June 2020

  • June 18, 2020
    ಬರಹ: Kavitha Mahesh
    ಮೊದಲಿಗೆ ಬಾಸುಮತಿ ಅಕ್ಕಿಯನ್ನು ಚೆನ್ನಾಗಿ ತೊಳೆದು ನಂತರ ಸ್ವಲ್ಪ ನೀರು ಹಾಕಿ ಹತ್ತು ನಿಮಿಷ ನೆನೆಯಲು ಬಿಡಿ. ನಂತರ ನೀರುಳ್ಳಿ, ಮೆಣಸನ್ನು ಸಣ್ಣದಾಗಿ ಕತ್ತರಿಸಿ ಇಟ್ಟುಕೊಳ್ಳಿರಿ. ಒಂದು ಬಾಣಲೆಗೆ ಸ್ವಲ್ಪ ತುಪ್ಪ ಹಾಕಿ ಗೋಡಂಬಿ ಚೂರುಗಳನ್ನು…
  • June 17, 2020
    ಬರಹ: addoor
    ಕೇವಲ ಐದು ವರುಷಗಳ ಮುಂಚೆ ಬ್ರಿಟನಿನ ಪ್ರಸಿದ್ಧ ಬ್ಯಾಂಕಿನಲ್ಲಿ ಲಕ್ಷಗಟ್ಟಲೆ ರೂಪಾಯಿ ವೇತನದ ಉದ್ಯೋಗ; ಗಾಜಿನ ಪುಟ್ಟ ಆವರಣದೊಳಗೆ ಹಣಕಾಸಿನ ಲೆಕ್ಕಾಚಾರದ ಬದುಕು. ೨೦೧೫ರಿಂದೀಚೆಗೆ ಹಣ್ಣಿನ ಗಿಡಗಳೊಂದಿಗೆ ಬದುಕು; ೧೨,೫೦೦ ದಾಳಿಂಬೆ ಗಿಡಗಳು, ೭,…
  • June 17, 2020
    ಬರಹ: Ashwin Rao K P
    ಕೊರೋನಾ ಮಹಾಮಾರಿ ಈ ಪ್ರಪಂಚಕ್ಕೆ ಅಪ್ಪಳಿಸಿದ ಬಳಿಕ ನಮಗೆ ವೈದ್ಯರ, ಅದರಲ್ಲೂ ನರ್ಸ್ ಅಥವಾ ದಾದಿಯರ ಮತ್ತು ಆಯಾಗಳ ಮಹತ್ವ ಅರಿವಾಗಿದೆ. ಇವರೆಲ್ಲಾ ಮಾಡುವ ಸೇವೆಗಳನ್ನು ಗಮನಿಸಿ ಸಾಮಾಜ ಇವರನ್ನು ‘ಕೊರೋನಾ ವಾರಿಯರ್ಸ್' ಅಥವಾ ಕೊರೋನಾ ಯೋಧರು ಎಂದು…
  • June 16, 2020
    ಬರಹ: Kavitha Mahesh
    ಮೊದಲಿಗೆ ಬಟಾಟೆಯನ್ನು ಚೆನ್ನಾಗಿ ತೊಳೆದು ವೃತ್ತಾಕಾರದಲ್ಲಿ ತೆಳುವಾಗಿ ಕತ್ತರಿಸಿಟ್ಟುಕೊಳ್ಳಿ. ಅದಕ್ಕೆ ಫಿಷ್ ಫ್ರೈ /ಬೋಂಡಾ ಮಸಾಲವನ್ನು ನೀರಿನಲ್ಲಿ ಕಲಸಿ ಪೇಸ್ಟ್ ತರಹ ಮಾಡಿ ಚೆನ್ನಾಗಿ ತಾಗಿಸಿ. ಉಪ್ಪು ಬೇಕಾದಲ್ಲಿ ರುಚಿಗೆ ತಕ್ಕಷ್ಟು ಹಾಕಿ.…
  • June 16, 2020
    ಬರಹ: Ashwin Rao K P
    ‘ಮನದಾಚೆ ದೂಡಿದ ಬಯಕೆ ಕನಸಾಗಿ ಕಾಡುವುದೇಕೆ?’ ಎಂಬ ಸಾಲುಗಳು ‘ರಾಜ್ ಲೀಲಾ ವಿನೋದ' ಪುಸ್ತಕದ ಮುಖಪುಟದಲ್ಲೇ ಮುದ್ರಿತವಾಗಿವೆ. ಕನ್ನಡದ ವರನಟರಾದ ಡಾ. ರಾಜ್ ಕುಮಾರ್ ಇವರ ತೀರಾ ಖಾಸಗಿ ಬದುಕಿನ ಪುಟಗಳನ್ನು ಖ್ಯಾತ ಲೇಖಕ, ಪತ್ರಕರ್ತ ರವಿ…
  • June 15, 2020
    ಬರಹ: Kavitha Mahesh
    ಮೊದಲಿಗೆ ನೀರುಳ್ಳಿಯನ್ನು ಉದ್ದಕ್ಕೆ ಸಪೂರವಾಗಿ ಕತ್ತರಿಸಬೇಕು. ಅದಕ್ಕೆ ಉಪ್ಪುಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಆಗ ಅದು ನೀರು ಬಿಟ್ಟು ಕೊಳ್ಳುತ್ತೆ. ಆಗ ಅದಕ್ಕೆ ಮೆಣಸಿನ ಹುಡಿ, ಜೀರಿಗೆ, ಕರಿಬೇವು ಹಾಕಿ ಚೆನ್ನಾಗಿ ಬೆರೆಸಿ ನಂತರ ಅದಕ್ಕೆ…
  • June 14, 2020
    ಬರಹ: Ashwin Rao K P
    ಸುಶಾಂತ್ ಸಿಂಗ್ ರಾಜಪೂತ್ ಎಂಬ ಬಾಲಿವುಡ್ ನ ಸುರದ್ರೂಪಿ, ಉದಯೋನ್ಮುಖ ನಟ ಆತ್ಮಹತ್ಯೆ ಮಾಡಿಕೊಂಡ ಎನ್ನುತ್ತಲೇ ಈ ಭಾನುವಾರವೂ ಕರಾಳ ಭಾನುವಾರವಾಯಿತಾ ಎಂದು ಮನಸ್ಸು ಚೀರಿತು. ಕಳೆದ ಭಾನುವಾರ ಕನ್ನಡ ಚಿತ್ರರಂಗದ ನಟ ಚಿರಂಜೀವಿ ಸರ್ಜಾ…
  • June 14, 2020
    ಬರಹ: addoor
    ಮುರಾಲ್ ಚಿತ್ರಕಲೆ ಇವು ಗೋಡೆಚಿತ್ರಗಳು. ಈ ಚಿತ್ರಕಲೆಯ ಮೂಲ ರಾಜಸ್ಥಾನದ ಷೆಖಾವತಿ ಪ್ರದೇಶ. ರಜಪೂತ ದಳಪತಿ ರಾವ್ ಷೇಖಾನಿಂದಾಗಿ ಅಲ್ಲಿಗೆ ಈ ಹೆಸರು. ಅಲ್ಲಿನ ಶ್ರೀಮಂತ ಸಮುದಾಯದ ಜನರು ಅಲಂಕಾರಕ್ಕಾಗಿ ತಮ್ಮ ಮನೆಗಳ ಗೋಡೆಗಳಲ್ಲಿ ಚಿತ್ರ ಬರೆಸಲು…
  • June 13, 2020
    ಬರಹ: Kavitha Mahesh
    ಮೊದಲಿಗೆ ದಪ್ಪ ಅವಲಕ್ಕಿಯನ್ನು ನೀರಿನಲ್ಲಿ ತೊಳೆದು ಒಂದು ಬೌಲ್ ನಲ್ಲಿ ಹಾಕಿಡಿ. ನಂತರ ಒಂದು ಬಾಣಲೆಗೆ ಸ್ವಲ್ಪ ಎಣ್ಣೆಯನ್ನು ಹಾಕಿ ಕಾದ ಬಳಿಕ ಸಾಸಿವೆ, ಕಡಲೇ ಬೇಳೆ, ಉದ್ದಿನ ಬೇಳೆ,ಕರಿಬೇವಿನ ಸೊಪ್ಪು, ಜೀರಿಗೆ, ಒಣಮೆಣಸು, ಸಣ್ಣದಾಗಿ…
  • June 13, 2020
    ಬರಹ: Ashwin Rao K P
    ‘ಕುಡು ಮಲ್ಲಿಗೆ’ ನಾಮಾಂಕಿತದಿಂದ ಖ್ಯಾತಿ ಪಡೆದ ಕೆ.ಕೃಷ್ಣ ಶೆಟ್ಟಿಯವರದ್ದು ಬಹುಮುಖ ಪ್ರತಿಭೆ. ಹುಟ್ಟಿದ್ದು ಮಲೆನಾಡಿನ ಕುಡುಮಲ್ಲಿಗೆಯಲ್ಲಿ. ಇವರು ಕಲಿತದ್ದು ಕಮ್ಮಿಯಾದರೂ ಅನುಭವ ಇವರನ್ನು ಪಕ್ವರನ್ನಾಗಿಸಿದೆ. ವೃತ್ತಿ ಸಂಬಂಧ ಮುಂಬೈ,…
  • June 12, 2020
    ಬರಹ: addoor
    ಒಂದಾನೊಂದು ಕಾಲದಲ್ಲಿ ಪರ್ವತದ ಬುಡದಲ್ಲಿ ಅಜ್ಜಿಯೊಬ್ಬಳು ವಾಸ ಮಾಡುತ್ತಿದ್ದಳು. ಆ ಪರ್ವತದಲ್ಲಿ ಒಂದು ಹುಲಿಯಿತ್ತು. ಅದು ಅಜ್ಜಿಯ ಮೂಲಂಗಿ ಹೊಲಕ್ಕೆ ಆಗಾಗ ಬರುತ್ತಿತ್ತು. ಅಜ್ಜಿ ಕಷ್ಟ ಪಟ್ಟು ಬೆಳೆಸಿದ ಮೂಲಂಗಿಗಳನ್ನು ಎಳೆದು ಎಳೆದು ಇಡೀ…
  • June 12, 2020
    ಬರಹ: Kavitha Mahesh
    ಮೊದಲಿಗೆ ಬಾಣಲೆಗೆ ಸ್ವಲ್ಪ ಎಣ್ಣೆಯನ್ನು ತೆಗೆದುಕೊಂಡು ಬೆಳ್ಳುಳ್ಳಿ, ಸಾಸಿವೆ, ಉದ್ದಿನ ಬೇಳೆ, ಒಣಮೆಣಸು, ಕರಿಬೇವು, ಸಣ್ಣದಾಗಿ ಕತ್ತರಿಸಿದ ನೀರುಳ್ಳಿ ಹಾಕಿ ಕಂದು ಬಣ್ಣ ಬರುವವರೆಗೆ ಹುರಿಯಿರಿ. ನಂತರ ಸಣ್ಣದಾಗಿ ಕತ್ತರಿಸಿದ ಬಟಾಟೆ,…
  • June 11, 2020
    ಬರಹ: Kavitha Mahesh
    ಮೊದಲು ಶಾವಿಗೆಯನ್ನು ಕಾವಲಿಯಲ್ಲಿ ಹಾಕಿ ಹುರಿಯಿರಿ. ನಂತರ ಬಾಣಲೆಗೆ ತೆಂಗಿನ ಎಣ್ಣೆ ಹಾಕಿ ಅದಕ್ಕೆ ಕತ್ತರಿಸಿದ ಕಾಯಿಮೆಣಸು, ಕತ್ತರಿಸಿದ ಈರುಳ್ಳಿ, ಉದ್ದಿನ ಬೇಳೆ, ಕಡಲೇ ಬೇಳೆ, ಕರಿ ಬೇವಿನ ಸೊಪ್ಪು ಹಾಕಿ ಈರುಳ್ಳಿ ಕಂದು ಬಣ್ಣ ಬರುವವರೆಗೆ…
  • June 11, 2020
    ಬರಹ: Ashwin Rao K P
    ಜೂನ್ ೧೧ ಪಂಡಿತ್ ರಾಮ್ ಪ್ರಸಾದ್ ಬಿಸ್ಮಿಲ್ ಎಂಬ ಕವಿ, ಮಹಾನ್ ಕ್ರಾಂತಿಕಾರಿ, ಅಪ್ಪಟ ದೇಶಪ್ರೇಮಿ, ಸ್ವಾತಂತ್ರ್ಯ ಸಂಗ್ರಾಮದ ವೀರನ ಜನ್ಮ ದಿನ. ಕೇವಲ ಕ್ರಾಂತಿಕಾರಿಯಾಗಿ ಅಲ್ಲ ಉತ್ತಮ ವಾಗ್ಮಿ, ಕವಿಯಾಗಿಯೂ ರಾಮ್ ಪ್ರಸಾದ್ ಬಿಸ್ಮಿಲ್ ಇವರು ನಮ್ಮ…
  • June 10, 2020
    ಬರಹ: Kavitha Mahesh
    ಈರುಳ್ಳಿ ಮತ್ತು ಕಾಯಿಮೆಣಸನ್ನು ಸಣ್ಣಗೆ ತುಂಡರಿಸಿಕೊಳ್ಳಿ. ಗೋಧಿ ಹಿಟ್ಟಿಗೆ ಮೊಟ್ಟೆಯನ್ನು ಒಡೆದು ಹಾಕಿ ಅದರಲ್ಲೇ ಹಿಟ್ಟನ್ನು ಕಲಸಿ. ತುಂಬಾ ದಪ್ಪವಾಗದಂತೆ ಸ್ವಲ್ಪ ನೀರನ್ನು ಹಾಕ ಬಹುದು. ದೋಸೆ ಹಿಟ್ಟಿನಷ್ಟು ಹದಕ್ಕೆ ಬಂದ ಬಳಿಕ ಸಣ್ಣದಾಗಿ…
  • June 10, 2020
    ಬರಹ: Kavitha Mahesh
    ಬೆಳಕು ಎನ್ನುತ್ತಲೇ ಎಲ್ಲೋ ಒಂದು ಕಡೆ ನಮ್ಮ ಮನಸ್ಸಲ್ಲೂ ಜ್ಯೋತಿ ಬೆಳಗಿದ ಅನುಭವ. ಬೆಳಕಿದ್ದರೆ ವಿಶ್ವದಲ್ಲಿ ಇಲ್ಲರೂ ಚಟುವಟಿಕೆಯಲ್ಲಿರುತ್ತಾರೆ. ಗಿಡಗಳು ತಮ್ಮ ಆಹಾರ ಉತ್ಪಾದಿಸಿ ನಮ್ಮ ಆಹಾರವನ್ನು ನೀಡುತ್ತವೆ. ಬೆಳಕೆಂದರೆ ಜ್ಞಾನ,…
  • June 09, 2020
    ಬರಹ: T R Bhat
    ಮಾನವ ನಿರ್ಮಿತ ಪ್ರಪಂಚದ ಅದ್ಭುತಗಳಲ್ಲಿ ಒಂದು ಎಂದು ಖ್ಯಾತಿ ಪಡೆದ ಅಂಗ್ಕೊರ್ (Angkor) ದೇವಾಲಯಗಳಿರುವುದು  ಕ್ಯಾಂಬೋಡಿಯದ ಹಿಂದಿನ ರಾಜಧಾನಿ ಅಂಗ್ಕೊರ್ ನಗರದಲ್ಲಿ. ಇವುಗಳು ಮಾನವನ  ಪರಿಕಲ್ಪನೆ, ಸೃಜನಶೀಲತೆ (ಕ್ರಿಯೇಟಿವಿಟಿ) ಮತ್ತು  …
  • June 09, 2020
    ಬರಹ: Ashwin Rao K P
    ಪುಸ್ತಕದ ಲೇಖಕಿಯಾದ ಡಾ.ಪೂರ್ಣಿಮಾ ಕೊಡೂರು ಇವರು ಸ್ವತಃ ಆಯುರ್ವೇದ ವೈದ್ಯೆಯೂ ಆಗಿರುವುದರಿಂದ ತಮ್ಮ ವೈದ್ಯಕೀಯ ವೃತ್ತಿಯ ಜೊತೆಗೆ ಜನರಿಗೆ ಆಪ್ತವಾಗುವ ರೀತಿಯಲ್ಲಿ ಆಯುರ್ವೇದ ಮನೆ ಮದ್ದುಗಳನ್ನು ನೀಡಿದ್ದಾರೆ. ಈ ಪುಸ್ತಕದಲ್ಲಿ ನಮಗೆ ಬರುವ…
  • June 09, 2020
    ಬರಹ: addoor
    ಬಲವಾನ್ ಸಿಂಗ್ ಹರಿಯಾಣದ ಭಿವಾನಿ ಜಿಲ್ಲೆಯ ಅಲಕ್‍ಪುರ ಗ್ರಾಮದ ೫೯ ವರುಷದ ರೈತ. ವಿಜ್ನಾನಿಗಳಿಗೆ ಸರಿಮಿಗಿಲೆನುವಂತೆ ಅತ್ಯುತ್ತಮ ಗುಣವಟ್ಟದ ಈರುಳ್ಳಿ ತಳಿಯೊಂದ್ನ್ನು ಅಭಿವೃದ್ಧಿ ಪಡಿಸಿರುವುದು ಅವರ ಹೆಗ್ಗಳಿಕೆ. ಉತ್ತಮ ಗುಣಮಟ್ಟದ ಈರುಳ್ಳಿ…
  • June 08, 2020
    ಬರಹ: Ashwin Rao K P
    ಜೂನ್ ೮ ವಿಶ್ವ ಸಾಗರ ದಿನ. ವಿಶ್ವ ಪರಿಸರ (ಜೂನ್ ೫)ದಿನ ಕಳೆದು ಮೂರೇ ದಿನಕ್ಕೆ ವಿಶ್ವ ಸಾಗರ ದಿನ. ಇದು ಒಂದಕ್ಕೊಂದು ಸಂಬಂಧಿತ ದಿನಗಳೇ. ಸಾಗರ ಅಥವಾ ಸಮುದ್ರ ದಿನವನ್ನು ೨೦೦೮ ಡಿಸೆಂಬರ್ ೫ರಂದು ವಿಶ್ವ ಸಂಸ್ಥೆಯು ಅಂಗೀಕರಿಸಿತು. ಸಮುದ್ರ ನಮ್ಮ…