ಇತ್ತೀಚಿನ ಬರಹಗಳು

ಒಂದು ಆತ್ಮಾವಲೋಕನ...
Sunday, April 21, 2024 - 19:12

ಅಪ್ಪ ಹೇಳುತ್ತಿದ್ದರು, ಬೇಡುವ ಕೈ ನಿನ್ನದಾಗುವುದು ಬೇಡ, ಕೊಡುವ ಕೈ ನಿನ್ನದಾಗಲಿ..

‘ಮಯೂರ' ಹಾಸ್ಯ - ಭಾಗ ೬೭
Saturday, April 20, 2024 - 19:12

ಆಪದ್ಭಾಂಧವ !

ಕಾಲೇಜುಗಳಲ್ಲಿ ಸುರಕ್ಷತೆ ಇಲ್ಲವಾಯಿತೇ?
Saturday, April 20, 2024 - 19:01

ಪ್ರೀತಿಸಲು ನಿರಾಕರಿಸಿದಳು ಎಂಬ ಕಾರಣಕ್ಕೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್ಸಿನಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸದಸ್ಯರಾದ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಅವರ ಹತ್ಯೆಯಾಗಿದ್ದು ಅತ್ಯಂತ ಖಂಡನೀಯ. ಈ ಘಟನೆಯಿಂದ ಇಡೀ ರಾಜ್ಯವೇ ಬೆಚ್ಚಿ ಬಿದ್ದಿದೆ. ಈ ಹೇಯ ಕೃತ್ಯದಿಂದ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ.

ಕ್ಷಮಿಸು ನೇಹಾ, ನಿನ್ನ ಹತ್ಯೆಯಲ್ಲಿ ನನ್ನದೂ ಪಾಲಿದೆ…!
Saturday, April 20, 2024 - 18:35

1950 ರ ನಂತರ ಭಾರತದ ಜೈಲುಗಳಲ್ಲಿರುವ ಕೊಲೆ ಮಾಡಿದ ಕೈದಿಗಳು ಮತ್ತು ಆರೋಪಿಗಳ ಅಪರಾಧಗಳ ಬಗ್ಗೆ ಮಾಹಿತಿ ಸಂಗ್ರಹಿಸಿದರೆ ಬಹುಶಃ ಈ ರೀತಿ ಅಂಕಿ ಅಂಶಗಳು ಸರಾಸರಿ ಲೆಕ್ಕದಲ್ಲಿ ಸಿಗಬಹುದು ಎಂದು ನನ್ನ ವೈಯಕ್ತಿಕ ಅಭಿಪ್ರಾಯ. 

ಮಲೆ ನೆಲಗುಬ್ಬಿ ಹಕ್ಕಿ
Saturday, April 20, 2024 - 15:44

ಈ ಹಕ್ಕಿ ತಾನು ಬದುಕುವ ಪರಿಸರದ ಜೊತೆಗೆ ಎಷ್ಟು ಸುಂದರವಾಗಿ ತನ್ನ ಬಣ್ಣವನ್ನು ಹೊಂದಿಸಿ ಕೊಂಡಿದೆ ಎಂದರೆ ತನ್ನ ಆವಾಸದಲ್ಲಿರುವಾಗ ಇದನ್ನು ಗುರುತಿಸುವುದು ಬಹಳ ಕಷ್ಟಕರ. ಒಮ್ಮೆ ನಾನು ಕೈಗಾ ಬರ್ಡ್ ಮ್ಯಾರಥಾನ್ ನಲ್ಲಿ ಭಾಗವಹಿಸಲು ಹೋಗಿದ್ದೆ. ಪಕ್ಷಿಗಣತಿ ಮಾಡುತ್ತಾ ನಮ್ಮ ತಂಡ ಗದ್ದೆಗಳ ಮೂಲಕ ಹಾದು ಹೋಗುತ್ತಿತ್ತು. ಗದ್ದೆ ಕೊಯ್ಲು ಆಗಿ ಗದ್ದೆಯೆಲ್ಲ ಒಣಗಿ ಹೋಗಿತ್ತು.

ಕನ್ನಡ ಪತ್ರಿಕಾ ಲೋಕ (ಭಾಗ ೧೫೫) - ವಿಮರ್ಶಕ
Friday, April 19, 2024 - 17:42

ನಂದಳಿಕೆ ವಿಠಲದಾಸ್ ಅವರ "ವಿಮರ್ಶಕ"

ಐಎಎಸ್ - ಐಎಫ್ಎಸ್- ಐಪಿಎಸ್...
Friday, April 19, 2024 - 17:38

ಕೇಂದ್ರ ಲೋಕ ಸೇವಾ ಆಯೋಗದ ( UPSC ) ಫಲಿತಾಂಶ ಪ್ರಕಟವಾಗಿದೆ. ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಈ ಬಗ್ಗೆ ಸಾಮಾನ್ಯ ಜನರಿಗೆ ಸಾಕಷ್ಟು ಕುತೂಹಲ ಇರಬಹುದು. ಐಎಎಸ್, ಐಎಫ್ಎಸ್ ಐಪಿಎಸ್ ಉದ್ಯೋಗಗಳ ಬಗ್ಗೆ, ಅದರ ಕಾರ್ಯನಿರ್ವಹಣೆ ಬಗೆಗೆ ಸರಳವಾಗಿ ಹೇಳುವ ಒಂದು ಪ್ರಯತ್ನ.

ಕಳ್ಳಿ ಗಿಡದ ಜೇನು ತಿಂದು ಫಜೀತಿ...!
Friday, April 19, 2024 - 13:56

ಅದು ಬೇಸಿಗೆಯ ದಿನಗಳು. ಮುಂಗಾರು ಪೂರ್ವ ಅಕಾಲಿಕವಾಗಿ ಮಳೆಯಾಗಿತ್ತು. ಮಳೆಯಾದ ಕಾರಣ ದನ-ಕುರಿಗಳಿಗೆ ಸಾಧಾರಣ ಹುಲ್ಲು ಬೆಳೆದಿತ್ತು. ಮಳೆ ಬಿದ್ದಮೇಲೆ ಜೀವಿಗಳು, ಕೀಟಗಳು, ಸರೀಸೃಪ ನವಿಲಿನಂತಹ ಪಕ್ಷಿಗಳ ಸಂತಾನ ಚಕ್ರ ಶುರು.

ಮಂತ್ರಪಠಣದಿಂದ ವಿಶ್ವಚೇತನದತ್ತ ಸಾಧನೆಯ ಹಾದಿ
Thursday, April 18, 2024 - 22:58

ಮಂತ್ರ ಎಂದರೇನು? “ಮನ್" ಎಂದರೆ "ಚಿಂತನೆ ಮಾಡುವುದು"; “ತ್ರ" ಎಂದರೆ "ಬಿಡುಗಡೆ". ಆದ್ದರಿಂದ ಮಂತ್ರ ಎಂದರೆ "ಬಿಡುಗಡೆ ಮಾಡುವ ಚಿಂತನೆ" ಎಂದರ್ಥ. ಸಾವಿರಾರು ವರುಷಗಳ ಮುಂಚೆ ಮಹಾನ್ ಋಷಿಗಳು ಮಂತ್ರಗಳನ್ನು ಸರಳರೂಪದಲ್ಲಿ ಶಾಶ್ವತವಾಗಿ ಉಳಿಯುವಂತೆ ರೂಪಿಸಿದ್ದಾರೆ. ಮಂತ್ರಪಠಣವು ಭೂತಗನ್ನಡಿಯಂತೆ ಕೆಲಸ ಮಾಡುತ್ತದೆ. ಅಂದರೆ, ವಿಶ್ವಚೇತನವನ್ನು ಕೇಂದ್ರೀಕರಿಸಿ, ಸಾಧಕನ ಒಳಗಿಳಿಸಿ, ಸಾಧಕನ ಕುಂಡಲಿನಿ ಶಕ್ತಿಯನ್ನು ಜಾಗೃತಗೊಳಿಸುತ್ತದೆ.

ಗಮನಿಸಿ: ಪ್ರತಿಯೊಂದು ಮಂತ್ರವನ್ನು ಕಳೆದ ಸಾವಿರಾರು ವರುಷಗಳಲ್ಲಿ ಲಕ್ಷಗಟ್ಟಲೆ ಸಾಧಕರು ಕೋಟಿಗಟ್ಟಲೆ ಸಲ ಪಠಣ ಮಾಡಿದ್ದಾರೆ. ಇದರಿಂದಾಗಿ ಮಂತ್ರಗಳಲ್ಲಿ ಅಪಾರ ಶಕ್ತಿ ಸಂಚಯವಾಗಿದೆ.

ಮರೆಯಾಗುತ್ತಿರುವ ಪೂರ್ವ ಶಿಷ್ಟ ಕೃಷಿ ಪದ್ದತಿಗಳು (ಭಾಗ ೨)
Thursday, April 18, 2024 - 16:55

ನೀರಿನ ಹರಿವು ಮತ್ತು ಪದ್ದತಿ: ಕೆಳಗೆ ಹರಿಯುವ ನೀರು ಮೂಲತಹ