ಸಕಲ ಜೀವಿಗಳಿಗೆ ಆಧಾರವಾಗಿರುವ ಮಣ್ಣು ಕಲುಷಿತಗೊಳ್ಳುತ್ತಿದೆಯೇ ?

ಮಣ್ಣು ಒಂದು ನೈಸರ್ಗಿಕವಾದ ವಸ್ತು. ಇದು ಭೂಮಿಯ ಮೇಲ್ಭಾಗದಲ್ಲಿದ್ದು ಎಲ್ಲಾ ಸಸ್ಯಗಳ ಬೆಳವಣಿಗೆಗೆ ಕಾರಣವಾಗಿದೆ. ಮಣ್ಣು ಖನಿಜಗಳು ಸಾವಯವ ವಸ್ತುಗಳು ಮತ್ತು ಜೈವಿಕ ವಸ್ತುಗಳನ್ನೊಳಗೊಂಡ ಒಂದು ಸಂಕೀರ್ಣ ವ್ಯವಸ್ಥೆ ಎಂದು ಬಕ್‌ಮನ್ ಮತ್ತು ಬ್ರಾಡಿ ವಿವರಿಸಿದ್ದಾರೆ.

Image

ಮತ್ತೊಂದು ಯುದ್ಧ ಬೇಡ

ಜಾಗತಿಕ ರಾಜಕೀಯದ ಸ್ಥಿತಿಗತಿಗಳು ಸಾಗುತ್ತಿರುವ ದಾರಿ ನೋಡಿದರೆ ನಾಳೆಗಳ ಬಗ್ಗೆ ಖಂಡಿತ ಆತಂಕವಾಗುತ್ತದೆ. ೨೦೨೨ರ ಫೆಬ್ರವರಿಯಲ್ಲಿ ಆರಂಭವಾದ ರಷ್ಯಾ ಮತ್ತು ಉಕ್ರೇನ್ ನಡುವಿನ ಸಮರ ಇನ್ನೂ ಮುಂದುವರಿದಿದೆ. ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವಿನ ಯುದ್ಧ ಕೂಡಾ ನಿಲ್ಲುವ ಲಕ್ಷಣಗಳು ಗೋಚರಿಸುತ್ತಿಲ್ಲ.

Image

ನಿಮ್ಮ ವಾರ್ಷಿಕ ಭವಿಷ್ಯ

ಯಾವುದೇ ರಾಶಿಯವರಾಗಿದ್ದರೂ, ಮನುಷ್ಯರಾಗಿರುವವರಿಗೆ ಮಾತ್ರ. ಇದು ಮಾರ್ಚ್ 30, 2025/2026 ರವರೆಗೆ ಈ ವರ್ಷದ ಯುಗಾದಿಯಿಂದ ಪ್ರಾರಂಭವಾಗುವ ಹೊಸ ಸಂವತ್ಸರದ ವಾರ್ಷಿಕ ಭವಿಷ್ಯ. ಇದು ಎಲ್ಲಾ ಭಾರತೀಯರಿಗೂ, ಜಾತಿ ಮತ ಧರ್ಮ ಭಾಷೆ ಎಲ್ಲವೂ ಮೀರಿ ಅನ್ವಯವಾಗುತ್ತದೆ.

Image

‘ತಲ್ಕಿ’ ಎನ್ನುವ ಕರುಳು ಹಿಂಡುವ ಕಥೆ

ಮಾರ್ಚ್ 22-23ರಂದು ನಡೆದ ಕರ್ನಾಟಕ ಲೇಖಕಿಯರ ಸಂಘದ 8ನೆಯ ಅಖಿಲ ಕರ್ನಾಟಕ ಸಮ್ಮೇಳನದ ಮೊದಲ ದಿನದ ಕೊನೆಯಲ್ಲಿ ರಂಗದ ಮೇಲೆ ಪ್ರದರ್ಶನಗೊಂಡ ಒಂದೂಕಾಲು ಗಂಟೆಯ ನಾಟಕ 'ತಲ್ಕಿ’. ಭಿನ್ನಲಿಂಗಿಗಳು ಈ ಸಮಾಜದಲ್ಲಿ ಅನುಭವಿಸುತ್ತಿರುವ ಸಂಕಟದ ಕಥೆಯನ್ನು ಈ ನಾಟಕವು ಮನಮುಟ್ಟುವಂತೆ ಪ್ರಸ್ತುತ ಪಡಿಸುತ್ತದೆ, 

Image

ಸ್ಟೇಟಸ್ ಕತೆಗಳು (ಭಾಗ ೧೨೭೮) - ಬದಲಾಗು

ಒಮ್ಮೆ ತೊಳೆದುಕೊಂಡು ಬಿಡು. ಶುಭ್ರನಾಗು, ಮತ್ತೊಮ್ಮೆ ಖಂಡಿತಾ ಶುರು ಮಾಡಬಹುದು. ಹಿಂದೆ ಇದ್ದದ್ದು ಆಗಿರೋದು ಎಲ್ಲವೂ ಆಗಿಹೋಗಿದೆ, ಅದನ್ನ ಬಿಟ್ಟು ಮುಂದೆ ಹೋಗಿ‌ಬಿಡು. ಬದಲಾಗುವುದು ದೊಡ್ಡ ವಿಷಯ ಅಲ್ಲ. ಬದಲಾಗಿ ಬಿಡು. ಹಿಂದೆ ಆಗಿರುವುದ್ದಕ್ಕೆ ಮತ್ತೆ ಮತ್ತೆ ವ್ಯಥೆ ಪಡಬೇಡ. ಇನ್ನು ಮುಂದೆ ಹಾಗಿರುವುದಿಲ್ಲ ಅಂದುಕೊಂಡು ಹೊಸ‌ ವ್ಯಕ್ತಿ ಆಗು. ಬದಲಾದರೆ‌ ಜಗತ್ತು  ಒಪ್ಪಿಕೊಳ್ಳುತ್ತದೆ.

Image

ದೃಷ್ಟಿಯಲ್ಲಿ ವಿಧಗಳಿವೆ

ನಿಮ್ಮ ಎದುರಿನಲ್ಲಿ ಒಂದು ಮರವಿದೆಯಲ್ಲ. ಈ ಮರದಿಂದ ಪ್ರತಿಫಲಿಸಲ್ಪಟ್ಟ ಬೆಳಕು ನಿಮ್ಮ ಕಣ್ಣಿನ ಕಾರ್ನಿಯಾದ ಒಳ ಪ್ರವೇಶಿಸುತ್ತದೆ. ಕಾರ್ನಿಯಾ, ಕಣ್ಣಿನ ಒಳಗಿರುವ ಮಸೂರ (crystalline lens) ಮತ್ತು ಮಸೂರ ಮತ್ತು ರೆಟಿನಾಗಳ ನಡುವೆ ಇರುವ ಗಾಜಿನಂತಹ ದ್ರವ ಚಾಕ್ಷುಷ ರಸ (vitreous humour) ಗಳು ಇದನ್ನು ಬಗ್ಗಿಸಿ ಪ್ರತಿಬಿಂಬವನ್ನು ರೆಟಿನಾದ ಮೇಲೆ ಮೂಡುವಂತೆ ಮಾಡುತ್ತವೆ.

Image

ರೀ Start

ಪುಸ್ತಕದ ಲೇಖಕ/ಕವಿಯ ಹೆಸರು
ವಾಗೀಶ ಕಟ್ಟಿ
ಪ್ರಕಾಶಕರು
ಸಾವಣ್ಣ ಪ್ರಕಾಶನ, ಬೆಂಗಳೂರು
ಪುಸ್ತಕದ ಬೆಲೆ
ರೂ. ೨೦೦.೦೦, ಮುದ್ರಣ: ೨೦೨೫

“ಎಲ್ಲರಿಗೂ ಈ ಜೀವನದಲ್ಲಿ ಪ್ರಮುಖವಾಗಿ ಬೇಕಿರುವುದು ಸಕಾರಾತ್ಮಕವಾಗಿ ಸ್ವೀಕರಿಸುವ ಮತ್ತು ಆಗಾಗ ನಮ್ಮನ್ನೇ ನಾವು RE-START ಮಾಡಿಕೊಳ್ಳುವ ಗುಣ. ಸಾಧಿಸಿದವರ ಜೀವನದ ಅನುಭವಗಳನ್ನೇ ಈ ಪುಸ್ತಕದಲ್ಲಿ ಹೇಳಿದ್ದೇನೆ. ಇನ್ಯಾವುದೋ ಬುದ್ಧಿ ಮಾತು, ಆದರ್ಶ, ಗೆಲುವಿನ ಸೀಕ್ರೆಟ್‌, ಕಣ್ಣಿಗೆ ಕಾಣದ ರಹಸ್ಯ ವಿಷಯಗಳನ್ನು ಇಲ್ಲಿ ಹೇಳಿಲ್ಲ.

ರಂಜಾನ್, ಶಾಂತಿ, ಭಾವೈಕ್ಯತೆ, ಹಿಂಸೆ ಇತ್ಯಾದಿ ಆರೋಪಗಳ ಸುತ್ತ…

ಜಗತ್ತಿನ ಎರಡನೆಯ ಅತಿ ದೊಡ್ಡ ಜನಸಂಖ್ಯೆ ಹೊಂದಿರುವ ಸಮುದಾಯ ಮುಸ್ಲಿಮರದು. ಸ್ವಲ್ಪ ಯುರೋಪ್ ಮತ್ತು ಹೆಚ್ಚಾಗಿ ಏಷ್ಯಾದ  ಮಧ್ಯಪ್ರಾಚ್ಯದಲ್ಲಿ ನೆಲೆಸಿರುವ ಮೂಲ ನಿವಾಸಿಗಳು, ಸೌದಿ ಅರೇಬಿಯಾದ ಮೆಕ್ಕಾವನ್ನು ಧಾರ್ಮಿಕ ಕೇಂದ್ರವಾಗಿ ಇಡೀ ಜಗತ್ತಿನಾದ್ಯಂತ ಪ್ರಸರಿಸಿದ್ದಾರೆ.

Image

ಸ್ಟೇಟಸ್ ಕತೆಗಳು (ಭಾಗ ೧೨೭೭) - ಮಿಂಚಿದ ಕಾಲ

ಮನೆ ಅಂಗಳದಲ್ಲಿ ಒಂದಷ್ಟು ಗಿಡಗಳನ್ನು ಸಾಲಾಗಿ ನೆಟ್ಟಿದ್ದರು. ಎಲ್ಲದಕ್ಕೂ ಪ್ರತಿದಿನ ನೀರು ಗೊಬ್ಬರವನ್ನು ನೀಡುತ್ತಾನೆ ಇದ್ದರು. ಆದರೆ ಆ ಗಿಡಗಳಲ್ಲಿ ಒಂದು ಗಿಡ ಮಾತ್ರ ಹೂ ನೀಡುವುದಕ್ಕೆ ಪ್ರಾರಂಭ ಮಾಡಿತು. ಆ ಮನೆಯ ಹುಡುಗ ಆ ಗಿಡಕ್ಕೆ ಎಲ್ಲಕ್ಕಿಂತ ಹೆಚ್ಚು ನೀರು ಗೊಬ್ಬರವನ್ನು ಹಾಕಿ ಉಳಿದ ಗಿಡಗಳನ್ನು ಕಡೆಗಣಿಸ್ತಾ ಬಂದ.

Image