ವಾಮಮಾರ್ಗ ಬೇಡ

ಚುನಾವಣಾ ಅಕ್ರಮದ ಬೆನ್ನೆತ್ತಿ ಭರ್ಜರಿ ಬೇಟೆ ಮುಂದುವರೆಸಿರುವ ಭಾರತೀಯ ಚುನಾವಣಾ ಆಯೋಗ ದೇಶಾದ್ಯಂತ ಈವರೆಗೆ ೪೬೫೦ ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ನಗದು, ಮದ್ಯ, ಮಾದಕ ದ್ರವ್ಯ ಮತ್ತು ಉಡುಗೊರೆಗಳನ್ನು ಜಪ್ತಿ ಮಾಡಿದೆ. ಇದು ಕಳೆದ ೭೫ ವರ್ಷಗಳ ಲೋಕಸಭ ಚುನಾವಣಾ ಇತಿಹಾಸದಲ್ಲಿ ವಶಪಡಿಸಿಕೊಂಡ ಅತ್ಯಧಿಕ ಮೊತ್ತ ಎಂಬ ದಾಖಲೆ ಬರೆದಿದೆ.

Image

ಜಾಲಹಳ್ಳಿಯ ಕುರ್ಕ (ಕಾಡಿನ ಕಥೆಗಳು ಭಾಗ 3)

ಪುಸ್ತಕದ ಲೇಖಕ/ಕವಿಯ ಹೆಸರು
ಕೆ.ಪಿ. ಪೂರ್ಣಚಂದ್ರ ತೇಜಸ್ವಿ
ಪ್ರಕಾಶಕರು
ಪುಸ್ತಕ ಪ್ರಕಾಶನ, ಸರಸ್ವತಿಪುರಂ, ಮೈಸೂರು
ಪುಸ್ತಕದ ಬೆಲೆ
ರೂ. 84/-

ಭಾರತದ ದಟ್ಟ ಕಾಡುಗಳ ಜನರ ಮತ್ತು ನರಭಕ್ಷಕ ಪ್ರಾಣಿಗಳ ಬದುಕನ್ನು ಆಪ್ತವಾಗಿ, ಮನಸೂರೆಗೊಳ್ಳುವ ಸಾಹಿತ್ಯವಾಗಿ ದಾಖಲಿಸಿದ ಕೆನೆತ್ ಆಂಡರ್ಸನ್ ಅವರ ಅನುಭವಗಳ ಸಂಗ್ರಹ ರೂಪಾಂತರ ಇದು.

ಸೆಲ್ಫೀ ಫೋಟೋಗಳ ನಡುವೆ ಮಾಯವಾಗುತ್ತಿರುವ ಮಾನವೀಯತೆ…!

ಅಪಘಾತಗಳ ಸಂದರ್ಭಗಳಲ್ಲಿ ಜನ ಗಾಯಾಳುಗಳಿಗೆ ನೆರವಾಗದೆ ಅಮಾನವೀಯವಾಗಿ ವರ್ತಿಸುವುದು ಆ ಕ್ಷಣದ ಅಲ್ಲಿದ್ದ ಜನರ ಪ್ರತಿಕ್ರಿಯೆ ಮಾತ್ರ ಎಂದು ಭಾವಿಸದಿರಿ. ಆ ಮನಸ್ಥಿತಿಯ ಹಿಂದೆ ವ್ಯವಸ್ಥೆಯ ಕ್ರೌರ್ಯ - ಮೌಲ್ಯಗಳ ಕುಸಿತ ತನ್ನ ಪ್ರಭಾವ ಬೀರಿದೆ. ಈ ವಿಷಯದಲ್ಲಿ ಸುಪ್ರೀಂಕೋರ್ಟಿನ ಆದೇಶ ಜನರಿಗೆ ಅನುಕೂಲವಾಗುವಂತಿದ್ದರೂ ನಮ್ಮ ಪೋಲೀಸರ ವರ್ತನೆ ಇದಕ್ಕೆ ಪೂರಕವಾಗಿಲ್ಲ.

Image

ಸ್ಟೇಟಸ್ ಕತೆಗಳು (ಭಾಗ ೯೩೭)- ಎತ್ತರ

ಎತ್ತರ ತುಂಬಾ ದೊಡ್ಡದು. ನೋಡುವಾಗಲೇ ಭಯ ಆಗುತ್ತೆ. ಅದನ್ನ ದಾಟುವುದೇನೊ ಬಂತು. ಆದರೆ ಮುಂದೆ ಸಾಗಬೇಕು. ಆ ವಿಳಾಸವನ್ನು ತಲುಪಬೇಕು ಅಂತ ಅಂದ್ರೆ ಆ ಮೊದಲ ಎತ್ತರವನ್ನ ದಾಟಲೇಬೇಕು. ಮೊದಲ ಎತ್ತರದ ಆ ಕಡೆ ಏನಿದೆ ಅನ್ನೋದು ಒಂದು ಚೂರು ಕಾಣುತ್ತಿಲ್ಲ.

Image

ಮಾಡಬಾರದ ಮತ್ತು ಮಾಡಬೇಕಾದ ಕೆಲಸ

ಪತಂಜಲಿ ಮಹರ್ಷಿ ಆತ್ಮಜ್ಞಾನ ಆಗುವುದಕ್ಕೆ ಕೈವಲ್ಯ ಎಂದರು. ಅದಕ್ಕೆ ಇನ್ನೊಂದು ಹೆಸರು ಆನ. ಆತ್ಮ ಜ್ಞಾನ ಪಡೆಯುವ ಉಪಾಯಗಳಿಗೆ ಆನೋಪಾಯ ಎಂದು ಕರೆದರು. ಬೌದ್ಧ ಧರ್ಮೀಯರು ಇದಕ್ಕೆ ಬುದ್ಧ ಎನ್ನುವರು. ಅಂದರೆ ತನ್ನನ್ನು ತಾನು ಅರಿಯುವುದು ಎಂದರ್ಥ. ಅದರಲ್ಲಿ ಸಂತೋಷ ಪಡೆಯಬೇಕಾದರೆ, ಮಾಡಬಾರದ ಕೆಲಸ ಮತ್ತು ಮಾಡಬೇಕಾದ ಕೆಲಸಗಳ ಬಗ್ಗೆ ಹೇಳಿದ್ದಾರೆ. ನಾವು ಯೋಗಿಯಾಗಿ ಬಾಳಬೇಕು.

Image

ಮತದಾನದ ಸಮಯದಲ್ಲಿ ವಿವಿ ಪ್ಯಾಟ್ ನ ಉಪಯೋಗವೇನು?

ಕೆಲವು ದಶಕಗಳ ಹಿಂದೆ ಮತದಾನ ಎಂದರೆ ಪೇಪರ್ ಒಂದರಲ್ಲಿ ಮುದ್ರಿಸಿದ ಮತ ಪತ್ರ, ಅದರಲ್ಲಿ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳ ಹೆಸರು ಮತ್ತು ಚಿನ್ಹೆ. ನಮ್ಮ ಆಯ್ಕೆಯನ್ನು ನಮೂದಿಸಲು ಒಂದು ಶಾಯಿಯಲ್ಲಿ ಅದ್ದಿದ ಮರದ ತುಂಡು. ಅದನ್ನು ಅಭ್ಯರ್ಥಿಯ ಚಿನ್ಹೆಯ ಮೇಲೆ ಒತ್ತಿದರೆ ಮತದಾನ ಮುಗಿಯಿತು. ನಂತರ ಆ ಮತಪತ್ರವನ್ನು ಒಂದು ಮತ ಪೆಟ್ಟಿಗೆ (ಬ್ಯಾಲೆಟ್ ಬಾಕ್ಸ್) ಯೊಳಗೆ ಹಾಕಬೇಕು.

Image

ಜಾತಿವ್ಯಾಧಿ ಚಿಕಿತ್ಸಕ ಡಾ। ಪದ್ಮನಾಭನ್ ಪಲ್ಪು

ಪುಸ್ತಕದ ಲೇಖಕ/ಕವಿಯ ಹೆಸರು
ಅಶ್ವಿನ್ ಲಾರೆನ್ಸ್ ಮೂಡುಬೆಳ್ಳೆ
ಪ್ರಕಾಶಕರು
ಸನ್ಮತಿ ಚಿಂತನ, ಮೂಡುಬೆಳ್ಳೆ, ಕಾಪು ತಾಲೂಕು, ಉಡುಪಿ - ೪೭೬ ೧೨೦
ಪುಸ್ತಕದ ಬೆಲೆ
ರೂ. ೫೦.೦೦, ಮುದ್ರಣ: ೨೦೨೨

ಉಡುಪಿ ಜಿಲ್ಲೆಯ ಸಾಮಾಜಿಕ ಕಾರ್ಯಕರ್ತರು ಹಾಗೂ ಮಾಹಿತಿ ಹಕ್ಕು ಕಾರ್ಯಕರ್ತರೂ ಆಗಿರುವ ಪತ್ರಕರ್ತ ಅಶ್ವಿನ್ ಲಾರೆನ್ಸ್ ಇವರು ಬರೆದ ಪುಟ್ಟ, ಆದರೆ ಅಪರೂಪದ ಅದ್ಭುತ ವ್ಯಕ್ತಿಯ ಚಿತ್ರಣವನ್ನು ಕಟ್ಟಿಕೊಡುವ ಪುಸ್ತಕ ‘ಜಾತಿವ್ಯಾಧಿ ಚಿಕಿತ್ಸಕ ಡಾ. ಪದ್ಮನಾಭನ್ ಪಲ್ಪು’. ಈ ಕೃತಿಗೆ ಮಾಹಿತಿಪೂರ್ಣವಾದ ಮುನ್ನುಡಿಯನ್ನು ಬರೆದಿದ್ದಾರೆ ಪತ್ರಕರ್ತರಾದ ಶ್ರೀರಾಮ ದಿವಾಣರು.

ಈ ಚೌಕಾಸಿ ಸರಿಯೇ…?

ಆಕೆ ಉಪಯೋಗಿಸುವ ಮೊಬೈಲ್‌ ಬೆಲೆ 30000 ಕ್ಕೂ ಹೆಚ್ಚು, ಆಕೆ ಕೈಯಲ್ಲಿ ಹಿಡಿದು ಓಡಾಡುವ  ವ್ಯಾನಿಟಿ ಬ್ಯಾಗ್ ಬೆಲೆ ಸುಮಾರು 5೦00 ದಷ್ಟು, ಆಕೆಯ ಬ್ಯೂಟಿ ಪಾರ್ಲರ್ ಖರ್ಚು ತಿಂಗಳಿಗೆ 5000 ವಾಗುತ್ತದೆ, ಆಕೆ ಓಡಾಡುವ ಕಾರಿನ ಬೆಲೆ 8-10 ಲಕ್ಷಗಳು, ಆಕೆಯ ಗಂಡ ಒಬ್ಬ ಬಿಸಿನೆಸ್ ಮನ್, ಆತ ಓಡಾಡುವುದು 50 ಲಕ್ಷದ ಕಾರಿನಲ್ಲಿ, ಪ್ರತಿಷ್ಟಿತ ಕ್ಲಬ್ ನ ಸದಸ್ಯನಾದ ಆತನ ತಿಂಗಳ ಸಾಮಾನ್ಯ

Image

ಸ್ಟೇಟಸ್ ಕತೆಗಳು (ಭಾಗ ೯೩೬)- ಹೇಳಿದಂತೆ ಮಾಡ

ಅವನೊಬ್ಬ ಅದ್ಭುತ ಪರಿಸರ ಪ್ರೇಮಿ. ತನ್ನ ಮನೆಯ ಸುತ್ತಮುತ್ತ ವಿವಿಧ ರೀತಿಯ ಗಿಡಗಳನ್ನು ಬೆಳೆಸಿದವ, ಪ್ರತಿದಿನವೂ ತಾ ಮಾಡುವ ಕೆಲಸವನ್ನ ತನ್ನ ಮೊಬೈಲ್ ನಲ್ಲಿ, ಇನ್ಸ್ಟಾಗ್ರಾಮ್, ಫೇಸ್ಬುಕ್ ಗಳಲ್ಲಿ ಈ ವಿಚಾರಗಳನ್ನು ಹರಡುತ್ತಿದ್ದವ. ಸಿಕ್ಕಿದ ಕಡೆಗಳೆಲ್ಲ ಕಡೆ ಹೋಗಿ ಪರಿಸರನ್ನ ಉಳಿಸುವುದರ ಬಗ್ಗೆ ಮಾತುಗಳನ್ನಾಡುತ್ತಿದ್ದವ.

Image