July 2020

  • July 23, 2020
    ಬರಹ: Ashwin Rao K P
    ವಿನಾಯಕ ನರಹರಿ ಭಾವೆಯೇ ನಮಗೆಲ್ಲಾ ಚಿರಪರಿಚಿತರಾಗಿರುವ ವಿನೋಬಾ ಭಾವೆ. ವಿನೋಬಾಬಾವೆಯವರು ಮಹಾತ್ಮಾ ಗಾಂಧಿಯವರ ಒಡನಾಡಿಯಾಗಿದ್ದರು. ಉತ್ತಮ ಲೇಖಕರೂ, ಬಹುಭಾಷಾ ಪಂಡಿತರೂ ಆಗಿದ್ದರು. ಹುಟ್ಟಿದ್ದು ಮಹಾರಾಷ್ಟ್ರದಲ್ಲಾದರೂ ಅವರಿಗೆ ಕನ್ನಡ ಭಾಷೆಯ…
  • July 22, 2020
    ಬರಹ: santhosha shastry
        ಆಕಾಶ ತಲೆಯ ಮೇಲೆ  ಬಿದ್ದಂತೆ ಕುಳಿತಿದ್ದ ಗುಂಡಾಚಾರಿಯನ್ನು  ನೋಡಿ, ಒಳಬಂದ ಅವನ ಸ್ನೇಹಿತ, ಕಾಶಿಗೆ ಆಶ್ಚರ್ಯವಾಯಿತು.     `ಏನು ಗುಂಡಣ್ಣ, ಹೀಗೆ ಕೂತಿದ್ದೀಯಾ?’ ಕಾಶಿ ಪ್ರಶ್ನಿಸಿದ. ನಿಟ್ಟುಸಿರುಬಿಟ್ಟ ಗುಂಡನೆಂದ - `ಕರೋನಾ ವಕ್ಕರಿಸಿದೆ…
  • July 22, 2020
    ಬರಹ: shreekant.mishrikoti
    ಭಗವದ್ಗಿತೆಯಲ್ಲಿ 'ಲೋಕಸಂಗ್ರಹ ' ದ  ಪ್ರಸ್ತಾಪ ಇದೆ.  ಈ ಶಬ್ದದ ಕುರಿತು ಅಂತರ್ಜಾಲದಲ್ಲಿ ಹುಡುಕಾಡಿದಾಗ ತಿಳಿದು ಬಂದ ಸಂಗತಿ ಈ ಕೆಳಗಿದೆ. ಸಾಮಾನ್ಯ ಜನರನ್ನು ತಪ್ಪುದಾರಿಗೆ ಹೋಗದಂತೆ ಧರ್ಮದ ಮರ್ಯಾದೆಯಲ್ಲಿರಲು ದಾರಿ ತೋರಿಸಲು ಮಾಡುವ…
  • July 22, 2020
    ಬರಹ: Ashwin Rao K P
    ನೀವೆಲ್ಲಾ ಚಹಾ (ಟೀ) ಅಥವಾ ಕಾಫಿ ಕುಡಿಯುವವರೇ ಆಗಿದ್ದರೆ ಕುಡಿದ ಕಪ್ ಏನು ಮಾಡುತ್ತೀರಿ? ಸ್ಟೀಲ್ ಅಥವಾ ಗಾಜಿನದ್ದಾಗಿದ್ದರೆ ತೊಳೆದು ತೆಗೆದು ಇರಿಸುತ್ತೀರಿ. ಅದೇ ಪ್ಲಾಸ್ಟಿಕ್ ನದ್ದಾಗಿದ್ದರೆ? ಕಸದ ಡಬ್ಬಕ್ಕೆ ಬಿಸಾಕುತ್ತಿರಿ ಅಲ್ಲವೇ? ಅದೇ…
  • July 21, 2020
    ಬರಹ: Ashwin Rao K P
    ಕಾವ್ಯ ಸಂಗಮವೆನ್ನುವುದು ಹೆಸರೇ ಹೇಳುವಂತೆ ಕವನಗಳ ಸಂಗ್ರಹ. ಕರಾವಳಿ ತೀರದ ಕವಿ/ಕವಯತ್ರಿಯವರ ೯೬ ಕವನಗಳು ಈ ಪುಸ್ತಕದಲ್ಲಿವೆ. ಇವನ್ನೆಲ್ಲ ಅತ್ಯಂತ ಆಸಕ್ತಿಯಿಂದ ಸಂಪಾದನೆ ಮಾಡಿದವರು ಸ್ವತಃ ಕವಿಯಾದ ಮೇಟಿ ಮುದಿಯಪ್ಪ ಇವರು. ಬೆನ್ನುಡಿಯಲ್ಲಿ ಕವಿ…
  • July 21, 2020
    ಬರಹ: Ashwin Rao K P
    ಮಹಾಭಾರತದ ಕಥೆಯಲ್ಲಿ ಪಾಂಡು ಪುತ್ರ ಅರ್ಜುನನಿಗೆ ಸರಿಸಾಟಿಯಾಗಿದ್ದ ವ್ಯಕ್ತಿಗಳಲ್ಲಿ ಓರ್ವ ಕರ್ಣ. ಈ ಸಂಗತಿ ಎಲ್ಲರಿಗೂ ಗೊತ್ತು. ಮತ್ತೊರ್ವ ಅತಿರಥನೆಂದರೆ ಏಕಲವ್ಯ. ಈಗಿನಂತೆಯೇ ಅಂದಿನ ಕಾಲದಲ್ಲೂ ಬೇರೂರಿದ್ದ ಜಾತಿಯ ಅಸಮಾನತೆಯು ಓರ್ವ ಅತ್ಯಂತ…
  • July 20, 2020
    ಬರಹ: shreekant.mishrikoti
    ಹಿಂದೆ ಯಾವಾಗಲೋ ನಮ್ಮ ಹರಿಪ್ರಸಾದ್  ನಾಡಿಗರು ಈ ಕಿರು ಕಾದಂಬರಿಯ ಬಗ್ಗೆ ಹೇಳಿದ್ದರು. ರಸ್ಕಿನ್ ಬಾಂಡ್ ತುಂಬಾ ಒಳ್ಳೆಯ ಬರಹಗಾರ.  ತುಂಬಾ  ಸರಳ ಭಾಷೆ ಬಳಸುತ್ತಾರೆ.  ಅವರು ಬರಹದ ಓದು ತುಂಬಾ ಸುಖಕರ. ಆರ್ ಕೆ ನಾರಾಯಣ್ ಅವರ ಬರಹಗಳ ತರಹ…
  • July 20, 2020
    ಬರಹ: addoor
    ನಗರದ ಇಲಿ ಮತ್ತು ಹಳ್ಳಿ ಇಲಿ ದಾಯಾದಿಗಳು. ಅದೊಂದು ದಿನ ಹಳ್ಳಿ ಇಲಿಯ ಮನೆಗೆ ನಗರದ ಇಲಿ ಬಂತು. ಅವುಗಳ ಸಂಭಾಷಣೆ ಕೇಳೋಣ. ಹಳ್ಳಿ ಇಲಿ: ನನ್ನ ಪುಟ್ಟ ಮನೆಗೆ ಬಾ. ಇಲ್ಲಿ ಕತ್ತಲು. ಆದರೆ, ನನ್ನ ಹಿತ್ತಿಲು ದೊಡ್ಡದು. ಹಿಂಬದಿಯಲ್ಲಿರುವ ಭತ್ತದ…
  • July 20, 2020
    ಬರಹ: Sharada N.
    ಅಕ್ಕಿಯನ್ನು ೨ ಗಂಟೆ ನೆನೆಸಿ ತೆಗೆದಿಡಿ. ಅದನ್ನು ಹಲಸಿನ ಹಣ್ಣಿನ ಸೊಳೆ, ಬೆಲ್ಲ, ತೆಂಗಿನ ತುರಿ, ಉಪ್ಪು ಸೇರಿಸಿ ದಪ್ಪನೆ ಬರುವಂತೆ ನೀರು ಹಾಕದೇ ರುಬ್ಬಿ. ಅದಕ್ಕೆ ಎಳ್ಳು ಸೇರಿಸಿ. ಒಂದು ಕಾವಲಿಯಲ್ಲಿ ಎಣ್ಣೆಯನ್ನು ಕಾಯಿಸಿ. ಎಣ್ಣೆ ಕಾದ ಬಳಿಕ…
  • July 20, 2020
    ಬರಹ: Ashwin Rao K P
    ಮಹಾವಿಷ್ಣು ಲೋಕದ ಕಲ್ಯಾಣಾರ್ಥ ಹಾಗೂ ಧರ್ಮವನ್ನು ಪುನಃ ಸ್ಥಾಪಿಸಲು ಆಗಾಗ ಭಿನ್ನ ಭಿನ್ನ ಅವತಾರಗಳ ಮೂಲಕ ಅವತರಿಸಿರುವುದು ನಿಮಗೆಲ್ಲಾ ತಿಳಿದೇ ಇದೆ. ಇವುಗಳು ದಶಾವತಾರಗಳೆಂದೇ ಖ್ಯಾತಿ ಹೊಂದಿದೆ. ವಿಷ್ಣುವಿನ ಎರಡನೇ ಅವತಾರವಾದ ಕೂರ್ಮಾವತಾರ…
  • July 19, 2020
    ಬರಹ: addoor
    (“ನ್ಯಾಯಾಧೀಶರ ನೆನಪುಗಳು” ಒಂದು ಅಪರೂಪದ ಪುಸ್ತಕ. ಇದರಲ್ಲಿ ತನ್ನ ವೃತ್ತಿಜೀವನದ ೩೦ ಅನುಭವಗಳನ್ನು ನವಿರಾದ ಭಾಷೆಯಲ್ಲಿ ದಿಟ್ಟತನದಿಂದ ನಮ್ಮ ಮುಂದಿಟ್ಟಿದ್ದಾರೆ ನಿವೃತ್ತ ನ್ಯಾಯಾಧೀಶ ಎ. ವೆಂಕಟ ರಾವ್. ಕರ್ನಾಟಕ ಸರಕಾರದ ಕಾನೂನು…
  • July 19, 2020
    ಬರಹ: Ashwin Rao K P
    ಮಹಾಭಾರತದಲ್ಲಿ ಉಲೂಕ ಅಥವಾ ಉಲ್ಲೂಕ ಎಂಬ ವ್ಯಕ್ತಿಯ ಬಗ್ಗೆ ಮಾಹಿತಿ ಇರುವುದು ಕಮ್ಮಿ. ಆದರೆ ತಿಳಿದಿರುವ, ನಾನು ಸಂಗ್ರಹಿಸಿರುವ ಮಾಹಿತಿಯನ್ನು ನಿಮ್ಮ ಮುಂದೆ ಇಡುತ್ತೇನೆ. ದುರ್ಯೋಧನನ ಸೋದರ ಮಾವ ಶಕುನಿಯ ಬಗ್ಗೆ ಯಾರಿಗೆ ತಿಳಿದಿಲ್ಲ? ಒಂದು…
  • July 19, 2020
    ಬರಹ: Sharada N.
    ಅಕ್ಕಿ ಮತ್ತು ತೊಗರಿಬೇಳೆಯನ್ನು ನೀರಿನಲ್ಲಿ ೨ ಗಂಟೆ ನೆನೆಸಿ. ನಂತರ ಅದಕ್ಕೆ ಕೆಂಪು ಮೆಣಸು, ಉಪ್ಪು, ಇಂಗು ಸೇರಿಸಿ ಕಡೆಯಿರಿ. ಹಿಟ್ಟು ಹೆಚ್ಚು ನಯವಾಗದಂತೆ ಕಡೆದು ಅದಕ್ಕೆ ಸಣ್ಣದಾಗಿ ಕತ್ತರಿಸಿದ ಕ್ಯಾಬೇಜ್ ಹಾಗೂ ಈರುಳ್ಳಿಯನ್ನು ಸೇರಿಸಿ.…
  • July 18, 2020
    ಬರಹ: Sharada N.
    ಮೇಲೆ ಹೇಳಿದ ಎಲ್ಲಾ ವಸ್ತುಗಳನ್ನು ಕಡಿಯುವ ಕಲ್ಲಿನಲ್ಲಿ ನೀರು ಹಾಕದೇ ರುಬ್ಬಬೇಕು. ರುಬ್ಬುವ ಹಿಟ್ಟು ನಯವಾದಾಗ ಒಂದು ಪಾತ್ರೆಯಲ್ಲಿ ತೆಗೆದು ಇಡಿ. ಬಾಳೆ ಎಲೆಯನ್ನು ಒಲೆಯಲ್ಲಿ ಬಾಡಿಸಿ ಅದರ ಮೇಲೆ ಮೊದಲು ರುಬ್ಬಿದ ಹಿಟ್ಟನ್ನು ಸ್ವಲ್ಪ ಸ್ವಲ್ಪವೇ…
  • July 18, 2020
    ಬರಹ: Ashwin Rao K P
    ಜುಲೈ ೧೮, ೨೦೨೦ ಕ್ಕೆ ಮೈಸೂರು ಸಂಸ್ಥಾನದ ಕೊನೆಯ ಮಹಾರಾಜ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರಿಗೆ ನೂರು ವರ್ಷ ತುಂಬಿತು. ಮೈಸೂರು ಸಂಸ್ಥಾನದ ಕೊನೆಯ ಹಾಗೂ ೨೫ನೇ ಮಹಾರಾಜರು ಇವರಾಗಿದ್ದರು. ೧೯೧೯ರ ಜುಲೈ ೧೮ರಂದು ಜನಿಸಿದ ಇವರಿಗೆ ಈ ವರ್ಷ ೧೦೧ರ…
  • July 17, 2020
    ಬರಹ: Kavitha Mahesh
    ನನ್ನ ಊರು ಮಂಗಳೂರು ತಾಲೂಕಿನ ಸುರತ್ಕಲ್ ಬಳಿಯ ಕೃಷ್ಣಾಪುರ-ಕಾಟಿಪಳ್ಳ. ಈ ವರ್ಷ ಪಿಯುಸಿ ಪರೀಕ್ಷೆಯ ಫಲಿತಾಂಶದ ಮೇಲೆ ನಾನು ಕಣ್ಣಾಡಿಸಿದಾಗ ನಾನು ಕಲಿತ ಶಾಲೆಯಾದ ಕಾಟಿಪಳ್ಳದ ಬ್ರಹ್ಮಶ್ರೀ ನಾರಾಯಣಗುರು ಪದವಿ ಪೂರ್ವ ಕಾಲೇಜಿನ ಮೂರು ಮಂದಿ…
  • July 17, 2020
    ಬರಹ: Ashwin Rao K P
    ನೂರು ಮಂದಿ ಕೌರವರು ಹಾಗೂ ಐದು ಮಂದಿ ಪಾಂಡವರ ಮುದ್ದಿನ ತಂಗಿಯೇ ದುಶ್ಯಲಾ. ಅವಳನ್ನು ದುಶಾಲ ಅಥವಾ ದುಶ್ಯಾಲಾ ಎಂದೂ ಕರೆಯುತ್ತಾರೆ. ಅಪ್ಪ ಹಸ್ತಿನಾಪುರದ ಮಹಾರಾಜ, ನೂರಾ ಐದು ಮಂದಿ ಅಣ್ಣಂದಿರು ಎಲ್ಲವೂ ಇದ್ದು ಕೊನೆಗೆ ಎಲ್ಲವನ್ನೂ ಕಳೆದು ಕೊಂಡು…
  • July 16, 2020
    ಬರಹ: shreekant.mishrikoti
    ಡಾ. ಸರಜೂ ಕಾಟ್ಕರ್  ಅವರ ಈ ಕಾದಂಬರಿಯು ಉಚಿತವಾಗಿ VIVIDLIPI ಎಂಬ App ನಲ್ಲಿ ಈ-ಬುಕ್ ರೂಪದಲ್ಲಿ ಇದೆ.  ಇದು ಚಲನಚಿತ್ರವೂ  ಆಗಿದೆ ಇದು ಸ್ವಾತಂತ್ರ್ಯ ಸಂಗ್ರಾಮದ ಹಿನ್ನೆಲೆಯಲ್ಲಿ ತಂದೆ ಮಗ, ಮೊಮ್ಮಗನ ಕಥೆಯನ್ನು ಹೇಳುತ್ತದೆ. ಚೆನ್ನಾಗಿದೆ…
  • July 16, 2020
    ಬರಹ: Ashwin Rao K P
    ನಾನು ಬಾರ್ಬರಿಕ. ಮಹಾಭಾರತ ಯುದ್ಧದಲ್ಲಿ ನಾನು ಭಾಗವಹಿಸಿದ್ದರೆ, ಯುದ್ಧ ಒಂದೇ ದಿನದಲ್ಲಿ ಮುಗಿದು ಹೋಗುತ್ತಿತ್ತು ಎಂಬ ನಂಬಿಕೆ ನನಗಿತ್ತು. ಆದರೆ ಅದು ಸಾಧ್ಯವಾಗಲಿಲ್ಲ. ಏಕೆ? ಎಂದು ತಿಳಿಯಬೇಕಾದರೆ ನೀವು ನನ್ನ ಕತೆಯನ್ನು ಓದಲೇ ಬೇಕು. ನಾನು…
  • July 15, 2020
    ಬರಹ: addoor
    “ಜೋಳದ ಬದಲಾಗಿ ಕಾಡು ಚೆಂಡುಮಲ್ಲಿಗೆ ಬೆಳೆಯಲು ೨೦೧೭ರಲ್ಲಿ ನಾನು ನಿರ್ಧರಿಸಿದಾಗ, ನನ್ನ ಹಳ್ಳಿಯ ಜನರು ನನಗೆ ಹುಚ್ಚು ಹಿಡಿದಿದೆ ಎಂದು ಯೋಚಿಸಿದರು” ಎನ್ನುತ್ತಾರೆ, ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ತಲ್ಲಾ ಗ್ರಾಮದ ೪೫ ವರುಷ ವಯಸ್ಸಿನ ರೈತ…