ಇತ್ತೀಚೆಗೆ ಸೇರಿಸಿದ ಪುಟಗಳು

  • ಐಎಎಸ್ - ಐಎಫ್ಎಸ್- ಐಪಿಎಸ್...
    Shreerama Diwana

    ಕೇಂದ್ರ ಲೋಕ ಸೇವಾ ಆಯೋಗದ ( UPSC ) ಫಲಿತಾಂಶ ಪ್ರಕಟವಾಗಿದೆ. ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಈ ಬಗ್ಗೆ ಸಾಮಾನ್ಯ ಜನರಿಗೆ ಸಾಕಷ್ಟು ಕುತೂಹಲ ಇರಬಹುದು. ಐಎಎಸ್, ಐಎಫ್ಎಸ್ ಐಪಿಎಸ್ ಉದ್ಯೋಗಗಳ ಬಗ್ಗೆ, ಅದರ ಕಾರ್ಯನಿರ್ವಹಣೆ…

    ಮುಂದೆ ಓದಿ...
  • ಸ್ಟೇಟಸ್ ಕತೆಗಳು (ಭಾಗ ೯೪೦)- ಗುರಿ
    ಬರಹಗಾರರ ಬಳಗ

    ನೀನ್ಯಾಕೆ ಹೆಜ್ಜೆ ಮುಂದೆ ಇಡ್ತಾ ಇಲ್ಲ. ಅಲ್ಲೇ ನಿಂತುಬಿಟ್ಟಿದ್ದೀಯಾ?, ಊರು ತಲುಪಬೇಕಾದ ಯೋಚನೆ ಏನು ಇಲ್ವಾ? ಯೋಚನೆಯೇನೋ ಇದೆ, ಆದರೆ ಇಷ್ಟು ಸಣ್ಣ ಹುಡುಗನ ನಾನು ಹೇಗೆ ನಂಬೋದು, ಅವನಿಗೆ ಏನು ಗೊತ್ತಿದೆ ಅಂತ ನಾನು ಮುಂದುವರೆಯಲಿ. ನನಗಂತೂ ಅವನ ಮೇಲೆ…

    ಮುಂದೆ ಓದಿ...
  • ಕಳ್ಳಿ ಗಿಡದ ಜೇನು ತಿಂದು ಫಜೀತಿ...!
    ಬರಹಗಾರರ ಬಳಗ

    ಅದು ಬೇಸಿಗೆಯ ದಿನಗಳು. ಮುಂಗಾರು ಪೂರ್ವ ಅಕಾಲಿಕವಾಗಿ ಮಳೆಯಾಗಿತ್ತು. ಮಳೆಯಾದ ಕಾರಣ ದನ-ಕುರಿಗಳಿಗೆ ಸಾಧಾರಣ ಹುಲ್ಲು ಬೆಳೆದಿತ್ತು. ಮಳೆ ಬಿದ್ದಮೇಲೆ ಜೀವಿಗಳು, ಕೀಟಗಳು, ಸರೀಸೃಪ ನವಿಲಿನಂತಹ ಪಕ್ಷಿಗಳ ಸಂತಾನ ಚಕ್ರ ಶುರು. ಅದರಂತೆ ಮಿಡತೆಗಳ ಮೊಟ್ಟೆಯೊಡೆದು ಶಿಶು ಮಿಡತೆಗಳು, ಮಧ್ಯ…

    ಮುಂದೆ ಓದಿ...
  • ಈಟಿನ ಗಿಡ
    ಬರಹಗಾರರ ಬಳಗ

    ಈಟಿನ ಗಿಡವಿದು ಚಂದದಿ ಚಿಗುರಿದೆ

    ಮುಂದೆ ಓದಿ...
  • ಮಂತ್ರಪಠಣದಿಂದ ವಿಶ್ವಚೇತನದತ್ತ ಸಾಧನೆಯ ಹಾದಿ
    addoor

    ಮಂತ್ರ ಎಂದರೇನು? “ಮನ್" ಎಂದರೆ "ಚಿಂತನೆ ಮಾಡುವುದು"; “ತ್ರ" ಎಂದರೆ "ಬಿಡುಗಡೆ". ಆದ್ದರಿಂದ ಮಂತ್ರ ಎಂದರೆ "ಬಿಡುಗಡೆ ಮಾಡುವ ಚಿಂತನೆ" ಎಂದರ್ಥ. ಸಾವಿರಾರು ವರುಷಗಳ ಮುಂಚೆ ಮಹಾನ್ ಋಷಿಗಳು ಮಂತ್ರಗಳನ್ನು ಸರಳರೂಪದಲ್ಲಿ ಶಾಶ್ವತವಾಗಿ ಉಳಿಯುವಂತೆ ರೂಪಿಸಿದ್ದಾರೆ. ಮಂತ್ರಪಠಣವು ಭೂತಗನ್ನಡಿಯಂತೆ ಕೆಲಸ ಮಾಡುತ್ತದೆ. ಅಂದರೆ, ವಿಶ್ವಚೇತನವನ್ನು ಕೇಂದ್ರೀಕರಿಸಿ, ಸಾಧಕನ ಒಳಗಿಳಿಸಿ, ಸಾಧಕನ ಕುಂಡಲಿನಿ ಶಕ್ತಿಯನ್ನು ಜಾಗೃತಗೊಳಿಸುತ್ತದೆ.

    ಗಮನಿಸಿ: ಪ್ರತಿಯೊಂದು ಮಂತ್ರವನ್ನು ಕಳೆದ ಸಾವಿರಾರು ವರುಷಗಳಲ್ಲಿ ಲಕ್ಷಗಟ್ಟಲೆ ಸಾಧಕರು ಕೋಟಿಗಟ್ಟಲೆ ಸಲ ಪಠಣ ಮಾಡಿದ್ದಾರೆ. ಇದರಿಂದಾಗಿ ಮಂತ್ರಗಳಲ್ಲಿ ಅಪಾರ ಶಕ್ತಿ…

    ಮುಂದೆ ಓದಿ...
  • ಕನ್ನಡ ಬೋಧನೆ ಸ್ವಾಗತಾರ್ಹ
    Ashwin Rao K P

    ಬಿ ಇ, ಬಿಟೆಕ್ ನಂತಹ ತಾಂತ್ರಿಕ ಕೋರ್ಸ್ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಅವರದ್ದೇ ಮಾತೃಭಾಷೆ ಇಲ್ಲವೇ ಪ್ರಾದೇಶಿಕ ಭಾಷೆಯಲ್ಲಿ ಬೋಧನೆ (ಸಂವಹನ) ಮಾಡಿ ಎಂದು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ (ಎಐಸಿಟಿ ಇ) ಕಾಲೇಜುಗಳಿಗೆ ಮಹತ್ವದ ಸೂಚನೆ ನೀಡಿದೆ. ಮಾತೃಭಾಷೆಯಲ್ಲೆ ಬೋಧನೆ,…

    ಮುಂದೆ ಓದಿ...
  • ಈಗಲೂ ನಕ್ಸಲ್ ಚಳವಳಿಯ ಹಿಂಸಾ ಮಾರ್ಗದ ಅವಶ್ಯಕತೆ ಇದೆಯೇ ?
    Shreerama Diwana

    ಮುಖ್ಯವಾಹಿನಿಯ ಪ್ರಜಾಪ್ರಭುತ್ವದ ರಾಜಕೀಯ ಮಾರ್ಗ ಒಳ್ಳೆಯ ಆಯ್ಕೆಯಾಗಬಹುದಲ್ಲವೇ? ಎನ್ಕೌಂಟರ್, ಛತ್ತೀಸ್ಗಡದಲ್ಲಿ 29 ನಕ್ಸಲರ ಹತ್ಯೆ ಆಗಾಗ ಈ ರೀತಿಯ ಸುದ್ದಿಗಳು ಆಂಧ್ರಪ್ರದೇಶ, ತೆಲಂಗಾಣ, ಜಾರ್ಖಂಡ್, ಛತ್ತೀಸ್ಗಡ, ಬಿಹಾರ, ಒರಿಸ್ಸಾ, ಪಶ್ಚಿಮ ಬಂಗಾಳ,…

    ಮುಂದೆ ಓದಿ...
  • ಸ್ಟೇಟಸ್ ಕತೆಗಳು (ಭಾಗ ೯೩೯)- ಮಾತು
    ಬರಹಗಾರರ ಬಳಗ

    ನಮಗಿನ್ನೂ ಅರ್ಥ ಅಗ್ತಿಲ್ಲ. ಭಗವಂತ ಸಕಲವನ್ನು ನಿರ್ಣಯ ಮಾಡಿದ್ದಾನೆ. ನಾವು ಮದ್ಯದಲ್ಲೇ ಏನೇನೊ ಡೊಂಬರಾಟ ಆಡುತ್ತೇವೆ. ನಾವೇ ಗಾಡಿ ನಡೆಸುತ್ತೇವೆ ಅಂದುಕೊಳ್ಳುತ್ತೇವೆ. ಆದರೆ ಭಗವಂತನ ನಿರ್ಣಯದ ಮುಂದೆ ನಮ್ಮದೇನೂ ನಡೆಯುವುದಿಲ್ಲ. ಅವನಿಗೆ ಮಲಗಿದ ತಕ್ಷಣ…

    ಮುಂದೆ ಓದಿ...