟ ರಾವ್. ಕರ್ನಾಟಕ ಸರಕಾರದ ಕಾನೂನು…
  • March 19, 2020
    ಬರಹ: addoor
    “ಸಂಬಳದ ಕೆಲಸದ ಸುಳಿಯಿಂದ ಹೊರ ಬರಬೇಕಾದರೆ ಧೈರ್ಯ ಬೇಕು” ಎಂದು ಸಾಪ್ಟ್-ವೇರ್ ಇಂಜಿನಿಯರ್ ಉದ್ಯೋಗ ತೊರೆದು ಈಗ ಕೃಷಿಯಲ್ಲಿ ತೊಡಗಿರುವ ಅನುಪ್ ಪಾಟೀಲ್ (೨೮ ವರುಷ) ಹೇಳುವಾಗ ಕಿವಿಗೊಡ ಬೇಕಾಗುತ್ತದೆ. ಯಾಕೆಂದರೆ, ವರುಷಕ್ಕೆ ರೂ.೬.೫ ಲಕ್ಷ ವೇತನ…
  • March 17, 2020
    ಬರಹ: ಪ್ರಸಾದ್ ಅರಳೀಪುರ
    ಕವಿತೆ ** ** ೧  ನೋಡು, ಜಗದಗಲ, ಮುಗಿಲಗಲ ಆ ಬಾನು ಈ ಭೂಮಿ ಪ್ರಕೃತಿಯ ಅಣು ಅಣುವ  ನೋಡು....  ಆ ಬೆಳಕಲ್ಲಿ ಸೂರ್ಯ, ಚಂದ್ರ, ತಾರೆ ತಲೆ‌ ಎತ್ತಿ  ದಿಗಂತವ ನೋಡು..... ೨ ಒಮ್ಮೆ ಕಣ್ತೆರೆದು ನೋಡು ಬೆಟ್ಟ ಗುಡ್ಡಗಳ ಅಲ್ಲೆಲ್ಲೋ ಸಣ್ಣಗೆ ಹರಿವ…
  • March 17, 2020
    ಬರಹ: addoor
    ಒಂದಾನೊಂದು ಕಾಲದಲ್ಲಿ ದೊಡ್ಡ ಹುಲಿಯೊಂದಿತ್ತು. ಅದು ಕಾಡುಪ್ರಾಣಿಗಳ ರಾಜನಾಗಿತ್ತು. ಕಪ್ಪು ಚರ್ಮದ, ಬೆಂಕಿಯಂತಹ ಕಣ್ಣುಗಳ ಮತ್ತು ಚೂರಿಯಂತಹ ಹರಿತ ಹಲ್ಲುಗಳ ಈ ಹುಲಿ, ಕಾಡಿನ ಪ್ರಾಣಿಗಳಲ್ಲಿ ನಡುಕ ಹುಟ್ಟಿಸುತ್ತಿತ್ತು. ಹಲವಾರು ಪ್ರಾಣಿಗಳನ್ನು…
  • March 16, 2020
    ಬರಹ: addoor
    ಭಾರತದಂತಹ ಉಷ್ಣವಲಯ ದೇಶಗಳಲ್ಲಿ ಬಾವಿಗಳು, ಕೆರೆಗಳು ಮತ್ತು ಕಾಲುವೆಗಳು – ಈ ಮೂರು ನೀರಿನ ಆಕರಗಳೇ  ಕೃಷಿಗೆ ಆಧಾರ. ಭಾರತದಲ್ಲಿ ೧೯೫೦ರ ದಶಕದಿಂದ ಶುರುವಾಯಿತು ಹಸುರು ಕ್ರಾಂತಿ. ಅದಕ್ಕಿಂತ ಮುಂಚೆ, ಕೃಷಿ ನೀರಾವರಿಗಾಗಿ ರೈತರು ಅಂತರ್ಜಲವನ್ನು…
  • March 14, 2020
    ಬರಹ: addoor
    “ಬಾಳೆ ರಾಜ” ಎಂದು ಪ್ರಖ್ಯಾತರಾಗಿರುವ ರಾಮ್ ಶರಣ್ ವರ್ಮಾ ೨೦೧೯ರ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು. ಅವರ ಸಾಮ್ರಾಜ್ಯ ಅಂದರೆ ಬಾಳೆ ತೋಟ ಉತ್ತರ ಪ್ರದೇಶದ ರಾಜಧಾನಿ ಲಕ್ನೋದಿಂದ ಸುಮಾರು ೩೦ ಕಿಮೀ ದೂರದಲ್ಲಿ, ಬಾರಬಂಕಿ ಜಿಲ್ಲೆಯ ದೌಲತ್‍ಪುರ…
  • March 12, 2020
    ಬರಹ: addoor
    ಒಂದಾನೊಂದು ಕಾಲದಲ್ಲಿ ಒಬ್ಬ ರಾಜಕುಮಾರ ಮತ್ತೊಬ್ಬ ಶ್ರೀಮಂತ ಒಂದೂರಿನಲ್ಲಿ ವಾಸ ಮಾಡುತ್ತಿದ್ದರು. ರಾಜಕುಮಾರನ ಕುಟುಂಬದೊಂದಿಗೆ ವೈವಾಹಿಕ ಸಂಬಂಧ ಬೆಳೆಸಬೇಕೆಂಬುದು ಶ್ರೀಮಂತನ ಆಶೆ. ಅದಕ್ಕಾಗಿ ರಾಜಕುಮಾರನಿಗೆ ಒಂದು ನೂರು ಬಿಳಿ ಒಂಟೆಗಳನ್ನು…
  • March 09, 2020
    ಬರಹ: shreekant.mishrikoti
      ಇದು ಈಗಿನ ಜನಕ್ಕೆ ಹಳೆಯ ಸಿನಿಮಾ , 37 ವರ್ಷದ  ಹಿಂದಿನ ಹಿಟ್  ಚಿತ್ರ. ನಮ್ಮ ನಾಯಕ ದೆಹಲಿಯಲ್ಲಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾನೆ.  ಅಲ್ಲಿ ಅವನಿಗೆ ಒಬ್ಬ ಯುವತಿಯ ಪರಿಚಯ ಆಗುತ್ತದೆ. ಅವಳು ಸುಂದರಿ. ಶಿಕ್ಷಿತಳು, ಶ್ರೀಮಂತಳು,…
  • March 07, 2020
    ಬರಹ: addoor
    ವಾರ್ಷಿಕ ೫೩೧ ಮಿಮೀ ಮಳೆ ಸುರಿಯುವ ರಾಜಸ್ಥಾನದಲ್ಲಿ ಆಗಾಗ ಬರಗಾಲ. ೧೯೭೦ರಲ್ಲಿ ಅಳ್ವಾರ್ ಜಿಲ್ಲೆಯ ರಾಜ್‍ಘರ್, ಲಚ್‍ಮನ್‍ಘರ್, ತಾನಘಜಿ ಮತ್ತು ಬಾನ್ಸು – ಈ ನಾಲ್ಕು ತಾಲೂಕುಗಳನ್ನು “ಕಪ್ಪು ಪ್ರದೇಶ”ವೆಂದು ರಾಜ್ಯ ಸರಕಾರ ಘೋಷಿಸಿತು. ಯಾಕೆಂದರ…
  • March 07, 2020
    ಬರಹ: addoor
    ಜುಲಾಯಿ ೨೦೧೭ರಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ ಭಾಷಣದಲ್ಲಿ, “ಶೂನ್ಯ ಭಂಡವಾಳದ ಸಹಜ ಕೃಷಿ” ವಿಧಾನವನ್ನು ಎಲ್ಲ ರಾಜ್ಯಗಳಿಗೂ ವಿಸ್ತರಿಸಬೇಕಾದ ಅಗತ್ಯವನ್ನು ಪ್ರಸ್ತಾಪಿಸಿದರು. “ಇಂತಹ ಕ್ರಮಗಳಿಂದ ಭಾರತದ…
  • March 03, 2020
    ಬರಹ: Ashwin Rao K P
    ಮನೆಯಲ್ಲಿ ಕುಳಿತು ದೂರದರ್ಶನ ನೋಡುವವರಿಗೆಲ್ಲ ಮಜಾ ಭಾರತ ಅಚ್ಚು ಮೆಚ್ಚಿನ ಕಾರ್ಯಕ್ರಮವೆಂದರೆ ತಪ್ಪಾಗಲಾರದು. ಅದರಲ್ಲಿನ ತೀರ್ಪುಗಾರರ ಪೈಕಿ ಓರ್ವವೇ ನಮ್ಮವರೇ ಆದ ಗುರು ಕಿರಣ್. ಗುರು ಕಿರಣ್ ಕಾರ್ಯಕ್ರಮದ ಸ್ಪರ್ಧಿಗಳಿಗೆ ಪ್ರೋತ್ಸಾಹ ನೀಡಿ ಅವರ…
  • March 02, 2020
    ಬರಹ: Ashwin Rao K P
    ಮಾನವನಾಗಿ ಹುಟ್ಟಿದ ಮೇಲೆ ಹವ್ಯಾಸಗಳು ಇರುವುದು ಸಹಜ. ಕೆಲವರಿಗೆ ಕ್ರೀಡೆ, ಇನ್ನು ಕೆಲವರಿಗೆ ಪ್ರವಾಸ, ಹಾಗೇ ಓದು, ನಾಣ್ಯಗಳ ಸಂಗ್ರಹ, ಛಾಯಾಗ್ರಹಣ, ಚಾರಣ ಹೀಗೆ ಹತ್ತು ಹಲವಾರು ಹವ್ಯಾಸಗಳನ್ನು ಬೆಳೆಸಿಕೊಂಡು ಅದನ್ನು ಪೋಷಿಸಿ ತಮ್ಮನ್ನು ತಾವೇ…