ಒಂದಿಷ್ಟು ಹನಿಗಳು !
ಕಿತ್ತ್ಹೋಯ್ತು ಅರ್ಹತೆ!
- Read more about ಒಂದಿಷ್ಟು ಹನಿಗಳು !
- Log in or register to post comments
ಕಿತ್ತ್ಹೋಯ್ತು ಅರ್ಹತೆ!
ಸಂಸ್ಕಾರ : ಯಶಸ್ಸಿಗೆ ಸಂಸ್ಕಾರಗಳು ಸಹ ಮುಖ್ಯವಾಗುತ್ತದೆ.
ಮಳೆ ಬರುತ್ತದೆ, ಭೂಮಿ ಒದ್ದೆಯಾಗಿ ನೀರು ಉಳಿಯುತ್ತದೆ ಎಂದು ನಾವು ಬೇಕಾಬಿಟ್ಟಿ ನೀರಿನ ಉಪಯೋಗ ಮಾಡುತ್ತಿದ್ದರೆ, ಒಂದೆಡೆ ಮಳೆ ಕೈಕೊಡುತ್ತದೆ, ಕುಡಿಯುವ ನೀರಿಗೇ ಬರವಾಗುತ್ತದೆ. ಇತೀಚಿನ ವರ್ಷಗಳಲ್ಲಿ ದೇಶದಲ್ಲೇ ಅತೀ ಕಡಿಮೆ (ಸರಾಸರಿ) ಮಳೆಯಾಗಿರುವುದು ಕರ್ನಾಟಕದಲ್ಲಿ ಎಂಬ ವರದಿ ಕೇಳಿ ಬರುತ್ತಿದೆ.
‘ಪಿಟ್ಕಾಯಣ’ ಈ ಕೃತಿಯು ಬಹು ಆಯಾಮಗಳನ್ನು ತನ್ನೊಳಗೆ ಅಡಗಿಸಿಕೊಂಡಿದೆ. ಹಾಗೆಂದು ಅದು ಓದುಗರನ್ನು ಪರೀಕ್ಷಿಸುತ್ತದೆ ಎಂದೇನೂ ಅಲ್ಲ. ಬದಲಾಗಿ ಆಯಾ ವಯಸ್ಕರಿಗೆ ತಕ್ಕಂತೆ ಆಸಕ್ತಿಯಿಂದ ಸಲೀಸಾಗಿ ಓದಿಸಿಕೊಳ್ಳುತ್ತದೆ. ಈ ಕೃತಿಯ ಲೇಖನಗಳ ತಲೆಬರಹ ಓದುಗರನ್ನು ಕುತೂಹಲಿಗರನ್ನಾಗಿಸುವುದಲ್ಲದೆ, ಅವರಲ್ಲಿ ಬೆರಗನ್ನೂ ಉಂಟುಮಾಡುತ್ತವೆ.
ಕ್ಷಮಿಸಿ, ಸ್ವಲ್ಪ ಧೀರ್ಘವಿದೆ. ಧ್ಯಾನಸ್ಥ ಮನಸ್ಥಿತಿಯಲ್ಲಿ ಓದಿದರೆ ಸಾಧನೆಗೆ ಗಂಭೀರ ಪರಿಣಾಮ ಬೀರಬಹುದು.
ದಾರಿ ತಪ್ಪಿ ಬಂದ ಬೆಕ್ಕೊಂದು ನಮ್ಮ ಮನೆಯಲ್ಲಿ ಬದುಕುವುದಕ್ಕೆ ಆರಂಭ ಮಾಡಿತು. ದಿನ ಕಳೆದಂತೆ ನಮ್ಮ ಮನೆಯಲ್ಲಿ ಒಬ್ಬನಾಗಿ ಬಿಟ್ಟಿತು. ಈ ಮನೆಯಲ್ಲಿ ಅವನದು ಒಂದು ಸ್ಥಾನ ಗಟ್ಟಿಯಾಗಿ ಸ್ಥಾಪಿತವಾಗಿತ್ತು. ಹಾಗೆ ದಿನಗಳು ಕಳಿತಾ ಇದ್ದ ಹಾಗೆ ಒಂದು ದಿನ ಮನೆಯ ಸುತ್ತಮುತ್ತ ಒಂದು ಸಣ್ಣ ಬೆಕ್ಕಿನ ಮರಿಯ ಅಳುವ ಶಬ್ದ ಕೇಳುವುದಕ್ಕೆ ಆರಂಭವಾಯಿತು. ಒಳಗಿದ್ದ ಇವನಿಗೆ ಒಂದಷ್ಟು ತಳಮಳ ಶುರುವಾಯಿತು.
ನಾವು ಒಂದಷ್ಟು ಪಕ್ಷಿಪ್ರಿಯರು ಸೇರಿಕೊಂಡು ಒಮ್ಮೆ ಉತ್ತರಕನ್ನಡ ಜಿಲ್ಲೆಯ ಕೈಗಾ ಎಂಬ ಊರಿಗೆ ಹೋಗಿದ್ದೆವು. ನಮ್ಮಂತೆಯೇ ಪಕ್ಷಿವೀಕ್ಷಕರು ಸೇರಿಕೊಂಡು ಅಲ್ಲಿನ ಅರಣ್ಯ ಇಲಾಖೆಯ ಸಹಯೋಗದಲ್ಲಿ ಕೈಗಾ ಪಕ್ಷಿ ಹಬ್ಬವನ್ನು ಆಯೋಜನೆ ಮಾಡಿದ್ದರು. ಅಲ್ಲಿ ಕಾಳೀನದಿ ಹರಿಯುತ್ತಿತ್ತು. ಕಾಳೀ ನದಿಗೆ ಅಡ್ಡಲಾಗಿ ನಾಲ್ಕು ಅಣೆಕಟ್ಟೆಗಳನ್ನು ಕಟ್ಟಲಾಗಿದೆ. ಅವುಗಳೆಂದರೆ ಗಣೇಶಗುಡಿ, ಬೊಮ್ಮನಹಳ್ಳಿ, ಕೊಡಸಳ್ಳಿ ಮತ್ತು ಕದ್ರಾ.
ಇಂದು ಆದರ್ಶ ಅಧಿಕಾರಿ ಡಾ. ಆನಂದ್ (ಭಾ.ಆ.ಸೇ.) ಇವರ ಬಗ್ಗೆ ತಿಳಿದುಕೊಳ್ಳೋಣ. ನನ್ನ ಹುದ್ದೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಇವರ ಅಧೀನದಲ್ಲಿ ಬರುತ್ತದೆ. ಈಗ ಬರೆಯುತ್ತಿರುವ ಲೇಖನ ಆದರ್ಶ ಅಧಿಕಾರಿ ಡಾ. ಆನಂದ್ ಕುರಿತು (ಭಾರತೀಯ ಆಡಳಿತ ಸೇವೆ.) ಇವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿನಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಶಿರವೇ ಇಲ್ಲದಿಹ ನುಡಿಗಳಿಂದ ಸತ್ವಹೀನ ಸಾಹಿತ್ಯಗಳು ಬರುತ್ತವೆ