ಭರವಸೆಯ ಬೆಳಕಲ್ಲಿ…
ದೇಗುಲದ ಎದುರಲ್ಲೆ ಬಾಗಿಹಳು ಕುಳಿತಲ್ಲೆ
- Read more about ಭರವಸೆಯ ಬೆಳಕಲ್ಲಿ…
- Log in or register to post comments
ದೇಗುಲದ ಎದುರಲ್ಲೆ ಬಾಗಿಹಳು ಕುಳಿತಲ್ಲೆ
ಒಮ್ಮೆ ಒಬ್ಬ ಶ್ರೀಮಂತನ ಹೆಂಡತಿಯು ಮನೆಯ ಆಳಿನ ಜೊತೆಯಿರುವುದನ್ನು ನೋಡಿದನು. ತಕ್ಷಣ ಅವನಿಗೆ ಆಘಾತವಾಗಿ ಸಿಟ್ಟು ಬಂದು ತನ್ನ ಬಂದೂಕಿನಿಂದ ಅವನನ್ನು ಶೂಟ್ ಮಾಡಿದನು. ಅದೇ ಕ್ಷಣಕ್ಕೆ ಶ್ರೀಮಂತನ ಗೆಳೆಯ ಅಲ್ಲಿಗೆ ಬಂದು ಪೊಲೀಸರಿಗೆ ಕರೆ ಮಾಡಿ ಅವರನ್ನು ಕರೆಸುತ್ತಾನೆ.
ಪತ್ರಕರ್ತರು: ಕೇವಲ ನಿರೂಪಕರಲ್ಲ - ಮನರಂಜನೆ ನೀಡುವವರಲ್ಲ - ಜನರನ್ನು ಆಕರ್ಷಿಸುವವರಲ್ಲ - ವ್ಯಾಪಾರಿಗಳಲ್ಲ - ಜನಪ್ರಿಯತೆಯ ಹಿಂದೆ ಹೋಗುವವರಲ್ಲ - ಜನರನ್ನು ಮೆಚ್ಚಿಸುವವರು ಮಾತ್ರವಲ್ಲ, ಜೊತೆಗೆ ಮುಖ್ಯವಾಗಿ ವಿವೇಚನೆಯಿಂದ ಪರಿಶೀಲಿಸಿ ಎಷ್ಟೇ ಕಷ್ಟವಾದರೂ ಸತ್ಯವನ್ನು ಧೈರ್ಯವಾಗಿ ಹೇಳುವವರು.
ಹಿಂದುತ್ವ ಜಗತ್ತಿನ ಅತ್ಯಂತ ಪುರಾತನ ನಾಗರಿಕತೆ. ಜೊತೆಗೆ, ಇದು ಜ್ವಲಂತವಾದ ಮತ್ತು ಆಂತರಿಕ ಸತ್ವದಿಂದ ಪುಟಿಯುತ್ತಿರುವ ನಾಗರಿಕತೆ ಎಂಬುದು ಗಮನಿಸಬೇಕಾದ ಸಂಗತಿ.
ಇದು ಹೇಗಾಯಿತು? ಹೇಗೆಂದರೆ, ಹಿಂದುತ್ವ ಒಂದು ಧರ್ಮ ಎನ್ನುವುದಕ್ಕಿಂತಲೂ ಅದೊಂದು “ಬದುಕುವ ರೀತಿ” (ವೇ ಆಫ್ ಲೈಫ್). ಶತಮಾನಗಳು ಉರುಳಿದಂತೆ, ಹಿಂದುತ್ವವು ಕೆಲವು ಉದಾತ್ತ ಮೌಲ್ಯಗಳು, ತತ್ವಗಳು ಮತ್ತು ನಂಬಿಕೆಗಳನ್ನು ಬೆಳೆಸಿಕೊಂಡಿದೆ. ಈ ಮೂಲಭೂತ ಮೌಲ್ಯಗಳೇ ಹಿಂದುತ್ವವು ನಿರಂತರವಾಗಿ ವಿಕಾಸ ಹೊಂದುತ್ತಿರುವುದಕ್ಕೆ ಕಾರಣ.
ಬಾಣಲೆಯಲ್ಲಿ ಎಣ್ಣೆ ಕಾಯಿಸಿ ಹಸಿಮೆಣಸಿನ ಕಾಯಿ, ಈರುಳ್ಳಿ, ಟೊಮ್ಯಾಟೋ, ದೊಣ್ಣೆ ಮೆಣಸಿನಕಾಯಿಗಳನ್ನು ಹಾಕಿ ಬಾಡಿಸಿ. ಬಾಡಿಸಿದ ಮಿಶ್ರಣಕ್ಕೆ ಶುಂಠಿ ತುರಿ, ಜೀರಿಗೆ ಹುಡಿ, ಹುಣಸೆ ರಸ, ನಿಂಬೆ ರಸ, ಸಕ್ಕರೆ, ಉಪ್ಪು, ಚಾಟ್ ಮಸಾಲೆ ಹಾಕಿ ಕಲಕಿ ಒಲೆಯಿಂದ ಇಳಿಸಿರಿ. ಈ ಮಿಶ್ರಣಕ್ಕೆ ಇಡ್ಲಿ ತುಂಡುಗಳು, ಖಾರಾ ಸೇವ್, ಬೂಂದಿ ಕಾಳು, ಹಾಕಿ ಚೆನ್ನಾಗಿ ಕಲಕಿ.
ಕತ್ತರಿಸಿದ ಇಡ್ಲಿ ತುಂಡುಗಳು - ೩ ಕಪ್, ಖಾರಾ ಸೇವ್ - ೧ ಕಪ್, ಬೂಂದಿ ಕಾಳು - ಕಾಲು ಕಪ್, ಕತ್ತರಿಸಿದ ಈರುಳ್ಳಿ - ೧, ಕತ್ತರಿಸಿದ ಹಸಿಮೆಣಸಿನ ಕಾಯಿ - ೮ ತುಂಡುಗಳು, ಕತ್ತರಿಸಿದ ಟೊಮ್ಯಾಟೋ - ೧ ಕಪ್, ಕತ್ತರಿಸಿದ ದೊಣ್ಣೆ ಮೆಣಸು (ಕ್ಯಾಪ್ಸಿಕಂ) -೧ ಕಪ್, ತೆಂಗಿನ ತುರಿ - ಅರ್ಧ ಕಪ್, ಕತ್ತರಿಸಿದ ಕೊತ್ತಂಬರಿ ಸೊಪ್ಪು - ಅರ್ಧ ಕಪ್, ಕತ್ತರಿಸಿದ ಪುದೀನಾ ಸೊಪ್ಪು ಅರ್ಧ ಕಪ್, ಶುಂಠಿ ತುರಿ ೧ ಚಮಚ, ಚಾಟ್ ಮಸಾಲೆ - ೩ ಚಮಚ, ನಿಂಬೆ ರಸ - ೧ ಚಮಚ, ಹುಣಸೆ ರಸ - ೨ ಚಮಚ, ಜೀರಿಗೆ ಹುಡಿ - ೩ ಚಮಚ, ಎಣ್ಣೆ - ಅರ್ಧ ಕಪ್, ಸಕ್ಕರೆ - ೧ ಚಮಚ, ರುಚಿಗೆ ತಕ್ಕಷ್ಟು ಉಪ್ಪು.
ಸತತವಾಗಿ ಹುಡುಕಾಟ ಆರಂಭವಾಗಿದೆ, ಬಲಿಪಶುಗಳಿಗಾಗಿ. ಬಲಿಬಶುಗಳು ಪ್ರಶ್ನೆ ಮಾಡಬಾರದು, ಅನುಸರಿಸಬೇಕು.
ಮಹಾಭಾರತ ಕರ್ತೃ ವೇದವ್ಯಾಸರು
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯಿದೆ ಅನ್ವಯ ರಾಜ್ಯದ ಎಲ್ಲ ಅಂಗಡಿ ಮುಂಗಟ್ಟುಗಳು, ಕಂಪೆನಿಗಳು, ಸಂಸ್ಥೆಗಳು, ವಾಣಿಜ್ಯ ಮಳಿಗೆಗಳು, ಕಾರ್ಖಾನೆಗಳು, ಸಂಘ ಸಂಸ್ಥೆ, ಶಿಕ್ಷಣ ಸಂಸ್ಥೆಗಳು ಸೇರಿ ಎಲ್ಲಾ ರೀತಿಯ ನಾಮಫಲಕಗಳಲ್ಲಿ ಶೇ, ೬೦ರಷ್ಟು ಕನ್ನಡ ಭಾಷೆ ಕಡ್ಡಾಯ ಮಾಡಲಾಗಿದ್ದು, ಇದನ್ನು ಅಳವಡಿಸಲು ಫೆ.೨೮ ಕೊನೆಯ ದಿನವಾಗಿದೆ.
ಸ್ಪಂದಿಸುವ ಶಕ್ತಿಯನ್ನೇ ಅಥವಾ ಮನೋಭಾವವನ್ನೇ ಅಥವಾ ಸೂಕ್ಷ್ಮತೆಯನ್ನೇ ಕಳೆದುಕೊಂಡರೆ ವಿಶ್ವದ ಧಾರ್ಮಿಕ ಮತ್ತು ರಾಜಕೀಯ ನಾಯಕರು ಎಂಬ ಅನುಮಾನ ಕಾಡುತ್ತಿದೆ.