ಎಲ್ಲ ಪುಟಗಳು

ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
January 15, 2024
ಸಪ್ನ ಬುಕ್ ಹೌಸ್ ನವರು ‘ಮಹಾಭಾರತದ ಪ್ರಸಿದ್ಧ ಪಾತ್ರಗಳು' ಎನ್ನುವ ಮಾಲಿಕೆಯಲ್ಲಿ ಹೊರತಂದ ಪುಸ್ತಕಗಳಲ್ಲಿ ಒಂಬತ್ತನೆಯ ಪುಸ್ತಕ ‘ಕುರುಡುದೊರೆ ಧೃತರಾಷ್ಟ್ರ’. ಮಹಾಭಾರತದ ಪ್ರಮುಖ ಪಾತ್ರಗಳಲ್ಲಿ ಒಂದಾದ ಧೃತರಾಷ್ಟ್ರನ ವಿವರಗಳನ್ನು ಪುಟ್ಟದ್ದಾಗಿ ಈ ಪುಸ್ತಕದಲ್ಲಿ ನೀಡಿದ್ದಾರೆ. ೨೦೦೫ರಲ್ಲಿ ಪ್ರಥಮ ಮುದ್ರಣ ಕಂಡ ಈ ಕೃತಿ ಈಗ ನಾಲ್ಕನೇ ಮುದ್ರಣವಾಗಿ ಹೊರಬಂದಿದೆ.  ಈ ಮಾಲಿಕೆಯ ಬಗ್ಗೆ ಪ್ರಕಾಶಕರು ಬೆನ್ನುಡಿಯಲ್ಲಿ ಹೀಗೆ ಅಭಿಪ್ರಾಯ ಪಟ್ಟಿದ್ದಾರೆ “ಜಗತ್ತಿನ ಮಹಾಕಾವ್ಯಗಳಲ್ಲಿ ಒಂದೆಂದು…
ಲೇಖಕರು: Kavitha Mahesh
ವಿಧ: ರುಚಿ
January 14, 2024
ಚಿಪ್ಸ್ ತಯಾರಿಕೆಗಾಗಿ ಲಭ್ಯವಿರುವ ಆಲೂಗಡ್ಡೆಯನ್ನು ಚೆನ್ನಾಗಿ ತೊಳೆದು ವೃತ್ತಾಕಾರದಲ್ಲಿ ತೆಳುವಾಗಿ ಕತ್ತರಿಸಿ. ಐಸ್ ಕ್ಯೂಬ್ ಬೆರೆಸಿದ ನೀರಿನಲ್ಲಿ ಹತ್ತು ನಿಮಿಷ ನೆನೆಸಿ, ಬಸಿದು ಬಟ್ಟೆಯ ಮೇಲೆ ಹರಡಿ ಒಣಗಿಸಿ. ಒಣಗಿದ ಆಲೂಗಡ್ಡೆ ಹಾಳೆಗಳನ್ನು ಕಾದ ಎಣ್ಣೆಯಲ್ಲಿ ನಸುಗೆಂಪು ಬಣ್ಣ ಬರುವವರೆಗೆ ಕರಿದು, ಟಿಷ್ಯೂ ಪೇಪರ್ ಮೇಲೆ ಹರಡಿ. ಹೀಗೆ ಮಾಡುವುದರಿಂದ ಅದು ಹೆಚ್ಚಿನ ಎಣ್ಣೆಯನ್ನು ಹೀರುತ್ತದೆ. ಎಣ್ಣೆಯ ಪಸೆ ಆರಿದ ಮೇಲೆ ಆ ಆಲೂಗಡ್ಡೆ ಚಿಪ್ಸ್ ಗಳಿಗೆ ಮೆಣಸಿನ ಹುಡಿ, ಅರಶಿನ, ಉಪ್ಪು,…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
January 12, 2024
ಸಪ್ನ ಬುಕ್ ಹೌಸ್ ನವರು ‘ಮಹಾಭಾರತದ ಪ್ರಸಿದ್ಧ ಪಾತ್ರಗಳು' ಎನ್ನುವ ಮಾಲಿಕೆಯಲ್ಲಿ ಹೊರತಂದ ಪುಸ್ತಕಗಳಲ್ಲಿ ಎಂಟನೇ ಪುಸ್ತಕ ‘ಶೋಕತಪ್ತ ತಾಯಿ ಕುಂತಿ’. ಮಹಾಭಾರತದ ಪ್ರಮುಖ ಪಾತ್ರಗಳಲ್ಲಿ ಒಂದಾದ ಕುಂತಿಯ ವಿವರಗಳನ್ನು ಪುಟ್ಟದ್ದಾಗಿ ಈ ಪುಸ್ತಕದಲ್ಲಿ ನೀಡಿದ್ದಾರೆ. ೨೦೦೫ರಲ್ಲಿ ಪ್ರಥಮ ಮುದ್ರಣ ಕಂಡ ಈ ಕೃತಿ ಈಗ ನಾಲ್ಕನೇ ಮುದ್ರಣವಾಗಿ ಹೊರಬಂದಿದೆ.  ಈ ಮಾಲಿಕೆಯ ಬಗ್ಗೆ ಪ್ರಕಾಶಕರು ಬೆನ್ನುಡಿಯಲ್ಲಿ ಹೀಗೆ ಅಭಿಪ್ರಾಯ ಪಟ್ಟಿದ್ದಾರೆ “ಜಗತ್ತಿನ ಮಹಾಕಾವ್ಯಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿರುವ ‘…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
January 10, 2024
ಸಪ್ನ ಬುಕ್ ಹೌಸ್ ನವರು ‘ಮಹಾಭಾರತದ ಪ್ರಸಿದ್ಧ ಪಾತ್ರಗಳು' ಎನ್ನುವ ಮಾಲಿಕೆಯಲ್ಲಿ ಹೊರತಂದ ಪುಸ್ತಕಗಳಲ್ಲಿ ಏಳನೇ ಪುಸ್ತಕ ‘ಸೂತ್ರದಾರ ಶ್ರೀಕೃಷ್ಣ’. ಮಹಾಭಾರತದ ಪ್ರಮುಖ ಪಾತ್ರಗಳಲ್ಲಿ ಒಂದಾದ ಶ್ರೀಕೃಷ್ಣನ ವಿವರಗಳನ್ನು ಪುಟ್ಟದ್ದಾಗಿ ಈ ಪುಸ್ತಕದಲ್ಲಿ ನೀಡಿದ್ದಾರೆ. ೨೦೦೫ರಲ್ಲಿ ಪ್ರಥಮ ಮುದ್ರಣ ಕಂಡ ಈ ಕೃತಿ ಈಗ ನಾಲ್ಕನೇ ಮುದ್ರಣವಾಗಿ ಹೊರಬಂದಿದೆ.  ಈ ಮಾಲಿಕೆಯ ಬಗ್ಗೆ ಪ್ರಕಾಶಕರು ಬೆನ್ನುಡಿಯಲ್ಲಿ ಹೀಗೆ ಅಭಿಪ್ರಾಯ ಪಟ್ಟಿದ್ದಾರೆ “ಜಗತ್ತಿನ ಮಹಾಕಾವ್ಯಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿರುವ…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
January 08, 2024
ಸಪ್ನ ಬುಕ್ ಹೌಸ್ ನವರು ‘ಮಹಾಭಾರತದ ಪ್ರಸಿದ್ಧ ಪಾತ್ರಗಳು' ಎನ್ನುವ ಮಾಲಿಕೆಯಲ್ಲಿ ಹೊರತಂದ ಪುಸ್ತಕಗಳಲ್ಲಿ ಆರನೇ ಪುಸ್ತಕ ‘ದಾನಶೂರ ಕರ್ಣ’. ಮಹಾಭಾರತದ ಪ್ರಮುಖ ಪಾತ್ರಗಳಲ್ಲಿ ಒಂದಾದ ಕರ್ಣನ ವಿವರಗಳನ್ನು ಪುಟ್ಟದ್ದಾಗಿ ಈ ಪುಸ್ತಕದಲ್ಲಿ ನೀಡಿದ್ದಾರೆ. ೨೦೦೫ರಲ್ಲಿ ಪ್ರಥಮ ಮುದ್ರಣ ಕಂಡ ಈ ಕೃತಿ ಈಗ ನಾಲ್ಕನೇ ಮುದ್ರಣವಾಗಿ ಹೊರಬಂದಿದೆ.  ಈ ಮಾಲಿಕೆಯ ಬಗ್ಗೆ ಪ್ರಕಾಶಕರು ಬೆನ್ನುಡಿಯಲ್ಲಿ ಹೀಗೆ ಅಭಿಪ್ರಾಯ ಪಟ್ಟಿದ್ದಾರೆ “ಜಗತ್ತಿನ ಮಹಾಕಾವ್ಯಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿರುವ ‘ಮಹಾಭಾರತದ…
ಲೇಖಕರು: Kavitha Mahesh
ವಿಧ: ರುಚಿ
January 07, 2024
ತುಪ್ಪ ಹಾಗೂ ಸಕ್ಕರೆಗಳನ್ನು ಸೇರಿಸಿ ಸಕ್ಕರೆ ಕರಗುವವರೆಗೆ, ಚೆನ್ನಾಗಿ ಕಲಸಿಡಿ. ಈ ಮಿಶ್ರಣಕ್ಕೆ ಸ್ವಲ್ಪ ಸ್ವಲ್ಪವಾಗಿ ಮೈದಾ ಹಿಟ್ಟು ಸೇರಿಸಿ ಕಲಸಿ. ನಂತರ ಏಲಕ್ಕಿ ಹುಡಿ, ಜಾಯಿಕಾಯಿ ಹುಡಿ, ಸೋಡಾಗಳನ್ನು ಸೇರಿಸಿ ಕಲಸಿ. ಈ ಮಿಶ್ರಣದಿಂದ ಚಿಕ್ಕ ಉಂಡೆಗಳನ್ನಾಗಿ ಮಾಡಿ ಪೇಡಾ ಗಾತ್ರದಲ್ಲಿ ತಟ್ಟಿ ತಟ್ಟೆಯಲ್ಲಿ ಬಿಡಿಬಿಡಿಯಾಗಿ ಇರಿಸಿ ಓವನ್ ನಲ್ಲಿ ಬೇಕ್ ಮಾಡಿ. ನಿಮ್ಮ ನಾರಾಯಣ ಕಟಾರ್ (ನಾನ್ ಕಟಾಯಿ) ರೆಡಿ.
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
January 05, 2024
ಸಪ್ನ ಬುಕ್ ಹೌಸ್ ನವರು ‘ಮಹಾಭಾರತದ ಪ್ರಸಿದ್ಧ ಪಾತ್ರಗಳು' ಎನ್ನುವ ಮಾಲಿಕೆಯಲ್ಲಿ ಹೊರತಂದ ಪುಸ್ತಕಗಳಲ್ಲಿ ಐದನೇ ಪುಸ್ತಕ ‘ಪಾಂಡವ ಪಟ್ಟಮಹಿಷಿ ದ್ರೌಪದಿ’. ಮಹಾಭಾರತದ ಪ್ರಮುಖ ಪಾತ್ರಗಳಲ್ಲಿ ಒಂದಾದ ದ್ರೌಪದಿಯ ವಿವರಗಳನ್ನು ಪುಟ್ಟದ್ದಾಗಿ ಈ ಪುಸ್ತಕದಲ್ಲಿ ನೀಡಿದ್ದಾರೆ. ೨೦೦೫ರಲ್ಲಿ ಪ್ರಥಮ ಮುದ್ರಣ ಕಂಡ ಈ ಕೃತಿ ಈಗ ನಾಲ್ಕನೇ ಮುದ್ರಣವಾಗಿ ಹೊರಬಂದಿದೆ.  ಈ ಮಾಲಿಕೆಯ ಬಗ್ಗೆ ಪ್ರಕಾಶಕರು ಬೆನ್ನುಡಿಯಲ್ಲಿ ಹೀಗೆ ಅಭಿಪ್ರಾಯ ಪಟ್ಟಿದ್ದಾರೆ “ಜಗತ್ತಿನ ಮಹಾಕಾವ್ಯಗಳಲ್ಲಿ ಒಂದೆಂದು…
ಲೇಖಕರು: Kavitha Mahesh
ವಿಧ: ರುಚಿ
January 04, 2024
ತೆಂಗಿನಕಾಯಿ ತುರಿ, ಹಸಿಮೆಣಸಿನ ಕಾಯಿ, ಉದ್ದಿನ ಬೇಳೆ, ಕಡಲೆಬೇಳೆಗಳನ್ನು ಸೇರಿಸಿ ರುಬ್ಬಿ, ಸೌತೇಕಾಯಿ ಹೋಳುಗಳಿಗೆ ಅರೆದ ಮಿಶ್ರಣ, ಹುಣಸೆ ರಸ, ಬೆಲ್ಲದ ಹುಡಿ, ಕೊತ್ತಂಬರಿ ಸೊಪ್ಪು, ಕಡಲೆಕಾಯಿ ಬೀಜದ ಹುಡಿಗಳನ್ನೆಲ್ಲಾ ಸೇರಿಸಿ ಚೆನ್ನಾಗಿ ಕಲಸಿ. ಈ ಮಿಶ್ರಣಕ್ಕೆ ಸಾಸಿವೆ, ಇಂಗಿನ ಒಗ್ಗರಣೆ ಹಾಕಿದರೆ ರುಚಿಯಾದ ಸೌತೆಕಾಯಿ ಸಿಹಿ ಗೊಜ್ಜು ರೆಡಿ.
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
January 03, 2024
ಸಪ್ನ ಬುಕ್ ಹೌಸ್ ನವರು ‘ಮಹಾಭಾರತದ ಪ್ರಸಿದ್ಧ ಪಾತ್ರಗಳು' ಎನ್ನುವ ಮಾಲಿಕೆಯಲ್ಲಿ ಹೊರತಂದ ಪುಸ್ತಕಗಳಲ್ಲಿ ನಾಲ್ಕನೇ ಪುಸ್ತಕ ‘ವೀರ ಅರ್ಜುನ’. ಮಹಾಭಾರತದ ಪ್ರಮುಖ ಪಾತ್ರಗಳಲ್ಲಿ ಒಂದಾದ ಅರ್ಜುನನ ವಿವರಗಳನ್ನು ಪುಟ್ಟದ್ದಾಗಿ ಈ ಪುಸ್ತಕದಲ್ಲಿ ನೀಡಿದ್ದಾರೆ. ೨೦೦೫ರಲ್ಲಿ ಪ್ರಥಮ ಮುದ್ರಣ ಕಂಡ ಈ ಕೃತಿ ಈಗ ನಾಲ್ಕನೇ ಮುದ್ರಣವಾಗಿ ಹೊರಬಂದಿದೆ.  ಈ ಮಾಲಿಕೆಯ ಬಗ್ಗೆ ಪ್ರಕಾಶಕರು ಬೆನ್ನುಡಿಯಲ್ಲಿ ಹೀಗೆ ಅಭಿಪ್ರಾಯ ಪಟ್ಟಿದ್ದಾರೆ “ಜಗತ್ತಿನ ಮಹಾಕಾವ್ಯಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿರುವ ‘…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
January 01, 2024
ಸಪ್ನ ಬುಕ್ ಹೌಸ್ ನವರು ‘ಮಹಾಭಾರತದ ಪ್ರಸಿದ್ಧ ಪಾತ್ರಗಳು' ಎನ್ನುವ ಮಾಲಿಕೆಯಲ್ಲಿ ಹೊರತಂದ ಪುಸ್ತಕಗಳಲ್ಲಿ ಮೂರನೇ ಪುಸ್ತಕ ‘ಛಲಗಾರ ದುರ್ಯೋಧನ'. ಮಹಾಭಾರತದ ಪ್ರಮುಖ ಪಾತ್ರಗಳಲ್ಲಿ ಒಂದಾದ ದುರ್ಯೋಧನನ ವಿವರಗಳನ್ನು ಪುಟ್ಟದ್ದಾಗಿ ಈ ಪುಸ್ತಕದಲ್ಲಿ ನೀಡಿದ್ದಾರೆ. ೨೦೦೫ರಲ್ಲಿ ಪ್ರಥಮ ಮುದ್ರಣ ಕಂಡ ಈ ಕೃತಿ ಈಗ ನಾಲ್ಕನೇ ಮುದ್ರಣವಾಗಿ ಹೊರಬಂದಿದೆ.  ಈ ಮಾಲಿಕೆಯ ಬಗ್ಗೆ ಪ್ರಕಾಶಕರು ಬೆನ್ನುಡಿಯಲ್ಲಿ ಹೀಗೆ ಅಭಿಪ್ರಾಯ ಪಟ್ಟಿದ್ದಾರೆ “ಜಗತ್ತಿನ ಮಹಾಕಾವ್ಯಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿರುವ ‘…