ಜನಕಲ್ಯಾಣಕ್ಕೆ ಆದ್ಯತೆ ಕೊಡಿ

ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ವಿಷಯವೀಗ ‘ಚರ್ಚಾ ವಿಷಯ' ಆಗಿಬಿಟ್ಟಿದೆ. ಅದಕ್ಕೆ ಕಾರಣ, ಒಬ್ಬರು ಆಕಾಂಕ್ಷಿಗೆ ಅದು ಕೈತಪ್ಪಿರುವುದು ಮತ್ತು ‘ಹೊರಗಿನವರಿಗೆ' ಸಿಕ್ಕಿರುವುದು. ಹೀಗೆ ಟಿಕೆಟ್ ತಪ್ಪಿರುವ ಆಕಾಂಕ್ಷಿ ‘ಕಾಂಗ್ರೆಸ್, ಬಿಜೆಪಿ ಸೇರಿದಂತೆ ಯಾವ ಪಕ್ಷದಿಂದ ಟಿಕೆಟ್ ಕೊಟ್ಟರೂ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ; ಯಾರೋ ನೋಡಿದ ಹೆಣ್ಣನ್ನು ನಾನು ಮದುವೆಯಾಗುವುದಿಲ್ಲ.

Image

ಚಿಗುರೆಲೆಯ ಮೇಲಿನ ಹಿಮ ಬಿಂದು ಕಣ್ಣರಳಿಸಿ ನಕ್ಕಾಗ...(ಭಾಗ 1)

ವಿಶ್ವ ಕಾವ್ಯ ದಿನ - ಮಾರ್ಚ್ 21, ವಿಶ್ವ ಜಲ ದಿನ - ಮಾರ್ಚ್ 22, ಭಗತ್ ಸಿಂಗ್, ಶಿವರಾಂ ರಾಜ್ ಗುರು, ಸುಖದೇವ್ ತಾಪರ್ ಹುತಾತ್ಮರಾದ ದಿನ - ಮಾರ್ಚ್ 23, ಲಾಹೋರ್ ಜೈಲಿನಲ್ಲಿ. ಚಿಗುರೆಲೆಯ ಮೇಲಿನ ಹಿಮ ಬಿಂದು ಕಣ್ಣರಳಿಸಿ ನಕ್ಕಾಗ..

Image

ಸ್ಟೇಟಸ್ ಕತೆಗಳು (ಭಾಗ ೯೧೩)- ವಾಸ

ಮನೇಲಿ ಕುಳಿತಾಗ ಅಜ್ಜ ಹೇಳ್ತಾ ಇದ್ರು, ಜೀವನದಲ್ಲಿ ಒಮ್ಮೆಯಾದರೂ ವನವಾಸ, ಅಜ್ಞಾತವಾಸವನ್ನು ಅನುಭವಿಸಬೇಕು ಅಂತ. ನಾನು ಕೇಳಿದೆ ಯಾಕೆ ನಾವು ಬದುಕ್ತಾ ಇರೋ ರೀತಿ ಸರಿ ಇಲ್ವಾ? ಚೆನ್ನಾಗಿದೆ ತಾನೆ ಇಲ್ಲಿ ನಾವು ವನವಾಸ ಅಜ್ಞಾತವಾಸವನ್ನ ಅನುಭವಿಸುವ ಅವಶ್ಯಕತೆ ಏನಿದೆ? ಅಂತ.

Image

ಕಾಳಿಂಗವಲ್ಲ...ಕಂದು ಕಳಿಂಗ ಹಕ್ಕಿ !

ಈ ವಾರದ ಹಕ್ಕಿ ಕಥೆಗೆ ಸ್ವಾಗತ.... ನಾನೊಂದು ಬಾರಿ ಕರ್ನಾಟಕದ ಹಗರಿಬೊಮ್ಮನಹಳ್ಳಿಯ ಸಮೀಪ ಇರುವ ಅಂಕಸಮುದ್ರ ಎಂಬ ಪಕ್ಷಿಧಾಮಕ್ಕೆ ಹೋಗಿದ್ದೆ. ತುಂಗಭದ್ರಾ ನದಿಯ ಅಣೆಕಟ್ಟೆಯ ಹಿನ್ನೀರಿನ ಪ್ರದೇಶದ ಬಳಿಯಲ್ಲಿರುವಂತಹ ಈ ಪಕ್ಷಿಧಾಮ ಹಲವಾರು ವಲಸೆ ಪಕ್ಷಿಗಳಿಗೆ ಆಶ್ರಯ ತಾಣವೂ ಹೌದು. ಈ ಬಾರಿ ಕರ್ನಾಟಕದ ಮೂರು ಇಂತಹ ತಾಣಗಳನ್ನು ರಾಮ್ಸಾರ್ ಸಂರಕ್ಷಿತ ಪ್ರದೇಶಗಳು ಎಂದು ಘೋಷಿಸಿದ್ದಾರೆ.

Image

ನೀರಿನ ಮಹತ್ವ ಸಾರಲು ವಿಶ್ವ ಜಲದಿನ

ಜಲ--ಜೀವಜಲ  ಅಬ್ಬಾ! ಬತ್ತಿ ಹೋದರೆ ಮಾನವನ, ಸಕಲ ಜೀವಿಗಳ ಪರಿಸ್ಥಿತಿ ಏನಾಗಬಹುದು, ಊಹಿಸಲೂ ಸಾಧ್ಯವಿಲ್ಲ. ಕುಡಿಯುವ ಬಾವಿ ನೀರು ಇಂದು ಅಪರೂಪವಾಗಿದೆ. ಮನೆಯಲ್ಲಿ ಒಂದು ಕ್ಷಣ ನೀರು ನಳ್ಳಿಯಲ್ಲಿ ಬರುವುದಿಲ್ಲ ಎಂದಾದರೆ ಆಗುವ ತಳಮಳ, ಸಂಕಟ, ಅಯ್ಯೋ ಏನು ಮಾಡಲಿ? ಎಂಬ ಹತಾಶೆ ಹೇಳಲು ಸಾಧ್ಯವಿಲ್ಲ.

Image

ರಜನೀಶನ ಹುಡುಗಿಯರು

ಪುಸ್ತಕದ ಲೇಖಕ/ಕವಿಯ ಹೆಸರು
ರವಿ ಬೆಳಗೆರೆ
ಪ್ರಕಾಶಕರು
ಭಾವನಾ ಪ್ರಕಾಶನ, ಬೆಂಗಳೂರು
ಪುಸ್ತಕದ ಬೆಲೆ
ರೂ. ೧೨೦.೦೦, ಮುದ್ರಣ ೨೦೨೪

ಖ್ಯಾತ ಪತ್ರಕರ್ತ, ಲೇಖಕ ದಿ. ರವಿ ಬೆಳಗೆರೆ ಅವರ ನೂರನೇ ಪುಸ್ತಕದ ರೂಪದಲ್ಲಿ ‘ರಜನೀಶನ ಹುಡುಗಿಯರು' ಹೊರಬಂದಿದೆ. ಆಚಾರ್ಯ ರಜನೀಶ್ ಅಥವಾ ಭಗವಾನ್ ರಜನೀಶ್ ಅಥವಾ ಓಶೋ ರಜನೀಶ್ ಎಂಬ ವ್ಯಕ್ತಿ ೮೦-೯೦ ರ ದಶಕದಲ್ಲಿ ವಿಶ್ವದಾದ್ಯಂತ ಮಾಡಿದ ಮೋಡಿಗೆ ಸಾಟಿ ಇಲ್ಲ. ರಜನೀಶ್ ಆಶ್ರಮದಲ್ಲಿ ಯಾವುದಕ್ಕೂ ನಿರ್ಭಂಧವಿರಲಿಲ್ಲ. ಹುಡುಗಿಯರು, ಸ್ವಚ್ಛಂದ ಕಾಮ, ಡ್ರಗ್ಸ್, ಹಾಡು, ಸಂಗೀತ, ನೃತ್ಯ ಯಾವುದಕ್ಕೂ ನಿಷೇಧವಿರಲಿಲ್ಲ.

ವಿಶ್ವ ಗುಬ್ಬಚ್ಚಿ ದಿನ - ಮಾರ್ಚ್ 20...

ಒಂದು ಆಶ್ಚರ್ಯಕರ ಸಂಗತಿಯನ್ನು ಕೆಲವರು ಗಮನಿಸಿರಬೇಕು. ಅನೇಕ ಸಾಮಾಜಿಕ ಜಾಲತಾಣಗಳ ಸಾಮಾನ್ಯ ಜನ ಮತ್ತು ಪ್ರಾಣಿ, ಪಕ್ಷಿ, ಪರಿಸರ ಪ್ರೇಮಿಗಳು ಗುಬ್ಬಚ್ಚಿ ದಿನದಂದು ಭಾವುಕರಾಗಿ ಗುಬ್ಬಚ್ಚಿಯನ್ನು ನೆನೆಯುತ್ತಿದ್ದಾರೆ. ಹೆಚ್ಚು ಕಡಿಮೆ ವಿ ಮಿಸ್ ಯು ಗುಬ್ಬಚ್ಚಿ ಎಂದು ಗುಬ್ಬಚ್ಚಿಯ ಆ ಚಿಲಿಪಿಲಿ ಧ್ವನಿಯನ್ನು ನೆನಪು ಮಾಡಿಕೊಳ್ಳುತ್ತಿದ್ದಾರೆ.

Image